By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: HIRIYURU; ಹಿರಿಯೂರು ಪೊಲೀಸರ ಭರ್ಜರಿ ಕಾರ್ಯಾಚರಣೆ | 24 ಗಂಟೆಯೊಳಗೆ ಕಳ್ಳರ ಬಂಧನ | ಕಳುವಾಗಿದ್ದ 2.52 ಲಕ್ಷ ಮೌಲ್ಯದ ಕಡಲೆ ವಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » HIRIYURU; ಹಿರಿಯೂರು ಪೊಲೀಸರ ಭರ್ಜರಿ ಕಾರ್ಯಾಚರಣೆ | 24 ಗಂಟೆಯೊಳಗೆ ಕಳ್ಳರ ಬಂಧನ | ಕಳುವಾಗಿದ್ದ 2.52 ಲಕ್ಷ ಮೌಲ್ಯದ ಕಡಲೆ ವಶ

ಹಿರಿಯೂರು

HIRIYURU; ಹಿರಿಯೂರು ಪೊಲೀಸರ ಭರ್ಜರಿ ಕಾರ್ಯಾಚರಣೆ | 24 ಗಂಟೆಯೊಳಗೆ ಕಳ್ಳರ ಬಂಧನ | ಕಳುವಾಗಿದ್ದ 2.52 ಲಕ್ಷ ಮೌಲ್ಯದ ಕಡಲೆ ವಶ

chitradurganews.com
Last updated: 9 July 2024 09:38
chitradurganews.com
12 months ago
Share
ಹಿರಿಯೂರು ಪೊಲೀಸರ ಭರ್ಜರಿ ಕಾರ್ಯಾಚರಣೆ ಕಳುವಾಗಿದ್ದ 2.52 ಲಕ್ಷ ಮೌಲ್ಯದ ಕಡಲೆ ವಶ
ಹಿರಿಯೂರು ಪೊಲೀಸರ ಭರ್ಜರಿ ಕಾರ್ಯಾಚರಣೆ ಕಳುವಾಗಿದ್ದ 2.52 ಲಕ್ಷ ಮೌಲ್ಯದ ಕಡಲೆ ವಶ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 09 JULY 2024

ಹಿರಿಯೂರು: ಹಿರಿಯೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಗರ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 2.52 ಲಕ್ಷ ರೂ. ಮೌಲ್ಯದ 60 ಕಡಲೆ ಚೀಲಗಳನ್ನು ಕಳ್ಳರ ಸಮೇತ 24 ಗಂಟೆಯೊಳಗೆ ಬಂಧಿಸಿ, ವಶಕ್ಕೆ ಪಡೆದುಕೊಂಡಿದ್ದಾರೆ.

ಹಿರಿಯೂರು(HIRIYURU) ನಗರದ ತಾಹ್ ಪ್ಯಾಲೇಸ್ ಪಕ್ಕದಲ್ಲಿರುವ ಗೋಡಾನ್ ಒಂದರಲ್ಲಿ ಸಾಗರ್ ಎಂಬುವವರು 60 ಚೀಲ ಕಡಲೆ ಶೇಖರಿಸಿಟ್ಟಿದ್ದರು. ಜುಲೈ 5 ರಂದು ರಾತ್ರಿ ಇಲ್ಲಿದ್ದ ಎಲ್ಲ ಕಡಲೆ ಚೀಲಗಳು ಕಳ್ಳತನವಾಗಿದ್ದವು.

ಇದನ್ನೂ ಓದಿ: ಝೀ ಕನ್ನಡದ ಮಹಾನಟಿ ಶೋ | ಚಿತ್ರದುರ್ಗದ ಗಗನ ಭಾರಿ ಫೈನಲ್‍ಗೆ ಆಯ್ಕೆ

ಈ ಬಗ್ಗೆ ಸಾಗರ್ ತಂದೆ ಜಯಕುಮಾರ್ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಭಾರತೀಯ ನ್ಯಾಯ ಸಂಹಿತೆ ಕಾಯ್ದೆ ಅಡಿಯಲ್ಲಿ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಮೊ.ನಂ.174/2024 ಕಲಂ.305,331(3),331(4) ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಹಿರಿಯೂರು ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಅವರ ನೇತೃತ್ವದ ಹಿರಿಯೂರು ನಗರ ಠಾಣೆ ಪೊಲೀಸ್ ಸಿಬ್ಬಂದಿಗಳ ತಂಡ ಜು.6 ರಂದು ತಾಂತ್ರಿಕ ಸಾಕ್ಷಿಗಳನ್ನು ಪರಿಶೀಲಿಸಿ, ಹಿರಿಯೂರು ತಾಲೂಕು ಯಲ್ಲದಕೆರೆ ಮೂಲದ 28 ವರ್ಷದ ಬಸವರಾಜ್ ಮೇಲೆ ಅನುಮಾನ ಬಂದಿದೆ.

ಇದನ್ನೂ ಓದಿ: ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ಮಹಡಿ ಶಿವಮೂರ್ತಿ ಅವಿರೋಧ ಆಯ್ಕೆ

ಸದರಿ ರೋಪಿತನನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದಾಗ, ಸಾಕಷ್ಟು ಸಾಲ ಮಾಡಿಕೊಂಡಿದ್ದು, ಸಾಲದ ಕಂತು ಕಟ್ಟುವ ಸಲುವಾಗಿ ತನ್ನ ಸ್ನೇಹಿತ ವೇದಾವತಿ ನಗರದ ಸಿ.ಮಂಜುನಾಥ್ ಸಹಾಯದಿಂದ 60 ಕಡಲೆ ಚೀಲಗಳನ್ನು ಕದ್ದು ಹಿರಿಯೂರು ಟೌನ್ ಬೈಪಾಸ್ ರಸ್ತೆಯಲ್ಲಿರುವ ವೀರಭದ್ರಸ್ವಾಮಿ ಟ್ರೇಡರ್ಸ್‍ಗೆ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ನಂತರ ಎ2 ಆರೋಪಿ ಮಂಜುನಾಥನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬಸವರಾಜ್ ಜೊತೆ ಸೇರಿ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.

ನ್ಯಾಯಾಂಗ ಬಂಧನಕ್ಕೆ ಆರೋಪಿಗಳು:

ಆರೋಪಿಗಳಿಂದ 2.52 ಲಕ್ಷ ರೂ. ಮೌಲ್ಯದ ಕಡಲೆ ಚೀಲಗಳು, ಕೃತ್ಯಕ್ಕೆ ಬಳಸಿದ್ದ ಒಂದು ಮಾರುತಿ ಸುಜುಕಿ ಕಂಪೆನಿಯ ಗ್ರ್ಯಾಂಡ್ ವಿಟೆರಾ ಕಾರು ಹಾಗೂ ಮಹೇಂದ್ರ ಕಂಪೆನಿಯ ಟ್ರಾಕ್ಟರನ್ನು ವಶಪಡಿಸಿಕೊಳ್ಳಲಾಗಿದೆ.
ಇಬ್ಬರೂ ಆರೋಪಿಗಳನ್ನು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಶ್ರೀ ಅಯ್ಯಪ್ಪ ಸ್ವಾಮಿ ಪ್ರತಿಷ್ಠಾಪನಾ ರಜತ ಮಹೋತ್ಸವ | ಸಚಿವ ಡಿ.ಸುಧಾಕರ್ ಭಾಗೀ

ಸದರಿ ಪ್ರಕರಣವು ವರದಿಯಾದ 24 ಗಂಟೆಯೊಳಗಾಗಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಮತ್ತು ಮಾಲನ್ನು ವಶಪಡಿಸಿಕೊಂಡ ಹಿರಿಯೂರು ನಗರ ಪೊಲೀಸ್ ಠಾಣೆಯ ಪಿ.ಐ. ರಾಘವೇಂದ್ರ ಕಾಂಡಿಕೆ, ಸಿಬ್ಬಂದಿಗಳಾದ ದೇವೇಂದ್ರಪ್ಪ, ಸಿದ್ದಲಿಂಗೇಶ್ವರ, ಸುದರ್ಶನಗೌಡ, ನಾಗಣ್ಣ, ಸುರೇಶ್ ನಾಯ್ಕ, ಜಾಫರ್ ಸಾದಿಕ್ ಉಲ್ಲಾ ಅವರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಶ್ಲಾಘಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:24 ಗಂಟೆಯಲ್ಲಿ ಕಳ್ಳರ ಬಂಧನChickpea TheftChitradurga newsChitradurga PoliceChitradurga UpdatesHiriyur NewsHiriyur PoliceJudicial ArrestKannada Latest UpdatesKannada NewsPolice OperationThieves Arrested In 24 Hoursಕಡಲೆ ಕಳ್ಳತನಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ಅಪ್ಡೇಟ್ಸ್ಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಪೊಲೀಸ್ನ್ಯಾಯಾಂಗ ಬಂಧನಪೊಲೀಸರ ಕಾರ್ಯಾಚರಣೆಹಿರಿಯೂರು ನ್ಯೂಸ್ಹಿರಿಯೂರು ಪೊಲೀಸ್
Share This Article
Facebook Email Print
Previous Article ಮಕ್ಕಳಿಗೆ ಉಚಿತ ಪಠ್ಯ ಸಾಮಗ್ರಿ ವಿತರಣೆ CHILDREN’S; ಕೆ.ಡಿ.ಪಿ ಪೌಂಡೆಶನ್ ಸಂಸ್ಥೆ | ಮಕ್ಕಳಿಗೆ ಉಚಿತ ಪಠ್ಯ ಸಾಮಗ್ರಿ ವಿತರಣೆ 
Next Article ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಖಾಸಗಿ ಆಸ್ಪತ್ರೆ, ಲ್ಯಾಬ್‌ಗಳ ವಿರುದ್ಧ ಕಠಿಣ ಕ್ರಮ | ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಎಚ್ಚರಿಕೆ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up