By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕಾರಾಗೃಹ ಇಲಾಖೆಯಲ್ಲಿ ಸೈನಿಕರ ನೇಮಕಾತಿ | ಮೇ.29 ರಿಂದ ನೇರ ಸಂದರ್ಶನ
    1 hour ago
    ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ
    ಡಯಟ್ ನಲ್ಲಿ ತಾಲೂಕು ಹಂತದ ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ  
    3 hours ago
    ಸ್ವಚ್ಛತಾ ಜಾಗೃತಿ ಜಾಥಾ ಕಾರ್ಯಕ್ರಮ
    ಕಸ ವಿಂಗಡಿಸಿ ಕಸದ ಗಾಡಿಗೆ ನೀಡುವ ಮೂಲಕ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಕೈಜೋಡಿಸಿ 
    3 hours ago
    ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ
    ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ರವೀಂದ್ರ ಅಮಾನತು
    20 hours ago
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ
    ಜಿಲ್ಲೆಯಲ್ಲಿ ಸುರಿದ ಮಳೆಯ ವಿವರ | 10 ಮನೆ, 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    18 hours ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    8 hours ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    2 days ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    7 hours ago
    microwave
    ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
    8 hours ago
    fruit and drinking coffee
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    1 day ago
    oily skin
    ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
    1 day ago
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    2 days ago
Reading: ಚಿತ್ರದುರ್ಗ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನ

News Desk Chitradurga News
Last updated: 23 March 2024 15:26
News Desk Chitradurga News
2 years ago
Share
SHARE

CHITRADURGA NEWS | 23 MARCH 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಹಿರಿಯ ನಾಯಕ ಸಿ.ಪಿ.ಮೂಡಲಗಿರಿಯಪ್ಪ (85) ಶನಿವಾರ ಮಧ್ಯಾಹ್ನ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಮೂರು ದಿನದ ಹಿಂದೆ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದರು.

ಪುತ್ರ ಶಿರಾ ಕ್ಷೇತ್ರದ ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ‘ನನ್ನ ಪೂಜ್ಯ ಪ್ರೀತೀಯ ಅಪ್ಪಾಜಿ, ಚಿತ್ರದುರ್ಗ ಕ್ಷೇತ್ರದ ಮಾಜಿ ಲೋಕಸಭಾ ಸದಸ್ಯರು, ಶಿರಾ ವಿಧಾನ ಸಭಾ ಕ್ಷೇತ್ರದ ಮಾಜಿ ಸದಸ್ಯರು, ನನ್ನ ಬಾಳಿನ ದೀಪ ಶ್ರೀ ಸಿ.ಪಿ.ಮೂಡಲಗಿರಿಯಪ್ಪ ರವರು ದೈವದೀನರಾದರೆಂದು ತಿಳಿಸಲು ವಿಷಾಧಿಸುತ್ತೇನೆ’ ಎಂದು ಬರೆದು ಪೋಸ್ಟ್‌ ಮಾಡಿದ್ದಾರೆ.

ಕ್ಲಿಕ್ ಮಾಡಿ ಓದಿ: ಹೊಸದುರ್ಗ, ಹೊಳಲ್ಕೆರೆಯಲ್ಲೂ ಬೋರ್‌ವೆಲ್‌ ಕೊರೆಯಲು ದರ ನಿಗದಿ | ಜಿಎಸ್‌ಟಿ ಬಿಲ್‌ ಕೊಡಲು ತಾಕೀತು

ಸಿ.ಪಿ.ಮೂಡಲಗಿರಿಯಪ್ಪ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆ ಆಗಿದ್ದರು. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದವರಾಗಿದ್ದು, ಜೂನ್‌ 24, 1940ರಂದು ಜನಿಸಿದರು. ಇವರು ತಮ್ಮ ಶಿಕ್ಷಣವನ್ನು ಸರ್ಕಾರಿ ಕಾನೂನು ಕಾಲೇಜು ಮತ್ತು ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು (ಕರ್ನಾಟಕ)ದಿಂದ ಬಿಎ ಮತ್ತು ಬಿಎಲ್‌ನಲ್ಲಿ ಪೂರ್ಣಗೊಳಿಸಿದರು.

1989-1991ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ನಂತರ 1991-1996ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ 2ನೇ ಬಾರಿಗೆ ಸಂಸದರಾಗಿ ಆಯ್ಕೆಯಾದರು. 1979 ಮತ್ತು 1982 ಜಿಲ್ಲಾ ಕಾಂಗ್ರೆಸ್ ಸಮಿತಿ (ಇಂದಿರಾ) ಡಿಸಿಸಿ (ಐ), ಕರ್ನಾಟಕ ಪ್ರಧಾನ ಕಾರ್ಯದರ್ಶಿಯಾಗಿದ್ದರು. 1979 ಮತ್ತು 1989 ಕರ್ನಾಟಕದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ (ಇಂದಿರಾ) ಪಿಸಿಸಿ (ಐ) ಕಾನೂನು ಕೋಶದ ಅಧ್ಯಕ್ಷರಾಗಿದ್ದರು.

ಕ್ಲಿಕ್ ಮಾಡಿ ಓದಿ: ಉಚಿತ ಕಂಪ್ಯೂಟರ್‌ ತರಬೇತಿ | ಬೇಸಿಗೆ ಶಿಬಿರ

ನಂತರ 1980 ರಲ್ಲಿ ಕರ್ನಾಟಕ ಸರ್ಕಾರದಲ್ಲಿ ಸಂವಿಧಾನ ತಿದ್ದುಪಡಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇದಾದ ಬಳಿಕ 1985 ಮತ್ತು 1989 ಸಿರಾ ಕ್ಷೇತ್ರದ ವಿಧಾನಸಭಾ ಸದಸ್ಯರಾದರು. ಜೊತೆಗೆ ಅಧೀನ ಶಾಸನ ಸಮಿತಿಯ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದರು. 1989 ಹಾಗೂ 1991 ಚಿತ್ರದುರ್ಗದಿಂದ 9ನೇ ಲೋಕಸಭೆಯಲ್ಲಿ ಸಂಸದರಾಗಿ ಆಯ್ಕೆಯಾದರು. ಇದರ ಜೊತೆಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕವಾದರು.

ಕ್ಲಿಕ್ ಮಾಡಿ ಓದಿ: ಎಎಪಿ ನಿರ್ನಾಮಾ ಮಾಡಲು ಬಿಜೆಪಿ ಕುತಂತ್ರ | ಜಗದೀಶ್

1991 ಮತ್ತು 1996 ಚಿತ್ರದುರ್ಗದಿಂದ 10ನೇ ಲೋಕಸಭೆಯಲ್ಲಿ ಸಂಸದರಾಗಿ ಜಯಗಳಿಸಿದರು. 1998, 1999ರಲ್ಲಿ ಚಿತ್ರದುರ್ಗದಿಂದ ಮೂರನೇ ಬಾರಿಗೆ ಲೋಕಸಭೆ ಪ್ರವೇಶಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಸಾರ್ವಜನಿಕ ವಿತರಣಾ ಸಮಿತಿಯ ಸದಸ್ಯ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪಸಮಿತಿ-ಎ. ಸದನದ ಸಭೆಗಳಿಗೆ ಸದಸ್ಯರ ಗೈರುಹಾಜರಿ ಸಮಿತಿಯ ಸದಸ್ಯ, ಕಾರ್ಮಿಕ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿದ್ದರು. ಹೀಗೆ ಅವರು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

1989 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಿ.ಪಿ.ಮೂಡಲಗಿರಿಯಪ್ಪ ಅವರು ತಮ್ಮ ಪ್ರತಿಸ್ಪರ್ಧಿಯಾದ ಜನತಾದಳ ಪಕ್ಷದ ಅಭ್ಯರ್ಥಿ ಸಣ್ಣ ಚಿಕ್ಕಪ್ಪ ಅವರನ್ನು 142193 ಮತಗಳ ಬೃಹತ್ ಅಂತರದಿಂದ ಪರಾಭವಗೊಳಿಸಿ ವಿಜಯದ ನಗೆ ಬೀರಿದ್ದರು.
1991 ರ ಚುನಾವಣೆಯಲ್ಲಿ ಮತ್ತೆ ಸಿ.ಪಿ.ಮೂಡಲಗಿರಿಯಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಎಲ್.ಜಿ. ಹಾವನೂರು ಅವರನ್ನು 82512 ಮತಗಳ ಅಂತರದಿಂದ ಸೋಲಿಸಿ ಎರಡನೆ ಬಾರಿಗೆ ಆಯ್ಕೆಯಾಗಿದ್ದರು.

ಅತ್ಯಂತ ಜಿದ್ದಾಜಿದ್ದಿಯಿಂದ ಕೂಡಿದ್ದ 1996 ರ ಚುನಾವಣೆಯಲ್ಲಿ ಜನತಾದಳ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಪಿ. ಕೋದಂಡರಾಮಯ್ಯ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ ಸಿ.ಪಿ. ಮೂಡಲಗಿರಿಯಪ್ಪ ಅವರನ್ನು 19382 ಮತಗಳ ಅಂತರದಿಂದ ವಿಜಯಿಯಾಗಿದ್ದರು.

1998 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಮೂಡಲಗಿರಿಯಪ್ಪ ಅವರು ಲೋಕಶಕ್ತಿ ಪಕ್ಷದ ಅಭ್ಯರ್ಥಿ ಪಿ. ಕೋದಂಡರಾಮಯ್ಯ ಅವರನ್ನು 58321 ಮತಗಳಿಂದ ಪರಾಭವಗೊಳಿಸಿ ಮೂರನೆ ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾದರು. 1999 ರ ಚುನಾವಣೆಯಲ್ಲಿ ನಡೆದ ತುರುಸಿನ ಸ್ಪರ್ಧೆಯಲ್ಲಿ ಕನ್ನಡ ಚಲನ ಚಿತ್ರರಂಗದ ನಟ ಶಶಿಕುಮಾರ್ ಅವರು ಜನತಾದಳ (ಯು) ಪಕ್ಷದಿಂದ ಸ್ಪರ್ಧಿಸಿ, ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ ಸಿ.ಪಿ. ಮೂಡಲಗಿರಿಯಪ್ಪ ಅವರನ್ನು ಕೇವಲ 11178 ಮತಗಳ ಅಂತರದಿಂದ ಪರಾಭವಗೊಳಿಸಿ ಆಯ್ಕೆಯಾಗಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaCP MudalagiriappaDiedFormer MPShiraಚಿತ್ರದುರ್ಗನಿಧನಮಾಜಿ ಸಂಸದಶಿರಾಸಿ.ಪಿ.ಮೂಡಲಗಿರಿಯಪ್ಪ
Share This Article
Facebook Email Print
Previous Article ಹೊಸದುರ್ಗ, ಹೊಳಲ್ಕೆರೆಯಲ್ಲೂ ಬೋರ್‌ವೆಲ್‌ ಕೊರೆಯಲು ದರ ನಿಗದಿ | ಜಿಎಸ್‌ಟಿ ಬಿಲ್‌ ಕೊಡಲು ತಾಕೀತು
Next Article ಎಚ್.ಎನ್.ಲೋಕೇಶ್ ಎಚ್.ಎನ್.ಲೋಕೇಶ್ ಕನಕ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ
Leave a Comment

Leave a Reply Cancel reply

Your email address will not be published. Required fields are marked *

ಕಾರಾಗೃಹ ಇಲಾಖೆಯಲ್ಲಿ ಸೈನಿಕರ ನೇಮಕಾತಿ | ಮೇ.29 ರಿಂದ ನೇರ ಸಂದರ್ಶನ
ಮುಖ್ಯ ಸುದ್ದಿ
ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ
ಡಯಟ್ ನಲ್ಲಿ ತಾಲೂಕು ಹಂತದ ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ  
ಮುಖ್ಯ ಸುದ್ದಿ
ಸ್ವಚ್ಛತಾ ಜಾಗೃತಿ ಜಾಥಾ ಕಾರ್ಯಕ್ರಮ
ಕಸ ವಿಂಗಡಿಸಿ ಕಸದ ಗಾಡಿಗೆ ನೀಡುವ ಮೂಲಕ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಕೈಜೋಡಿಸಿ 
ಮುಖ್ಯ ಸುದ್ದಿ
Indoor plants
ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up