Connect with us

ಕೊಳಾಳು ಗ್ರಾಮದಲ್ಲಿ 2 ಚಿರತೆ ಮರಿ ಪತ್ತೆ | ಆಡುಮಲ್ಲೇಶ್ವರ ಮೃಗಾಯಲಕ್ಕೆ ಹಸ್ತಾಂತರ

ಹೊಳಲ್ಕೆರೆ

ಕೊಳಾಳು ಗ್ರಾಮದಲ್ಲಿ 2 ಚಿರತೆ ಮರಿ ಪತ್ತೆ | ಆಡುಮಲ್ಲೇಶ್ವರ ಮೃಗಾಯಲಕ್ಕೆ ಹಸ್ತಾಂತರ

CHITRADURGA NEWS | 26 MARCH 2025

ಹೊಳಲ್ಕೆರೆ: ತಾಲೂಕಿನ ಕೊಳಾಳು ಗ್ರಾಮದ ಅರಣ್ಯದಂಚಿನಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಸುಮಾರು 2 ತಿಂಗಳ ವಯಸ್ಸಿನ ಎರಡು ಚಿರತೆ ಮರಿಗಳು ಪತ್ತೆಯಾಗಿದೆ.

Also Read: 20 ದಿನಗಳಿಂದ ನಗರದಲ್ಲಿ ಕುಡಿಯಲು ನೀರಿಲ್ಲ | ಪೌರಾಯುಕ್ತರು ಏನು ಮಾಡುತ್ತಿದ್ದಾರೆ? ತರಾಟೆಗೆ ತೆಗೆದುಕೊಂಡ ನಗರಸಭೆ ಸದಸ್ಯರು

ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಗ್ರಾಮಸ್ಥರು ಚಿರತೆ ಮರಿಗಳ ರಕ್ಷಣೆಗೆ ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಯಲಕ್ಕೆ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

More in ಹೊಳಲ್ಕೆರೆ

To Top
Exit mobile version