CHITRADURGA NEWS |06 OCTOBER 2024
ಚಿತ್ರದುರ್ಗ: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರ ಆಯ್ಕೆ ಸಲಹಾ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ರಚಿಸಿರುವ ಈ ಸಮಿತಿಯಲ್ಲಿ ಚಿತ್ರದುರ್ಗದ (chitradurga)ಇಬ್ಬರು ಸ್ಥಾನ ಪಡೆದುಕೊಂಡಿರುವುದು ವಿಶೇಷವಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ಧಾರಣೆ
ಸಮಿತಿಯ ಅಧ್ಯಕ್ಷರಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಇದ್ದರೆ, ಚಿತ್ರದುರ್ಗ ಮೂಲದ ಜಿ.ಶರಣಪ್ಪ ಹಾಗೂ ರಂಗಭೂಮಿ ಕಲಾವಿದ ಪಿ.ತಿಪ್ಪೇಸ್ವಾಮಿ ಈ ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.
ಉಳಿದಂತೆ ರವಿಚಂದ್ರನ್, ಹಂಸಲೇಖ, ನಾಗೇಶ ಹೆಗಡೆ, ಸಿದ್ಧರಾಜು, ಡಾ.ಸಿ.ಎಸ್.ದ್ವಾರಕನಾಥ್, ರಂಜಾನ್ ದರ್ಗಾ, ಹಿರೇಮಗಳೂರು ಕಣ್ಣನ್ ಸೇರಿದಂತೆ ನಾಡಿನ ಸಾಹಿತಿಗಳು, ಗಣ್ಯರು, ವಿವಿಧ ರಂಗಗಳ ಪ್ರಮುಖರು, ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರುಗಳು ಪದನಿಮಿತ್ತ ಸದಸ್ಯರಾಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
