By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Government; ಏಕಾಂಗಿಯಾಗಿ ಧರಣಿ ಕುಳಿತ ಗಣೇಶ್ | ಬೇಡಿಕೆಗಳೇನು ಗೊತ್ತಾ…
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Government; ಏಕಾಂಗಿಯಾಗಿ ಧರಣಿ ಕುಳಿತ ಗಣೇಶ್ | ಬೇಡಿಕೆಗಳೇನು ಗೊತ್ತಾ…

ಮುಖ್ಯ ಸುದ್ದಿ

Government; ಏಕಾಂಗಿಯಾಗಿ ಧರಣಿ ಕುಳಿತ ಗಣೇಶ್ | ಬೇಡಿಕೆಗಳೇನು ಗೊತ್ತಾ…

News Desk Chitradurga News
Last updated: 14 August 2024 20:23
News Desk Chitradurga News
11 months ago
Share
ಏಕಾಂಗಿಯಾಗಿ ಧರಣಿ ಕುಳಿತ ಗಣೇಶ್
ಏಕಾಂಗಿಯಾಗಿ ಧರಣಿ ಕುಳಿತ ಗಣೇಶ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 AUGUST 2024

ಚಿತ್ರದುರ್ಗ: ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗಿದ್ದರೂ ಅಸ್ಪøಶ್ಯತೆ ಬಡತನ ಇನ್ನು ನಿವಾರಣೆಯಾಗಿಲ್ಲ, ಕೇಂದ್ರ ಮತ್ತು ರಾಜ್ಯ ಸರ್ಕಾರ(Government) ಗಳು ಬಡತನ ನಿವಾರಣೆಯತ್ತ ಗಮನ ಹರಿಸಬೇಕು ಎಂದು ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಒತ್ತಾಯಿಸಿದರು.

ಕ್ಲಿಕ್ ಮಾಡಿ ಓದಿ: Rain Report: ಬೆಳಗಿನ ಜಾವದ ಮಳೆಗೆ ಬೆಚ್ಚಿದ ದುರ್ಗ | ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ ?

ನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಬುಧವಾರ ಏಕಾಂಗಿ ಧರಣಿ ನಡೆಸಿದರು.

ಸಾಕಷ್ಟು ಬಡ ಕುಟುಂಬಗಳು ಇನ್ನು ಬಿ.ಪಿ.ಎಲ್.ಪಟ್ಟಿಯಲ್ಲಿಯೇ ಇವೆ, ಸ್ವಂತ ಮನೆ, ಜಮೀನು ಇಲ್ಲ, ಬಡವರು ನೆಮ್ಮದಿಯಿಂದ ಬದುಕಬೇಕಾದರೆ ಸರ್ಕಾರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿ, ಪ್ರಧಾನಿ ಮತ್ರಿಗೆ ಮನವಿ ಸಲ್ಲಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsdemandDharaniGaneshKannada Latest Newslonelyಏಕಾಂಗಿಕನ್ನಡ ಲೇಟೆಸ್ಟ್ ನ್ಯೂಸ್ಗಣೇಶ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಧರಣಿಬೇಡಿಕೆ
Share This Article
Facebook Email Print
Previous Article ಕರುನಾಡ  ವಿಜಯಸೇನೆ ಕಾರ್ಯಕರ್ತರು ವಲಯ ಅರಣ್ಯ ಸಂರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು Leopard Death; ಚಿರತೆ ಸಾವಿನ ಬಗ್ಗೆ ಅನುಮಾನ | ಕರುನಾಡ ವಿಜಯಸೇನೆಯಿಂದ ತನಿಖೆಗೆ ಆಗ್ರಹ 
Next Article ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ Freedom offer: ಸ್ವಾತಂತ್ರ್ಯ ದಿನಾಚರಣೆ ಆಫರ್ | ಎಕ್ಸ್-ರೇ, ಲ್ಯಾಬ್ ಟೆಸ್ಟ್ ಉಚಿತ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up