CHITRADURGA NEWS | 26 JANUARY 2026
ಚಿತ್ರದುರ್ಗ: ನಗರದ ತುರುವನೂರು ರಸ್ತೆಯ ಶ್ರೀ ಅಹೋಬಲ ಟಿವಿಎಸ್ ಶೋ ರೂಂ ನಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಅಹೋಬಲ ಟಿವಿಎಸ್ ಸಿಇಒ ಪಿ.ವಿ.ಅರುಣ್ ಕುಮಾರ್ ನೆರವೇರಿಸಿದರು.
ಇದನ್ನೂ ಓದಿ: ಎಸ್.ಜೆ.ಎಂ. ವಿದ್ಯಾಪೀಠದಲ್ಲಿ 77ನೇ ಗಣರಾಜ್ಯೋತ್ಸವ | ಆಕರ್ಷಕ ಪಥಸಂಚಲನಕ್ಕೆ ಪುರಸ್ಕಾರ
ದೇಶದ ಪ್ರಜಾಪ್ರಭುತ್ವ ಬಲಿಷ್ಠವಾಗಿದೆ. ದೇಶದಲ್ಲಿ ಏಕತೆ ಜೊತೆಗೆ ಸಮಾನತೆ ತತ್ವ ಅಳವಡಿಸಿಕೊಂಡು ನಾವು ಮುನ್ನೆಡೆಯಬೇಕಿದೆ. ದೇಶದ ಏಕತೆ, ಸಮೃದ್ಧಿ ಹಾಗೂ ಶಾಂತಿಯ ಜೊತೆಗೆ ಅಭಿವೃದ್ಧಿ ಪಥದ ಕಡೆ ಹೆಜ್ಜೆ ಹಾಕಬೇಕಿದೆ.
ಸಂವಿಧಾನ ಜಾರಿಯಿಂದ ಎಲ್ಲಾರಿಗೂ ಅವಕಾಶಗಳು ದೊರೆಯುತ್ತಿದ್ದು ದೇಶಕ್ಕೆ ಸಂವಿಧಾನ ದೊಡ್ಡ ಆಸ್ತಿಯಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ | ಮಾರ್ಚ್ ಅಂತ್ಯದೊಳಗೆ ಗೋನೂರು ವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ | ಡಿ.ಸುಧಾಕರ್
ಕಾರ್ಯಕ್ರಮದಲ್ಲಿ ಅಹೊಬಲ ಟಿವಿಎಸ್ ಸಹ ಕಾರ್ಯದರ್ಶಿ ಎಸ್.ಪಿ.ಮಂಜುಳ, ಹಿರಿಯ ಸಾಹಿತಿ ಜಡೇಕುಂಟೆ ಮಂಜುನಾಥ್, ಸಾಧಿಕ್, ಶ್ರೀನಿವಾಸ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
