By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಭೆ
    ಮುಂಗಾರು ಚುರುಕು | ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ | ಡಿಸಿ 
    13 hours ago
    ಜಿಲ್ಲಾಸ್ಪತ್ರೆ
    ನಾಳೆ ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳ ಹೃದಯ ಉಚಿತ ತಪಾಸಣೆ
    13 hours ago
    ಮರಳಿ ಶಾಲೆಗೆ ಬಂದ ಮಕ್ಕಳಿಗೆ ಸಂಭ್ರಮದ ಸ್ವಾಗತ
    ಮಕ್ಕಳ ಹಬ್ಬ | ಮರಳಿ ಶಾಲೆಗೆ ಬಂದ ಮಕ್ಕಳಿಗೆ ಸಂಭ್ರಮದ ಸ್ವಾಗತ
    13 hours ago
    ಬಸವೇಶ್ವರ ವೈದ್ಯಕೀಯ ವಿದ್ಯಾಲಯದ 103 ಸ್ನಾತಕ, 41 ಸ್ನಾತಕೋತ್ತರ ಪದವೀಧರರಿಗೆ ಪ್ರಮಾಣ ಪತ್ರ ವಿತರಣೆ
    ಬಸವೇಶ್ವರ ವೈದ್ಯಕೀಯ ವಿದ್ಯಾಲಯದ 103 ಸ್ನಾತಕ, 41 ಸ್ನಾತಕೋತ್ತರ ಪದವೀಧರರಿಗೆ ಪ್ರಮಾಣ ಪತ್ರ ವಿತರಣೆ 
    15 hours ago
    ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ
    ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ 
    24 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    5 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    6 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    19 hours ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    21 hours ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    11 hours ago
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    2 days ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    14 minutes ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    3 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    5 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    19 hours ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    21 hours ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • Life Style
    Life StyleShow More
    Gallstones
    ಪಿತ್ತಗಲ್ಲುಗಳಿಗೆ ಚಿಕಿತ್ಸೆ ನೀಡದಿದ್ದರೆ ಈ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಚ್ಚರ
    19 minutes ago
    waxing
    ಬೇಸಿಗೆಯಲ್ಲಿ ವ್ಯಾಕ್ಸಿಂಗ್ ನಂತರ ಉಂಟಾಗುವ ಕಿರಿಕಿರಿಯನ್ನು ಪರಿಹರಿಸಲು ಇದನ್ನು ಹಚ್ಚಿ
    23 hours ago
    Sore throat
    ಈ ಎರಡು ಪದಾರ್ಥಗಳನ್ನು ಸೇವಿಸುವ ಮೂಲಕ ದಿನವನ್ನು ಶುರುಮಾಡಿದರೆ ಗಂಟಲುನೋವಿನ ಸಮಸ್ಯೆ ಕಾಡುವುದಿಲ್ಲ
    1 day ago
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    2 days ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    2 days ago
Reading: Support; ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಶೋಷಿತ ಸಮುದಾಯ, ಹಿಂದುಳಿದ ವರ್ಗಗಳಿಂದ ಧರಣಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Support; ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಶೋಷಿತ ಸಮುದಾಯ, ಹಿಂದುಳಿದ ವರ್ಗಗಳಿಂದ ಧರಣಿ

News Desk Chitradurga News
Last updated: 25 September 2024 18:59
News Desk Chitradurga News
2 years ago
Share
ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಶೋಷಿತ ಸಮುದಾಯ, ಹಿಂದುಳಿದ ವರ್ಗಗಳಿಂದ ಧರಣಿ
ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಶೋಷಿತ ಸಮುದಾಯ, ಹಿಂದುಳಿದ ವರ್ಗಗಳಿಂದ ಧರಣಿ
SHARE

CHITRADURGA NEWS | 25 SEPTEMBER 2024

ಚಿತ್ರದುರ್ಗ: ಮುಖ್ಯಮಂತ್ರಿ(CM) ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಬಿಜೆಪಿ(BJP), ಜೆಡಿಎಸ್(JDS) ಕುತಂತ್ರ, ರಾಜ್ಯಪಾಲ(Governor)ರ ನಡೆ ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ನಗರದ ಅಂಬೇಡ್ಕರ್ ಪ್ರತಿಮೆ ಎದುರು ಬುಧವಾರ ಧರಣಿ ನಡೆಸಲಾಯಿತು.

ಕ್ಲಿಕ್ ಮಾಡಿ ಓದಿ: BJP Protest; ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಚಿತ್ರದುರ್ಗ ಬಿಜೆಪಿಯಿಂದ ಪ್ರತಿಭಟನೆ

ತೋಳಿಗೆ ಕಪ್ಪುಪಟ್ಟಿ ಧರಿಸಿದ್ದ ಪ್ರತಿಭಟನಾಕಾರರು ಬಿಜೆಪಿ, ಜೆಡಿಎಸ್ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಈ ವೇಳೆ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್ ಮಾತನಾಡಿ, 5 ಉಚಿತ ಗ್ಯಾರೆಂಟಿಗಳನ್ನು ರಾಜ್ಯದ ಜನತೆಗೆ ನೀಡಿ ನುಡಿದಂತೆ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮ್ಯನವರಿಗೆ ವಿನಾ ಕಾರಣ ತೊಂದರೆ ಕೊಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್ ಷಡ್ಯಂತ್ರ ನಡೆಸುತ್ತಿದೆ.

ಪ್ರಜಾಪ್ರಭುತ್ವದಲ್ಲಿ ಕಾನೂನು ಮತ್ತು ಮಾನವೀಯತೆ ಎರಡು ಸಮನಾಗಿದೆ. 99 ಅಪರಾಧಿಗಳಿಗೆ ಶಿಕ್ಷೆಯಾಗಲಿ. ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು. ಶೋಷಿತ ಸಮುದಾಯ ಹಾಗೂ ಅಹಿಂದ ಜಾತಿಗಳು ಸಿದ್ದರಾಮಯ್ಯನವರ ಬೆನ್ನಿಗೆ ನಿಂತಿದೆ ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: Cyber ಪೊಲೀಸರ ಕಾರ್ಯಾಚರಣೆ | ಅಂತಾರಾಜ್ಯ ಡ್ರಗ್ಸ್ ಪೆಡ್ಲರ್ ಬಂಧನ

ಮೂಡಾ, ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲದಿದ್ದರೂ ಕೋಮುವಾದಿ ಬಿಜೆಪಿಯವರು ಎಲ್ಲಿ ತಮ್ಮ ಹಗರಣಗಳು ಬಯಲಾಗುತ್ತವೋ ಎನ್ನುವ ಆತಂಕದಿಂದ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡು ಕಿರುಕುಳ ಕೊಡುತ್ತಿದ್ದಾರೆ. ಕಾನೂನು ರೀತಿಯ ಹೋರಾಟದಲ್ಲಿ ಸಿದ್ದರಾಮಯ್ಯನವರು ಗೆಲ್ಲುತ್ತಾರೆಂಬ ವಿಶ್ವಾಸವಿದೆ ಎಂದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ನವರ ಕುತಂತ್ರದಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೊಂದರೆ ಅನುಭವಿಸುವಂತಾಗಿದೆ. ಅಧಿಕಾರದಲ್ಲಿದ್ದಾಗ ವಿರೋಧಿಗಳು ಎಲ್ಲರ ಮೇಲೂ ಆರೋಪ ಹೊರಿಸುವುದು ಸಹಜ. ಅದೇ ರೀತಿ ಈಗಿನ ಮುಖ್ಯಮಂತ್ರಿಯ ವಿರುದ್ದವೂ ಪಿತೂರಿ ನಡೆಯುತ್ತಿದೆ ಎಂದು ಹೇಳಿದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ.ಜಗದೀಶ್ ಮಾತನಾಡಿ, ದೇಶದ ಯಾವ್ಯಾವ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆಯೋ ಅಲ್ಲೆಲ್ಲಾ ಪ್ರಧಾನಿ ಮೋದಿ ಖ್ಯಾತೆ ಮಾಡುತ್ತಿರುವುದೆ ಸಾಧನೆಯಾಗಿದೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲರನ್ನು ಜೈಲಿಗೆ ಕಳಿಸಿದರು. ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಅಸ್ಥಿತರಗೊಳಿಸಿ ವಾಮ ಮಾರ್ಗದಲ್ಲಿ ಬಿಜೆಪಿ ಅಧಿಕಾರ ಹಿಡಿಯುತ್ತಿದೆ.

ಮಹಾರಾಷ್ಟ್ರದಲ್ಲಿ ಬಹುಮತವಿದ್ದ ಕಾಂಗ್ರೆಸ್ ಸರ್ಕಾರವನ್ನು ಕೆಡವಿದ ಬಿಜೆಪಿ ವಿರುದ್ದ ನಮ್ಮ ಹೋರಾಟ ನಿರಂತರವಾಗಿರುತ್ತದೆಂದು ಎಚ್ಚರಿಸಿದರು.

ಕ್ಲಿಕ್ ಮಾಡಿ ಓದಿ: Sasvehalli irrigation: ಶಿವಕುಮಾರ ಸ್ವಾಮೀಜಿ ಹುಟ್ಟೂರು ಮುತ್ತುಗದೂರು ಕೆರೆಗೆ ಹರಿದ ಭದ್ರೆ | ಭಕ್ತರಲ್ಲಿ ಸಂಭ್ರಮ

ದೇಶದಲ್ಲಿ ಪ್ರಜಾಪ್ರಭುತ್ವ ಸಂವಿಧಾನ ಉಳಿಯಬೇಕಾದರೆ ಕೇಂದ್ರ ಎನ್‍ಡಿಎ ಸರ್ಕಾರವನ್ನು ಕಿತ್ತೊಗೆಯಬೇಕು. ಯಾವ ತಪ್ಪು ಮಾಡದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಕೆ ರಾಜೀನಾಮೆ ಕೊಡಬೇಕು. ಅಹಿಂದ, ಶೋಷಿತ ಸಮುದಾಯಗಳು ಘೋರ ಪ್ರತಿಭಟನೆ ನಡೆಸಬೇಕಾಗುತ್ತದೆಂದು ಹೇಳಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಮಂಜಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪರಿಶಿಷ್ಟ ವರ್ಗ ವಿಭಾಗದ ಅಧ್ಯಕ್ಷ ಮಂಜುನಾಥ್, ಎಸ್ಸಿ ವಿಭಾಗದ ಉಪಾಧ್ಯಕ್ಷ ಡಿ.ಕುಮಾರ್ ಪಿಳ್ಳೆಕೆರನಹಳ್ಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತನಂದಿನಿಗೌಡ ಅನೇಕರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesKannada Latest NewsKannada Newsಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಧರಣಿಬೆಂಬಲಶೋಷಿತ ಸಮುದಾಯಸಿಎಂ ಸಿದ್ದರಾಮಯ್ಯಹಿಂದುಳಿದ ವರ್ಗ
Share This Article
Facebook Email Print
Previous Article ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಚಿತ್ರದುರ್ಗ ಬಿಜೆಪಿಯಿಂದ ಪ್ರತಿಭಟನೆ BJP Protest; ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಚಿತ್ರದುರ್ಗ ಬಿಜೆಪಿಯಿಂದ ಪ್ರತಿಭಟನೆ
Next Article ಶಿವಗಣಾರಾಧನೆ ಸಮಾರಂಭ Rambhapuri Sri; ಹುಟ್ಟು ಆಕಸ್ಮಿಕ, ಸಾವು ನಿಶ್ಚಿತ | ರಂಭಾಪುರಿ ಶ್ರೀಗಳು 
Leave a Comment

Leave a Reply Cancel reply

Your email address will not be published. Required fields are marked *

ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
Dina Bhavishya
Gallstones
ಪಿತ್ತಗಲ್ಲುಗಳಿಗೆ ಚಿಕಿತ್ಸೆ ನೀಡದಿದ್ದರೆ ಈ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಚ್ಚರ
Life Style
Adike rate
ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
ಅಡಕೆ ಧಾರಣೆ
ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಭೆ
ಮುಂಗಾರು ಚುರುಕು | ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ | ಡಿಸಿ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up