By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    5 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    5 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    6 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    12 hours ago
    ಚಿತ್ರದುರ್ಗ ಅಂಚೆ ಕಚೇರಿ
    ರಾಷ್ಟ್ರಮಟ್ಟದ ಪತ್ರ ಬರವಣಿಗೆ ಸ್ಪರ್ಧೆ | ಅಂಚೆ ವಿಭಾಗದಿಂದ ಆಹ್ವಾನ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    20 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    20 hours ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 day ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    6 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    17 hours ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    18 hours ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    2 days ago
    Iron deficiency in women
    ಮಹಿಳೆಯರು ಕಬ್ಬಿಣದ ಕೊರತೆಯನ್ನು ನೀಗಿಸಲು ಈ 5 ಆಹಾರಗಳನ್ನು ಸೇವಿಸಿ
    3 days ago
Reading: ದೀಪಾವಳಿ ಆಚರಣೆ | ಜಿಲ್ಲಾಧಿಕಾರಿ ದಿವ್ಯಪ್ರಭು ಮಹತ್ವದ ಸೂಚನೆ | ಪಟಾಕಿ ವ್ಯಾಪಾರಸ್ಥರು ಗಮನಿಸಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ದೀಪಾವಳಿ ಆಚರಣೆ | ಜಿಲ್ಲಾಧಿಕಾರಿ ದಿವ್ಯಪ್ರಭು ಮಹತ್ವದ ಸೂಚನೆ | ಪಟಾಕಿ ವ್ಯಾಪಾರಸ್ಥರು ಗಮನಿಸಿ

chitradurganews.com
Last updated: 10 November 2023 15:12
chitradurganews.com
3 years ago
Share
ಜಿಲ್ಲಾಧಿಕಾರಿ ದಿವ್ಯಪ್ರಭು
ಜಿಲ್ಲಾಧಿಕಾರಿ ದಿವ್ಯಪ್ರಭು
SHARE

ಚಿತ್ರದುರ್ಗ ನ್ಯೂಸ್.ಕಾಂ: ದೀಪಾವಳಿ ಹಬ್ಬದ ನಿಮಿತ್ತ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಪಟಾಕಿ ವ್ಯಾಪಾರ ಮಾಡುವವರು ನವೆಂಬರ್ 10 ರಿಂದ 15 ರವರೆಗೆ ಬಯಲು ಪ್ರದೇಶದಲ್ಲಿ ತಾತ್ಕಾಲಿಕ ಶೆಡ್‍ಗಳನ್ನು ಹಾಕಿಕೊಂಡು ಮಾರಾಟ ಮಾಡಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶಿಸಿದ್ದಾರೆ.

ದೀಪಾವಳಿ ಹಬ್ಬದ ಸಮಯದಲ್ಲಿ ಮಾರಾಟ ಮಾಡಲಾಗುವ, ತಯಾರಾದ ಹಸಿರು ಪಟಾಕಿಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಆಸ್ತಿ ಸುರಕ್ಷತೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ, ಜಿಲ್ಲೆಯಲ್ಲಿ ಈಗಾಗಲೇ ಅಧಿಕೃತ ಪರವಾನಗಿ ಹೊಂದಿರುವವರು ಮತ್ತು 2023ನೇ ಸಾಲಿಗೆ ಪರವಾನಗಿ ನವೀಕರಿಸಿಕೊಂಡಿರುವವರು ನಗರ, ಪಟ್ಟಣಗಳಲ್ಲಿ ಬಯಲು ಪ್ರದೇಶದಲ್ಲಿ ಹಂಗಾಮಿ ಶೆಡ್‍ಗಳನ್ನು ಹಾಕಿಕೊಂಡು ಪಟಾಕಿಗಳನ್ನು ಮಾರಾಟ ಮಾಡಲು ಆದೇಶಿಸಲಾಗಿದೆ. ಯಾವ ಪರವಾನಗಿದಾರರೂ ಅಧಿಕೃತ ಪ್ರದೇಶಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಪಟಾಕಿ ವ್ಯಾಪಾರ ಮಾಡುವಂತಿಲ್ಲ.

ಪಟಾಕಿ ಮಾರಾಟಕ್ಕೆ ನಿಗದಿಪಡಿಸಿದ ಸ್ಥಳ ವಿವರ:

  1. ಚಿತ್ರದುರ್ಗ ನಗರದ ಹಳೇ ಮಾದ್ಯಮಿಕ ಶಾಲಾ ಮೈದಾನ
  2. ಹಿರಿಯೂರು ನಗರದ ನೆಹರು ಮೈದಾನ.
  3. ಚಳ್ಳಕೆರೆ ನಗರದ ಬಿಸಿ ನೀರು ಮುದ್ದಪ್ಪ ಪ್ರೌಢಶಾಲೆ ಆವರಣ
  4. ಹೊಳಲ್ಕೆರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಕನ್ನಡ ಮತ್ತು ಉರ್ದು ಪಾಠಶಾಲೆ ಆವರಣ.
  5. ಹೊಸದುರ್ಗ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣ ಹಾಗೂ ವೀರಭದ್ರಸ್ವಾಮಿ ದೇವಸ್ಥಾನ ಹಾಗೂ ಪೊಲೀಸ್ ಕ್ವಾಟ್ರರ್ಸ್ ಎದುರು.
  6. ಮೊಳಕಾಲ್ಮೂರು ಪಟ್ಟಣದ ಬಾಲಕಿಯರ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದ ಬಯಲು ಪ್ರದೇಶ.

ತಯಾರಾದ ಸ್ಪೋಟಕ ವಸ್ತುಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡಲು ಸ್ಪೋಟಕ ವಸ್ತುಗಳ ಜಂಟಿ ನಿಯಂತ್ರಕರು ಚೆನ್ನೈ ಇವರಿಂದ 100 ಕೆ.ಜಿ. ಯಷ್ಟು ಹಸಿರು ಪಟಾಕಿ ಹೊಂದಲು ಮತ್ತು 50 ಕೆ.ಜಿ.ಯಷ್ಟು ದಾಸ್ತಾನು ಮಾಡಿ ಮಾರಾಟ ಮಾಡಲು ಚಿತ್ರದುರ್ಗ ಜಿಲ್ಲಾ ದಂಡಾಧಿಕಾರಿಗಳು ಇವರಿಂದ ಪರವಾನಿಗೆ ಹೊಂದಿರುವವರು ಮೇಲ್ಕಂಡ ಅವಧಿಯಲ್ಲಿ ನಿಗದಿತ ಸ್ಥಳದ ಬಯಲು ಪ್ರದೇಶದಲ್ಲಿ ಪಟಾಕಿಗಳನ್ನು ಮಾರಾಟ ಮಾಡಲು ಆದೇಶಿಸಿದೆ.

ಪಟಾಕಿ ಮಳಿಗೆದಾರರಿಗೆ ಷರತ್ತುಗಳು:
ಹಂಗಾಮಿ ಶೆಡ್‍ಗಳನ್ನು ಸ್ಥಾಪಿಸುವ ಮುನ್ನ ಪರವಾನಗಿದಾರರು ಸ್ಥಳೀಯ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಇವರನ್ನು ಸಂಪರ್ಕಿಸಿ ಸೂಕ್ತ ರೀತಿಯಲ್ಲಿ ಶೇಡ್‍ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು.

ಹಂಗಾಮಿ ಶೇಡ್‍ಗಳನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ಸ್ಥಾಪಿಸಬೇಕು. ಪರವಾನಿಗೆದಾರರು, ಅವರ ಶೆಡ್‍ಗಳಲ್ಲಿ ಸುಲಭವಾಗಿ ಬೆಂಕಿ ಹತ್ತುವ ಇತರೆ ವಸ್ತುಗಳನ್ನು ಇಡಬಾರದು. ಅಡುಗೆ ಅಥವಾ ಧೂಮಪಾನ ನಿμÉೀಧಿಸಿದ ಬಗ್ಗೆ ಫಲಕಗಳನ್ನು ಹಾಕಬೇಕು.

ಪರವಾನಿಗೆದಾರರು ಅವರು ಹೊಂದಿರುವ ಅಧಿಕೃತ ಪರವಾನಿಗೆ ಪತ್ರವನ್ನು ಮಾರಾಟ ಸ್ಥಳದಲ್ಲಿ ಇಟ್ಟುಕೊಂಡಿರಬೇಕು ಮತ್ತು ಪರಿಶೀಲನೆಗಾಗಿ ಸಂಬಂಧಪಟ್ಟ ಅಧಿಕಾರಿಗಳು ವಿಚಾರಿಸಿದಾಗ ತೋರಿಸಬೇಕು. ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು, ಮಾರಾಟಗಾರರು ಸರ್ಕಾರದ ಪರಿಷ್ಕøತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ದೀಪಾವಳಿ ಹಬ್ಬದ ಆಚರಣೆಗೆ ಮಾರ್ಗಸೂಚಿಗಳು:
ಸರ್ವೋಚ್ಚ ನ್ಯಾಯಾಲಯವು ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಧಿಕಾರಿಗಳು ಎಲ್ಲಾ ಹಸಿರು ಪಟಾಕಿಗಳ ಮೇಲೆ ಪ್ಯಾಕೆಟ್ಟುಗಳನ್ನು ರ್ಯಾಂಡಮ್ ಆಗಿ ಸಂಗ್ರಹಿಸಿ, ನಿಗದಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಬೇಕು ಮತ್ತು ನಿಗದಿತ ಗುಣಮಾಪನಗಳಿಗೆ ಸರಿಹೊಂದದಿದ್ದಲ್ಲಿ ಅವುಗಳನ್ನು ಸಹಾ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು.

ಸರ್ವೋಚ್ಚ ನ್ಯಾಯಾಲಯವು ಮೇಲ್ಕಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಅವುಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ ಮತ್ತು ಹಚ್ಚುವಂತಿಲ್ಲ. ನ್ಯಾಯಾಲಯದ ಆದೇಶದಂತೆ ಮಾನಿಟರಿಂಗ್ ಮಾಡಲು ಕ್ರಮ ವಹಿಸಬೇಕು. ಮಾದರಿಗಳು ಮತ್ತು ಗುಣ ಮಾಪನಗಳ ವಿಶ್ಲೇಷಣೆ ಹಾಗೂ ಶಬ್ದ ಮಟ್ಟ ಮಾನಿಟರಿಂಗ್ ವಿಷಯದಲ್ಲಿ ಡಿ.ಎಸ್.ಓ. ಡಾ. ರಾಘವೇಂದ್ರ ದೂರವಾಣಿ ಸಂಖ್ಯೆ 9880046189 ಗೆ ಸಂಪರ್ಕಿಸಬಹುದು.

ಹಸಿರು ಪಟಾಕಿ ಮಾರಾಟದ ಮಳಿಗೆಗಳನ್ನು ನವೆಂಬರ್ 10 ರಿಂದ 15ರವರೆಗೆ ಮಾತ್ರ ತೆರೆದಿರತಕ್ಕದ್ದು, ಪರವಾನಗಿದಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಹಸಿರು ಪಟಾಕಿ ಅಂಗಡಿಗಳನ್ನು ತೆರೆಯಬೇಕು.

ಬೇರೆ ಸ್ಥಳಗಳಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದು, ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಹಸಿರು ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ ಪ್ರಾಧಿಕಾರಿಗಳು ಅನುಮತಿಸಬೇಕು.

ಮಾರಾಟಕ್ಕಾಗಿ ಸಂಗ್ರಹಿಸಲಾದ ಯಾವುದೇ ಪಟಾಕಿಗಳು ಲಿಥಿಯಂ, ಅಂಟೆಮನಿ ಪಾದರಸ, ಅರ್ಸೆನಿಕ್, ಸೀಸ ಮತ್ತು ಸ್ಟ್ರಾಂಷಿಯಂ ಕ್ರೋಮೆಟ್ ಸಂಯುಕ್ತಗಳನ್ನು ಹೊಂದಿರಬಾರದು. ಹಸಿರು ಪಟಾಕಿಗಳನ್ನು ಅಧಿಕೃತ ಉತ್ಪಾದಕರಿಂದ ಹಾಗೂ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಗೊಂಡು ಉತ್ಪಾದಿಸಲಾಗಿದೆಯೇ ಎಂಬುದರ ಬಗ್ಗೆ ಮತ್ತು ಮಾರಾಟ ಮಾಡಲಾಗುತ್ತಿರುವ ಪಟಾಕಿಗಳ ಮೇಲೆ ನಿಗಧಿಪಡಿಸಿರುವ ಲೋಗೋ ಹಾಗೂ ಬಾರ್ ಕೋಡ್ ನ್ನು ಮೊಬೈಲ್‍ನಲ್ಲಿ ಡೌನ್ ಲೋಡ್ ಮಾಡಿ ಪರಿಶೀಲಿಸ ಬಹುದಾಗಿದೆ. ಹಸಿರು ಪಟಾಕಿಗಳನ್ನು ಹಚ್ಚಿಸುವ ಅಥವಾ ಸಿಡಿಸುವ ಸಮಯ ರಾತ್ರಿ 8 ರಿಂದ 10 ಗಂಟೆಯವರೆಗೆ ಸೀಮಿತಗೊಳಿಸಿರುವುದರಿಂದ ಈ ಬಗ್ಗೆ ನಿಗಾವಹಿಸಬೇಕು.

ಪಟಾಕಿ ಮಾರಾಟ ಮಳಿಗೆಗೆ ಮಾರ್ಗಸೂಚಿ:

  • ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು, ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು.
  • ಪ್ರತಿಯೊಂದು ಮಾರಾಟ ಮಳಿಗೆಯಲ್ಲಿ ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಡ್ಡಾಯವಾಗಿ ಕಾಣುವಂತೆ ಪ್ರದರ್ಶಿಸುವುದು.
  • ಪರವಾನಗಿ ಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು. ಹಸಿರು ಪಟಾಕಿ ಗಳ ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು.
  • ಮಳಿಗೆಗಳನ್ನು ನಿರ್ಮಿಸಲು ಉಪಯೋಗಿಸುವ ಸಾಧನಗಳು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ರೀತಿಯದ್ದಾಗಿರಬಾರದು. ಸಾಧ್ಯವಾದರೆ ಬೆಂಕಿಯನ್ನು ತಡೆಗಟ್ಟುವ ಸಾಧನಗಳನ್ನು ನಿರ್ಮಾಣಕ್ಕೆ ಉಪಯೋಗಿಸಬೇಕು.
  • ಪ್ರತಿಯೊಂದು ಮಳಿಗೆಗಳ ಗಾತ್ರ 10:10 ಅಡಿಗೆ ಸೀಮಿತಗೊಳಿಸಬೇಕು, ಒಳಗೆ ಯಾವುದೇ ದಾಸ್ತಾನಿನ ಹೆಚ್ಚಿನ ದಾಸ್ತಾನಿನ ವ್ಯವಸ್ಥೆ ಇರಬಾರದು.
  • ರಾತ್ರಿ ವೇಳೆಯಲ್ಲಿ ಮಳಿಗೆಗಳಲ್ಲಿ ಯಾರೂ ಮಲಗಬಾರದು. ಪ್ರತಿಯೊಂದು ಮಳಿಗೆಯಲ್ಲಿ ಪರವಾನಗಿದಾರರು ಅಗ್ನಿ ನಿವಾರಣಾ ಮತ್ತು ಅಗ್ನಿ ಶಮನ ವ್ಯವಸ್ಥೆ ಬಗ್ಗೆ ಅಗತ್ಯ ಸಲಕರಣೆಗಳನ್ನು ಶೇಖರಿಸಿಟ್ಟಿರಬೇಕು.
  • ಪ್ರತಿಯೊಂದು ಮಳಿಗೆಗೆ ಮುಂದಿನಿಂದ ಹಾಗೂ ಹಿಂದಿನಿಂದ ಪ್ರವೇಶಿಸುವ ವ್ಯವಸ್ಥೆ ಇರಬೇಕು. ಇದರಿಂದ ಅಪಘಾತ ಸಂದರ್ಭದಲ್ಲಿ ಮಳಿಗೆಗಳನ್ನು ಪರಿಸ್ಥಿತಿಗನುಗುಣವಾಗಿ ಪ್ರವೇಶಿಸಿ ಒಳಗಿದ್ದವರನ್ನು ರಕ್ಷಿಸಬಹುದು ಹಾಗೂ ಅವಶ್ಯಕತೆ ಬಿದ್ದರೆ ಮಳಿಗೆಗಳನ್ನು ಒಡೆದು ಒಳ ಪ್ರವೇಶಿಸಬಹುದು.
  • ಪ್ರತಿಯೊಂದು ಮಳಿಗೆಯಲ್ಲಿ 9 ಲೀಟರ್ ಸಾಮಥ್ರ್ಯದ ಒಂದು ವಾಟರ್ ಪ್ರೆಜರ್ ಮಾದರಿ ಅಗ್ನಿನಂದಕ ಹಾಗೂ ಎರಡು ಬಕೆಟ್‍ಗಳಲ್ಲಿ ನೀರನ್ನು ಇಟ್ಟಿರಬೇಕು.
  • ಮಳಿಗೆ ಪಕ್ಕದಲ್ಲಿ ಎರಡು ಡ್ರಮ್‍ನಲ್ಲಿ ಕನಿಷ್ಟ 400 ಲೀಟರ್ ನೀರನ್ನು ಶೇಖರಿಸಿಟ್ಟಿರಬೇಕು. ಪಟಾಕಿಗಳನ್ನು ಹಗಲಿನ ವೇಳೆಯಲ್ಲಿ ಮಾತ್ರ ಮಾರಾಟ ಮಾಡಬೇಕು.
  • ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೆÇಲೀಸ್ ಇಲಾಖೆ, ನಗರಸಭೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ, ಪಾಲಿಕೆ, ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.

ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga UpdatesCollectorDCDivya PrabhuDiwaliFireworksKannada Newsಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಜಿಲ್ಲಾಧಿಕಾರಿಡಿಸಿದಿವ್ಯಪ್ರಭುದೀಪಾವಳಿಪಟಾಕಿ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಗುರುವಾರದ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ 47500 ರೂ. ಗರಿಷ್ಟ | ಭರವಸೆ ಮೂಡಿಸಿದ ಅಡಿಕೆ ವಹಿವಾಟು
Next Article ಬಿ.ಎಸ್.ರೇಖಾ ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶರಾಗಿದ್ದ ಬಿ.ಎಸ್.ರೇಖಾ ವರ್ಗಾವಣೆ
Leave a Comment

Leave a Reply Cancel reply

Your email address will not be published. Required fields are marked *

ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
ಮುಖ್ಯ ಸುದ್ದಿ
ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
ಮುಖ್ಯ ಸುದ್ದಿ
G.H. Mohan Kumar
ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up