CHITRADURGA NEWS | 27 JANUARY 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭೆಗೆ ಬಿಜೆಪಿ ತಯಾರಿ ಆರಂಭಿಸಿದ್ದು, ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳ ಕುರಿತಂತೆ ಬೆಂಗಳೂರಿನಲ್ಲಿ ಇಂದು ಮೊದಲ ಸಭೆ ನಡೆದಿದೆ.
ಇದನ್ನೂ ಓದಿ: ಡಿಕೆಶಿಗೆ ಸುಗಂಧರಾಜ ಹೂವಿನ ಹಾರ ಹಾಕದಂತೆ ಸೂಚನೆ

ಇದಕ್ಕೂ ಮೊದಲು ಚಿತ್ರದುರ್ಗದಲ್ಲಿ ಜಿಲ್ಲಾ ಹಂತದಲ್ಲಿ ಒಂದು ಸುತ್ತಿನ ಸಭೆ ನಡೆದಿತ್ತು. ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಲೋಕಸಭೆಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.
ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಅವರನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ ಅವರನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಚಾಲಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಶಾಸಕರಾದ ಟಿ.ರಘುಮೂರ್ತಿ ಹಾಗೂ ಬಿ.ಜಿ.ಗೋವಿಂದಪ್ಪಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜ.27 ಶನಿವಾರ ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿ ಹಾಗೂ ಸಂಚಾಲಕರನ್ನು ನೇಮಕ ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
