By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Sirigere Matha: ಸಿರಿಗೆರೆ ಮಠದ ಟ್ರಸ್ಟ್ ಸಲಹಾ ಸಮಿತಿ ಪಟ್ಟಿ ಬಹಿರಂಗ | 20 ವರ್ಷಗಳ ಹಿಂದಿನ ದಾಖಲೆ ಮಠದ ವೆಬ್‍ಸೈಟ್‍ನಲ್ಲಿ ಪ್ರಕಟ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Sirigere Matha: ಸಿರಿಗೆರೆ ಮಠದ ಟ್ರಸ್ಟ್ ಸಲಹಾ ಸಮಿತಿ ಪಟ್ಟಿ ಬಹಿರಂಗ | 20 ವರ್ಷಗಳ ಹಿಂದಿನ ದಾಖಲೆ ಮಠದ ವೆಬ್‍ಸೈಟ್‍ನಲ್ಲಿ ಪ್ರಕಟ

ಮುಖ್ಯ ಸುದ್ದಿ

Sirigere Matha: ಸಿರಿಗೆರೆ ಮಠದ ಟ್ರಸ್ಟ್ ಸಲಹಾ ಸಮಿತಿ ಪಟ್ಟಿ ಬಹಿರಂಗ | 20 ವರ್ಷಗಳ ಹಿಂದಿನ ದಾಖಲೆ ಮಠದ ವೆಬ್‍ಸೈಟ್‍ನಲ್ಲಿ ಪ್ರಕಟ

chitradurganews.com
Last updated: 11 August 2024 14:31
chitradurganews.com
11 months ago
Share
Sirigere Taralabalu bruhanmata
ಸಿರಿಗೆರೆ ತರಳಬಾಳು ಬೃಹನ್ಮಠ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 11 AUGUST 2024

ಚಿತ್ರದುರ್ಗ: ಸಿರಿಗೆರೆ ತರಳಬಾಳು ಬೃಹನ್ಮಠದ ಟ್ರಸ್ಟ್ ಡೀಡ್ ಅನ್ನು ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಯಾರಿಗೂ ಗೊತ್ತಾಗದಂತೆ ಏಕವ್ಯಕ್ತಿ ಟ್ರಸ್ಟ್ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಮಠದ ವೆಬ್‍ಸೈಟ್‍ನಲ್ಲಿ ದಾಖಲೆ ಸಮೇತ ಸ್ಪಷ್ಟನೆ ನೀಡಲಾಗಿದೆ.

ಭಾನುವಾರ ತಡರಾತ್ರಿವರೆಗೆ ತರಳಬಾಳು ಶ್ರೀಗಳು ಮಠದ ಆದಾಯ ತೆರಿಗೆಯ ಸಂಬಂಧವಾಗಿ ಹಲವು ಹಳೆಯ ದಾಖಲೆಗಳನ್ನು ಸುಧೀರ್ಘ ಅವಧಿವರೆಗೆ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಸಿರಿಗೆರೆ ತರಳಬಾಳು ಮಠಕ್ಕೆ ಬೈಲಾ ಇಲ್ಲ | ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಈ ವೇಳೆ 2004 ನವೆಂಬರ್ 5 ರಂದು ಅಂದರೆ 20 ವರ್ಷಗಳ ಹಿಂದೆ ತೆರಿಗೆ ವಿನಾಯಿತಿ ನವೀಕರಿಸಲು ಕೋಲ್ಕತ್ತಾದ ಡೈರಕ್ಟರ್ ಜನರಲ್ ಅವರಿಗೆ ಶ್ರೀಗಳು ಬರೆದಿರುವ ಅಧಿಕೃತ ಪತ್ರ ಲಭ್ಯವಾಗಿದೆ. ಪತ್ರದ ಜೊತೆಗೆ ಅನೇಕ ಅಡಕಗಳನು ಲಗತ್ತಿಸಿದ್ದಾರೆ.

ಈ ಕಡತದಲ್ಲಿ ಮಠದ ಸೋಲೋ ಟ್ರಸ್ಟೀ ಆಗಿರುವ ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಸಲಹೆ ನೀಡಲು ಹತ್ತು ಜನರ ಸಲಹಾ ಸಮಿತಿಯ ಪಟ್ಟಿಯೂ ಲಭ್ಯವಾಗಿದೆ.

ಇದನ್ನೂ ಓದಿ: ದಾವಣಗೆರೆ ಸಭೆಯಲ್ಲಿದ್ದ ಸ್ವಾರ್ಥಿಗಳನ್ನು ಮಠದಿಂದ ಬಹಿಷ್ಕರಿಸಿ | ಸಿರಿಗೆರೆ ಮಠದ ಭಕ್ತರ ಒಕ್ಕೊರಲ ಒತ್ತಾಯ

ಈ ಹತ್ತು ಜನರಲ್ಲಿ ದಾವಣಗೆರೆಯ ಅಪೂರ್ವ ಹೋಟೆಲ್ ಮಾಲಿಕರಾದ ಅಣಬೇರು ರಾಜಣ್ಣ, ಹಿರೇಕೆರೂರಿನ ಎಸ್.ಎಸ್.ಪಾಟೀಲ್, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ, ದಾವಣಗೆರೆಯ ಕೆ.ಆರ್.ಜಯದೇವಪ್ಪ ಸೇರಿದಂತೆ ಹಲವರ ಹೆಸರುಗಳಿವೆ ಎನ್ನುವ ದಾಖಲೆ ವೆಬ್‍ಸೈಟಿನಲ್ಲಿದೆ.

ಮಠದ ಟ್ರಸ್ಟ್ ಡೀಡ್ ಅನ್ನು ಯಾರಿಗೂ ಗೊತ್ತಾಗದಂತೆ ರಿಜಿಸ್ಟರ್ ಮಾಡಿಸಿಕೊಂಡು ಕಳೆದ 35 ವರ್ಷಗಳಿಂದ ಬಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಮಠ, ಸಂಘ ಮತ್ತು ವಿದ್ಯಾಸಂಸ್ಥೆಯ ವಿರುದ್ಧ ಚಿತ್ರದುರ್ಗ ನ್ಯಾಯಾಲಯದಲ್ಲಿ ಕೇಸು ದಾಖಲಿಸಿ ಘನತೆಗೆ ಧಕ್ಕೆ ಬರುವಂತೆ ಮಾಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ಪುರಾವೆ ಬೇಕೆ ಎಂದು ಬೃಹನ್ಮಠದ ಕಾರ್ಯದರ್ಶಿ ಪ್ರಶ್ನಿಸಿದ್ದಾರೆ.

ಶ್ರೀಗಳ ವೈಯಕ್ತಿಕ ಆಸ್ತಿಯೂ ಮಠಕ್ಕೆ ಸೇರಿದ್ದು

ಶ್ರೀಗಳು ಲಗತ್ತಿಸಿರುವ ದಾಖಲೆಗಳಲ್ಲಿ ಜಗದ್ಗುರುಗಳವರು ತಮ್ಮ ವೈಯಕ್ತಿಕ ಹೆಸರಿನಲ್ಲಿರುವ ಆಸ್ತಿಪಾಸ್ತಿ, ಹಣ ಎಲ್ಲವೂ ಮಠಕ್ಕೆ ಸೇರಿದ್ದು ಎಂದು, ತಮ್ಮ ಸ್ವಂತದ್ದು ಅಲ್ಲವೆಂದು ಲೆಟರ್‍ಹೆಡ್‍ನಲ್ಲಿ ಬರೆದು ಸಹಿ ಮಾಡಿರುವ ಘೋಷಣಾ ಪತ್ರವನ್ನೂ ಸಾರ್ವಜನಿಕಗೊಳಿಸಿದ್ದು, ಇದನ್ನೂ ಭಕ್ತರು ಮನಗಾಬಹುದಾಗಿದೆ ಎಂದಿದ್ದಾರೆ.

ಮಠದ ವೆಬ್‍ಸೈಟ್ ಲಿಂಕ್ ಇಲ್ಲಿದೆ: https://news.taralabalu.in/news.php?tp=2605

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurga UpdatesDr.Sri.Shivamurthy Shivacharya SwamijiEkavyakti TrustKannada Latest NewsKarnataka NewsSirigere MuttTaralbalu Sriಏಕವ್ಯಕ್ತಿ ಟ್ರಸ್ಟ್ಕನ್ನಡ ಲೇಟೆಸ್ಟ್ ನ್ಯೂಸ್ಕರ್ನಾಟಕ ಸುದ್ದಿಚಿತ್ರದುರ್ಗ ಅಪ್ಡೇಟ್ಸ್ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿತರಳಬಾಳು ಶ್ರೀಸಿರಿಗೆರೆ ಮಠ
Share This Article
Facebook Email Print
Previous Article A bear visit anjaneyeya Temple Bear Temple run: ಹನುಮಪ್ಪನ ಗುಡಿಗೆ ಬಂದ ಜಾಂಬವಂತ | ದೀಪದ ಎಣ್ಣೆ ಕುಡಿದ ಕರಡಿ
Next Article ಮಹಾಗಣಪತಿ Mahaganapati; ನೂತನ ನವಗ್ರಹ ದೇವಸ್ಥಾನ ಪ್ರತಿಷ್ಠಾಪನೆ ಅಂಗವಾಗಿ ಮಹಾಗಣಪತಿಗೆ ವಿಶೇಷ ಪೂಜೆ 
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up