By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ವಿಕಲಚೇತನರ ರಾಷ್ಟ್ರ ಪ್ರಶಸ್ತಿ | ಅರ್ಜಿ ಆಹ್ವಾನ
    6 hours ago
    ವಸತಿ ಯೋಜನೆಗೆ ಅರ್ಜಿ ಆಹ್ವಾನ
    6 hours ago
    ಮುಖ್ಯಮಂತ್ರಿ ಸಿದ್ದರಾಮಯ್ಯ
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | ಬಳಿಕ PRESS MEET | ಸಂವಿಧಾನವೇ ಧರ್ಮ | ಮತದಾರರೇ ದೇವರು ಎಂದು ಭಾವುಕ
    7 hours ago
    ಕಾರಾಗೃಹ ಇಲಾಖೆಯಲ್ಲಿ ಸೈನಿಕರ ನೇಮಕಾತಿ | ಮೇ.29 ರಿಂದ ನೇರ ಸಂದರ್ಶನ
    9 hours ago
    ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ
    ಡಯಟ್ ನಲ್ಲಿ ತಾಲೂಕು ಹಂತದ ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ  
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 day ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    5 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    15 hours ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    3 days ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    4 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    15 hours ago
    microwave
    ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
    16 hours ago
    fruit and drinking coffee
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    2 days ago
    oily skin
    ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
    2 days ago
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    3 days ago
Reading: ಬಾಡೂಟಕ್ಕೆ ಕಣ್ಗಾವಲು | ತೋಟದ ಮನೆ ಸಭೆಗೂ ಬರ್ತಾರೆ ಆಫೀಸರ್ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ಬಾಡೂಟಕ್ಕೆ ಕಣ್ಗಾವಲು | ತೋಟದ ಮನೆ ಸಭೆಗೂ ಬರ್ತಾರೆ ಆಫೀಸರ್ 

News Desk Chitradurga News
Last updated: 2 April 2024 09:01
News Desk Chitradurga News
2 years ago
Share
ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್
SHARE

CHITRADURGA NEWS | 02 APRIL 2024

ಚಿತ್ರದುರ್ಗ: ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಲಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಮಂದಿರ, ಮಸೀದಿ, ಚರ್ಚುಗಳಲ್ಲಿ ಸಭೆ-ಸಮಾರಂಭಗಳನ್ನು ಆಯೋಜಿಸುವುದು, ಮತದಾರರ ಮನವೊಲಿಕೆಯ ಭಾಗವಾಗಿ ಪಟ್ಟಣದ ಹೊರವಲಯಗಳಲ್ಲಿ ಬಾಡೂಟ, ಔತಣ ಏರ್ಪಡಿಸುವುದು ನಡೆಯುತ್ತಿರುತ್ತವೆ. ಇವೆಲ್ಲವೂಗಳನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸಿ, ನಿಯಮಾನುಸಾರ ಕ್ರಮಕ್ಕೆ ವರದಿ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಇದನ್ನೂ ಓದಿ: ಬೆಳೆ ವಿಮೆ ಕಂಪನಿ ವಿರುದ್ಧ ದೂರು ದಾಖಲು

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು, ವಿವಿಧ ತಂಡಗಳ ಮುಖ್ಯಸ್ಥರು ಹಾಗೂ ನೋಡಲ್ ಅಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ಚುನಾವಣೆಗೆ ಸಂಬಂಧಿಸಿದಂತೆ ಈಗವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ.

ಆಯ್ಕೆ ಬಯಸುವ ಉಮೇದುವಾರರು ತಮ್ಮ ಅರ್ಜಿ ಸಲ್ಲಿಕೆಗೆ ಕೊನೆಯ ಮೂರು ದಿನಗಳು ಮಾತ್ರ ಉಳಿದಿದ್ದು, ಚುನಾವಣೆಯ ಕರ್ತವ್ಯ ದಿನೇ ದಿನೇ ಹೆಚ್ಚಾಗುತ್ತಾ ಹೋಗುತ್ತದೆ. ನಿಯೋಜಿತ ಅಧಿಕಾರಿಗಳು ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷತನತೋರದೇ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿರು.

ಇದನ್ನೂ ಓದಿ: ಅಖಾಡಕ್ಕೆ ರಾಜಾಹುಲಿ ಎಂಟ್ರಿ ಶಮನವಾಯ್ತು ಚಿತ್ರದುರ್ಗ ಬಿಜೆಪಿ ಬಂಡಾಯ

ಚಿತ್ರದುರ್ಗ ಲೋಕಸಭಾ ಚುನಾವಣೆಗೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ, ತಪ್ಪಿದಲ್ಲಿ ಸಂಭಾವ್ಯ ಘಟನೆಗಳಿಗೆ ತಮ್ಮನ್ನೆ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದರು.

ಚೆಕ್‌ಪೋಸ್ಟ್ ಸಿಬ್ಬಂಧಿಗಳು ಹಾಗೂ ಸಂಚಾರಿದಳ ಸೇರಿದಂತೆ ವಿವಿಧ ತಂಡಗಳು ಸದಾ ಎಚ್ಚರಿಕೆಯಿಂದಿದ್ದು ಕಾರ್ಯನಿರ್ವಹಿಸಬೇಕು. ಈ ವಿಷಯಗಳಲ್ಲಿ ನೋಡಲ್ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಿದ ಅವರು, ಮಾಧ್ಯಮ ಪ್ರಮಾಣೀಕರಣ ಮತ್ತು ಉಸ್ತುವಾರಿ ಸಮಿತಿಯ ಅಧಿಕಾರಿಗಳು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾಗುವ ಕಾಸಿಗಾಗಿ ಸುದ್ದಿ, ಜಾಹಿರಾತು, ವೈಯಕ್ತಿಕ ತೇಜೋವಧೆ ಮಾಡುವಂತಹ ಸುದ್ದಿಭಾಗಗಳು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಪ್ರತಿ ವಿಡಿಯೋ ತುಣುಕುಗಳ ಬಗ್ಗೆ ಗಮನಿಸಿ, ನಿಯಮಾನುಸಾರ ಕ್ರಮಕ್ಕೆ ಶಿಫಾರಸ್ಸು ಮಾಡಬೇಕು ಎಂದರು.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ನಾಮಪತ್ರ ಸಲ್ಲಿಕೆ

ಚುನಾವಣಾ ಕರ್ತವ್ಯಕ್ಕೆ ಅಧಿಕಾರಿ-ಸಿಬ್ಬಂಧಿಗಳಿಗೆ ಈಗಾಗಲೇ ಹಲವು ತರಬೇತಿಗಳಾಗಿದ್ದು, ಇನ್ನುಳಿದ ಮತಗಟ್ಟೆ ಮತ್ತಿತರ ಸಿಬ್ಭಂದಿಗಳಿಗೆ ಶೀಘ್ರದಲ್ಲಿ ತರಬೇತಿ ಆಯೋಜಿಸಲಾಗುತ್ತಿದೆ. ಸಲ್ಲದ ನೆಪವೊಡ್ಡಿ ಚುನಾವಣಾ ಕರ್ತವ್ಯದಿಂದ ವಿನಾಯಿತ ಕೇಳುವ ನೌಕರರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದರು.

85+ ಮತ್ತು ವಿಕಲಾಂಗರು ಸೇರಿದಂತೆ 12ಡಿ ತಾವಿರುವಲ್ಲಿಯೇ ಮತದಾನ ಮಾಡಲು ಕೋರಿಕೆ ಸಲ್ಲಿಸುವ ಅರ್ಜಿಯ ಪ್ರತಿಯನ್ನು ಅರ್ಹರೆಲ್ಲರಿಗೂ ತಲುಪಿಸಲಾಗುವುದು. ಅಂಚೆ ಮತದಾನ ಬಯಸಿರುವವರ ವಿವರಗಳನ್ನು ಸಂಬಂಧಿಸಿದ ಅಧಿಕಾರಿಗಳು ಸಕ್ರಮ ಪ್ರಾಧಿಕಾರಕ್ಕೆ ತಲುಪಿಸುವಂತೆ ಸೂಚಿಸಿದ ಅವರು, ಚುನಾವಣೆಯ ಎಲ್ಲಾ ಕಾರ್ಯಗಳಲ್ಲಿ ಅಧಿಕಾರಿಗಳ ನಡುವೆ ಸಮನ್ವಯತೆ ಇರಬೇಕಾದದ್ದು ಅಗತ್ಯ ಎಂದರು.

ಇದನ್ನೂ ಓದಿ: ಜಿಲ್ಲೆಗೆ ಆಗಿರುವ ಅನ್ಯಾಯ ಸರಿಪಡಿಸಲು ಕಾಂಗ್ರೆಸ್ ಗೆಲ್ಲಬೇಕು

ಈ ಹಿಂದಿನ ಚುನಾವಣೆಗಳಲ್ಲಿ ಶೇ.70ಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳಲ್ಲಿನ ಮತದಾರರ ಮನವೊಲಿಕೆಗೆ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಲವು ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸಲಾಗುವುದು, ಮತಗಟ್ಟೆಗಳಲ್ಲಿ ಮತದಾರರ ಅನುಕೂಲಕ್ಕೆ ಅಗತ್ಯವಾಗಿರುವ ನೀರು, ನೆರಳು, ವಿದ್ಯುತ್ ಮತು ಶೌಚಾಲಯ ಮುಂತಾದ ಸೌಲಭ್ಯಗಳನ್ನು ಒದಗಿಸಬೇಕು.

ಆರೋಗ್ಯ ಇಲಾಖೆ, ವಿದ್ಯುತ್ ಇಲಾಖೆ ಹಾಗೂ ಕುಡಿಯುವ ನೀರು ಸರಬರಾಜು ಮುಂತಾದ ಇಲಾಖೆಯ ಅಧಿಕಾರಿಗಳು ಚುನಾವಣಾ ಕಾರ್ಯ ಮುಕ್ತಾಯಗೊಳ್ಳುವವರೆಗೆ ಕಾರ್ಯಸ್ಥಾನದಲ್ಲಿರುವಂತೆ ಸೂಚಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದರ್ ಕುಮಾರ್ ಮೀನಾ ಅವರು ಮಾತನಾಡಿ, ಚೆಕ್‍ಪೆÇೀಸ್ಟ್ಗಳನ್ನು ಹಾದು ಹೋಗುವ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡುವಂತೆ ಸೂಚಿಸಿದರು.

ಇದನ್ನೂ ಓದಿ: ಅಪ್ಪ-ಮಗನ ಸಂಬಂಧ ಕೆಡಿಸಲು ಬರಬೇಡ

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಎಂ.ಕುಮಾರಸ್ವಾಮಿ ಸೇರಿದಂತೆ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು, ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgameetingOfficerst venkateshಅಧಿಕಾರಿಗಳುಚಿತ್ರದುರ್ಗಟಿ.ವೆಂಕಟೇಶ್ಸಭೆ
Share This Article
Facebook Email Print
Previous Article ಬೆಳೆ ವಿಮೆ ಕಂಪನಿ ವಿರುದ್ಧ ದೂರು ದಾಖಲು | ಸಭೆಗೆ ಅಧಿಕಾರಿಗಳು ಚಕ್ಕರ್‌ | ರೈತರ ಆಕ್ರೋಶ |
Next Article ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅರ್.ಟಿ.ರವಿಕುಮಾರ್ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅರ್.ಟಿ.ರವಿಕುಮಾರ್ | ಭಯ, ಒತ್ತಡಗಳಿಂದ ಮುಕ್ತರಾಗಿ ಕೆಲಸ ನಿರ್ವಹಿಸಿ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ವಿಕಲಚೇತನರ ರಾಷ್ಟ್ರ ಪ್ರಶಸ್ತಿ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | ಬಳಿಕ PRESS MEET | ಸಂವಿಧಾನವೇ ಧರ್ಮ | ಮತದಾರರೇ ದೇವರು ಎಂದು ಭಾವುಕ
ಮುಖ್ಯ ಸುದ್ದಿ
ಕಾರಾಗೃಹ ಇಲಾಖೆಯಲ್ಲಿ ಸೈನಿಕರ ನೇಮಕಾತಿ | ಮೇ.29 ರಿಂದ ನೇರ ಸಂದರ್ಶನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up