By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವಿದ್ಯಾ ವಿಕಾಸ ಶಾಲೆಯಲ್ಲಿ ECO CLUB ಉದ್ಘಾಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವಿದ್ಯಾ ವಿಕಾಸ ಶಾಲೆಯಲ್ಲಿ ECO CLUB ಉದ್ಘಾಟನೆ

ಮುಖ್ಯ ಸುದ್ದಿ

ವಿದ್ಯಾ ವಿಕಾಸ ಶಾಲೆಯಲ್ಲಿ ECO CLUB ಉದ್ಘಾಟನೆ

News Desk Chitradurga News
Last updated: 11 September 2024 20:10
News Desk Chitradurga News
10 months ago
Share
ವಿದ್ಯಾ ವಿಕಾಸ ಶಾಲೆಯಲ್ಲಿ ECO CLUB ಉದ್ಘಾಟನೆ
ವಿದ್ಯಾ ವಿಕಾಸ ಶಾಲೆಯಲ್ಲಿ ECO CLUB ಉದ್ಘಾಟನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 11 SEPTEMBER 2024

ಚಿತ್ರದುರ್ಗ: ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಸ್ವಚ್ಛತಾ ಪಕ್ವಾಡ ಮತ್ತು ಇಕೋ ಕ್ಲಬ್(ECO CLUB) 2024-25ರ ಉದ್ಘಾಟನೆಯನ್ನು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರಾಧಿಕಾರಿ ಪಿ.ರಾಜೇಶ್ ಉದ್ಘಾಟಿಸಿದರು.

ಕ್ಲಿಕ್ ಮಾಡಿ ಓದಿ: Leopard; ಕುರಿ ಮೇಲೆ ಚಿರತೆ ದಾಳಿ | ಗ್ರಾಮಸ್ಥರಲ್ಲಿ ಆತಂಕ 

ನಂತರ ಮಾತನಾಡಿದ ಅವರು, ನೀರು ಅಮೂಲ್ಯ, ಸಂಪತ್ತು, ನೀರು ಲ್ಯಾಬೊರೇಟರಿಗಳಲ್ಲಿ ಉತ್ಪಾದಿಸಲು ಸಾಧ್ಯವಿಲ್ಲ. ಆದ್ದರಿಂದ ನೀರು ವ್ಯರ್ಥಮಾಡದೆ ಮಿತವಾಗಿ ಬಳಸಬೇಕು ಎಂದರು.

ನೀರಿನ ಸಂರಕ್ಷಣೆ ಮತ್ತು ಮಾಲಿನ್ಯ ತಡೆಗಟ್ಟುವುದು ಮುಖ್ಯ, ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಶಾಲೆಯನ್ನು ಪ್ಲಾಸ್ಟಿಕ್ ಮುಕ್ತ ಶಾಲೆಯಾಗಿಸಿ ಎಂದು ತಿಳಿಸಿದರು.

ಶಾಲೆಯ ನಿರ್ದೇಶಕರಾದ ಎಸ್.ಎಮ್.ಪೃಥ್ವೀಶ ಮಾತನಾಡಿ, ಭೂಮಿಯೊಂದೇ ಜೀವಿಗಳ ಆವಾಸತಾಣ, ಭೂಮಿಯ ಮೇಲೆ ಮಾತ್ರ ಜೀವಿಗಳು ವಾಸಿಸಲು ಸೂಕ್ತವಾದ ವಾತಾವರಣವಿದೆೆ.

ಭೂಸಂರಕ್ಷಣೆ, ಜಲಸಂರಕ್ಷಣೆ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಹಾಗೂ ಪ್ಲಾಸ್ಟಿಕ್ ಮುಕ್ತ ಸಮಾಜವನ್ನಾಗಿಸಬೇಕು, ಮುಂದಿನ ಪೀಳಿಗೆಗೆ ಸಂಪತ್ಬರಿತ ಭೂಮಿಯನ್ನು ಉಳಿಸಬೇಕು ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: Self death: ಬೆಳೆ ಹಾನಿಯಿಂದ ಹೆಚ್ಚಿದ ಸಾಲದ ಹೊರೆ | ರೈತ ಆತ್ಮಹತ್ಯೆ

ವಿದ್ಯಾರ್ಥಿಗಳಿಗೆ ಇಕೋ ಕ್ಲಬ್ ಬ್ಯಾಡ್ಜ್ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯೊಪಾದ್ಯಾಯ ಎನ್.ಜಿ.ತಿಪ್ಪೆಸ್ವಾಮಿ, ಐಸಿಎಸ್‌ಇ ಪ್ರಾಂಶುಪಾಲ ಪಿ.ಬಸವರಾಜಯ್ಯ, ಉಪ ಪ್ರಾಂಶುಪಾಲ ಬಿ.ಅವಿನಾಶ್ ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesECO CLUBinaugurationKannada Latest NewsVidya Vikas Schoolಉದ್ಘಾಟನೆಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ವಿದ್ಯಾ ವಿಕಾಸ ಶಾಲೆ
Share This Article
Facebook Email Print
Previous Article upper bharadra Upper Bhadra Project: ಭದ್ರಾ ಮೇಲ್ದಂಡೆಗೆ ಕೇಂದ್ರದಿಂದ ಪುನಃ ದ್ರೋಹ | ಅನುದಾನ ಬಿಡುಗಡೆಗೆ ಕ್ಯಾತೆ
Next Article DCC BANK DCC ಬ್ಯಾಂಕ್ ಚುನಾವಣೆ | ಸ್ಪರ್ಧೆ ಬಯಸಿದ್ದ ಶಾಸಕ ಟಿ.ರಘುಮೂರ್ತಿಗೆ ಹಿನ್ನಡೆ
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up