By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    5 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    5 hours ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    5 hours ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    17 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    16 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    5 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    22 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    4 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    5 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ಅಪಘಾತದಲ್ಲಿ ಪ್ರತಿ ವರ್ಷ 500 ಸಾವು | ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ಅಪಘಾತದಲ್ಲಿ ಪ್ರತಿ ವರ್ಷ 500 ಸಾವು | ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ

News Desk Chitradurga News
Last updated: 7 March 2024 17:04
News Desk Chitradurga News
3 years ago
Share
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷಿತ ಸಮಿತಿ ಸಭೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷಿತ ಸಮಿತಿ ಸಭೆ
SHARE

CHITRADURGA NEWS | 07 MARCH 2024

ಚಿತ್ರದುರ್ಗ: ಜಿಲ್ಲೆಯ ರಸ್ತೆ ಅಪಘಾತದಲ್ಲಿ 500ಕ್ಕೂ ಅಧಿಕ ಅಮಾಯಕ ಜನರು ಸಾವಿಗೀಡಾಗುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಆತಂಕ ವ್ಯಕ್ತ ಪಡಿಸಿದರು.

ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷಿತ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳಲ್ಲಿ ವಾರ್ಷಿಕವಾಗಿ ಸರಾಸರಿ 23 ಜನರು ಹತ್ಯೆರಾದರೆ, ರಸ್ತೆ ಅಪಘಾತದಲ್ಲಿ 500ಕ್ಕೂ ಅಧಿಕ ಅಮಾಯಕ ಜನರು ಸಾವಿಗೀಡಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ, ಅವೈಜ್ಞಾನಿಕ ರಸ್ತೆ ನಿರ್ಮಾಣ, ಸಂಚಾರ ಚಿಹ್ನೆಗಳು ಇಲ್ಲದಿರುವುದು. ವಿವಿಧ ಇಲಾಖೆಗಳ ಸಮನ್ವಯತೆ ಕೊರತೆ. ಸಂಬಂಧ ಪಟ್ಟ ನಿರ್ವಹಣೆಯ ಹೊಣೆ ಒತ್ತ ಇಲಾಖೆಯ ಅಧಿಕಾರಿಗಳು ಹಾಗೂ ವಾಹನ ಚಾಲಕ ನಿರ್ಲಕ್ಷ ಬೇಜವಬ್ದಾರಿಯಾಗಿದೆ. ಚಿತ್ರದುರ್ಗ ಜಿಲ್ಲೆ ಅಪಘಾತದಲ್ಲಿ ಸಾವು ನೋವು ಉಂಟಾಗುವುದಕ್ಕೆ ಅಪಖ್ಯಾತಿ ಗಳಿಸಿದೆ ಎಂದು ಹೇಳಿದರು.

ಇದನ್ನೂ ಓದಿ: ಭದ್ರ ಕಾಮಗಾರಿ ಆರಂಭ | ಟ್ರಬಲ್ ಶೂಟರ್ ಡಿಕೆಶಿ ಮಾತುಕತೆ ಫಲಪ್ರದ| ಏಳೆಂಟು ವರ್ಷಗಳಿಂದ ಕಗ್ಗಂಟಾಗಿದ್ದ ಸಮಸ್ಯೆ

ಹಿರಿಯೂರು ನಿಂದ ಭರಮಸಾಗರದವರೆಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತ ಸಂಭವಿಸಿ ಜನರು ಸಾವಿಗೆ ಈಡಾಗುತ್ತಿದ್ದಾರೆ. ಇದರೊಂದಿಗೆ ಹಿರಿಯೂರು-ಬಳ್ಳಾರಿ ಹೆದ್ದಾರಿ, ಚಿತ್ರದುರ್ಗ-ಶಿವಮೊಗ್ಗ ಹೆದ್ದಾರಿಗಳು ಸಹ ಅಪಘಾತ ವಲಯಗಳನ್ನು ಹೊಂದಿವೆ. ರಸ್ತೆ ನಿರ್ಮಾಣ ಮಾಡುವುದು ಮಾತ್ರವಲ್ಲದೇ, ರಸ್ತೆ ಸುರಕ್ಷತೆ ಕುರಿತು ಗಮನಹರಿಸುವುದು ಮುಖ್ಯವಾಗಿದೆ. ವಾಹನಗಳ ಮಾಲೀಕರು ರಸ್ತೆ ತೆರಿಗೆ, ಹೆದ್ದಾರಿ ಶುಲ್ಕ ಸೇರಿದಂತೆ ಇತ್ಯಾದಿ ಎಲ್ಲಾ ತೆರಿಗೆ ಪಾವತಿಸುತ್ತಾರೆ. ಹಾಗಾಗಿ ರಸ್ತೆಯಲ್ಲಿ ಸುರಕ್ಷಿತವಾಗಿ ಚಲಿಸಲು ಅನುಕೂಲ ಮಾಡಿಕೊಡಬೇಕು. ರಸ್ತೆ ನಿರ್ಮಾಣ ಹಾಗೂ ನಿರ್ವಹಣೆಯನ್ನು ಸಂಬಂಧಪಟ್ಟ ಇಲಾಖೆಯವರು ಯಾವುದೇ ಇಂಜಿನಿಯರಿಂಗ್ ತೊಂದರೆಗಳು ಬಾರದಂತೆ ನಿರ್ಮಿಸಬೇಕು.

ಇದನ್ನೂ ಓದಿ: ನನಸಾಯ್ತು ಬಹು ವರ್ಷದ ಕನಸು| ಲೋಕಾರ್ಪಣೆಯಾಯ್ತು ತಾಯಿ ಮಕ್ಕಳ ಆಸ್ಪತ್ರೆ

ಸದ್ಯ ಚಿತ್ರದುರ್ಗ-ಹೋಸಪೇಟೆ ಹೆದ್ದಾರಿಯ ನಿರ್ವಹಣೆ ಹೊತ್ತ ಕಂಪನಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಕೆಳ ತಿಂಗಳ ಹಿಂದೆ ಭೀಕರ ಅಪಘಾತ ಸಂಭವಿಸಿದ ಬಳಿಕ, ಈ ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ರಸ್ತೆ ಮಾರ್ಗದಲ್ಲಿ ಪೊಲೀಸ್ ಗಸ್ತನ್ನು ಹೆಚ್ಚಿಸಲಾಗಿದೆ. ಇದರಿಂದ ಅಪಘಾತ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಆದರೆ ಚಿತ್ರದುರ್ಗ ನಗರದಲ್ಲಿ ಹಾದು ಹೋಗಿರುವ ಹಳೆಯ ಹೆದ್ದಾರಿ ರಸ್ತೆ ನಿರ್ವಹಣೆ ಇಲ್ಲದೇ ಅಪಘಾತ ಪ್ರಮಾಣ ಹೆಚ್ಚಾಗುತ್ತಿದೆ. ಈಗಾಗಲೇ ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದೆ. ತಕ್ಷಣವೇ ಹೆದ್ದಾರಿ ಮಧ್ಯದ ಡಿವೈಡರ್‍ಗಳಲ್ಲಿ ಬೆಳೆದಿರುವ ಗಿಡಗಳನ್ನು ಕಡಿಯುವ ಕೆಲಸವಾಗಬೇಕು. ಇಲ್ಲವಾದರೆ ಚಾಲಕರಿಗೆ ರಸ್ತೆ ಸಂಚಾರಿ ಫಲಕಗಳು, ಯು ಟರ್ನ್ ಸ್ಥಳಗಳು ಗೊತ್ತಾಗದೆ ಅಪಘಾತ ಸಂಭವಿಸುತ್ತದೆ.

ಇದನ್ನೂ ಓದಿ: ಹೆರಿಗೆ ವಿಚಾರದಲ್ಲಿ ಬಯಲಾಯ್ತು ಆತಂಕಕಾರಿ ಸಂಗತಿ | ಗರ್ಭಿಣಿಯರಿಗೆ ಕಾಡುತ್ತಿದೆ ಅನಿಮಿಯಾ ಸಮಸ್ಯೆ

ಕಳೆದ ತಿಂಗಳಿನಲ್ಲಿ ದಾವಣಗೆರೆ ರಸ್ತೆಯಲ್ಲಿನ ಬೋವಿ ಮಹಾಸಂಸ್ಥಾನ ಮಠದ ಸಮೀಪದ ಯೂ ಟರ್ನ್ ಬಳಿ ಇನೋವಾ ಕಾರು, ತಿರುವು ಪಡೆಯುತ್ತಿದ್ದ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ತಿಳಿಸಿದರು.

ಹೆಚ್ಚಿನ ಅಪಘಾತಗಳಲ್ಲಿ ಕುಟುಂಬದಲ್ಲಿ ದುಡಿಯುವ ವ್ಯಕ್ತಿವೇ ಮೃತಪಟ್ಟು ಕುಟುಂಬಗಳು ಬೀದಿಪಾಲಾಗುತ್ತಿವೆ. ಇದು ಅತ್ಯಂತ ಖೇದರಕ ಸಂಗತಿಯಾಗಿದೆ. ಇನ್ನೂ ಚಿತ್ರದುರ್ಗ ಜಿಲ್ಲೆಯ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಹೆದ್ದಾರಿಗಳಲ್ಲಿ ಅಪಘಾತ ಹೆಚ್ಚಾಗುತ್ತಿವೆ. ಹಳೆಯ ಗೂಡ್ಸ್ ವಾಹನ, ಟ್ಯಾಕ್ಟರ್, ಲಾರಿ, ಟಿಪ್ಪರ್‍ಗಳ ಹಿಂಬದಿಯಲ್ಲಿ ರಿಫ್ಲಕ್ಟರ್‍ಗಳು ಇಲ್ಲದೇ ಇರುವುದು ಕಂಡುಬುರುತ್ತದೆ. ಸಾರಿಗೆ ಇಲಾಖೆ ಅಧಿಕಾರಿಗಳು ರಿಫ್ಲಕ್ಟರ್‍ಗಳ ಅಳವಡಿಕೆಗೆ ವಿಶೇಷ ಆಂದೋಲ ನೆಡೆಸುವಂತೆ ಹೇಳಿದರು.

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಸುಧಾರಣೆಗೆ ಮೂರು ತಿಂಗಳ ಗಡುವು | ರಸ್ತೆ ಅಪಘಾತ| ನಿರ್ವಹಣೆ ಅಧಿಕಾರಿಯ ಮೇಲೆ ಎಫ್.ಐ.ಆರ್ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಅವೈಜ್ಞಾನಿಕ ರಸ್ತೆ ನಿರ್ಮಾಣ ಹಾಗೂ ಬೇಜವಬ್ದಾರಿ ರಸ್ತೆ ನಿರ್ವಹಣೆಯಿಂದ ಅಪಘಾತಗಳು ಉಂಟಾಗಿ, ಸಾವು ನೋವು ಸಂಭವಿಸಿದರೆ, ರಸ್ತೆ ನಿರ್ವಹಣೆಯ ಹೊಣೆ ಹೊತ್ತ ಸಂಬಂದ ಪಟ್ಟ ಅಧಿಕಾರಿಯ ಮೇಲೆ ಎಫ್.ಐ.ಆರ್ ದಾಖಲಿಸಲಾಗುವುದು. ನಿರ್ಲಕ್ಷ್ಯತನ ಕಂಡು ಬಂದರೆ, ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆ ಗುರಿ ಪಡಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ನಗೊಳಿಸಿ

ಜಿಲ್ಲಾ ರಸ್ತೆ ಸುರಕ್ಷಿತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಸುರಕ್ಷತಾ ಸಮಿತಿ ನೀಡಿದ ಸೂಚನೆಗಳನ್ನು ಅಧಿಕಾರಿಗಳು ತಪ್ಪದೆ ಪಾಲಿಸಬೇಕು. ಜಿಲ್ಲೆಯಲ್ಲಿ ಉಂಟಾಗುತ್ತಿರುವ ಅಪಘಾತಗಳ ಪ್ರಮಾಣ ಇಳಿಕೆಯಾಗಬೇಕು. ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ರಸ್ತೆಗಳ ಸುರಕ್ಷತಾ ಲೆಕ್ಕ ಪರಿಶೋಧನೆಯನ್ನು ಮಾಡಿಸಬೇಕು. ನಿರ್ವಹಣೆ ತೊಂದರೆಯಿಂದ ರಸ್ತೆಯಲ್ಲಿ ಅಪಘಾತ ಉಂಟಾದರೆ, ಸಂಬಂಧಿಸಿದ ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ರಸ್ತೆ ನಿರ್ಮಾಣ ಹಾಗೂ ನಿರ್ವಹಣೆ ಹೊಣೆ ಹೊತ್ತ ಇಲಾಖೆ ಹಾಗೂ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸುವುದಾಗಿ ಪುನರುಚ್ಛಿಸಿದರು.

ಇದನ್ನೂ ಓದಿ: ಬುಧವಾರದ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಏನಿತ್ತು

ಮುಂದಿನ ಮೂರು ತಿಂಗಳ ನಂತರ ಸಭೆ ಸೇರುವ ವೇಳೆಗೆ ಪರಿಸ್ಥಿತಿ ಸುಧಾರಣೆ ಆಗಿರಬೇಕು.ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ನಡೆಸಲು ವಲಯಗಳನ್ನು ಗುರುತಿಸಬೇಕು. ಪಾಕಿರ್ಂಗ್, ಆಟೋ ಹಾಗೂ ಜಾಹೀರಾತು ಪ್ರದರ್ಶನ ಸ್ಥಳಗಳನ್ನು ಗುರುತಿಸಿ ಅಧಿಸೂಚಿಸಬೇಕು. ಎಲ್ಲಾ ಇಲಾಖೆಗಳಲ್ಲಿ ರಸ್ತೆ ನಿರ್ಮಾಣದ ಕಾಮಗಾರಿಗೆ ಟೆಂಡರ್ ನೀಡುವ ವೇಳೆ, ರಸ್ತೆ ಸುರಕ್ಷತೆಯನ್ನು ಧ್ಯಾನದಲ್ಲಿರಿಸಿ ನಿಯಮಗಳನ್ನು ವಿಧಿಸಬೇಕು. ವಸ್ತುಗಳ ಸಾಗಾಣೆ ಮಾಡುವ ವಾಹನಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಅವಕಾಶ ನೀಡಬಾರದು. ಸಾರಿಗೆ ಇಲಾಖೆ ಅಧಿಕಾರಿಗಳು ಇದರ ಬಗ್ಗೆ ನಿಗಾವಹಿಸಬೇಕು. ರಸ್ತೆ ಹಾಗೂ ವಾಹನ ಸಾಮಥ್ರ್ಯಕ್ಕಿಂತ ಅಧಿಕ ಭಾರ ಹೊತ್ತು ಸಾಗುವ ಅಧಿರು ಸಾಗಟ ಲಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಇದನ್ನೂ ಓದಿ: ಮುರುಘಾ ಮಠ, ಎಸ್‍ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಶಿವಯೋಗಿ ಕಳಸದ್

ರಸ್ತೆ ಸುರಕ್ಷತಾ ನಿಧಿಯಡಿಯಲ್ಲಿ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ. ರಸ್ತೆ ಸುರಕ್ಷತಾ ನಿಧಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಅಪಘಾತ ವಲಯಗಳಲ್ಲಿ ಸೂಚನಾ ಫಲಕ, ಮಾಕಿರ್ಂಗ್, ಬ್ಲಿಂಕರ್ಸ್ ಅಳವಡಿಕೆ ಸೇರಿದಂತೆ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಚಿತ್ರದುರ್ಗ ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸೇವಾ ರಸ್ತೆಗಳಲ್ಲಿ ರಾತ್ರಿ ಸಮಯದಲ್ಲಿ ಕಳ್ಳತನ ಪ್ರಕರಣಗಳು ಆಗುತ್ತಿದ್ದು, ಈ ರಸ್ತೆಗಳಲ್ಲಿ ಬೀದಿ ದೀಪಗಳನ್ನು ಅಳವಡಿಸಬೇಕು. ಬೀದಿಬದಿ ವ್ಯಾಪಾರ ಮಾಡುವುದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ನಗರಸಭೆ ಕಡೆಯಿಂದ ಸೂಕ್ತ ಜಾಗವನ್ನು ಕಲ್ಪಿಸಿ, ರಸ್ತೆಯ ಮೇಲೆ ವ್ಯಾಪಾರ ಮಾಡದಂತೆ ನೋಡಿಕೊಂಡರೆ ನಗರದ ಪ್ರದೇಶದಲ್ಲಿ ಸಂಚಾರಿ ದಟ್ಟಣೆ ಕಡಿಮೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬಹುದು ಎಂದು ಹೇಳಿದರು.

ಸಭೆಯಲ್ಲಿ ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್.ಎಂ.ಕಾಳೆಸಿಂಗ್, ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರಸಭೆ ಆಯುಕ್ತೆ ಎಂ.ರೇಣುಕಾ ಸೇರಿದಂತೆ ಹೆದ್ದಾರಿ ಪ್ರಾಧಿಕಾರ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaDharmender Kumar MeenaDistrict Road Safety Committee meetingt venkateshಚಿತ್ರದುರ್ಗಜಿಲ್ಲಾ ರಸ್ತೆ ಸುರಕ್ಷಿತ ಸಮಿತಿ ಸಭೆಟಿ.ವೆಂಕಟೇಶ್ಧರ್ಮೇಂದರ್ ಕುಮಾರ್ ಮೀನಾ
Share This Article
Facebook Email Print
Previous Article ಪೊಲೀಸ್ ಭದ್ರತೆಯಲ್ಲಿ ಕಾಮಗಾರಿ ಆರಂಭ ಭದ್ರಾ ಕಾಮಗಾರಿ ಆರಂಭ | ಟ್ರಬಲ್ ಶೂಟರ್ ಡಿಕೆಶಿ ಮಾತುಕತೆ ಫಲಪ್ರದ | ಏಳೆಂಟು ವರ್ಷಗಳಿಂದ ಕಗ್ಗಂಟಾಗಿದ್ದ ಸಮಸ್ಯೆ
Next Article ಚಿತ್ರದುರ್ಗ ಅಪರಾಧ ಚಾಕ್ಲೇಟ್ ಅಂದುಕೊಂಡು ಮಾತ್ರೆ ತಿಂದಿದ್ದ 4 ವರ್ಷದ ಮಗು ಸಾವು
Leave a Comment

Leave a Reply Cancel reply

Your email address will not be published. Required fields are marked *

H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
ವಚನಾಭಿಷೇಕ ಕಾರ್ಯಕ್ರಮ
ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
ಮುಖ್ಯ ಸುದ್ದಿ
New office bearers elected for Chitradurga Taluk Contractors Association
ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up