By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: RTO ಕಚೇರಿ ಬಳಿ ಟ್ಯಾಕ್ಸಿ ಚಾಲಕರ ಪ್ರತಿಭಟನೆ | ಪ್ಯಾನಿಕ್ ಬಟನ್ ಅಳವಡಿಕೆಗೆ ಕಾಲಾವಕಾಶಕ್ಕೆ ಮನವಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » RTO ಕಚೇರಿ ಬಳಿ ಟ್ಯಾಕ್ಸಿ ಚಾಲಕರ ಪ್ರತಿಭಟನೆ | ಪ್ಯಾನಿಕ್ ಬಟನ್ ಅಳವಡಿಕೆಗೆ ಕಾಲಾವಕಾಶಕ್ಕೆ ಮನವಿ

ಮಾರುಕಟ್ಟೆ ಧಾರಣೆ

RTO ಕಚೇರಿ ಬಳಿ ಟ್ಯಾಕ್ಸಿ ಚಾಲಕರ ಪ್ರತಿಭಟನೆ | ಪ್ಯಾನಿಕ್ ಬಟನ್ ಅಳವಡಿಕೆಗೆ ಕಾಲಾವಕಾಶಕ್ಕೆ ಮನವಿ

chitradurganews.com
Last updated: 5 December 2023 15:49
chitradurganews.com
2 years ago
Share
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್. ಕಾಂ: ಸಾರ್ವಜನಿಕರ ಸೇವಾ ವಾಹನ (ಟ್ಯಾಕ್ಸಿ) ಗಳಿಗೆ  ಲೊಕೇಶನ್ ಟ್ರ್ಯಾಕಿಂಗ್(Location tracking device) ಹಾಗೂ ಎಮರ್ಜೆನ್ಸಿ ಪ್ಯಾನಿಕ್ ಬಟನ್(Emergency panic button) ಅಲವಡಿಸಲು ಕಾಲಾವಕಾಶ ನೀಡಲು ಒತ್ತಾಯಿಸಿ ಕೋಟೆನಾಡು ಅಪ್ಪು ಟ್ಯಾಕ್ಸಿ  ಚಾಲಕರು ಮತ್ತು ಮಾಲೀಕರ ಸಂಘದಿಂದ ಪ್ರಾದೇಶಿಕ ಸಾರಿಗೆ(RTO) ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕೋವಿಡ್ ಮಹಾಮಾರಿಯಿಂದ ಜೀವನ ಸಂಕಷ್ಟಕ್ಕೆ ಸಿಲುಕಿದ್ದು, ಸುಧಾರಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡುವ ಮೂಲಕ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದೇವೆ.

ಇದರಿಂದ ಟ್ಯಾಕ್ಸಿ ಚಾಲಕರು, ಮಾಲಕರು ಸಂಕಷ್ಟಕ್ಕೆ ಸಿಲುಕಿದ್ದೇವೆ.‌ ಇನ್ಶುರೆನ್ಸ್, ಕಂತು ಎಫ್ಸಿ ಕಟ್ಟಲು ಪರದಾಡುತ್ತಿದ್ದೇವೆ. ಆದರೂ ಎಲ್ಲವನ್ನೂ ಸಕಾಲಕ್ಕೆ ಕಟ್ಟಿದ್ದೇವೆ.

ಚಿತ್ರದುರ್ಗ RTO ಕಚೇರಿ
ಚಿತ್ರದುರ್ಗ RTO ಕಚೇರಿ

ಇದನ್ನೂ ಓದಿ: ಚಿತ್ರದುರ್ಗ-ತುಮಕೂರು ನಡುವೆ ವಿಮಾನ ನಿಲ್ದಾಣ(AIRPORT) ನಿರ್ಮಾಣಕ್ಕೆ ಚಿಂತನೆ

ಆದರೆ, ರಾಜ್ಯ ಸರ್ಕಾರ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸಲು ಆದೇಶ ಹೊರಡಿಸಿರುವುದು ಸರಿಯಲ್ಲ.

ಸರ್ಕಾರ ಮನಸೋ ಇಚ್ಛೆ ದಿನಕ್ಕೊಂದು ಯೋಜನೆ, ನಿಯಮಗಳನ್ನು ಜಾರಿಗೆ ತಂದರೆ ನಿಭಾಯಿಸುವ ಶಕ್ತಿ ನಮ್ಮಲ್ಲಿ ಇಲ್ಲವಾಗಿದೆ.

ಆದ್ದರಿಂದ ಸರ್ಕಾರ ಹಾಗೂ ಆರ್ಟಿಓ ಅಧಿಕಾರಿಗಳು ಹೊಸ ನಿಯಮ ಅಳವಡಿಸಿಕೊಳ್ಳಲು ಟ್ಯಾಕ್ಸಿ ಚಾಲಕರ ಮತ್ತು ಮಾಲಕರ ಸಂಘದಿಂದ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಟ್ಯಾಕ್ಸಿ ಚಾಲಕರ ಸಂಘದ ಸಂಜು, ತಿಪ್ಪೇಸ್ವಾಮಿ, ಅರುಣ್ ಕಮಾರ್, ಗೋವಿಂದರಾಜು, ಈಶಪ್ಪ ಮತ್ತಿತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurgaemergency location trackingKarnataka Governmentpanic buttonRtoTaxy driversಆರ್ಟಿಓಎಮರ್ಜೆನ್ಸಿ ಲೊಕೇಶನ್ ಡಿವೈಸ್ಚಾಲಕರುಚಿತ್ರದುರ್ಗಟ್ಯಾಕ್ಸಿಪ್ಯಾನಿಕ್ ಬಟನ್
Share This Article
Facebook Email Print
Previous Article ದುರ್ಗದ ಭೂಗರ್ಭದಲ್ಲಿ ಬಹು ಬೇಡಿಕೆಯ ನಿಕ್ಷೇಪ ಪತ್ತೆ; ಪುರ್ಲಹಳ್ಳಿಯಲ್ಲಿ ಅಕ್ರಮ ಗಣಿಗಾರಿಕೆ; ಅಧಿಕಾರಿಗಳ ದಾಳಿ
Next Article arecanut price list ಅಡಕೆ ಧಾರಣೆ | ಡಿ.5 ರಾಜ್ಯದ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up