By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶ್ರೀ ಶಂಕರಾಚಾರ್ಯರ ಜಯಂತಿ
    ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
    6 hours ago
    ಯಡಿಯೂರಪ್ಪ ಅಭಿಮಾನೋತ್ಸ ಅಂಗವಾಗಿ ಪೂರ್ವಭಾವಿ ಸಭೆ
    ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ
    6 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
    ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
    8 hours ago
    ಕಬ್ಬಡಿ
    ಎರಡು ದಿನ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾವಳಿ
    9 hours ago
    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ
    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    4 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    7 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    2 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    7 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    8 hours ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    9 hours ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    1 day ago
    ಪನೀರ್
    ಪನೀರ್ ಬಳಸುವವರು ಈ ತಪ್ಪುಗಳನ್ನು ಮಾಡಬೇಡಿ
    1 day ago
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    2 days ago
Reading: ಮಾನವನನ್ನು ಜಾತಿಯಿಂದ ಗುರುತಿಸದೇ ಆತನ ಗುಣದಿಂದ ಗುರುತಿಸಬೇಕು | ಮಂಜುನಾಥ್ ಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಾನವನನ್ನು ಜಾತಿಯಿಂದ ಗುರುತಿಸದೇ ಆತನ ಗುಣದಿಂದ ಗುರುತಿಸಬೇಕು | ಮಂಜುನಾಥ್ ಸ್ವಾಮಿ

News Desk Chitradurga News
Last updated: 7 March 2024 14:59
News Desk Chitradurga News
2 years ago
Share
ಶ್ರೀ ಕಬೀರಾನಂದಾಶ್ರಮದಲ್ಲಿ 94ನೇ ಮಹಾ ಶಿವರಾತ್ರಿ ಮಹೋತ್ಸವದ ಎರಡನೇ ದಿನದಂದು ನಡೆದ ಕಾರ್ಯಕ್ರಮ
ಶ್ರೀ ಕಬೀರಾನಂದಾಶ್ರಮದಲ್ಲಿ 94ನೇ ಮಹಾ ಶಿವರಾತ್ರಿ ಮಹೋತ್ಸವದ ಎರಡನೇ ದಿನದಂದು ನಡೆದ ಕಾರ್ಯಕ್ರಮ
SHARE

CHITRADURGA NEWS | 07 MARCH 2024

ಚಿತ್ರದುರ್ಗ: ಇಂದಿನ ದಿನಮಾನದಲ್ಲಿ ಮಾನವನನ್ನು ಜಾತಿಯಿಂದ ಗುರುತಿಸದೇ ಆತನ ಗುಣದಿಂದ ಗುರುತಿಸುವ ಕೆಲಸವಾಗಬೇಕು, ಜಾತಿಯನ್ನು ನಾವು ಮಾಡಿಕೊಂಡಿದ್ದು ಗುಣ ದೇವರು ನೀಡಿದ್ದು ಎಂದು ವಿಹಿಂಪನ ದಕ್ಷಿಣ ಪ್ರಾಂತ್ಯದ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ್ ಸ್ವಾಮಿ ತಿಳಿಸಿದರು.

ನಗರದ ಶ್ರೀ ಕಬೀರಾನಂದಾಶ್ರಮದ ವತಿಯಿಂದ ಶ್ರೀಮಠದ ಆವರಣದಲ್ಲಿ ನಿರ್ಮಿತವಾಗಿರುವ ಶ್ರೀ ಸದ್ಗುರು ಕಬೀರಾನಂದಸ್ವಾಮಿ ಮಹಾ ಮಂಟಪದಲ್ಲಿ ನಡೆಯುತ್ತಿರುವ 94ನೇ ಮಹಾ ಶಿವರಾತ್ರಿ ಮಹೋತ್ಸವದ ಎರಡನೇ ದಿನದಂದು ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,

ಇದನ್ನೂ ಓದಿ: ಹೆರಿಗೆ ವಿಚಾರದಲ್ಲಿ ಬಯಲಾಯ್ತು ಆತಂಕಕಾರಿ ಸಂಗತಿ | ಗರ್ಭಿಣಿಯರಿಗೆ ಕಾಡುತ್ತಿದೆ ಅನಿಮಿಯಾ ಸಮಸ್ಯೆ

ಸಾಮಾಜಿಕ ಸಾಮರಸ್ಯವನ್ನು ಜಾಗೃತಿ ಮೂಡಿಸುವ ವಾತಾವರಣ ಇದಾಗಿದೆ. ಭಗವಂತನಿಗೆ ಯಾವುದೇ ರೀತಿಯ ಜಾತಿಯ ಸೂಂಕು ಇಲ್ಲ, ಆತನಿಗೆ ನಿರ್ಮಲವಾದ ಭಕ್ತಿ ಮಾತ್ರ ಮುಖ್ಯ. ಸಿದ್ದಾರೂಢ ಸಂಪ್ರಾದಾಯ ಜನತೆಯನ್ನು ಮೇಲೆತ್ತುವ ಸಂಪ್ರದಾಯವಾಗಿದೆ. ಜಾತಿ, ಮೇಲು, ಕೀಲು, ಆಸ್ಪøಶ್ಯತೆ ಸಮಾಜದ ಕಳಂಕವಾಗಿದೆ ಎಂದರು.

ದೇವರನ್ನು ಜಾತಿಗೆ ಹೊಲಿಸುವುದು ಸರಿಯಲ್ಲ, ಶ್ರೀರಾಮ ಕ್ಷತ್ರೀಯ, ಕೃಷ್ಣ ಗೂಲ್ಲ ಸಮುದಾಯದವನು, ರಾಮಾಯಣ ಬರದೆ ವಾಲ್ಮೀಕಿ ನಾಯಕ ಜನಾಂಗದವರು, ಆದರೆ ಅವರು ಮಾಡುವ ಕೆಲಸಗಳು ಮಾತ್ರ ಎಲ್ಲರಿಗೂ ಅನ್ವಯವಾಗುವಂತಹದಾಗಿದೆ. ಆರಾಧನೆಯಲ್ಲಿ ಜಾತಿಗಿಂತ ಗುಣ ಮುಖ್ಯವಾಗಿದೆ. ಮಾನವ ಗುಣವನ್ನು ಅರಿತು ಆರಾಧಿಸುವುದು ಅಗತ್ಯವಾಗಿದೆ.

ಇದನ್ನೂ ಓದಿ: ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ

ಸಂಸ್ಕøತ ಭಾಷೆ ಸಮಾಜದ ಭಾಷೆಯಾಗಿದೆ, ಇದರಲ್ಲಿ 1 ಲಕ್ಷ ಶ್ಲೋಕಗಳು ಇವೆ, ಜಾತಿಯಿಂದ ವ್ಯಕ್ತಿಯನ್ನು ನೋಡಬಾರದು ಆತನ ಗುಣದಿಂದ ಆತನನ್ನು ನೋಡಬೇಕಿದೆ, ಮಾನವ ಜಾತಿಯಿಂದ ಮಹಾನೀಯನಾಗದೆ ಗುಣದಿಂದ ಮಹಾನೀಯನಾಗಬೇಕಿದೆ,  ಧರ್ಮವನ್ನು ಉಳಿಸುವ ಅಗತ್ಯ ಎಲ್ಲಡೆ ಇದೆ, ಧರ್ಮದ ಕಡೆ ಜನತೆಯನ್ನು ವಾಲಿಸಬೇಕಿದೆ ಎಂದು ಹೇಳಿದರು.

ನಮ್ಮದು ಶ್ರೇಷ್ಠವಾದ ಸಂಸ್ಕøತಿಯಾಗಿದೆ ಇದರ ಆರಾಧನೆಯಲ್ಲಿ ಕೀಳಿರಿಮೆಯನ್ನು ತೋರಬಾರದು, ಮಕ್ಕಳಿಗೆ ನಮ್ಮ ರಾಜ ಮಹಾರಾಜ ಶೌರ್ಯ, ಪರಾಕ್ರಮದ ಬಗ್ಗೆ ತಾಯಂದಿರು ತಿಳಿಸುವ ಕಾರ್ಯವನ್ನು ಮಾಡಬೇಕಿದೆ. ಧರ್ಮ ಮತ್ತು ಸಂಸ್ಕøತಿ ಉಳಿಯಬೇಕಾದರೆ ಇಂತಹ ಕಾರ್ಯಕ್ರಮಗಳಿಗೆ ನಾವು ಬರಬೇಕು ನಮ್ಮ ಮಕ್ಕಳನ್ನು ಕರೆತರಬೇಕಿದೆ ನಮ್ಮಲ್ಲಿನ ಸಣ್ಣ-ಸಣ್ಣ ಆಚರಣೆಗಳನ್ನು ನಾವು ಸರಿಯಾದ ರೀತಿಯಲ್ಲಿ ನೋಡಬೇಕಿದೆ ಎಂದು ಮಂಜುನಾಥ್ ಸ್ವಾಮಿ ಸಲಹೆ ನೀಡಿದರು.

ಇದನ್ನೂ ಓದಿ: ನಾಲ್ಕು ತಿಂಗಳಲ್ಲೇ ರೂ.38 ಲಕ್ಷ ಸಂಗ್ರಹ | ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ

ಮಾಜಿ ಸಚಿವರಾದ ಹೆಚ್.ಆಂಜನೇಯ ಮಾತನಾಡಿ, ನಗರದ ಶ್ರೀ ಕಬೀರಾನಂದಾಶ್ರಮ ವತಿಯಿಂದ ನಡೆಯುತ್ತಿರುವ ಶಿವನಾಮ ಸಪ್ತಾಹ ಕಾರ್ಯಕ್ರಮವೂ ವರ್ಷದಿಂದ ವರ್ಷಕ್ಕೆ ವಿಜೃಂಭೀಸುತ್ತಿದೆ. ಆರ್ಥಿಕ ಸಹಾಯ ಜಾತಿಯ ಸೂಂಕು ಇಲ್ಲದ ಜಾತ್ಯಾತೀತ ಮಠವಾದ ಕಬೀರಾನಂದಾ ಆಶ್ರಮ ಎಲ್ಲರನ್ನು ಸಹಾ ಪ್ರೀತೀಸುತ್ತದೆ. ನೊಂದವರ ಕಣ್ಣೀರನ್ನು ಒರೆಸುವ ಕಾರ್ಯವನ್ನು ಶ್ರೀಗಳು ಮಾಡುತ್ತಿದ್ದಾರೆ. ಮಠದ ಪ್ರಗತಿಯಲ್ಲಿ ಆದಿ ಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಶ್ರೀಗಳು ಸಹಾಯ ಆಪಾರವಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಮಾತನಾಡಿ, ಕಬೀರಾನಂದಾಶ್ರಮ ಉತ್ತಮವಾದ ಕಾರ್ಯವನ್ನು ಮಾಡುತ್ತಿದೆ. ಮಕ್ಕಳಿಗೆ ಶಿಕ್ಷಣ, ವೃದ್ದಾಶ್ರಮ ಗೋವುಗಳ ಸಂರಕ್ಷಣೆಯನ್ನು ಮಾಡುವುದರ ಮೂಲಕ ಸಮಾಜಮುಖಿಯಾದ ಕೆಲಸವನ್ನು ಮಾಡುತ್ತಿದೆ. ಇದ್ದಲ್ಲದೆ ಮಠಕ್ಕೆ ಸಹಾಯವನ್ನು ಮಾಡಿದವರನ್ನು ಗುರುತಿಸಿ ಅವರನ್ನು ಗೌರವಿಸುವ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯವಾದ್ದು, ಶಿವರಾತ್ರಿ ಸಪ್ತಾಹವನ್ನು ಮಾಡುವುದರ ಮೂಲಕ ಭಕ್ತರಿಗೆ ಭಕ್ತಿಯಲ್ಲಿ ತೇಲುವಂತ ಕಾರ್ಯವನ್ನು ಮಾಡುತ್ತಿದೆ ಎಂದರು.

ಇದನ್ನೂ ಓದಿ: ಚರ್ಮದ ಬ್ರಾಂಡೆಡ್ ಉತ್ಪನ್ನ | ರಿಯಾಯಿತಿ ದರದಲ್ಲಿ ಮಾರಾಟ

ಕಾರ್ಯಕ್ರಮಕ್ಕೂ ಮುನ್ನಾ ಶ್ರೀ ಕ್ಷೇತ್ರ ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದ ಶ್ರೀಗಳು, ಬೀದರ್‍ನ ಮುಚಳಾಂಬದ ಶ್ರೀ ನಾಗಭೂಷಣ ಮಠದ ಶ್ರೀ ಪ್ರಣವಾನಂದ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಶ್ರೀಗಳು, ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಶ್ರೀ ಸದ್ಗುರು ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಶ್ರೀಗಳು ದೀಪವನ್ನು ಬೆಳಗುವುದರ ಮೂಲಕ ಎರಡನೇ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: ಮುರುಘಾ ಮಠ, ಎಸ್‍ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಶಿವಯೋಗಿ ಕಳಸದ್

ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕರಾದ ಕುಮಾರಗೌಡ, ಮಹಾರಾಷ್ಟ್ರದ ಸಂಗಧರಿಯ ಗುರುನಾಥ್ ಮಹಾರಾಜ್, ದಾವಣಗೆರೆ ಜಿ.ಪಂ. ಮಾಜಿ ಅಧ್ಯಕ್ಷರಾದ ವೈ.ರಾಮಪ್ಪ, 94ನೇ ಮಹಾ ಶಿವರಾತ್ರಿ ಸಪ್ತಾಹದ ಅಧ್ಯಕ್ಷರಾದ ಕೆ.ಸಿ.ನಾಗರಾಜು, ಉಪಾಧ್ಯಕ್ಷರಾದ ಸಿದ್ದವ್ವನಹಳ್ಳಿಯ ಪರಮೇಶ್, ವಿಜಯಕುಮಾರ್, ಕಸಾಪ ಅಧ್ಯಕ್ಷರಾದ ಶಿವಸ್ವಾಮಿ, ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaManjunath SwamyShivratri festivalShri Kabiranandashramಚಿತ್ರದುರ್ಗಮಂಜುನಾಥ್ ಸ್ವಾಮಿಶಿವರಾತ್ರಿ ಮಹೋತ್ಸವಶ್ರೀ ಕಬೀರಾನಂದಾಶ್ರಮ
Share This Article
Facebook Email Print
Previous Article ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಿತ್ರದುರ್ಗಕ್ಕಿಂದು ಗೋವಾ ಸಿಎಂ ಪ್ರಮೋದ್ ಸಾವಂತ್
Next Article ಪೊಲೀಸ್ ಭದ್ರತೆಯಲ್ಲಿ ಕಾಮಗಾರಿ ಆರಂಭ ಭದ್ರಾ ಕಾಮಗಾರಿ ಆರಂಭ | ಟ್ರಬಲ್ ಶೂಟರ್ ಡಿಕೆಶಿ ಮಾತುಕತೆ ಫಲಪ್ರದ | ಏಳೆಂಟು ವರ್ಷಗಳಿಂದ ಕಗ್ಗಂಟಾಗಿದ್ದ ಸಮಸ್ಯೆ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
ಶ್ರೀ ಶಂಕರಾಚಾರ್ಯರ ಜಯಂತಿ
ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
ಮುಖ್ಯ ಸುದ್ದಿ
ಯಡಿಯೂರಪ್ಪ ಅಭಿಮಾನೋತ್ಸ ಅಂಗವಾಗಿ ಪೂರ್ವಭಾವಿ ಸಭೆ
ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up