By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    2 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    2 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    14 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    14 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    4 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    19 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    3 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: ಚಿತ್ರದುರ್ಗ ಜಿಲ್ಲೆಯ ಅಚ್ಚರಿ ಬಾಂಡ್ರಾವಿ ಕಮರದ ಕಾಡು | ಕಾಯಕಕ್ಕೆ ಸಂದ ಅತೀ ದೊಡ್ಡ ಗೌರವ ಕಾಡಿಗೆ ವನಪಾಲಕನ ಹೆಸರೇ ನಾಮಕರಣ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಸಂಡೆ ಸ್ಪಷಲ್

ಚಿತ್ರದುರ್ಗ ಜಿಲ್ಲೆಯ ಅಚ್ಚರಿ ಬಾಂಡ್ರಾವಿ ಕಮರದ ಕಾಡು | ಕಾಯಕಕ್ಕೆ ಸಂದ ಅತೀ ದೊಡ್ಡ ಗೌರವ ಕಾಡಿಗೆ ವನಪಾಲಕನ ಹೆಸರೇ ನಾಮಕರಣ

chitradurganews.com
Last updated: 27 August 2023 04:45
chitradurganews.com
3 years ago
Share
Molakalmuru Bandravi Forest Chitradurga News
SHARE

ಬಹಳ ಅಪರೂಪದ ರಾಶಿ ರಾಶಿ ಜಮರದ ಮರಗಳಿಂದಲೇ ತುಂಬಿರುವ ಕಮರದ ಅರಣ್ಯ ಬಾಂಡ್ರಾವಿ (ಮೊಳಕಾಲ್ಮೂರು ತಾಲೂಕಿನ ಬಾಂಡ್ರಾವಿ ಕಾಡು) ಕುರಿತು ಇಂದಿನ ಸಂಡೆ ಸ್ಪಷಲ್ ವಿಶೇಷ ಲೇಖನ.

Contents
ಕಮರದ ಅರಣ್ಯ ಪ್ರದೇಶದ ಬಾಂಡ್ರಾವಿವನಪಾಲಕ ಶ್ರೀ ನಾಗಪ್ಪ ಜೆ. ಮೇಟಿ ಬಾಂಡ್ರಾವಿ ಅರಣ್ಯ

ಚಿತ್ರದುರ್ಗ ನ್ಯೂಸ್: ಕಲಾಕೃತಿಗಳಂತೆ ಕಾಣುವ ರಾಶಿ ರಾಶಿ ಹೆಬ್ಬಂಡೆಗಳು. ಮೈಲು ದೂರದವರೆಗೂ ದೃಷ್ಟಿ ಹಾಯಿಸುವಷ್ಟು ಬಟಾ ಬಯಲು. ಅಪರೂಪದ ಮಳೆ. ಇಲ್ಲಿನ ಜನಜೀವನವೇ ಸವಾಲು ಅನ್ನಿಸುವಂತಹ ವಾತಾವರಣ ಹೊಂದಿರುವ ಚಿತ್ರದುರ್ಗ ಜಿಲ್ಲೆಯ ಈಶಾನ್ಯ ಮೂಲೆಯ ಮೊಳಕಾಲ್ಮೂರು ತಾಲೂಕು ಹಲವು ವಿಸ್ಮಯಗಳ ಆಗರ.

chitradurga News Sunday Special Storyಬರದ ನೈಜ ಚಿತ್ರಣ ಕಾಣಬೇಕಾದರೆ ಮೊಳಕಾಲ್ಮೂರು ತಾಲೂಕಿನಲ್ಲಿ ಪ್ರವಾಸ ಮಾಡಬೇಕು. ಇಲ್ಲಿನ ಜನರ ಬದುಕೇ ಒಂದು ಸವಾಲು. ಮಳೆಯ ನೆರಳಿನ ಪ್ರದೇಶ ಎಂದು ಈ ನಾಡನ್ನು ಗುರುತಿಸಲಾಗಿದೆ. ಇಲ್ಲಿನ ಜನತೆ ಯಾವ ಆಸರೆ ನಂಬಿ ಬದುಕಿನಲ್ಲಿ ಭರವಸೆ ಇಟ್ಟುಕೊಂಡಿದ್ದಾರೆ ಎಂದು ಒಂದು ಕ್ಷಣಕ್ಕೆ ಅನ್ನಿಸಿ ಬಿಡುತ್ತದೆ.

ಇಷ್ಟೆಲ್ಲಾ ಸಮಸ್ಯೆಗಳ ಕಾರ್ಮೋಡದ ನಡುವೆ, ಅಲ್ಲೊಂದು ಹಸಿರಿನ ಪಸೆ ಕಾಣಿಸುತ್ತದೆ. ಮೊಳಕಾಲ್ಮೂರೆಂಬ ತಾಯಿಯ ಸೀರೆಯ ಸೆಗಿನಂತೆ ಈ ಹಸಿರು ಪ್ರದೇಶ ಥಟ್ಟನೆ ನಮ್ಮ ಸ್ಮøತಿ ಪಟಲದಲ್ಲಿ ಹಾದು ಹೋಗುತ್ತದೆ.

ಹೌದು, ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೊಳಕಾಲ್ಮೂರಿನಿಂದ ಬಳ್ಳಾರಿ ಕಡೆಗೆ ಸಂಚರಿಸಿದಾಗ ಸಿಗುವ ರಾಂಪುರದಲ್ಲಿಳಿದು, ಪಶ್ಚಿಮಕ್ಕೆ ಸಾಗಿದರೆ ಈ ಹಸಿರು ಪ್ರದೇಶ ಸಿಗುತ್ತದೆ.

Molakalmuru Bandravi Forest Chitradurga News 1

ಕಮರದ ಅರಣ್ಯ ಪ್ರದೇಶದ ಬಾಂಡ್ರಾವಿ

ಬಹಳ ಅಪರೂಪದ ರಾಶಿ ರಾಶಿ ಜಮರದ ಮರಗಳಿಂದಲೇ ತುಂಬಿರುವ ಕಮರದ ಅರಣ್ಯ ಬಾಂಡ್ರಾವಿಯ ವಿಶೇಷ. ಪಕ್ಕದ ಸಂಡೂರು ಅರಣ್ಯಕ್ಕೆ ಹೊಂದಿಕೊಂಡಂತೆ ಬಾಂಡ್ರಾವಿ ಭಾಗದಲ್ಲಿ ಕಮರದ ಅರಣ್ಯ ಮುಗಿಲಿಗೆ ಮೈಯೊಡ್ಡಿ ನಿಂತಿದೆ.

1904ರಲ್ಲೇ ಸರ್ಕಾರ ಕಾಯ್ದಿಟ್ಟ ಅರಣ್ಯ ಪ್ರದೇಶವೆಂದು ಅಧಿಸೂಚನೆ ಹೊರಡಿಸಿರುವ ‘ಸುಂದರ ಕಮರ ಅರಣ್ಯ’ 1306.87 ಹೆಕ್ಟೇರ್ ಪ್ರದೇಶದಲ್ಲಿ ವ್ಯಾಪಿಸಿಕೊಂಡಿದೆ.

ಈ ಕಾಡಿನುದ್ದಕ್ಕೂ ಎತ್ತ ಕಣ್ಣು ಹಾಯಿಸಿದರೂ ಕಮರದ ಮರಗಳೇ ಕಾಣಸಿಗುವ ಕಾರಣ ಇದನ್ನು ಕಮರದ ಅರಣ್ಯವೆಂದೇ ಗುರುತಿಸಲಾಗಿದೆ. ಇದು ಬಹಳ ವಿಶೇಷವಾಗಿದೆ.

Molakalmuru Bandravi Forest Chitradurga News 1

ಅರಣ್ಯ ಇಲಾಖೆ ಅರಣ್ಯದ ನಟ್ಟ ನಡುವೆ ಇರುವ ಬೆಟ್ಟವೊಂದರ ಮೇಲೆ ಸುಂದರ ವೀಕ್ಷಣಾ ತಾಣ (ವೀವ್ ಪಾಯಿಂಟ್) ಕೂಡಾ ನಿರ್ಮಿಸಿದ್ದು, ಪ್ರವಾಸಿಗರು ಇಲ್ಲಿಗೆ ಬಂದರೆ ಅದ್ಬುತವಾದ ನೋಟವೂ ಸಿಗುತ್ತದೆ.

ಕಾಡಿನಲ್ಲಿ ಅಲ್ಲಲ್ಲಿ ಕಾರೇ ಹಣ್ಣುಗಳು, ಕವಳಿ ಹಣ್ಣುಗಳು, ನೇರಳೆ ಹಣ್ಣುಗಳ ರುಚಿಯೂ ಸಿಗುತ್ತದೆ. ಹಣ್ಣಿನ ಮರ, ಗಡಿಗಳ ಬಳಿಗೆ ಹೋದಾಗ ಅಲ್ಲಿ ಕರಡಿಗಳು ಹಣ್ಣು ತಿಂದು ಬೀಜ ಉಗುಳಿರುವ, ಮಲ ವಿಸರ್ಜನೆ ಮಾಡಿರುವ ಸುಳಿವುಗಳು ಗೋಚರವಾಗುತ್ತವೆ.

ರಾಂಪುರದಿಂದ ಬಾಂಡ್ರಾವಿ ಕಡೆಗೆ ಬರುತ್ತಲೇ ಮಲೆನಾಡಿನ ರಸ್ತೆಗಳಂತೆ ತಿರುವುಗಳು, ಅಕ್ಕಪಕ್ಕದಲ್ಲಿ ಮರಗಳು, ಕೆಲವೊಮ್ಮೆ ಸಣ್ಣಗೆ ಬೀಳುವ ಮಳೆಯ ಹನಿಗಳ ಸ್ಪರ್ಷವೂ ಸಿಗುತ್ತದೆ.

ಇದನ್ನು ಓದಿ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಆವರಣದಲ್ಲೆ ಹೊಸ ಮೆಡಿಕಲ್ ಕಾಲೇಜು | 24 ಹಳೆಯ ಕಟ್ಟಡ ನೆಲಸಮಕ್ಕೆ ಸಭೆಯಲ್ಲಿ ನಿರ್ಧಾರ

ವನಪಾಲಕ ಶ್ರೀ ನಾಗಪ್ಪ ಜೆ. ಮೇಟಿ ಬಾಂಡ್ರಾವಿ ಅರಣ್ಯ

Molakalmuru Bandravi Forest Chitradurga News 1

ಅರಣ್ಯ ಇಲಾಖೆಯ ಸಾಮಾನ್ಯ ವನಪಾಲಕನಾಗಿ ಸೇರಿ ಅತ್ಯಂತ ಪ್ರಾಮಾಣಿಕ ಹಾಗೂ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಿದ ವನಪಾಲಕನಿಗೆ ಸಲ್ಲಬೇಕಾದ ಅತಿ ದೊಡ್ಡ ಗೌರವವನ್ನು ಅರಣ್ಯ ಇಲಾಖೆ ಇಲ್ಲಿ ನೀಡಿದೆ. ತಾನು ಸಂರಕ್ಷಣೆ ಮಾಡಿದ ಬಾಂಡ್ರಾವಿ ಕಮರದ ಅರಣ್ಯ ಪ್ರದೇಶಕ್ಕೆ, ಮುಂದೊಂದು ದಿನ ತನ್ನದೇ ಹೆಸರನ್ನು ನಾಮಕರಣ ಮಾಡಲಾಗುತ್ತದೆ ಎಂದು ಖುದ್ದು ನಾಗಪ್ಪ ಕೂಡಾ ಅಂದುಕೊಂಡಿರಲಿಲ್ಲ. ಹೌದು ಅಂಥದ್ದೊಂದು ಗೌರವವನ್ನು ಅರಣ್ಯ ಇಲಾಖೆ ನೀಡಿದ್ದು, ಬಾಂಡ್ರಾವಿ ಕಮರದ ಅರಣ್ಯಕ್ಕೆ ‘ವನಪಾಲಕ ಶ್ರೀ ನಾಗಪ್ಪ ಜೆ. ಮೇಟಿ ಬಾಂಡ್ರಾವಿ ಅರಣ್ಯ’ ಎಂದು ಮರು ನಾಮಕರಣ ಮಾಡಲಾಗಿದೆ.

ಬಾಂಡ್ರಾವಿ ಕಮರ ಅರಣ್ಯವನ್ನು ಬೆಳೆಸಿ, ಸಂರಕ್ಷಣೆ ಮಾಡಿ, ಇಂದು ಹಚ್ಚ ಹಸುರಿನ ತಾಣವನ್ನಾಗಿ ರೂಪಿಸುವಲ್ಲಿ 1974ರಲ್ಲಿ ವನಪಾಲಕರಾಗಿ ಬಂದ ನಾಗಪ್ಪ ಜೆ ಮೇಟಿ ಅವರ ಪಾತ್ರ ಪ್ರಮುಖವಾಗಿದೆ. ಅವರ ಜೊತೆಗೆ ನಾಗಪ್ಪ ಮೇಟಿ ಪತ್ನಿ ಸಿದ್ದಮ್ಮ, ಅರಣ್ಯ ಇಲಾಖೆಯ ಇತರೆ ಸಹದ್ಯೋಗಿಗಳು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಗುವಿನಂತೆ ಈ ಕಾಡು ಬೆಳೆಸಿದ್ದಾರೆ.

Molakalmuru Bandravi Forest Chitradurga News 1

ನಾಗಪ್ಪ ಅವರ ಕರ್ತವ್ಯ ನಿಷ್ಠೆ ಪರಿಗಣಿಸಿ 1994ರಲ್ಲಿ ರಾಜ್ಯ ಸರ್ಕಾರ ‘ವನಮಿತ್ರ’ ಪ್ರಶಸ್ತಿ ನೀಡಿ ಗೌರವಿಸಿದೆ. ಆನಂತರ ಕೇಂದ್ರ ಸರ್ಕಾರ 1997ರಲ್ಲಿ ‘ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ’ ಪುರಸ್ಕಾರ ನೀಡಿದೆ.

ಇದಾದ ನಂತರ 2003 ಡಿಸೆಂಬರ್ ತಿಂಗಳಲ್ಲಿ ವನಪಾಲಕ ನಾಗಪ್ಪ ಜೆ ಮೇಟಿ ಕರ್ತವ್ಯದಿಂದ ನಿವೃತ್ತಿ ಹೊಂದುತ್ತಾರೆ. ಈ ವೇಳೆ ಅರಣ್ಯ ಇಲಾಖೆ ಬಾಂಡ್ರಾವಿ ಅರಣ್ಯವನ್ನು ವನಪಾಲಕ ಶ್ರೀ ನಾಗಪ್ಪ ಜೆ.ಮೇಟಿ ಬಾಂಡ್ರಾವಿ ಅರಣ್ಯ ಪ್ರದೇಶವೆಂದು ಮರು ನಾಮಕರಣ ಮಾಡಿ ಅವರ ಕರ್ತವ್ಯ ನಿಷ್ಠೆಗೆ ಗೌರವ ಸೂಚಿಸಿದೆ.

(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ  https://www.facebook.com/chitradurganews?mibextid=ZbWKwL)

 

English Summary: Bandravi, Bandravi Forest, Molakalmuru, Forest, Sunday Special, Chitradurga News, Chitradurga tourism.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BandraviBandravi ForestChitradurga newsChitradurga tourismForestMolakalmuruSunday Specialಅರಣ್ಯಚಿತ್ರದುರ್ಗ ಪ್ರೇಕ್ಷಣೀಯ ಸ್ಥಳಗಳುಚಿತ್ರದುರ್ಗ ಸುದ್ದಿಬಾಂಡ್ರಾವಿಬಾಂಡ್ರಾವಿ ಅರಣ್ಯಮೊಳಕಾಲ್ಮೂರುಸಂಡೆ ಸ್ಪಷಲ್
Share This Article
Facebook Email Print
Previous Article ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಆವರಣದಲ್ಲೆ ಹೊಸ ಮೆಡಿಕಲ್ ಕಾಲೇಜು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಆವರಣದಲ್ಲೆ ಹೊಸ ಮೆಡಿಕಲ್ ಕಾಲೇಜು | 24 ಹಳೆಯ ಕಟ್ಟಡ ನೆಲಸಮಕ್ಕೆ ಸಭೆಯಲ್ಲಿ ನಿರ್ಧಾರ
Next Article ಖಾರದಪುಡಿ, ಬಂಗಾರದ, ಸರ ,ಕಳ್ಳತನ, ಚಳ್ಳಕೆರೆ, ಕಣ್ಣಿಗೆ ಖಾರದಪುಡಿ ಎರಚಿ ಬಂಗಾರದ ಸರ ಕಳ್ಳತನ | ಚಳ್ಳಕೆರೆಯ ಪಾವಗಡ ರಸ್ತೆಯಲ್ಲಿ ಘಟನೆ
Leave a Comment

Leave a Reply Cancel reply

Your email address will not be published. Required fields are marked *

Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up