By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
    ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
    55 minutes ago
    ಸಹಜ ಕೃಷಿ ತರಬೇತಿ ಕಾರ್ಯಾಗಾರ
    ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
    3 hours ago
    ಶಾಲೆ ಸಂಸತ್ತಿನ ಚುನಾವಣೆ
    ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
    3 hours ago
    ಅಂಕಣಕಾರರಾಗಲು ನಡೆಸುವ ಸಿದ್ದತೆ ಕುರಿತ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ
    ಕಥೆ, ಅಂಕಣ ಬರವಣಿಗೆ ಮಾಡುವುದು ಹೇಗೆ ಗೊತ್ತಾ | ಎ.ಆರ್.ಮಣಿಕಾಂತ್‌ ಹೇಳಿದ್ದಾರೆ ಓದಿ
    1 day ago
    H. Anjaneya
    ಸ್ವಯಂಕೃತ ಅಪರಾಧದಿಂದ‌ ಚುನಾವಣೆ ಸೋತಿದ್ದೇನೆ | ಎಚ್.ಆಂಜನೇಯ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    6 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    13 hours ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    14 hours ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 days ago
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    3 days ago
Reading: ಲೋಕಸಭೆ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ | ಸಿದ್ಧತೆಗಳ ಬಗ್ಗೆ ನಿಗಾ ಇರಿಸಲು ಡಿಸಿ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಲೋಕಸಭೆ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ | ಸಿದ್ಧತೆಗಳ ಬಗ್ಗೆ ನಿಗಾ ಇರಿಸಲು ಡಿಸಿ ಸೂಚನೆ

chitradurganews.com
Last updated: 9 March 2024 11:57
chitradurganews.com
2 years ago
Share
SHARE

CHITRADURGA NEWS | 09 MARCH 2024

ಚಿತ್ರದುರ್ಗ: ಲೋಕಸಭೆ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಶೀಘ್ರದಲ್ಲಿಯೇ ವೇಳಾಪಟ್ಟಿ ಪ್ರಕಟಿಸಲಿದ್ದು, ಚುನಾವಣೆ ಘೋಷಣೆಯಾದ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಹೀಗಾಗಿ ಎಲ್ಲ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಲೋಕಸಭೆ ಚುನಾವಣೆ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಹಶೀಲ್ದಾರ್‍ಗಳ ಜೊತೆಗೆ ನಡೆಸಿದ ಸಭೆಯಲ್ಲಿ ಮಾತನಾಡಿದರು.

ಇದನ್ನೂ ಓದಿ: ಮೊದಲ ಪಟ್ಟಿಯಲ್ಲಿ ಚಿತ್ರದುರ್ಗದ ಅಭ್ಯರ್ಥಿ ಹೆಸರಿಲ್ಲ

ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ತಹಸಿಲ್ದಾರರ ಪಾತ್ರ ಅತಿ ಮುಖ್ಯವಾಗಿದೆ. ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಕುರಿತಂತೆಯೂ ತಹಸಿಲ್ದಾರರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.

ಚುನಾವಣೆಗೆ ನೀತಿ ಸಂಹಿತೆ ಜಾರಿಯಾದ ಕೂಡಲೆ 24 ಗಂಟೆಗಳ ಒಳಗಾಗಿ ಎಲ್ಲ ಫ್ಲೆಕ್ಸ್‍ಗಳು, ಗೋಡೆ ಬರಹಗಳು, ಸರ್ಕಾರಿ ಜಾಹೀರಾತುಗಳನ್ನು ತೆರವುಗೊಳಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪೌರಾಯುಕ್ತರೊಂದಿಗೆ ಸಮನ್ವಯ ಮಾಡಿಕೊಂಡು, ತೆರವುಗೊಳಿಸುವುದನ್ನು ಖಚಿತಪಡಿಸಿ ಎಂದು ಸೂಚನೆ ನೀಡಿದರು.

ಇದನ್ನೂ ಓದಿ: ಡಿಸಿಎಂ ಅಂದ್ರೆ ಡಮ್ಮಿ ಸಿಎಂ

ಚುನಾವಣೆಗಾಗಿ ಈಗಾಗಲೆ ನಿಗದಿಪಡಿಸಲಾಗಿರುವ ಮತಗಟ್ಟೆಗಳಿಗೆ ಖುದ್ದು ತಹಶೀಲ್ದಾರರು ಭೇಟಿ ನೀಡಿ, ವಿಕಲಚೇತನರಿಗಾಗಿ ರ್ಯಾಂಪ್ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು, ಇಲ್ಲದಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ, ಸಿದ್ಧಪಡಿಸಬೇಕು. ಅದೇ ರೀತಿ ಮತಗಟ್ಟೆಗಳಿಗೆ ಶೌಚಾಲಯ, ವಿದ್ಯುತ್ ಸಂಪರ್ಕ ಸೇರಿದಂತೆ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು, ಹಾಗೂ ಈ ಕುರಿತು ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿನ ಮತಗಟ್ಟೆಗಳ ವ್ಯಾಪ್ತಿಯಲ್ಲಿ ನೆಟ್‍ವರ್ಕ್ ತೊಂದರೆ ಇರುವುದನ್ನು ಗಮನಿಸಲಾಗಿದ್ದು, ಈ ಕುರಿತು ಎಲ್ಲ ಟೆಲಿಕಾಂ ಕಂಪನಿಗಳ ಪ್ರತಿನಿಧಿಗಳೊಂದಿಗೆ ಇತ್ತೀಚೆಗೆ ಸಭೆ ನಡೆಸಿ, ನೆಟ್‍ವರ್ಕ್ ವ್ಯವಸ್ಥೆ ಸಮರ್ಪಕವಾಗಿ ಒದಗಿಸಲು ಸೂಚನೆ ನೀಡಲಾಗಿತ್ತು. ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ತಾಲ್ಲೂಕುಗಳಲ್ಲಿನ ಕೆಲವು ಮತಗಟ್ಟೆಗಳ ವ್ಯಾಪ್ತಿಯಲ್ಲಿ ನೆಟ್‍ವರ್ಕ್ ತೊಂದರೆ ಇದೆ, ಇದರಿಂದಾಗಿ ಚುನಾವಣಾ ಕಾರ್ಯಕ್ಕೆ ತೊಂದರೆ ಉಂಟಾಗಲಿದ್ದು, ಕೂಡಲೆ ತಹಸಿಲ್ದಾರರು ಟೆಲಿಕಾಂ ಕಂಪನಿಗಳೊಂದಿಗೆ ಸಮನ್ವಯ ಮಾಡಿಕೊಂಡು, ನೆಟ್‍ವರ್ಕ್ ಸಮರ್ಪಕಗೊಳಿಸಿದ್ದಾರೆಯೇ ಎಂಬುದನ್ನು ಪರಿಶೀಲಿಸಿ, ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಇದನ್ನೂ ಓದಿ: ರೋಗಿಗಳಿಗೆ ಸಿಹಿ ಸುದ್ದಿ ನೀಡಿದ ಶಾಸಕ ಕೆ.ಸಿ.ವೀರೇಂದ್ರ

ಚುನಾವಣೆಗಾಗಿ ಈಗಾಗಲೆ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳ ನೇಮಕ ಪ್ರಕ್ರಿಕೆಯ ಅಂತಿಮ ಹಂತದಲ್ಲಿದ್ದು, ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಬೇಕಿರುತ್ತದೆ. ಹೀಗಾಗಿ ಚುನಾವಣೆ ಕಾರ್ಯಕ್ಕೆ ನಿಯುಕ್ತಿಗೊಳ್ಳುವ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ತರಬೇತಿಗಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಚುನಾವಣಾ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ಸಲುವಾಗಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗುವ ಸ್ಥಳಗಳನ್ನು ಈಗಾಗಲೆ ಗುರುತಿಸಲಾಗಿದೆ. ಅಲ್ಲದೆ ಚೆಕ್‍ಪೋಸ್ಟ್‍ಗಳ ನಿರ್ಮಾಣ ಸಂಬಂಧ ಟೆಂಡರ್ ಪ್ರಕ್ರಿಯೆಯನ್ನು ಕೂಡ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲಿ ರಾಶಿ ಬೆಲೆ 159 ರೂ. ಹೆಚ್ಚಳ

ಚುನಾವಣಾ ನೀತಿ ಸಂಹಿತೆ ಜಾರಿಯಾದ ಕೂಡಲೆ ಜಿಲ್ಲೆಯಲ್ಲಿ ಈಗಾಗಲೆ ಗುರುತಿಸಲಾಗಿರುವ ಚೆಕ್‍ಪೋಸ್ಟ್‍ಗಳು ಕಾರ್ಯಾರಂಭ ಮಾಡಬೇಕಾಗುತ್ತದೆ. ಹೀಗಾಗಿ ತಹಸಿಲ್ದಾರರು, ಚೆಕ್‍ಪೋಸ್ಟ್ ಸ್ಥಾಪಿಸಲಾಗುವ ಸ್ಥಳಗಳಿಗೆ ಭೇಟಿ ನೀಡಿ, ಒದಗಿಸಬಹುದಾದ ಸೌಲಭ್ಯಗಳ ಬಗ್ಗೆ ಹಾಗೂ ಚೆಕ್‍ಪೋಸ್ಟ್ ನಿರ್ಮಾಣಕ್ಕೆ ಸಂಬಂಧಿಸಿದ ಕೆಲಸಗಳನ್ನು ಪರಿಶೀಲಿಸಿ, ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಉಪವಿಭಾಗಾದಿಕಾರಿ ಕಾರ್ತಿಕ್, ಜಿಲ್ಲಾ ಎನ್.ಐ.ಸಿ. ಅಧಿಕಾರಿ ಕೆ. ಶಾಸ್ತ್ರಿ, ಸೇರಿದಂತೆ ಜಿಲ್ಲೆಯ ಎಲ್ಲ ತಹಸಿಲ್ದಾರರು, ಚುನಾವಣೆ ಶಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿ ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaDC VenkateshElection CommissionLok Sabha ElectionPreparationಚಿತ್ರದುರ್ಗಚುನಾವಣಾ ಆಯೋಗಡಿಸಿ ವೆಂಕಟೇಶ್ಲೋಕಸಭೆ ಚುನಾವಣೆಸಿದ್ಧತೆ
Share This Article
Facebook Email Print
Previous Article ಶಿವಲಿಂಗಾನಂದ ಶ್ರೀಗಳ ಪಲ್ಲಕ್ಕಿ,ಜನಪದ ಉತ್ಸವ ಮೆರವಣಿಗೆ ಶ್ರೀ ಸದ್ಗುರು ಕಬೀರಾನಂದಾಶ್ರಮ | ಶಿವಲಿಂಗಾನಂದ ಶ್ರೀಗಳ ಪಲ್ಲಕ್ಕಿ, ಜನಪದ ಉತ್ಸವ ಮೆರವಣಿಗೆ
Next Article ಕನ್ನಡ ಸಾಹಿತ್ಯ ಪರಿಷತ್ತಿನ ಸಾಮಾನ್ಯ ಸಭೆ | ಚಿತ್ರದುರ್ಗದ ಮಲ್ಲಾಡಿಹಳ್ಳಿಯಲ್ಲಿ ಪ್ರಪ್ರಥಮ ಬಾರಿಗೆ ಆಯೋಜನೆ
Leave a Comment

Leave a Reply Cancel reply

Your email address will not be published. Required fields are marked *

ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
ಮುಖ್ಯ ಸುದ್ದಿ
ಸಹಜ ಕೃಷಿ ತರಬೇತಿ ಕಾರ್ಯಾಗಾರ
ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
ಮುಖ್ಯ ಸುದ್ದಿ
ಶಾಲೆ ಸಂಸತ್ತಿನ ಚುನಾವಣೆ
ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up