By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    3 hours ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    8 hours ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    8 hours ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    20 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    8 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    24 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    7 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    8 hours ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    1 day ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    1 day ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
Reading: ಅಂಬೇಡ್ಕರ್ ಬಗ್ಗೆ ಲೇಖಕ ಅರುಣ್ ಜೋಳದಕೂಡ್ಲಿಗಿ ಮಾತುಗಳು…
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಂಬೇಡ್ಕರ್ ಬಗ್ಗೆ ಲೇಖಕ ಅರುಣ್ ಜೋಳದಕೂಡ್ಲಿಗಿ ಮಾತುಗಳು…

chitradurganews.com
Last updated: 14 April 2024 19:58
chitradurganews.com
2 years ago
Share
ಅರುಣ್ ಜೋಳದಕೂಡ್ಲಿಗಿ
ಅರುಣ್ ಜೋಳದಕೂಡ್ಲಿಗಿ
SHARE

CHITRADURGA NEWS | 14 APRIL 2024

ಕಳೆದ ಹತ್ತು ವರ್ಷಗಳಿಂದ ಜಾಗತಿಕ ವಲಯದಲ್ಲಿ ಅಂಬೇಡ್ಕರ್ ಕುರಿತ ಚರ್ಚೆ, ಸಂವಾದ ಕಾರ್ಯಕ್ರಮಗಳು ಹೆಚ್ಚಾಗುತ್ತಿವೆ ಎಂದು ಲೇಖಕ ಅರುಣ್ ಜೋಳದಕೂಡ್ಲಿಗಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ 133ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ: ಅಂಬೇಡ್ಕರರನ್ನು ಪ್ರಧಾನಿ ಮಾಡಬಹುದಿತ್ತು | ಎಂಎಲ್ಸಿ ರವಿಕುಮಾರ್

ಇಂದು ಜಾಗತಿಕ ಮಟ್ಟದ ವಿದ್ವತ್ ವಲಯ ಅಂಬೇಡ್ಕರ್ ಕಣ್ಣೋಟದ ಮೂಲಕ ಭಾರತವನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿರುವುದು ಮಹತ್ವದ ಬೆಳವಣಿಗೆ ಎಂದರು.

ಇಷ್ಟು ದಿನ ವೇದ ಉಪನಿಷತ್ತುಗಳ ಮೂಲಕ ಭಾರತವನ್ನು ಅರ್ಥ ಮಾಡಿಕೊಳ್ಳಲಾಗುತ್ತಿತ್ತು. ಆನಂತರ ವಿವೇಕಾನಂದರ ಭಾಷಣ, ಗಾಂಧೀಜಿಯ ಕಣ್ಣೋಟದಲ್ಲಿ ಭಾರತವನ್ನು ನೋಡಲಾಗುತ್ತಿತ್ತು. ಆದರೆ, ಈಗ ಅಂಬೇಡ್ಕರ್ ಕಣ್ಣೋಟದಲ್ಲಿ ಭಾರತವನ್ನು ನೋಡುವ ಮೂಲಕ ನಿಜವಾದ ಭಾರತವನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದರು.

ಇದನ್ನೂ ಓದಿ: ಕೋಟೆನಾಡಿಗೆ ಮೊದಲ ಮಳೆಯ ಸಿಂಚನ | ಶನಿವಾರ ಎಲ್ಲೆಲ್ಲಿ ಮಳೆ ಸುರಿದಿದೆ ನೋಡಿ..

ಅಂಬೇಡ್ಕರರನ್ನು ಆಯ್ದ ಬರಹಗಳು, ಹೇಳಿಕೆಗಳು, ಕೋಟ್‍ಗಳ ಮೂಲಕ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಬಾಬಾ ಸಾಹೇಬರು ಪ್ರತಿ ಕ್ಷಣವೂ ಬದಲಾವಣೆ ಬಯಸುತ್ತಿದ್ದರು. ಅವರ ಚಿಂತನೆ, ಆಲೋಚನೆಗಳು ನಿರಂತರ ಪ್ರಯಾಣದಲ್ಲಿರುತ್ತಿದ್ದವು. ಒಮ್ಮೆ ಅವರು ಹೇಳಿದ ಹೇಳಿಕೆಗೆ ಕೆಲ ಆನಂತರ ಅವರೇ ಉಲ್ಟಾ ಆಗಿರುತ್ತಿದ್ದರು. ಅವರ ವಿಚಾರಗಳ ಪಲ್ಲಟವಾಗುತ್ತಿದ್ದವು. ಒಮ್ಮೆ ಹಿಂದೂ ಧರ್ಮದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದರು. ಗೋ ಹತ್ಯೆ ಬಗ್ಗೆ ಮಾತನಾಡಿದ್ದರು. ಈಗ ಆರೆಸ್ಸೆಸ್ಸ್ ಅದನ್ನೇ ಇಟ್ಟುಕೊಂಡು ಮಾತನಾಡುತ್ತಿದೆ. ಆದರೆ, ಆನಂತರ ಅವರ ಅಭಿಪ್ರಾಯಗಳು ಪಲ್ಲಟವಾಗುತ್ತಿದ್ದವು.

ಇದನ್ನೂ ಓದಿ:  ಕೋಟೆನಾಡಿನಲ್ಲಿ ರಾಜಾಹುಲಿ ಮತ ಶಿಖಾರಿ | ಒಂದೇ ದಿನ ಮೂರು ಸಮಾವೇಶಗಳಲ್ಲಿ ಭಾಗವಹಿಸಿದ ಬಿಎಸ್‍ವೈ

ಇಸ್ಲಾಂನಲ್ಲಿ ಸಮಾನತೆ ಇದೆ ಎಂಬ ಅಭಿಪ್ರಾಯಕ್ಕೆ ಬಂದಿದ್ದರು. ಈ ಹಂತದಲ್ಲಿ ಮಹಾರಾಷ್ಟ್ರದಲ್ಲಿ ಸುಮಾರು 500 ಕುಟುಂಬಗಳು ಇಸ್ಲಾಂಗೆ ಮತಾಂತರ ಆಗಿದ್ದವು. ಆನಂತರ ಅಲ್ಲಿ ಸಮಸ್ಯೆ ಇದೆ ಎಂದು ಹೇಳಿದ್ದರು. ಬುದ್ಧನ ಬಳಿ ಹೋದಾಗ ಮಾತ್ರ ಪ್ರಬುದ್ಧರಾಗುತ್ತೇವೆ ಎಂದು ಬಾಬಾ ಸಾಹೇಬರು ಹೇಳಿದ್ದರು ಎಂದು ಅರುಣ್ ವಿವರಿಸಿದರು.

ಡಾ.ಬಿ.ಆರ್.ಅಂಬೇಡ್ಕರ್
ಡಾ.ಬಿ.ಆರ್.ಅಂಬೇಡ್ಕರ್

ವಿಚಾರಗಳನ್ನು ತರ್ಕ, ಪ್ರಯೋಗಗಳ ಮೂಲಕ ಗಮನಿಸುತ್ತಿದ್ದರು. ಶಿಕ್ಷಣದ ವಿಚಾರದಲ್ಲಿ ಪ್ರಯೋಗ ನಡೆಸಿದ್ದರು. ಇದರ ಭಾಗವೇ ರೆಸಿಡೆನ್ಶಿಯಲ್ ಶಾಲೆಗಳ ಪ್ರಾರಂಭ. ಧಾರವಾಡದಲ್ಲಿ ಕೂಡಾ ಒಂದು ಶಾಲೆ ತೆರೆದಿದ್ದರು. ದಲಿತ ಮಕ್ಕಳು ಮನೆಯ ಸಮಸ್ಯೆಯಲ್ಲಿ ಕಳೆದು ಹೋಗಿ ಶಿಕ್ಷಣದಲ್ಲಿ ಹಿಂದೆ ಬೀಳುತ್ತಾರೆ. ಆದ್ದರಿಂದ ಮನೆಯಿಂದ ಹೊರಗೆ ಇದ್ದು ಕಲಿಯಲಿ ಎನ್ನುವ ಭಾವನೆ ಅವರಲ್ಲಿತ್ತು ಎಂದರು.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಗೂಳಿಹಟ್ಟಿ ಶೇಖರ್

ಭಾರತದ ಪತ್ರಿಕೋದ್ಯಮ ಇತಿಹಾಸದಲ್ಲಿ ಅಂಬೇಡ್ಕರ್ ಎಲ್ಲಿಯೂ ದಾಖಲಾಗಿಲ್ಲ. ಆದರೆ, ಅವರು 36 ವರ್ಷ ಪತ್ರಕರ್ತರಾಗಿದ್ದರು. ಮೂಕನಾಯಕ, ಬಹಿಷ್ಕøತ ಭಾರತ ಹೀಗೆ ಹಲವು ಪತ್ರಿಕೆಗಳನ್ನು ನಡೆಸಿದ್ದರು. ಆಗಲೇ ಅಂಬೇಡ್ಕರ್ ವಿರುದ್ಧ ಇತರೆ ಪತ್ರಿಕೆಗಳಲ್ಲಿ ಸುಳ್ಳು ಸುದ್ದಿಗಳು ಪ್ರಕಟವಾಗಿದ್ದವು. ಭಾರತದ ಪತ್ರಿಕೋದ್ಯಮ ಬ್ರಾಹ್ಮಣರ ಹಿಡಿತದಲ್ಲಿದೆ ಎಂದು ಹಿಂದೆಯೇ ಹೇಳಿದ್ದರು. ಪತ್ರಿಕೋದ್ಯಮ ಕಾಂಗ್ರೆಸ್ ಪರವಾಗಿದೆ ಎನ್ನುವ ಮಾತನ್ನು ಹೇಳಿದ್ದರು. ಈಗ ಪರಿಸ್ಥಿತಿ ಭಿನ್ನವಾಗಿದೆ ಎಂದು ಅರುಣ್ ಜೋಳದಕೂಡ್ಲಿಗಿ ಹೇಳಿದರು.

ಇದನ್ನೂ ಓದಿ: ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಗೆಲ್ಲಬೇಕಿದೆ | ಸಚಿವ ಕೆ. ಹೆಚ್. ಮುನಿಯಪ್ಪ

ಮೂಕ ನಾಯಕ ಪತ್ರಿಕೆ ಆರಂಭವಾದಾಗ ಮುಂಬೈ ಕ್ರಾನಿಕಲ್ ಹಾಗೂ ಕೇಸರಿ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿಸಲು ಮನವಿ ಮಾಡಿದ್ದರು. ಆದರೆ, ಜಾಹೀರಾತು ಹಾಕಿರಲಿಲ್ಲ. ಬಾಬಾ ಸಾಹೇಬರು ಪ್ರತಿ ಹೋರಾಟ, ಚಳುವಳಿ ಕಟ್ಟುವಾಗಲೂ ಒಂದೊಂದು ಪತ್ರಿಕೆ ಆರಂಭವಾಗಿದೆ. ಜಾಹೀರಾತುಗಳಿಲ್ಲದೆ ಪತ್ರಿಕೆ ನಡೆಸುತ್ತಿದ್ದರು. ಇದು ಆರ್ಥಿಕ ಮುಗ್ಗಟ್ಟಿಗೂ ಕಾರಣವಾಗಿರಬಹುದು. ಬಹಿಷ್ಕøತ ಭಾರತ್ ಪತ್ರಿಕೆಗೆ ಅಂಬೇಡ್ಕರರೇ 18 ಅಂಕಣಗಳನ್ನು ಬರೆಯುತ್ತಿದ್ದರು. ಇತರೆ ಪತ್ರಿಕೆಗಳಲ್ಲಿ ಬರುತ್ತಿದ್ದ ಸುಳ್ಳು ವರದಿಗಳಿಗೆ ಫ್ಯಾಕ್ಟ್ ಚೆಕ್ ರೀತಿಯಲ್ಲಿ ಬಾಬಾ ಸಾಹೇಬರ ಪತ್ರಿಕೆಗಳಲ್ಲಿ ವರದಿಗಳು ಬರುತ್ತಿದ್ದವು ಎಂದು ಅರುಣ್ ಜೋಳದಕೂಡ್ಲಿಗಿ ವಿವರಿಸಿದರು.

ವಾರ್ತಾಧಿಕಾರಿ ಮಾರುತಿ ಮಾತನಾಡಿ, ಭಾರತದಲ್ಲಿ ಅಂಬೇಡ್ಕರರು ಇರದೆ ಹೋಗಿದ್ದರೆ, ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗೆ ಅವರು ಧ್ವನಿ ಎತ್ತದಿದ್ದರೆ ಭಾರತದ ಪರಿಸ್ಥಿತಿ ಹೇಗಿರುತ್ತಿತ್ತು ಎನ್ನುವುದು ಊಹೆಗೆ ನಿಲುಕದು. ಜಗತ್ತಿನ ಅತೀ ಹಿಂದುಳಿದ ದೇಶಗಳ ಸಾಲಿನನಲಿ ಭಾರತ ಇರುತ್ತಿತ್ತು ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣಕ್ಕೆ ಆದ್ಯತೆ | ಗೋವಿಂದ ಕಾರಜೋಳ

ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಗೌಡಗೆರೆ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು ವೇದಿಕೆಯಲ್ಲಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Arun JoladakoodligiChitradurgaDr. B.R. Ambedkarಅರುಣ್ ಜೋಳದಕೂಡ್ಲಿಗಿಚಿತ್ರದುರ್ಗಡಾ.ಬಿ.ಆರ್.ಅಂಬೇಡ್ಕರ್
Share This Article
Facebook Email Print
Previous Article ಎನ್.ರವಿಕುಮಾರ್ ಅಂಬೇಡ್ಕರರನ್ನು ಪ್ರಧಾನಿ ಮಾಡಬಹುದಿತ್ತು | ಎಂಎಲ್ಸಿ ರವಿಕುಮಾರ್
Next Article ಮತದಾನ ಮತ್ತು ಮತದಾರರ ಜಾಗೃತಿ ಕವಿಗೋಷ್ಠಿ ಕಾರ್ಯಕ್ರಮ ಯುವಜನರು ತಪ್ಪದೇ ಮತ ಚಲಾಯಿಸಿ | ಜಿ.ಎನ್.ಮಲ್ಲಿಕಾರ್ಜುನ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಟಿ. ರಘುಮೂರ್ತಿ
ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
ಮುಖ್ಯ ಸುದ್ದಿ
Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
ಭಾರತೀಯ ವಿಜ್ಞಾನ ಸಂಸ್ಥೆ
ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up