
CHITRADURGA NEWS | 28 SEPTEMBER 2024
ಚಿತ್ರದುರ್ಗ: ಸೋಷಿಯಲ್ ಮೀಡಿಯಾಗಳಲ್ಲಿ ದುರ್ಗದ ಬಾಸ್ ಎಂದೇ ಬಿಂಬಿತವಾಗುತ್ತಿರುವ ಹಿಂದೂ ಮಹಾಗಣಪತಿಗೆ ಅದ್ದೂರಿ ವಿದಾಯ ಹೇಳಲಾಯಿತು.
ಬೆಳಗ್ಗೆ 12 ಗಂಟೆಗೆ ಪ್ರಾರಂಭವಾದ ಶೋಭಾಯಾತ್ರೆ ನಿರಂತರ ಹತ್ತು ತಾಸು ಸಾಗಿ, ನಾಲ್ಕು ಕಿ.ಮೀ ಅಂತರದಲ್ಲಿರುವ ಚಂದ್ರವಳ್ಳಿ (Chandravalli) ತಲುಪಿತು.

ಇದನ್ನೂ ಓದಿ: ಶೋಭಾಯಾತ್ರೆಯಲ್ಲಿ ನಟರ, ಫ್ಯಾನ್ಸ್ಗಳ ಅಬ್ಬರ | ರಾರಾಜಿಸುತ್ತಿವೆ ಕೇಸರಿ ಭಾವುಟ
ಗಣೇಶ ವಿಸರ್ಜನೆಗಾಗಿ ಇಲ್ಲಿ ನಿರ್ಮಿಸಿರುವ ಬಾವಿಯಲ್ಲಿ ಕ್ರೇನ್ ಮೂಲಕ ಗಣಪತಿಯನ್ನು ಬಾವಿಯ ದಡಕ್ಕೆ ತೆಗೆದುಕೊಂಡು ಹೋಗಿ ಮಹಾ ಮಂಹಳಾರತಿ ಸಲ್ಲಿಸಿದ ನಂತರ ವಿಸರ್ಜನೆಗೆ ಅಣಿಗೊಳಿಸಲಾಯಿತು.
ನೂರಾರು ಕಾರ್ಯಕರ್ತರು, ಸಾವಿರಾರು ಜನರ ಸಮ್ಮುಖದಲ್ಲಿ ಗಣಪ ಕ್ರೇನ್ ಬೆಲ್ಟ್ ಬಿಗಿಯಲ್ಲಿ ನಿಧಾನವಾಗಿ ನೀರಿಗಿಳಿದು ಮುಳುಗುವ ಮೂಲಕ ಈ ವರ್ಷದ ಗಣೇಶೋತ್ಸವಕ್ಕೆ ಅಂತಿಮ ವಿದಾಯ ಹೇಳಲಾಯಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
