By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Power cut: 4 ದಿನ ವಿದ್ಯುತ್ ವ್ಯತ್ಯಯ | ಯಾವ ದಿನಗಳಂದು ಕರೆಂಟ್ ಇರಲ್ಲ ಗೊತ್ತಾ….
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Power cut: 4 ದಿನ ವಿದ್ಯುತ್ ವ್ಯತ್ಯಯ | ಯಾವ ದಿನಗಳಂದು ಕರೆಂಟ್ ಇರಲ್ಲ ಗೊತ್ತಾ….

ಮುಖ್ಯ ಸುದ್ದಿ

Power cut: 4 ದಿನ ವಿದ್ಯುತ್ ವ್ಯತ್ಯಯ | ಯಾವ ದಿನಗಳಂದು ಕರೆಂಟ್ ಇರಲ್ಲ ಗೊತ್ತಾ….

News Desk Chitradurga News
Last updated: 29 November 2024 19:07
News Desk Chitradurga News
7 months ago
Share
Power outage on May 1
ವಿದ್ಯುತ್ ವ್ಯತ್ಯಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 29 NOVEMBER 2024

ಚಿತ್ರದುರ್ಗ: ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಬೃಹತ್ 66ಕೆ.ವಿ ಗೋಪುರ ನಿರ್ಮಾಣ ಹಮ್ಮಿಕೊಂಡಿರುವುದರಿಂದ ನ.30 ಹಾಗೂ ಡಿ.2,4 ಮತ್ತು 6ರಂದು ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ(Power cut)ವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: 

66/11 ಕೆವಿ ಪಂಡರಹಳ್ಳಿ ವಿವಿ ಕೇಂದ್ರದಿಂದ ಸರಬರಾಜಾಗುವ 11ಕೆವಿ ಮಾರ್ಗದ ಅನ್ನೇಹಾಳ್, ಹುಲ್ಲೂರು ಎನ್.ಜೆ.ವೈ, ಪಂಡರಹಳ್ಳಿ ಕಾವಲಹಟ್ಟಿ, ಕುರುಬರಹಳ್ಳಿ, ಎಫ್-10 ಬೆಟ್ಟದನಾಗೇನಹಳ್ಳಿ, ಸಿಂಗಾಪುರ, ಕಕ್ಕೇರು ಎನ್.ಜೆ.ವೈ ಸರಬರಾಜು ಕೇಂದ್ರಕ್ಕೆ ಹೊಂದಿಕೊಂಡಿರುವ ಅನ್ನೇಹಾಳ್, ಹುಲ್ಲೂರು, ಪಂಡರಹಳ್ಳಿ ಕಾವಲಹಟ್ಟಿ, ಮಹದೇವನಹಟ್ಟಿ, ಗೊಡಬನಾಳ್, ಸೊಂಡೆಕೊಳ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಸಿಂಗಾಪುರ ಹಾಗೂ ಕಕ್ಕೇರು ಗ್ರಾಮಗಳು ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಕ್ಲಿಕ್ ಮಾಡಿ ಓದಿ: ಕರ್ತವ್ಯಕ್ಕೆ ಗೈರು | PDO ಅಮಾನತು | ಜಿಪಂ ಸಿಇಓ ಆದೇಶ

ಸಾರ್ವಜನಿಕ ಹಾಗೂ ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesCurrent CutElectrical variationfeaturedKannada Latest NewsKannada NewsPandarahalliPower distribution stationಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕರೆಂಟ್ cutಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಪಂಡರಹಳ್ಳಿಫೀಚರ್ಡ್ವಿದ್ಯುತ್ ವಿತರಣಾ ಕೇಂದ್ರವಿದ್ಯುತ್ ವ್ಯತ್ಯಯ
Share This Article
Facebook Email Print
Previous Article ಜಿಲ್ಲಾ ಪಂಚಾಯಿತಿ ಕರ್ತವ್ಯಕ್ಕೆ ಗೈರು | PDO ಅಮಾನತು | ಜಿಪಂ ಸಿಇಓ ಆದೇಶ
Next Article ಸಾಂದರ್ಭಿಕ ಚಿತ್ರ Drone photography: ಡ್ರೋನ್ ಮೂಲಕ ಫೋಟೋ, ವಿಡಿಯೋಗ್ರಫಿ ಕಲಿಯುವ ಆಸಕ್ತಿ ಇದೆಯೇ? ಆಗಿದ್ದರೆ ಇಂದೇ ಅರ್ಜಿ ಸಲ್ಲಿಸಿ 
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up