By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ 
    5 minutes ago
    ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
    ಬಾಲ್ಯ ವಿವಾಹ, ಬಲವಂತದ ಅತ್ಯಾಚಾರ | ಆರೋಪಿಗೆ 20 ವರ್ಷ ಜೈಲು ಶಿಕ್ಷೆ
    11 minutes ago
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    13 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    13 hours ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    42 minutes ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    15 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    23 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    7 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    7 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    13 seconds ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    23 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    24 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    2 days ago
Reading: ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ಅಪಘಾತದಲ್ಲಿ ಪ್ರತಿ ವರ್ಷ 500 ಸಾವು | ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ಅಪಘಾತದಲ್ಲಿ ಪ್ರತಿ ವರ್ಷ 500 ಸಾವು | ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ

News Desk Chitradurga News
Last updated: 7 March 2024 17:04
News Desk Chitradurga News
2 years ago
Share
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷಿತ ಸಮಿತಿ ಸಭೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷಿತ ಸಮಿತಿ ಸಭೆ
SHARE

CHITRADURGA NEWS | 07 MARCH 2024

ಚಿತ್ರದುರ್ಗ: ಜಿಲ್ಲೆಯ ರಸ್ತೆ ಅಪಘಾತದಲ್ಲಿ 500ಕ್ಕೂ ಅಧಿಕ ಅಮಾಯಕ ಜನರು ಸಾವಿಗೀಡಾಗುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಆತಂಕ ವ್ಯಕ್ತ ಪಡಿಸಿದರು.

ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷಿತ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳಲ್ಲಿ ವಾರ್ಷಿಕವಾಗಿ ಸರಾಸರಿ 23 ಜನರು ಹತ್ಯೆರಾದರೆ, ರಸ್ತೆ ಅಪಘಾತದಲ್ಲಿ 500ಕ್ಕೂ ಅಧಿಕ ಅಮಾಯಕ ಜನರು ಸಾವಿಗೀಡಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ, ಅವೈಜ್ಞಾನಿಕ ರಸ್ತೆ ನಿರ್ಮಾಣ, ಸಂಚಾರ ಚಿಹ್ನೆಗಳು ಇಲ್ಲದಿರುವುದು. ವಿವಿಧ ಇಲಾಖೆಗಳ ಸಮನ್ವಯತೆ ಕೊರತೆ. ಸಂಬಂಧ ಪಟ್ಟ ನಿರ್ವಹಣೆಯ ಹೊಣೆ ಒತ್ತ ಇಲಾಖೆಯ ಅಧಿಕಾರಿಗಳು ಹಾಗೂ ವಾಹನ ಚಾಲಕ ನಿರ್ಲಕ್ಷ ಬೇಜವಬ್ದಾರಿಯಾಗಿದೆ. ಚಿತ್ರದುರ್ಗ ಜಿಲ್ಲೆ ಅಪಘಾತದಲ್ಲಿ ಸಾವು ನೋವು ಉಂಟಾಗುವುದಕ್ಕೆ ಅಪಖ್ಯಾತಿ ಗಳಿಸಿದೆ ಎಂದು ಹೇಳಿದರು.

ಇದನ್ನೂ ಓದಿ: ಭದ್ರ ಕಾಮಗಾರಿ ಆರಂಭ | ಟ್ರಬಲ್ ಶೂಟರ್ ಡಿಕೆಶಿ ಮಾತುಕತೆ ಫಲಪ್ರದ| ಏಳೆಂಟು ವರ್ಷಗಳಿಂದ ಕಗ್ಗಂಟಾಗಿದ್ದ ಸಮಸ್ಯೆ

ಹಿರಿಯೂರು ನಿಂದ ಭರಮಸಾಗರದವರೆಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತ ಸಂಭವಿಸಿ ಜನರು ಸಾವಿಗೆ ಈಡಾಗುತ್ತಿದ್ದಾರೆ. ಇದರೊಂದಿಗೆ ಹಿರಿಯೂರು-ಬಳ್ಳಾರಿ ಹೆದ್ದಾರಿ, ಚಿತ್ರದುರ್ಗ-ಶಿವಮೊಗ್ಗ ಹೆದ್ದಾರಿಗಳು ಸಹ ಅಪಘಾತ ವಲಯಗಳನ್ನು ಹೊಂದಿವೆ. ರಸ್ತೆ ನಿರ್ಮಾಣ ಮಾಡುವುದು ಮಾತ್ರವಲ್ಲದೇ, ರಸ್ತೆ ಸುರಕ್ಷತೆ ಕುರಿತು ಗಮನಹರಿಸುವುದು ಮುಖ್ಯವಾಗಿದೆ. ವಾಹನಗಳ ಮಾಲೀಕರು ರಸ್ತೆ ತೆರಿಗೆ, ಹೆದ್ದಾರಿ ಶುಲ್ಕ ಸೇರಿದಂತೆ ಇತ್ಯಾದಿ ಎಲ್ಲಾ ತೆರಿಗೆ ಪಾವತಿಸುತ್ತಾರೆ. ಹಾಗಾಗಿ ರಸ್ತೆಯಲ್ಲಿ ಸುರಕ್ಷಿತವಾಗಿ ಚಲಿಸಲು ಅನುಕೂಲ ಮಾಡಿಕೊಡಬೇಕು. ರಸ್ತೆ ನಿರ್ಮಾಣ ಹಾಗೂ ನಿರ್ವಹಣೆಯನ್ನು ಸಂಬಂಧಪಟ್ಟ ಇಲಾಖೆಯವರು ಯಾವುದೇ ಇಂಜಿನಿಯರಿಂಗ್ ತೊಂದರೆಗಳು ಬಾರದಂತೆ ನಿರ್ಮಿಸಬೇಕು.

ಇದನ್ನೂ ಓದಿ: ನನಸಾಯ್ತು ಬಹು ವರ್ಷದ ಕನಸು| ಲೋಕಾರ್ಪಣೆಯಾಯ್ತು ತಾಯಿ ಮಕ್ಕಳ ಆಸ್ಪತ್ರೆ

ಸದ್ಯ ಚಿತ್ರದುರ್ಗ-ಹೋಸಪೇಟೆ ಹೆದ್ದಾರಿಯ ನಿರ್ವಹಣೆ ಹೊತ್ತ ಕಂಪನಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಕೆಳ ತಿಂಗಳ ಹಿಂದೆ ಭೀಕರ ಅಪಘಾತ ಸಂಭವಿಸಿದ ಬಳಿಕ, ಈ ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ರಸ್ತೆ ಮಾರ್ಗದಲ್ಲಿ ಪೊಲೀಸ್ ಗಸ್ತನ್ನು ಹೆಚ್ಚಿಸಲಾಗಿದೆ. ಇದರಿಂದ ಅಪಘಾತ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಆದರೆ ಚಿತ್ರದುರ್ಗ ನಗರದಲ್ಲಿ ಹಾದು ಹೋಗಿರುವ ಹಳೆಯ ಹೆದ್ದಾರಿ ರಸ್ತೆ ನಿರ್ವಹಣೆ ಇಲ್ಲದೇ ಅಪಘಾತ ಪ್ರಮಾಣ ಹೆಚ್ಚಾಗುತ್ತಿದೆ. ಈಗಾಗಲೇ ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದೆ. ತಕ್ಷಣವೇ ಹೆದ್ದಾರಿ ಮಧ್ಯದ ಡಿವೈಡರ್‍ಗಳಲ್ಲಿ ಬೆಳೆದಿರುವ ಗಿಡಗಳನ್ನು ಕಡಿಯುವ ಕೆಲಸವಾಗಬೇಕು. ಇಲ್ಲವಾದರೆ ಚಾಲಕರಿಗೆ ರಸ್ತೆ ಸಂಚಾರಿ ಫಲಕಗಳು, ಯು ಟರ್ನ್ ಸ್ಥಳಗಳು ಗೊತ್ತಾಗದೆ ಅಪಘಾತ ಸಂಭವಿಸುತ್ತದೆ.

ಇದನ್ನೂ ಓದಿ: ಹೆರಿಗೆ ವಿಚಾರದಲ್ಲಿ ಬಯಲಾಯ್ತು ಆತಂಕಕಾರಿ ಸಂಗತಿ | ಗರ್ಭಿಣಿಯರಿಗೆ ಕಾಡುತ್ತಿದೆ ಅನಿಮಿಯಾ ಸಮಸ್ಯೆ

ಕಳೆದ ತಿಂಗಳಿನಲ್ಲಿ ದಾವಣಗೆರೆ ರಸ್ತೆಯಲ್ಲಿನ ಬೋವಿ ಮಹಾಸಂಸ್ಥಾನ ಮಠದ ಸಮೀಪದ ಯೂ ಟರ್ನ್ ಬಳಿ ಇನೋವಾ ಕಾರು, ತಿರುವು ಪಡೆಯುತ್ತಿದ್ದ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ತಿಳಿಸಿದರು.

ಹೆಚ್ಚಿನ ಅಪಘಾತಗಳಲ್ಲಿ ಕುಟುಂಬದಲ್ಲಿ ದುಡಿಯುವ ವ್ಯಕ್ತಿವೇ ಮೃತಪಟ್ಟು ಕುಟುಂಬಗಳು ಬೀದಿಪಾಲಾಗುತ್ತಿವೆ. ಇದು ಅತ್ಯಂತ ಖೇದರಕ ಸಂಗತಿಯಾಗಿದೆ. ಇನ್ನೂ ಚಿತ್ರದುರ್ಗ ಜಿಲ್ಲೆಯ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಹೆದ್ದಾರಿಗಳಲ್ಲಿ ಅಪಘಾತ ಹೆಚ್ಚಾಗುತ್ತಿವೆ. ಹಳೆಯ ಗೂಡ್ಸ್ ವಾಹನ, ಟ್ಯಾಕ್ಟರ್, ಲಾರಿ, ಟಿಪ್ಪರ್‍ಗಳ ಹಿಂಬದಿಯಲ್ಲಿ ರಿಫ್ಲಕ್ಟರ್‍ಗಳು ಇಲ್ಲದೇ ಇರುವುದು ಕಂಡುಬುರುತ್ತದೆ. ಸಾರಿಗೆ ಇಲಾಖೆ ಅಧಿಕಾರಿಗಳು ರಿಫ್ಲಕ್ಟರ್‍ಗಳ ಅಳವಡಿಕೆಗೆ ವಿಶೇಷ ಆಂದೋಲ ನೆಡೆಸುವಂತೆ ಹೇಳಿದರು.

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಸುಧಾರಣೆಗೆ ಮೂರು ತಿಂಗಳ ಗಡುವು | ರಸ್ತೆ ಅಪಘಾತ| ನಿರ್ವಹಣೆ ಅಧಿಕಾರಿಯ ಮೇಲೆ ಎಫ್.ಐ.ಆರ್ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಅವೈಜ್ಞಾನಿಕ ರಸ್ತೆ ನಿರ್ಮಾಣ ಹಾಗೂ ಬೇಜವಬ್ದಾರಿ ರಸ್ತೆ ನಿರ್ವಹಣೆಯಿಂದ ಅಪಘಾತಗಳು ಉಂಟಾಗಿ, ಸಾವು ನೋವು ಸಂಭವಿಸಿದರೆ, ರಸ್ತೆ ನಿರ್ವಹಣೆಯ ಹೊಣೆ ಹೊತ್ತ ಸಂಬಂದ ಪಟ್ಟ ಅಧಿಕಾರಿಯ ಮೇಲೆ ಎಫ್.ಐ.ಆರ್ ದಾಖಲಿಸಲಾಗುವುದು. ನಿರ್ಲಕ್ಷ್ಯತನ ಕಂಡು ಬಂದರೆ, ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆ ಗುರಿ ಪಡಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ನಗೊಳಿಸಿ

ಜಿಲ್ಲಾ ರಸ್ತೆ ಸುರಕ್ಷಿತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಸುರಕ್ಷತಾ ಸಮಿತಿ ನೀಡಿದ ಸೂಚನೆಗಳನ್ನು ಅಧಿಕಾರಿಗಳು ತಪ್ಪದೆ ಪಾಲಿಸಬೇಕು. ಜಿಲ್ಲೆಯಲ್ಲಿ ಉಂಟಾಗುತ್ತಿರುವ ಅಪಘಾತಗಳ ಪ್ರಮಾಣ ಇಳಿಕೆಯಾಗಬೇಕು. ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ರಸ್ತೆಗಳ ಸುರಕ್ಷತಾ ಲೆಕ್ಕ ಪರಿಶೋಧನೆಯನ್ನು ಮಾಡಿಸಬೇಕು. ನಿರ್ವಹಣೆ ತೊಂದರೆಯಿಂದ ರಸ್ತೆಯಲ್ಲಿ ಅಪಘಾತ ಉಂಟಾದರೆ, ಸಂಬಂಧಿಸಿದ ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ರಸ್ತೆ ನಿರ್ಮಾಣ ಹಾಗೂ ನಿರ್ವಹಣೆ ಹೊಣೆ ಹೊತ್ತ ಇಲಾಖೆ ಹಾಗೂ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸುವುದಾಗಿ ಪುನರುಚ್ಛಿಸಿದರು.

ಇದನ್ನೂ ಓದಿ: ಬುಧವಾರದ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಏನಿತ್ತು

ಮುಂದಿನ ಮೂರು ತಿಂಗಳ ನಂತರ ಸಭೆ ಸೇರುವ ವೇಳೆಗೆ ಪರಿಸ್ಥಿತಿ ಸುಧಾರಣೆ ಆಗಿರಬೇಕು.ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ನಡೆಸಲು ವಲಯಗಳನ್ನು ಗುರುತಿಸಬೇಕು. ಪಾಕಿರ್ಂಗ್, ಆಟೋ ಹಾಗೂ ಜಾಹೀರಾತು ಪ್ರದರ್ಶನ ಸ್ಥಳಗಳನ್ನು ಗುರುತಿಸಿ ಅಧಿಸೂಚಿಸಬೇಕು. ಎಲ್ಲಾ ಇಲಾಖೆಗಳಲ್ಲಿ ರಸ್ತೆ ನಿರ್ಮಾಣದ ಕಾಮಗಾರಿಗೆ ಟೆಂಡರ್ ನೀಡುವ ವೇಳೆ, ರಸ್ತೆ ಸುರಕ್ಷತೆಯನ್ನು ಧ್ಯಾನದಲ್ಲಿರಿಸಿ ನಿಯಮಗಳನ್ನು ವಿಧಿಸಬೇಕು. ವಸ್ತುಗಳ ಸಾಗಾಣೆ ಮಾಡುವ ವಾಹನಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಅವಕಾಶ ನೀಡಬಾರದು. ಸಾರಿಗೆ ಇಲಾಖೆ ಅಧಿಕಾರಿಗಳು ಇದರ ಬಗ್ಗೆ ನಿಗಾವಹಿಸಬೇಕು. ರಸ್ತೆ ಹಾಗೂ ವಾಹನ ಸಾಮಥ್ರ್ಯಕ್ಕಿಂತ ಅಧಿಕ ಭಾರ ಹೊತ್ತು ಸಾಗುವ ಅಧಿರು ಸಾಗಟ ಲಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಇದನ್ನೂ ಓದಿ: ಮುರುಘಾ ಮಠ, ಎಸ್‍ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಶಿವಯೋಗಿ ಕಳಸದ್

ರಸ್ತೆ ಸುರಕ್ಷತಾ ನಿಧಿಯಡಿಯಲ್ಲಿ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ. ರಸ್ತೆ ಸುರಕ್ಷತಾ ನಿಧಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಅಪಘಾತ ವಲಯಗಳಲ್ಲಿ ಸೂಚನಾ ಫಲಕ, ಮಾಕಿರ್ಂಗ್, ಬ್ಲಿಂಕರ್ಸ್ ಅಳವಡಿಕೆ ಸೇರಿದಂತೆ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಚಿತ್ರದುರ್ಗ ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸೇವಾ ರಸ್ತೆಗಳಲ್ಲಿ ರಾತ್ರಿ ಸಮಯದಲ್ಲಿ ಕಳ್ಳತನ ಪ್ರಕರಣಗಳು ಆಗುತ್ತಿದ್ದು, ಈ ರಸ್ತೆಗಳಲ್ಲಿ ಬೀದಿ ದೀಪಗಳನ್ನು ಅಳವಡಿಸಬೇಕು. ಬೀದಿಬದಿ ವ್ಯಾಪಾರ ಮಾಡುವುದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ನಗರಸಭೆ ಕಡೆಯಿಂದ ಸೂಕ್ತ ಜಾಗವನ್ನು ಕಲ್ಪಿಸಿ, ರಸ್ತೆಯ ಮೇಲೆ ವ್ಯಾಪಾರ ಮಾಡದಂತೆ ನೋಡಿಕೊಂಡರೆ ನಗರದ ಪ್ರದೇಶದಲ್ಲಿ ಸಂಚಾರಿ ದಟ್ಟಣೆ ಕಡಿಮೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬಹುದು ಎಂದು ಹೇಳಿದರು.

ಸಭೆಯಲ್ಲಿ ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್.ಎಂ.ಕಾಳೆಸಿಂಗ್, ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರಸಭೆ ಆಯುಕ್ತೆ ಎಂ.ರೇಣುಕಾ ಸೇರಿದಂತೆ ಹೆದ್ದಾರಿ ಪ್ರಾಧಿಕಾರ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaDharmender Kumar MeenaDistrict Road Safety Committee meetingt venkateshಚಿತ್ರದುರ್ಗಜಿಲ್ಲಾ ರಸ್ತೆ ಸುರಕ್ಷಿತ ಸಮಿತಿ ಸಭೆಟಿ.ವೆಂಕಟೇಶ್ಧರ್ಮೇಂದರ್ ಕುಮಾರ್ ಮೀನಾ
Share This Article
Facebook Email Print
Previous Article ಪೊಲೀಸ್ ಭದ್ರತೆಯಲ್ಲಿ ಕಾಮಗಾರಿ ಆರಂಭ ಭದ್ರಾ ಕಾಮಗಾರಿ ಆರಂಭ | ಟ್ರಬಲ್ ಶೂಟರ್ ಡಿಕೆಶಿ ಮಾತುಕತೆ ಫಲಪ್ರದ | ಏಳೆಂಟು ವರ್ಷಗಳಿಂದ ಕಗ್ಗಂಟಾಗಿದ್ದ ಸಮಸ್ಯೆ
Next Article ಚಿತ್ರದುರ್ಗ ಅಪರಾಧ ಚಾಕ್ಲೇಟ್ ಅಂದುಕೊಂಡು ಮಾತ್ರೆ ತಿಂದಿದ್ದ 4 ವರ್ಷದ ಮಗು ಸಾವು
Leave a Comment

Leave a Reply Cancel reply

Your email address will not be published. Required fields are marked *

Phyllanthus amarus
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
Life Style
ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ
ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ 
ಮುಖ್ಯ ಸುದ್ದಿ
ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಬಾಲ್ಯ ವಿವಾಹ, ಬಲವಂತದ ಅತ್ಯಾಚಾರ | ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up