By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    35 minutes ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    9 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    9 hours ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    9 hours ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    20 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    9 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    60 minutes ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    8 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    9 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ವಿಧಾನ ಪರಿಷತ್ತಿನಲ್ಲಿ ಬಹುಮತ ಬೇಕು | ಡಿ.ಟಿ.ಶ್ರೀನಿವಾಸ್ ಗೆಲ್ಲಿಸಲು ಪಣ ತೊಡಿ | ಮಯೂರ್ ಜಯಕುಮಾರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿಧಾನ ಪರಿಷತ್ತಿನಲ್ಲಿ ಬಹುಮತ ಬೇಕು | ಡಿ.ಟಿ.ಶ್ರೀನಿವಾಸ್ ಗೆಲ್ಲಿಸಲು ಪಣ ತೊಡಿ | ಮಯೂರ್ ಜಯಕುಮಾರ್

News Desk Chitradurga News
Last updated: 17 May 2024 19:20
News Desk Chitradurga News
2 years ago
Share
ಪೂರ್ವಬಾವಿ ಸಭೆಯಲ್ಲಿ ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜಯಕುಮಾರ್
ಪೂರ್ವಬಾವಿ ಸಭೆಯಲ್ಲಿ ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜಯಕುಮಾರ್
SHARE

CHITRADURGA NEWS | 17 MAY 2024

ಚಿತ್ರದುರ್ಗ: ವಿಧಾನ ಪರಿಷತ್ತಿನಲ್ಲಿ ಬಹುಮತ ಬೇಕಾಗಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ ಅವರನ್ನು ಗೆಲ್ಲಿಸಲು ಪಣ ತೊಡಬೇಕು ಎಂದು ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜಯಕುಮಾರ್ ಪದಾಧಿಕಾರಿಗಳಿಗೆ ಹೇಳಿದರು.

ಇದನ್ನೂ ಓದಿ: ಭರವಸೆ ಮೂಡಿಸಿದ ಮಳೆರಾಯ | ಚಿಕ್ಕಜಾಜೂರು ಭಾಗದಲ್ಲಿ ಹದ ಮಳೆ

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂಗವಾಗಿ ನಡೆದ ಪೂರ್ವಬಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು.

ಮುಂದಿನ ತಿಂಗಳು ನಡೆಯಲಿರುವ ಆಗ್ನೇಯ ಶಿಕ್ಷಕರ ಪದವೀಧರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ನಮ್ಮ ಅಭ್ಯರ್ಥಿ ಸೋಲಬಾರದು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರುಗಳಿಗೆ ಖಡಕ್ ಎಚ್ಚರಿಕೆ ನೀಡಿರುವುದರಿಂದ ಈ ಚುನಾವಣೆಯನ್ನು ನಿರ್ಲಕ್ಷಿಸಬಾರದು. ಮತದಾನಕ್ಕೆ ಸಮಯ ತುಂಬಾ ಕಡಿಮೆ ಇರುವುದರಿಂದ ಈಗಿನಿಂದಲೇ ಶಿಕ್ಷಕರುಗಳ ಬಳಿ ಹೋಗಿ ಅಭ್ಯರ್ಥಿ ಪರ ಮತ ಯಾಚಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ | ಮೇ.18 ರಿಂದ 22 ರವರೆಗೆ ಧಾರಾಕಾರ ಮಳೆ

ಜಿಲ್ಲಾ ಮಟ್ಟದಲ್ಲಿ ವಾರ್ ರೂಂ ತೆರೆದು ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚಿಸಿ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳ ಜೊತೆ ಚರ್ಚಿಸಿ ಪ್ರತಿ ನಿತ್ಯವು ನನಗೆ ವರದಿ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಮಯೂರ್ ಜಯಕುಮಾರ್ ಸೂಚಿಸಿದರು.

ಕೆ.ಪಿ.ಸಿ.ಸಿ. ಉಸ್ತುವಾರಿ ಮುರಳಿಧರ ಹಾಲಪ್ಪ ಮಾತನಾಡಿ, ಪಾರ್ಲಿಮೆಂಟ್ ಹಾಗೂ ಲೋಕಸಭೆ ಚುನಾವಣೆಯನ್ನು ಹೇಗೆ ಸಮರ್ಥವಾಗಿ ನಿಭಾಯಿಸಿದೆವೋ ಅದಕ್ಕಿಂತಲೂ ಹೆಚ್ಚು ಮುತುವರ್ಜಿಯನ್ನು ವಿಧಾನಪರಿಷತ್ ಚುನಾವಣೆಯಲ್ಲಿ ವಹಿಸಬೇಕಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರಿಗೆ ಶೇ.80 ಕ್ಕಿಂತ ಹೆಚ್ಚಿನ ಮತಗಳು ಸಿಗಬೇಕು. ಪದವೀಧರ ಶಿಕ್ಷಕರುಗಳನ್ನು ಸಂಪರ್ಕಿಸಿ ಮತ ಕೇಳಿ. ವಿಧಾನಸಭೆಯಲ್ಲಿ ಯಾವುದೇ ಬಿಲ್ ಪಾಸ್ ಆಗಬೇಕೆಂದರೆ ವಿಧಾನಪರಿಷತ್‍ನಲ್ಲಿ ಬಹುಮತವಿರಬೇಕು. ಹಾಗಾಗಿ ಈ ಚುನಾವಣೆ ಅತ್ಯಂತ ಮಹತ್ವವಿದೆ ಎಂದರು.

ಇದನ್ನೂ ಓದಿ: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ | ಇಲ್ಲಿದೆ ನೋಡಿ ಮತದಾನ ಕೇಂದ್ರಗಳ ಪಟ್ಟಿ

ಕಾಂಗ್ರೆಸ್‍ಗೆ ತ್ಯಾಗ ಬಲಿದಾನಗಳ ಇತಿಹಾಸವಿದೆ. ಎಸ್.ನಿಜಲಿಂಗಪ್ಪ, ಕೆಂಗಲ್ ಹನುಮಂತಯ್ಯ ಇವರುಗಳು ಸ್ವಾತಂತ್ರಕ್ಕಾಗಿ ಹೋರಾಡಿ ಜೈಲಿಗೆ ಹೋಗಿ ಬಂದಿದ್ದಾರೆ. ಇಂತಹ ನಾಯಕರುಗಳನ್ನು ಸ್ಮರಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿರುವುದರಿಂದ ಪದಾಧಿಕಾರಿಗಳು, ಕಾರ್ಯಕರ್ತರು, ಶಾಸಕರು, ಮುಖಂಡರುಗಳು ವಿಧಾನಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿಕೊಳ್ಳಲು ಇದೊಂದು ಒಳ್ಳೆಯ ಅವಕಾಶ, ವಿಧಾನಸಭೆ ಹಾಗೂ ಪಾರ್ಲಿಮೆಂಟ್ ಚುನಾವಣೆಯಲ್ಲಿ ಹೇಗೆ ಉತ್ಸಾಹದಿಂದ ಅಭ್ಯರ್ಥಿಗಳ ಪರ ಕೆಲಸ ಮಾಡಿದಿರೋ ಅದೇ ರೀತಿ ವಿಧಾನಪರಿಷತ್ ಚುನಾವಣೆಯಲ್ಲಿಯೂ ಲವಲವಿಕೆಯಿಂದ ಗೆಲುವಿಗೆ ಶ್ರಮಿಸುವಂತೆ ಹೇಳಿದರು.

ಇದನ್ನೂ ಓದಿ: ಮೊರಾರ್ಜಿ ದೇಸಾಯಿ ವಸತಿ ಕಾಲೇಜುನಲ್ಲಿ 1sಣ ಪಿಯುಸಿಗೆ ಉಚಿತ ಪ್ರವೇಶ | ಅರ್ಜಿ ಆಹ್ವಾನ

ಮಾಜಿ ಮಂತ್ರಿ ಹೆಚ್.ಆಂಜನೇಯ ಮಾತನಾಡಿ, ಸಮರ್ಥ ಅಭ್ಯರ್ಥಿಯನ್ನು ಪಕ್ಷ ಚುನಾವಣೆಗಿಳಿಸಿದೆ. ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಹೋಗಿ ಅಭ್ಯರ್ಥಿ ಪರ ಮತ ಕೇಳಿ. ಶಿಕ್ಷಕರುಗಳಿಗೆ ಹೆಚ್ಚು ಸೌಲಭ್ಯಗಳನ್ನು ಕೊಟ್ಟಿರುವುದು ನಮ್ಮ ಪಕ್ಷ ಎನ್ನುವುದನ್ನು ಮನವರಿಕೆ ಮಾಡಿಕೊಡಿ. ಪ್ರಣಾಳಿಕೆಯಲ್ಲಿ ಹೇಳಿದ್ದನ್ನು ಚಾಚು ತಪ್ಪದೆ ಪಾಲಿಸಿದ್ದೇವೆ. ಹಾಗಾಗಿ ಈ ಚುನಾವಣೆಯನ್ನು ಗೆಲ್ಲಲೇಬೇಕು ಎಂದು ಪದಾಧಿಕಾರಿಗಳಿಗೆ ತಿಳಿಸಿದರು.

ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಐದು ಜಿಲ್ಲೆಗಳಿಂದ 11222 ಹಳ್ಳಿಗಳಿವೆ. ಹಿಂದಿನ ಸಮಸ್ಯೆಗಳೆ ಬೇರೆ, ಈಗಿರುವ ಸಮಸ್ಯೆಗಳೆ ಬೇರೆ. ವೇತನದಲ್ಲಿ ತಾರತಮ್ಯ, ಬಡ್ತಿ, ಹೀಗೆ ಹತ್ತು ಹಲವಾರು ಬೇಡಿಕೆಗಳು ಈಡೇರಬೇಕಿದೆ. ಬಿ.ಎಸ್.ಯಡಿಯೂರಪ್ಪ, ಕುಮಾರಸ್ವಾಮಿ ಇವರುಗಳ ಮೈತ್ರಿ ಸರ್ಕಾರವಿದ್ದಾಗ ಎನ್.ಪಿ.ಎಸ್. ಜಾರಿಗೆ ಬಂತು. ಖಾಸಗಿ, ಅನುದಾನಿತ ಸಂಸ್ಥೆ, ಸರ್ಕಾರಿ ಶಾಲೆಗಳು, ಪಿ.ಯು.ಸಿ. ಪದವಿ, ಸ್ನಾತಕೋತ್ತರ, ಡಿಪ್ಲಮೋ, ಐ.ಟಿ.ಐ. ಕಾಲೇಜುಗಳಿಗೆ ಹೋಗಿ ನನ್ನ ಪರ ಮತ ಕೇಳಿ ಎಂದು ಪದಾಧಿಕಾರಿಗಳಲ್ಲಿ ವಿನಂತಿಸಿದರು.

ಇದನ್ನೂ ಓದಿ: ನಿಮ್ಮ ಮನೆಗೆ ಕೊರಿಯರ್‌ ಬಂದರೆ ಎಚ್ಚರ | ಸ್ವೀಕರಿಸುವ ಮುನ್ನ ಯೋಚಿಸಿ

ಸಭೆಯಲ್ಲಿ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳಾದ ನೇರ್ಲಗುಂಟೆ ರಾಮಪ್ಪ, ಹುಸೇನ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕೆ.ಪಿ.ಸಿ.ಸಿ. ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ ಸೇರಿದಂತೆ ಕಾರ್ಯದರ್ಶಿಗಳು, ಪದಾಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurga newsDT SrinivasElectionKannada Latest NewsMayur JayakumarSouth East Teachers Constituencythe majorityಆಗ್ನೇಯ ಶಿಕ್ಷಕರ ಕ್ಷೇತ್ರಕನ್ನಡ ಲೇಟೆಸ್ಟ್ ಸುದ್ದಿಚಿತ್ರದುರ್ಗ ಸುದ್ದಿಚುನಾವಣೆಡಿ.ಟಿ.ಶ್ರೀನಿವಾಸ್ಬಹುಮತಮಯೂರ್ ಜಯಕುಮಾರ್
Share This Article
Facebook Email Print
Previous Article Rain ಭರವಸೆ ಮೂಡಿಸಿದ ಮಳೆರಾಯ | ಚಿಕ್ಕಜಾಜೂರು ಭಾಗದಲ್ಲಿ ಹದ ಮಳೆ
Next Article ಚಿತ್ರದುರ್ಗದಲ್ಲಿ ಅರ್ಧ ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆ ಚಿತ್ರದುರ್ಗದಲ್ಲಿ ಧಾರಾಕಾರ ಮಳೆ | ಅರ್ಧ ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆ
Leave a Comment

Leave a Reply Cancel reply

Your email address will not be published. Required fields are marked *

ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up