By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Cruiser tire blast; ಕ್ರೂಸರ್ ವಾಹನದ ಟಯ‌ರ್ ಬ್ಲಾಸ್ಟ್ | 13 ಮಂದಿ ಪ್ರಾಣಾಪಯಾದಿಂದ ಪಾರು 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Cruiser tire blast; ಕ್ರೂಸರ್ ವಾಹನದ ಟಯ‌ರ್ ಬ್ಲಾಸ್ಟ್ | 13 ಮಂದಿ ಪ್ರಾಣಾಪಯಾದಿಂದ ಪಾರು 

ಚಳ್ಳಕೆರೆ

Cruiser tire blast; ಕ್ರೂಸರ್ ವಾಹನದ ಟಯ‌ರ್ ಬ್ಲಾಸ್ಟ್ | 13 ಮಂದಿ ಪ್ರಾಣಾಪಯಾದಿಂದ ಪಾರು 

News Desk Chitradurga News
Last updated: 19 September 2024 22:06
News Desk Chitradurga News
9 months ago
Share
ಕ್ರೂಸರ್ ವಾಹನದ ಟಯ‌ರ್ ಬ್ಲಾಸ್ಟ್ | 13 ಮಂದಿ ಪ್ರಾಣಾಪಯಾದಿಂದ ಪಾರು 
ಕ್ರೂಸರ್ ವಾಹನದ ಟಯ‌ರ್ ಬ್ಲಾಸ್ಟ್ | 13 ಮಂದಿ ಪ್ರಾಣಾಪಯಾದಿಂದ ಪಾರು 
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 SEPTEMBER 2024

ಚಳ್ಳಕೆರೆ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನ ಪ್ರತಿಭಟನೆಗೆ ತೆರಳುವ ವೇಳೆ ದಾರಿ ಮಧ್ಯೆ ಕ್ರೂಸರ್ (Cruiser) ವಾಹನದ ಟಯ‌ರ್ ಬ್ಲಾಸ್ಟ್(blast) ಆಗಿ 13 ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಕ್ಲಿಕ್ ಮಾಡಿ ಓದಿ: BREAKING NEWS: ಗಂಡ ಹೆಂಡತಿಯ ಬರ್ಭರ ಕೊಲೆ | ಬೆಚ್ಚಿ ಬಿದ್ದ‌ಕೋಟೆ ನಾಡು

ಮೊಳಕಾಲ್ಕೂರು ತಾಲೂಕಿನ ಹೀರೆಕೆರೆ ಗ್ರಾಮದಿಂದ ಬೆಂಗಳೂರು ಪ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅಂಗನವಾಡಿ ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುವಾಗ ಬುಡ್ನಹಟ್ಟಿ ಸಮೀಪದ ಪ್ರೆಟ್ರೊಲ್ ಬಂಕ್ ಬಳಿ ಕ್ರೂಜರ್ ವಾಹನದ ಟಯ‌ರ್ ಪ್ಲಾಸ್ಟ್‌ ಆಗಿರುವುದರಿಂದ ಅಪಘಾತ ಸಂಭವಿಸಿದೆ.

ಗಾಯಗೊಂಡವರು ಚಳ್ಳಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಲವರನ್ನು ಹೆಚ್ಚಿನ ಚಿಕಿತ್ಸೆಯಾಗಿ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ.

ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:13 people13 ಮಂದಿBlastChitradurgaChitradurga newsChitradurga UpdatesCruiser vehicleescapeKannada Latest Newsrisk of lifeTireಕನ್ನಡ ಲೇಟೆಸ್ಟ್ ನ್ಯೂಸ್ಕ್ರೂಸರ್ ವಾಹನಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಟಯರ್ಪಾರುಪ್ರಾಣಾಪಯಾದಿಂದಬ್ಲಾಸ್ಟ್
Share This Article
Facebook Email Print
Previous Article BREAKING NEWS: ಗಂಡ ಹೆಂಡತಿಯ ಬರ್ಭರ ಕೊಲೆ | ಬೆಚ್ಚಿ ಬಿದ್ದ‌ಕೋಟೆ ನಾಡು
Next Article today bhavishya DINA RASHI BHAVISHYA: ದಿನ ಭವಿಷ್ಯ | ಸೆಪ್ಟೆಂಬರ್ 20 | ಆಪ್ತರಿಂದ ಧನಲಾಭ, ಭೂ ವಿವಾದಗಳಲ್ಲಿ ಕಿರಿಕಿರಿ, ದೂರ ಪ್ರಯಾಣ ಲಾಭದಾಯಕ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up