By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: 30 ಸಾವಿರದವರೆಗೆ ಉಚಿತ ಚಿಕಿತ್ಸೆ | ಹೆದ್ದಾರಿ ಪ್ರಯಾಣಿಕರಿಗೆ ಬಸವೇಶ್ವರ ಆಸ್ಪತ್ರೆಯಲ್ಲಿ ನೆರವು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » 30 ಸಾವಿರದವರೆಗೆ ಉಚಿತ ಚಿಕಿತ್ಸೆ | ಹೆದ್ದಾರಿ ಪ್ರಯಾಣಿಕರಿಗೆ ಬಸವೇಶ್ವರ ಆಸ್ಪತ್ರೆಯಲ್ಲಿ ನೆರವು

ಮುಖ್ಯ ಸುದ್ದಿ

30 ಸಾವಿರದವರೆಗೆ ಉಚಿತ ಚಿಕಿತ್ಸೆ | ಹೆದ್ದಾರಿ ಪ್ರಯಾಣಿಕರಿಗೆ ಬಸವೇಶ್ವರ ಆಸ್ಪತ್ರೆಯಲ್ಲಿ ನೆರವು

News Desk Chitradurga News
Last updated: 14 June 2024 19:03
News Desk Chitradurga News
1 year ago
Share
ಬಸವೇಶ್ವರ ಆಸ್ಪತ್ರೆ
ಬಸವೇಶ್ವರ ಆಸ್ಪತ್ರೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 JUNE2024

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾದ ಗಾಯಾಳುಗಳಿಗೆ 30 ಸಾವಿರದವರೆಗೂ ಉಚಿತ ತುರ್ತು ಚಿಕಿತ್ಸೆಯನ್ನು ಬಸವೇಶ್ವರ ಆಸ್ಪತ್ರೆಯಲ್ಲಿ ನೀಡಲಾಗುವುದು.

ಇದನ್ನೂ ಓದಿ: ಚಿನ್ನದ ಸರ ಕಳೆದುಕೊಂಡ ಮಹಿಳೆ | ಪ್ರಾಮಾಣಿಕತೆ ಮೆರೆದ ಮಠದ ಸಿಬ್ಬಂದಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಎಂಡಿ ಇಂಡಿಯಾ ಹಾಗೂ ಬಜಾಜ್‌ ಆಲೈಯನ್ಸ್‌ ವಿಮಾ ಕಂಪನಿ ಜೊತೆ ಬಸವೇಶ್ವರ ಆಸ್ಪತ್ರೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದ ವತಿಯಿಂದ ಎಂಡಿ ಇಂಡಿಯಾ, ಬಜಾಜ್‌ ಅಲೆಯನ್ಸ್‌ ಸಹಬಾಗಿತ್ವದಲ್ಲಿ ರಸ್ತೆ ಅಪಘಾತದ ಗಾಯಾಳುಗಳಿಗೆ ನೆರವಾಗುವಂತೆ ಸುಮಾರು 30 ಸಾವಿರದವರೆಗೂ ಉಚಿತ ಚಿಕಿತ್ಸೆಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಆದೀಕ್ಷಕರಾದ ಡಾ.ಎಂ.ಎಸ್.ರಾಜೇಶ್‌ ತಿಳಿಸಿದರು.

ಬಸವೇಶ್ವರ ವೈದ್ಯಕೀಯ ಕಾಲೇಜಿನ ಉಪ ಆದೀಕ್ಷಕರಾದ ಡಾ ನಾಗೇಂದ್ರಗೌಡ ಮಾತನಾಡಿ, ಅಪಘಾತ ಸಂದರ್ಭದಂತಹ ತುರ್ತು ಸಂದರ್ಭಗಳಲ್ಲಿ ತಕ್ಷಣಕ್ಕೆ ಜೀವ ಉಳಿಸುವುದು ಮುಖ್ಯವಾಗಿರುತ್ತದೆ, ಆದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದ ಈ ಯೋಜನೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದರು.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ | ಪೊಲೀಸರಿಗೆ ಶರಣಾದ ಚಿತ್ರದುರ್ಗದ ಜಗ್ಗು, ಅನು

ಆಸ್ಪತ್ರೆಯ ಡೀನ್‌ ಡಾ.ಪ್ರಶಾಂತ್‌ ಮಾತನಾಡಿ, ನಗರದಲ್ಲಿ ಸುಮಾರು ಮೂರಕ್ಕು ಹೆಚ್ಚು ರಾಷ್ಟ್ರೀಯ ಹೆದ್ದಾರಿಗಳು ಹಾದೂ ಹೋಗಿದ್ದು, ಅತಿಯಾದ ಸಂಚಾರ ದಟ್ಟಣೆಯಿಂದ ಕೂಡಿರುತ್ತದೆ , ಇಂತಹ ಸಂದರ್ಭಗಳಲ್ಲಿ ಅಪಘಾತವಾದ ಗಾಯಾಳುವಿಗೆ ತುರ್ತು ಚಿಕಿತ್ಸೆಯ ಅಗತ್ಯತೆಯನ್ನು ಅರಿತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ, ಎಂ ಡಿ ಇಂಡಿಯಾ, ಬಜಾಜ್‌ ಅಲೆಯನ್ಸ್‌ ಸಹಬಾಗಿತ್ವದ ಈ ಯೋಜನೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಿ ಜೀವ ಉಳಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಯ ವ್ಯವಸ್ಥಾಪಕ ಸತ್ಯನಾರಾಯಣ್‌, ಮಾರ್ಕೆಟಿಂಗ್‌ ವಿಭಾಗದ ಮುಖಸ್ಥ ಪಿ.ಸತೀಶ್, ಎಂ ಡಿ ಇಂಡಿಯಾ, ಬಜಾಜ್‌ ಅಲೈಯನ್ಸ್‌ ಸಂಸ್ಥೆಯ ಯೋಜನಾ ನಿರ್ದೇಶಕ ಪ್ರವೀಣ್‌ ಕೂಮಾರ್‌ ಹಾಗೂ ಚಿತ್ರದುರ್ಗ ಜಿಲ್ಲಾ ಯೋಜನಾ ಸಂಯೋಜಕ ಡಿ.ಮಣಿಕಂಠನ್‌ ಉಪಸ್ಥಿತರಿದ್ದರು.

ಇದನ್ನೂ ಓದಿ: ನೀರಿನ ಪೈಪ್‌ಲೈನ್ ಮೇಲೆ ಕಣ್ಗಾವಲು | ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್‌ ಸೂಚನೆ

ಅಪಘಾತದಂತಹ ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾ ಯೋಜನಾ ಸಂಯೋಜಕ ಡಿ.ಮಣಿಕಂಠನ್‌ ರವರ ದೂರವಾಣಿ ಸಂಖ್ಯೆ: 7892305613 ಹಾಗೂ ಅಸ್ಪತ್ರೆಯ ಸಂಖೈ 18001021949 ಗೆ ಸಂಪರ್ಕಿಸಿ ಉಚಿತ ತುರ್ತು ಚಿಕಿತ್ಸೆ ಪಡೆಯಬಹುದಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BasaveshwarChitradurga newsFreeHospitalKannada Newstreatmentಆಸ್ಪತ್ರೆಉಚಿತಕನ್ನಡ ನ್ಯೂಸ್ಚಿಕಿತ್ಸೆಚಿತ್ರದುರ್ಗ ನ್ಯೂಸ್ಬಸವೇಶ್ವರ
Share This Article
Facebook Email Print
Previous Article ಸರವನ್ನು ದಂಪತಿಗೆ ನೀಡುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ ಚಿನ್ನದ ಸರ ಕಳೆದುಕೊಂಡ ಮಹಿಳೆ | ಪ್ರಾಮಾಣಿಕತೆ ಮೆರೆದ ಮಠದ ಸಿಬ್ಬಂದಿ
Next Article ಅನು ತಂದೆ ಚಂದ್ರಣ್ಣ ಮೃತ ರೇಣುಕಾಸ್ವಾಮಿ ಕೊಲೆ ಪ್ರಕರಣ | ಮಗ ಪೊಲೀಸ್ ವಶಕ್ಕೆ | ತಂದೆ ಲೋ ಬಿಪಿಯಿಂದ ಸಾವು
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up