By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: CEIR Software: ಕಳ್ಳತನವಾಗಿದ್ದ 70 ಮೊಬೈಲ್ ಪತ್ತೆ | ಸೈಬರ್ ಪೊಲೀಸರ ಕಾರ್ಯಕ್ಕೆ ಶ್ಲಾಘನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » CEIR Software: ಕಳ್ಳತನವಾಗಿದ್ದ 70 ಮೊಬೈಲ್ ಪತ್ತೆ | ಸೈಬರ್ ಪೊಲೀಸರ ಕಾರ್ಯಕ್ಕೆ ಶ್ಲಾಘನೆ

ಮುಖ್ಯ ಸುದ್ದಿ

CEIR Software: ಕಳ್ಳತನವಾಗಿದ್ದ 70 ಮೊಬೈಲ್ ಪತ್ತೆ | ಸೈಬರ್ ಪೊಲೀಸರ ಕಾರ್ಯಕ್ಕೆ ಶ್ಲಾಘನೆ

chitradurganews.com
Last updated: 16 October 2024 20:26
chitradurganews.com
9 months ago
Share
cyber police mobile
ಕಳ್ಳತನವಾಗಿದ್ದ 70 ಮೊಬೈಲ್ ಪತ್ತೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 OCTOBER 2024

ಚಿತ್ರದುರ್ಗ: ಜಿಲ್ಲೆಯಲ್ಲಿ ಕಳೆದು ಹೋಗಿದ್ದ 70 ಮೊಬೈಲ್ ಫೋನ್‍ಗಳನ್ನು ಸೈಬರ್ ಪೊಲೀಸರು ಪತ್ತೆ ಮಾಡಿ ಮಾಲಿಕರಿಗೆ ಹಸ್ತಾಂತರ ಮಾಡಿದ್ದಾರೆ.

ಚಿತ್ರದುರ್ಗದ CEN ಪೊಲೀಸರು, CEIR (softwere) ತಂತ್ರಾಂಶದ ನೆರವಿನಿಂದ 10.50 ಲಕ್ಷ ರೂ. ಮೌಲ್ಯದ 70 ಮೊಬೈಲ್‍ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಹಸ್ತಾಂತರ ಮಾಡಿದ್ದಾರೆ.

ಇದನ್ನೂ ಓದಿ: ಬೀದಿ ನಾಯಿಗಳ ದಾಳಿ | ಚಿಕಿತ್ಸೆ ಫಲಿಸದೆ ಮೃತಪಟ್ಟ ಬಾಲಕ

ಕರ್ನಾಟಕದಲ್ಲಿ 48, ಕೇರಳಾದಲ್ಲಿ 14, ಆಂಧ್ರಪ್ರದೇಶದಲ್ಲಿ 6, ಮಹಾರಾಷ್ಟ್ರದಲ್ಲಿ 2 ಮೊಬೈಲ್‍ಗಳು ಪೊಲೀಸರ ತನಿಖೆ ವೇಳೆ ಪತ್ತೆಯಾಗಿವೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‍ಕುಮಾರ್ ಬಂಡಾರು, ಎಎಸ್‍ಪಿ ಕುಮಾರಸ್ವಾಮಿ, ಸಿಇಎನ್ ಠಾಣೆಯ ಡಿವೈಎಸ್‍ಪಿ ಉಮೇಶ್ ಈಶ್ವರ ನಾಯ್ಕ್ ನೇತೃತ್ವದಲ್ಲಿ ಈ ಕಾರ್ಯಚರಣೆ ನಡೆದಿದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ಧಾರಣೆ ಎಷ್ಟಿದೆ ?

ಮೊಬೈಲ್ ಪತ್ತೆಗೆ ಶ್ರಮಿಸಿದ ಎಎಸ್‍ಐ ಎನ್.ವೆಂಕಟೇಶ್, ಎಚ್‍ಸಿ ಮಲ್ಲಿಕಾರ್ಜುನ, ಜಯರಾಂ, ಸಿಪಿಸಿ ಭೀಮನಗೌಡ ಪಾಟೀಲ್, ಗಗನ್ ದೀಪ್ ಪವಾರ್ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CEIR SoftwareChitradurgaChitradurga newsChitradurga UpdatesCyber ​​PoliceDistrict Superintendent of PoliceKannada NewsmobileMobile TrackingRanjith Kumar Bandaruಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಮೊಬೈಲ್ಮೊಬೈಲ್ ಪತ್ತೆರಂಜಿತ್ ಕುಮಾರ್ ಬಂಡಾರುಸಿಇಐಆರ್ ತಂತ್ರಾಂಶಸೈಬರ್ ಪೊಲೀಸ್
Share This Article
Facebook Email Print
Previous Article ಬಸವೇಶ್ವರ ವೈದ್ಯಕೀಯ ಕಾಲೇಜು | ನೂತನ MBBS ವಿದ್ಯಾರ್ಥಿಗಳಿಗೆ ವೈಟ್‌ಕೋಟ್ ಸಮಾರಂಭ MBBS; ಬಸವೇಶ್ವರ ವೈದ್ಯಕೀಯ ಕಾಲೇಜು | ನೂತನ ವಿದ್ಯಾರ್ಥಿಗಳಿಗೆ ವೈಟ್‌ಕೋಟ್ ಸಮಾರಂಭ
Next Article ಕಿಲಾರಿ ಜೋಗಯ್ಯ Maharishi Valmiki award; ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ | ಚಿತ್ರದುರ್ಗದ ಕಿಲಾರಿ ಜೋಗಯ್ಯ ಸೇರಿ ಐವರು ಆಯ್ಕೆ
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಕಡಲೆಕಾಳು, ಶೇಂಗಾ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up