By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯಕ್ರಮ | ಶೀಘ್ರ ಪಠ್ಯಪುಸ್ತಕ ಬಿಡುಗಡೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯಕ್ರಮ | ಶೀಘ್ರ ಪಠ್ಯಪುಸ್ತಕ ಬಿಡುಗಡೆ

ಮುಖ್ಯ ಸುದ್ದಿ

ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯಕ್ರಮ | ಶೀಘ್ರ ಪಠ್ಯಪುಸ್ತಕ ಬಿಡುಗಡೆ

News Desk Chitradurga News
Last updated: 24 March 2024 12:44
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 MARCH 2024
ಚಿತ್ರದುರ್ಗ: ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) 3ರಿಂದ 6ನೇ ತರಗತಿಯವರೆಗೆ ಹೊಸ ಪಠ್ಯಕ್ರಮವನ್ನು ಪ್ರಕಟಿಸಲಿದೆ.

2024–25ನೇ ಶೈಕ್ಷಣಿಕ ಸಾಲಿನ ಏಪ್ರಿಲ್‌1ರಿಂದಲೇ ಹೊಸ ಪಠ್ಯಕ್ರಮ ಜಾರಿಯಾಗಲಿದೆ. ಉಳಿದ ತರಗತಿಗಳಿಗೆ ಬದಲಾವಣೆಯಿರುವುದಿಲ್ಲ. ಹೊಸ ಪಠ್ಯಕ್ರಮದ ಪುಸ್ತಕಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದು ಎನ್‌ಸಿಇಆರ್‌ಟಿಯು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಗೆ (ಸಿಬಿಎಸ್‌ಇ) ತಿಳಿಸಿದೆ ಎಂದು ಸಿಬಿಎಸ್‌ಇ ಯು ತನ್ನ ಅಧೀನದಲ್ಲಿ ಬರುವ ಶಾಲೆಗಳಿಗೆ ಮಾಹಿತಿ ನೀಡಿದೆ.

ಕ್ಲಿಕ್ ಮಾಡಿ ಓದಿ: ಗೂಡ್ಸ್‌ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ | ಸ್ಥಳದಲ್ಲೇ ವಾಹನ ಚಾಲಕ ಮೃತ

18 ವರ್ಷದ ನಂತರ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟಿನ (ಎನ್‌ಸಿಎಫ್‌) ಪರಿಷ್ಕರಣೆ ನಡೆಸುವಂತೆ ಶಿಕ್ಷಣ ಸಚಿವಾಲಯವು ಕಳೆದ ವರ್ಷ ಸೂಚಿಸಿತ್ತು. 1975, 1988, 2000 ಹಾಗೂ 2005ರಲ್ಲಿ ಪರಿಷ್ಕರಣೆ ನಡೆದಿತ್ತು. ಹಿಂದಿನ ವರ್ಷ ಪಠ್ಯದಿಂದ ಮೊಘಲ್ ಸಾಮ್ರಾಜ್ಯ, ಮೊಘಲ್‌ ನ್ಯಾಯಾಲಯ, 2022ರ ಗುಜ ರಾತ್ ಗಲಭೆ, ಶೀತರ ಸಮರಕ್ಕೆ ಸಂಬಂಧಿಸಿದ ಅಧ್ಯಾಯಗಳನ್ನು ಕೈಬಿಡಲಾಗಿತ್ತು. ಇದು ವಿವಾದಕ್ಕೂ ಕಾರಣವಾಗಿತ್ತು. ವಿರೋಧ ಪಕ್ಷಗಳಿಂದ ‘ಇತಿಹಾಸ ಅಳಿಸುವ’ ಪ್ರಕ್ರಿಯೆ ಎಂಬ ಟೀಕೆಯೂ ವ್ಯಕ್ತವಾಗಿತ್ತು.

ಕ್ಲಿಕ್ ಮಾಡಿ ಓದಿ: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಆಶೀರ್ವಾದ ಪಡೆದ ಶಾಮನೂರು ಶಿವಶಂಕರಪ್ಪ | ಒಳಮಠ, ಹೊರಮಠದಲ್ಲಿ ವಿಶೇಷ ಪೂಜೆ

ಇದೀಗ ಎನ್‌ಸಿಇಆರ್‌ಟಿ ಪ್ರಕಟಿಸುವ ಹೊಸ ಪಠ್ಯಕ್ರಮವನ್ನೇ ಶಾಲೆಗಳಲ್ಲಿ ಬೋಧಿಸಿ ಎಂದು ಸಿಬಿಎಸ್‌ಇಯ ನಿರ್ದೇಶಕ (ಅಕಾಡೆಮಿಕ್ಸ್‌) ಜೋಸೆಫ್‌ ಇಮ್ಯಾನುಯೆಲ್‌ ಸೂಚಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Academic YearCBSENew SyllabusReleaseTextbookಪಠ್ಯಪುಸ್ತಕಬಿಡುಗಡೆಶೈಕ್ಷಣಿಕ ವರ್ಷಸಿಬಿಎಸ್‌ಇಹೊಸ ಪಠ್ಯಕ್ರಮ
Share This Article
Facebook Email Print
Previous Article ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಆಶೀರ್ವಾದ ಪಡೆದ ಶಾಮನೂರು ಶಿವಶಂಕರಪ್ಪ | ಒಳಮಠ, ಹೊರಮಠದಲ್ಲಿ ವಿಶೇಷ ಪೂಜೆ
Next Article ಮುತ್ತಗದ ಹೂವು ಮುತ್ತುಗದ ಮರ ಮೈ ತುಂಬಾ ಹೂ ಬಿಟ್ಟರೆ ಏನರ್ಥ ಗೊತ್ತಾ..!
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up