By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    3 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    14 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    14 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    15 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    3 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 day ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    7 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    2 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    3 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    1 day ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    1 day ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
Reading: ರಾಶಿ ಅಡಿಕೆ ಬೆಲೆಯಲ್ಲಿ ದೊಡ್ಡ ಜಿಗಿತ | ರೈತರಲ್ಲಿ ಹೊಸ ಭರವಸೆ‌ ಮೂಡಿಸುತ್ತಿರುವ ದರ ಏರಿಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಅಡಕೆ ಧಾರಣೆ

ರಾಶಿ ಅಡಿಕೆ ಬೆಲೆಯಲ್ಲಿ ದೊಡ್ಡ ಜಿಗಿತ | ರೈತರಲ್ಲಿ ಹೊಸ ಭರವಸೆ‌ ಮೂಡಿಸುತ್ತಿರುವ ದರ ಏರಿಕೆ

chitradurganews.com
Last updated: 9 January 2024 06:38
chitradurganews.com
3 years ago
Share
arecanut price list
ಅಡಿಕೆ ಧಾರಣೆ
SHARE

CHITRADURGA | 8 JANUARY 2024

ಚಿತ್ರದುರ್ಗ: ಹೊಸ ವರ್ಷ ಜನವರಿಯ ಎರಡನೇ ವಾರದಲ್ಲಿ ಅಡಿಕೆ ದರ ಏರಿಕೆ ಕಂಡು ಬಂದಿದ್ದು, ರೈತರಲ್ಲಿ ಹೊಸ ಮಂದಹಾಸ‌ ಮೂಡಿಸಿದೆ.

ಸೋಮವಾರ ಚನ್ನಗಿರಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ದರ ಕನಿಷ್ಠ 46859 ರೂ.ಗಳಿದ್ದರೆ, ಗರಿಷ್ಠ 49409 ರೂ.ಗಳಿಗೆ ಏರಿಕೆಯಾಗಿದೆ‌. ಸರಾಸರಿ‌ ಬೆಲೆ 48668 ರೂ.ಗೆ ಬಂದು ತಲುಪಿದೆ.

ಜನವರಿ 6 ಶನಿವಾರದ ಮಾರುಕಟ್ಟೆಯಲ್ಲಿ ರಾಶಿ‌ ಅಡಿಕೆ ಬೆಲೆ ಗರಿಷ್ಠ ದರ 48969 ರೂ. ತಲುಪಿತ್ತು. ಜನವರಿ 8 ಸೋಮವಾರದ ಮಾರುಕಟ್ಟೆಗೆ ಹೋಲಿಕೆ ಮಾಡಿದರೆ ಗರಿಷ್ಠ ದರದಲ್ಲಿ 440 ರೂ. ಹೆಚ್ಚಳವಾಗಿದೆ.

ಅದೇ ರೀತಿ ಶಿವಮೊಗ್ಗ ಮಾರಯಕಟ್ಟೆಯಲ್ಲೂ ರಾಶಿ ಅಡಿಕೆ ದರ ಹೆಚ್ಚಳವಾಗಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಏರಳಿತದ ಪೂರ್ಣ ವಿವರ ಇಲ್ಲಿದೆ.

ಇದನ್ನೂ ಓದಿ: ಜನವರಿ 6 | ವಾರಾಂತ್ಯ ಶನಿವಾರದ ಅಡಿಕೆ ವಹಿವಾಟು

ಶಿವಮೊಗ್ಗ ಅಡಿಕೆ ಮಾರುಕಟ್ಟೆ

ಗೊರಬಲು    14009       40577

ಬೆಟ್ಟೆ             43599       54899

ರಾಶಿ             36179      49358

ಸರಕು           53399       80510

ಕಾರ್ಕಳ ಅಡಿಕೆ ಮಾರುಕಟ್ಟೆ

ನ್ಯೂ ವೆರೈಟಿ      25000      37000

ವೋಲ್ಡ್ ವೆರೈಟಿ  30000    44000

ಕುಮುಟ ಅಡಿಕೆ ಮಾರುಕಟ್ಟೆ

ಕೋಕ           20169    32019

ಚಿಪ್ಪು            26899    33099

ಫ್ಯಾಕ್ಟರಿ        11099    22699

ಹಳೆ ಚಾಲಿ    37899     40299

ಹೊಸ ಚಾಲಿ  34209    36299

ಪುತ್ತೂರು ಅಡಿಕೆ ಮಾರುಕಟ್ಟೆ

ನ್ಯೂ ವೆರೈಟಿ   27000    36500

ಬಂಟ್ವಾಳ ಅಡಿಕೆ ಮಾರುಕಟ್ಟೆ

ಕೋಕ          15000    27500

ನ್ಯೂ ವೆರೈಟಿ   27500   37000

ವೋಲ್ಡ್  ವೆರೈಟಿ 42000  44000

ಯಲ್ಲಾಪೂರ ಅಡಿಕೆ ಮಾರುಕಟ್ಟೆ

ಅಪಿ          56779    56779

ಕೆಂಪುಗೋಟು 27210   37009

ಕೋಕ        26812    30169

ಚಾಲಿ          33812    39729

ತಟ್ಟಿಬೆಟ್ಟೆ      38509.   45400

ಬಿಳೆಗೋಟು  24299    33599

ರಾಶಿ            46009.     54290

ಸಿದ್ದಾಪುರ ಅಡಿಕೆ ಮಾರುಕಟ್ಟೆ

ಕೋಕ          27669      30199

ಚಾಲಿ           37566.      38599

ಬಿಳೆಗೋಟು   31844      33369

ರಾಶಿ            47699       48699

ಹೊಸ ಚಾಲಿ   31849      36000

ಸಿರಸಿ ಅಡಿಕೆ ಮಾರುಕಟ್ಟೆ

ಕೆಂಪುಗೋಟು  31211   33626

ಚಾಲಿ             37099    40599

ಬೆಟ್ಟೆ              38099     43699

ಬಿಳಿ ಗೋಟು    26011    34899

ರಾಶಿ               43999     47818

ಸಾಗರ ಅಡಿಕೆ ಮಾರುಕಟ್ಟೆ

ಕೆಂಪುಗೋಟು  27169    37499

ಕೋಕ          23989     32989

ಚಾಲಿ            31899     38199

ಬಿಳೆ ಗೋಟು   20289      32119

ರಾಶಿ             32989.     49369

ಸಿಪ್ಪೆಗೋಟು   12129    21000

ಹೊನ್ನಾವರ ಅಡಿಕೆ ಮಾರುಕಟ್ಟೆ

ಹಳೆ ಚಾಲಿ     35000      39200

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:arecanutBetteChitradurgaDavanagereRashiShimogaಅಡಿಕೆಚಿತ್ರದುರ್ಗದಾವಣಗೆರೆಬೆಟ್ಟೆರಾಶಿಶಿವಮೊಗ್ಗ
Share This Article
Facebook Email Print
Previous Article ಪೌರಾಯುಕ್ತೆ ಎಂ.ರೇಣುಕಾ ನಿವೇಶನಕ್ಕೆ ಇ-ಸ್ವತ್ತು ಮಾಡಿಸಿಕೊಳ್ಳಬೇಕೆ | ಹಾಗಿದ್ದರೆ ಸ್ವಚ್ಛಗೊಳಿಸಿದ ಪೋಟೋ ತನ್ನಿ
Next Article ಬಯಲುಸೀಮೆ ಜನರ ದಶಕದ ಕನಸು ನನಸಾಗಿಸಿದ ‘ಮೋದಿ’ | ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಂತರ ರಾಷ್ಟ್ರೀಯ ಸ್ಪರ್ಶ
Leave a Comment

Leave a Reply Cancel reply

Your email address will not be published. Required fields are marked *

Women's breasts
ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
Life Style
ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
Dina Bhavishya
Pineapple
ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up