
CHITRADURGA NEWS | 14 SEPTEMBER 2024
ಚಿತ್ರದುರ್ಗ: ನಗರದ ಪಂಚಾಚಾರ್ಯ ಕಲ್ಯಾಣ ಮಂಟಪದ ಪಕ್ಕದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ ಎದುರು ಸೆಲ್ಫಿ ಸ್ಟ್ಯಾಂಡ್(selfie stand) ಯನ್ನು ಸಂಸದ ಗೋವಿಂದ ಕಾರಜೋಳರವರ ಪುತ್ರ ಉಮೇಶ್ ಕಾರಜೋಳ ಶನಿವಾರ ಉದ್ಘಾಟಿಸಿದರು.
ಕ್ಲಿಕ್ ಮಾಡಿ ಓದಿ: Lok Adalat; ನ್ಯಾಯಾಲಯದಲ್ಲಿ ಒಂದಾದ ದಂಪತಿಗಳು | ನಾವು ಒಂದಾಗಿ ಬಾಳುತ್ತೇವೆ
ವರ್ಷ ವರ್ಷಕ್ಕೂ ಹಿಂದೂ ಮಹಾಗಣಪತಿ ವೀಕ್ಷಣೆಗೆ ಭಕ್ತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ಗಣಪತಿಯನ್ನು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಗಣಪತಿ ಪ್ರತಿಷ್ಟಾಪನಾ ಸಮಿತಿ ಮಾರ್ಗದರ್ಶಕ ಟಿ.ಭದ್ರಿನಾಥ್. ಉತ್ಸವ ಸಮಿತಿ ಅಧ್ಯಕ್ಷ ನಯನ್, ಸದಸ್ಯರುಗಳಾದ ಗುರು, ಅಜಿತ್ ಸೇರಿದಂತೆ ಇತರರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
