By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
    ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
    22 hours ago
    ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ
    9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
    23 hours ago
    ರಂಗಯ್ಯನ ಬಾಗಿಲುಗೆ ಗುಲಾಬಿ ಬಣ್ಣದ ದೀಪಾಲಂಕಾರ
    ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು 
    23 hours ago
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    2 days ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    13 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    5 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    7 minutes ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    11 hours ago
    heart attack
    ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
    12 hours ago
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    1 day ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    1 day ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    2 days ago
Reading: DENGUE; ಅನಾರೋಗ್ಯದಿಂದ ನರಳುತ್ತಿದೆ ಆಸ್ಪತ್ರೆ ಮುಂದಿರುವ ಪಾರ್ಕ್ | ಡೆಂಘಿ ಸೊಳ್ಳೆ ಇಲ್ಲಿಲ್ಲ ಅಂತಿರಾ..!
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

DENGUE; ಅನಾರೋಗ್ಯದಿಂದ ನರಳುತ್ತಿದೆ ಆಸ್ಪತ್ರೆ ಮುಂದಿರುವ ಪಾರ್ಕ್ | ಡೆಂಘಿ ಸೊಳ್ಳೆ ಇಲ್ಲಿಲ್ಲ ಅಂತಿರಾ..!

News Desk Chitradurga News
Last updated: 8 July 2024 08:17
News Desk Chitradurga News
2 years ago
Share
ಅನಾರೋಗ್ಯದಿಂದ ನರಳುತ್ತಿದೆ ಆಸ್ಪತ್ರೆ ಮುಂದಿರುವ ಪಾರ್ಕ್
ಅನಾರೋಗ್ಯದಿಂದ ನರಳುತ್ತಿದೆ ಆಸ್ಪತ್ರೆ ಮುಂದಿರುವ ಪಾರ್ಕ್
SHARE

CHITRADURGA NEWS | 08 JULY 2024

ಚಿತ್ರದುರ್ಗ: ನಗರದ ಜಿಲ್ಲಾ ಆಸ್ಪತ್ರೆ ಮುಂದಿನ ಪಾರ್ಕ್ ನಲ್ಲಿ ಸ್ವಚ್ಛತೆ ಇಲ್ಲದೆ ಅನಾರೋಗ್ಯದಿಂದ ನರಳುತ್ತಿದು, ಡೆಂಘಿ ಹರಡಲು ಅನುಕೂಲ ಮಾಡಿಕೊಟ್ಟಂತಾಗಿದೆ.

ಇದನ್ನೂ ಓದಿ: ZEE KANNADA; ಝೀ ಕನ್ನಡದ ಮಹಾನಟಿ ಶೋ | ಚಿತ್ರದುರ್ಗದ ಗಗನ ಭಾರಿ ಫೈನಲ್‍ಗೆ ಆಯ್ಕೆ

ಪಾರ್ಕ್ನಲ್ಲಿ ಕೊಚ್ಚೆ ತುಂಬಿದ್ದು, ಅಲ್ಲಿರುವ ಅಂಗಡಿ ಮುಟ್ಟುಗಳು, ಹೋಟೆಲ್‌ಗಳು ಪಾತ್ರೆ ತೊಳೆದ ನೀರು, ಮಳೆ ನೀರು, ಕೊಚ್ಚೆ ನೀರು, ಎಲ್ಲವೂ ಸಹ ಪಾರ್ಕಿನಲ್ಲಿ ಶೇಖರಣೆಯಾಗಿ ನಿಂತು ದುರ್ವಾಸನೆ ಬೀರುತ್ತಿದ್ದು, ಸೊಳ್ಳೆಗಳಿಗೆ ವಾಸ ಸ್ಥಳವಾಗಿದೆ.

ನಗರಸಭೆಯವರು ಮತ್ತು ಸಾರ್ವಜನಿಕರು ಇಬ್ಬರು ಸಹ ಇಲ್ಲಿಯ ಸ್ವಚ್ಛತೆ ಬಗ್ಗೆ ಗಮನ ಹರಿಸದಿರುವುದರಿಂದ, ಮುಂದೊಂದಿನ ಆಸ್ಪತ್ರೆಯ ಮುಂದೆ ರೋಗ ಹರಡುವ ಉಗಮಸ್ಥಾನವಾಗಲಿದೆೆ ಎಂದು ಕರ್ನಾಟಕ ಜ್ಞಾನ-ವಿಜ್ಞಾನ ಸಮಿತಿ ಮತ್ತು ಕರ್ನಾಟಕ ಸರ್ವೋದಯ ಮಂಡಳಿಯ ಜಿಲ್ಲಾಧ್ಯಕ್ಷ ಡಾ.ಎಚ್.ಕೆ.ಎಸ್.ಸ್ವಾಮಿ ಅವರು ಆರೋಪಿಸಿದ್ದಾರೆ.

ಎಲ್ಲಾ ಕಡೆ ಡೆಂಗು ಹರಡುತ್ತಿದೆ ಎಂದು ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ಕೊಡುತ್ತಿರುವ ನಗರಸಭೆ, ಆರೋಗ್ಯ ಇಲಾಖೆ, ಜಿಲ್ಲಾಡಳಿತ, ಈ ಪಾರ್ಕಿನ ಸುತ್ತ ಒಮ್ಮೆ ಕಣ್ಣಾಡಿಸಿದರೆ, ಎಷ್ಟೊಂದು ಗಲೀಜು ತುಂಬಿಕೊಂಡಿದೆ, ದುರ್ವಾಸನೆ ಬರುತಿದ್ದು, ಜನರಿಗೂ ಪ್ರಾಣ ಗಳಿಗೂ ವ್ಯತ್ಯಾಸವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಒಂದು ಹೆಜ್ಜೆ ಇಟ್ಟು ಪಾರ್ಕಿನೊಳಗೆ ಹೋಗಿ ಕುಳಿತುಕೊಳ್ಳೋಣ ಎಂದು ಯಾರಾದರೂ ಹೊರಗಿನವರು ಬಂದರೆ, ಅವರು ಗಾಬರಿಯಾಗುವುದಂತೂ ನಿಶ್ಚಿತ. ಪಾರ್ಕಿನ ಒಳಗಡೆ ಹೆಜ್ಜೆ ಇಡಲಾರದಷ್ಟು ಗಲೀಜು ನೀರು ತುಂಬಿಕೊಂಡಿದೆ, ಕೊಳಚೆ ಪ್ರದೇಶವಾಗಿದೆ, ಕೊಳಚೆ ತುಂಬಿಕೊಂಡಿರುವ ನೀರಿನ ಸುತ್ತಮುತ್ತ ಹೋಟೆಲ್‌ಗಳು, ಅಂಗಡಿಗಳು ತಲೆ ಎತ್ತಿವೆ.

ಇದನ್ನೂ ಓದಿ: SATISH JARKIHOLI; ಸಚಿವ ಸತೀಶ್‍ ಜಾರಕಿಹೊಳಿ ಭೇಟಿಯಾದ ST ಸೇಲ್ ಅಧ್ಯಕ್ಷ ಬಿ.ಮಂಜುನಾಥ್

ಅಂಗಡಿ ಮಾಲೀಕರು ನಗರಸಭೆಗೆ ಹೆದರಿ, ಎಲ್ಲಾದರೂ ಇದರ ಬಗ್ಗೆ ದೂರು ನೀಡಿದರೆ, ನಮ್ಮ ಅಂಗಡಿಗಳನ್ನು ಎತ್ತಂಗಡಿ ಮಾಡುತ್ತಾರೆ ಎಂದು ಭಯ ಬಿತರಾಗಿದ್ದಾರೆ, ಕೆಲವರು ಸ್ವಲ್ಪ ಧೈರ್ಯ ಮಾಡಿ, ನಗರಸಭೆ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ, ಇಲ್ಲಿ ಕೊಳಚೆ ನಿರ್ಮಾಣವಾಗಿದೆ, ದಯವಿಟ್ಟು ಸ್ವಚ್ಛಗೊಳಿಸಿ ಎಂದು ವಿನಂತಿ ಮಾಡಿಕೊಂಡಿದ್ದಾರೆ.

ಆರೋಗ್ಯ ಇಲಾಖೆ ಆಸ್ಪತ್ರೆ ಎದುರುಗಡೆಯೇ ಇರುವ ಜಾಗದಲ್ಲಿ ಸ್ವಚ್ಛತೆ ಇಲ್ಲ ಅಂದಮೇಲೆ, ಇನ್ನು ದೂರದಲ್ಲಿರುವ ಗಲಿಜಿನ ಬಗ್ಗೆ ಚಿಂತಿಸುವರು ಯಾರು?

ನಗರದ ಸ್ವಚ್ಛತೆ ಬಗ್ಗೆ, ಸ್ವಚ್ಛತಾ ಅಧಿಕಾರಿಗಳು, ಆರೋಗ್ಯದ ಅಧಿಕಾರಿಗಳು, ಇವುಗಳನ್ನು ಸ್ವಲ್ಪ ಗಮನವಿಟ್ಟು ನೋಡಿ, ಆ ಕೊಳಚೆಗೆ ಒಂದಿಷ್ಟು ಮಣ್ಣು ಹಾಕಿಸಿ, ಚರಂಡಿಗೆ ನೀರಿನ ಸಂಪರ್ಕ ಕಲ್ಪಿಸಿ, ಅಲ್ಲಿ ಯಾವುದೇ ನೀರು ನಿಲ್ಲದಂತೆ ಮಾಡಿದರೆ, ಪಾರ್ಕ್ ಸುಂದರವಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: SILVER JUBILEE; ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ದೀಕ್ಷಾ ರಜತ ಮಹೋತ್ಸವ | ಭೋವಿ ಗುರುಪೀಠದಲ್ಲಿ ಪೂರ್ವಭಾವಿ ಸಭೆ

ಇಲ್ಲದಿದ್ದರೆ ಅಲ್ಲಿ ಡೆಂಗು ಉದ್ಭವವಾಗಲು ನಗರ ಸಭೆಯೇ ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಹಾಗಾಗಿ ತಕ್ಷಣ ನಗರ ಸಭೆಯವರು ಮತ್ತು ಸಾರ್ವಜನಿಕರು ಸ್ವಚ್ಛತೆಯ ಬಗ್ಗೆ ಗಮನಹರಿಸಬೇಕು.

ನಗರ ಸಭೆಯವರು ಸಾರ್ವಜನಿಕರ ಸಹಕಾರ ಪಡೆದು, ಅಲ್ಲಿ ಯಾರು ಶೌಚಾಲಯ, ಮೂತ್ರಾಲಯ, ಕಸ ಎಸೆವುದನಂತೆ ಹೇಳಬೇಕು. ಆಗ ಮಾತ್ರ ಜಿಲ್ಲಾ ಆಸ್ಪತ್ರೆಯ ಮುಂದಿನ ಪಾರ್ಕ್ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಅನುಕೂಲವಾಗುತ್ತದೆ ಎಂದು ಕರ್ನಾಟಕ ಸರ್ವೋದಯ ಮಂಡಳಿಯ ಜಿಲ್ಲಾಧ್ಯಕ್ಷ ಡಾ.ಎಚ್.ಕೆ.ಎಸ್.ಸ್ವಾಮಿ ಮನವಿ ಮಾಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurga newsDengueHospitalKannada NewsParkಅನಾರೋಗ್ಯಆಸ್ಪತ್ರೆಕನ್ನಡ ನ್ಯೂಸ್ಚಿತ್ರದುರ್ಗ ನ್ಯೂಸ್ಡೆಂಘಿಪಾರ್ಕ್
Share This Article
Facebook Email Print
Previous Article India is bringing free Wi-Fi to more than 1,000 villages this year
Next Article AV Manjunath submitted his nomination for the post of District President ELECTION; ವೀರಶೈವ ಮಹಾಸಭಾ ಜಿಲ್ಲಾ ಘಟಕದ ಚುನಾವಣೆ | 9 ಜನರಿಂದ ನಾಮಪತ್ರ ಸಲ್ಲಿಕೆ | ನಾಮಪತ್ರ ಹಿಂಪಡೆಯಲು ಇಂದು ಕೊನೆ ದಿನ | ಜು.21 ರಂದು ಮತದಾನ
Leave a Comment

Leave a Reply Cancel reply

Your email address will not be published. Required fields are marked *

ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
ಹೊಳಲ್ಕೆರೆ
ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
ಮಾರುಕಟ್ಟೆ ಧಾರಣೆ
A small pimple on the forehead
ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
Life Style
heart attack
ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up