By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    govinda karjola
    ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ PG ಕೋರ್ಸ್‌ಗಳಿಗೆ ಮಂಜೂರಾತಿಗೆ ಕಾರಜೋಳ ಮನವಿ
    4 hours ago
    ಅರ್ಜಿ ಅಹ್ವಾನ
    HAL | ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನ 
    6 hours ago
    ಅಂಬೇಡ್ಕರ್ ಓದು ಕಾರ್ಯಕ್ರಮ
    ಅಂಬೇಡ್ಕರ್ ಚಿಂತನೆ ಓದಿದರೆ ಜೀವನಕ್ಕೆ ದಾರಿ, ಆತ್ಮವಿಶ್ವಾಸ | ನಾಗರಾಜ್
    6 hours ago
    ಯೂತ್ ಕನ್‌ಕ್ಲೇವ್–2026 ಉದ್ಘಾಟನೆ
    ಮೊಬೈಲ್, ರೀಲ್ಸ್‌ಗಿಂತ ಆದರ್ಶ ವ್ಯಕ್ತಿಗಳ ಬದುಕು ಅರಿಯಿರಿ | ರಘುಚಂದನ್
    6 hours ago
    ಪಾರಾ ಟೇಕ್ವಾಂಡೋ ಪಂದ್ಯಾವಳಿ-2026ರ ಸಮಾರೋಪ ಸಮಾರಂಭ
    ಆತ್ಮರಕ್ಷಣೆಗಾಗಿ ಟೇಕ್ವಾಂಡೋ ಕಲಿಯುವುದು ಅಗತ್ಯ | ಎಸ್.ಕೆ.ಬಸವರಾಜನ್
    6 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 13 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    6 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 09 | ಅನಗತ್ಯ ವೆಚ್ಚಗಳು ಹೆಚ್ಚು, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    22 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    7 days ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    potato peels
    ಆಲೂಗಡ್ಡೆ ಸಿಪ್ಪೆಗಳನ್ನು ಬಳಸಿಕೊಂಡು ಹೊಳೆಯುವ ಚರ್ಮ ಮತ್ತು ರೇಷ್ಮೆಯಂತಹ ಕೂದಲು ನಿಮ್ಮದಾಗಿಸಿಕೊಳ್ಳಿ
    6 hours ago
    Shivalinga
    ಶ್ರಾವಣ ಮಾಸದ ಮೊದಲ ಸೋಮವಾರದಂದು ಈ ಕ್ರಮಗಳನ್ನು ಪಾಲಿಸಿದರೆ ಅಷ್ಟ ಐಶ್ವರ್ಯ ನಿಮ್ಮದಾಗುತ್ತದೆ
    7 hours ago
    Threading
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
    1 day ago
    insulin
    ನಿಮ್ಮ ದೇಹದ ಇನ್ಸುಲಿನ್ ಪ್ರತಿಕ್ರಿಯೆಯನ್ನು ಸುಧಾರಿಸಲು ಈ ಆಹಾರಗಳನ್ನು ಸೇವಿಸಿ
    1 day ago
    Consume these foods to boost immunity during pregnancy
    ಮಳೆಗಾಲದಲ್ಲಿ ಗರ್ಭಿಣಿಯರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ
    2 days ago
Reading: Internal Reservation: ಒಳಮೀಸಲಾತಿಗೆ ಆಗ್ರಹಿಸಿ ಬೀದಿಗಿಳಿದ ಮಾದಿಗ ಸಂಘಟನೆಗಳು | ರಾಜ್ಯ ಸರ್ಕಾರದ ತೀವ್ರ ಆಕ್ರೋಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Internal Reservation: ಒಳಮೀಸಲಾತಿಗೆ ಆಗ್ರಹಿಸಿ ಬೀದಿಗಿಳಿದ ಮಾದಿಗ ಸಂಘಟನೆಗಳು | ರಾಜ್ಯ ಸರ್ಕಾರದ ತೀವ್ರ ಆಕ್ರೋಶ

chitradurganews.com
Last updated: 17 October 2024 09:53
chitradurganews.com
2 years ago
Share
Madiga protest for Internal Reservation
ಒಳಮೀಸಲಾತಿಗೆ ಆಗ್ರಹಿಸಿ ಬೀದಿಗಿಳಿದ ಮಾದಿಗ ಸಂಘಟನೆಗಳು
SHARE

CHITRADURGA NEWS | 17 OCTOBER 2024

ಚಿತ್ರದುರ್ಗ: ಒಳಮೀಸಲಾತಿಗೆ (Internal Reservation) ಆಗ್ರಹಿಸಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟಿಸಿ, ರಾಜ್ಯ ಸರ್ಕಾರದ ಅಣುಕು ಶವಯಾತ್ರೆ ನಡೆಸಲು ಮುಂದಾದರು. ಆನಂತರ ಅಲ್ಲಿಂದ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿ ವ್ಯಕ್ತಿಯೊಬ್ಬರನ್ನು ಹೊತ್ತು ತಿರುಗುತ್ತಾ ಮತ್ತೊಮ್ಮೆ ಅಣುಕು ಶವಯಾತ್ರೆ ನಡೆಸುವ ಯತ್ನ ನಡೆಯಿತು.

ಈ ವೇಳೆ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮುಖಂಡ ಜಿ.ಎಚ್.ಮೋಹನ್, ಮಾದಿಗರಿಗೆ ಸಾಮಾಜಿಕ ನ್ಯಾಯ ಸಿಕ್ಕಿದರೆ ಮತ ಬ್ಯಾಂಕ್ ಕೈ ತಪ್ಪುತ್ತದೆ ಎಂಬ ಭೀತಿ ಕಾಂಗ್ರೆಸ್ ಸರ್ಕಾರವನ್ನು ಕಾಡುತ್ತಿದೆ. ಮಾದಿಗ ಸಮಾಜ ಸಹೋಧರರು ಎಂದು ಹೇಳುತ್ತಲೇ ಮಲ್ಲಿಕಾರ್ಜುನ ಖರ್ಗೆ ಮೋಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ | ಚಿತ್ರದುರ್ಗದ ಕಿಲಾರಿ ಜೋಗಯ್ಯ ಸೇರಿ ಐವರು ಪ್ರಶಸ್ತಿಗೆ ಆಯ್ಕೆ

ಈ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೆಫ್ಟು, ರೈಟು ಮಹಾದೇವಪ್ಪ, ಪರಮೇಶ್ವರ, ಪ್ರಿಯಾಂಕ ಖರ್ಗೆ ಇದ್ದಾರೆ. ಮಾದಿಗರಿಗೆ ಎಲ್ಲಿದೆ ಸ್ಥಾನ. ನಮ್ಮವರು ಯಾವಾಗ ಮೆಡಿಕಲ್, ಇಂಜಿನಿಯರಿಂಗ್, ನರ್ಸಿಂಗ್ ಮಾಡಬೇಕು ಎಂದು ಪ್ರಶ್ನಿಸಿದರು.

ಸುಪ್ರೀಂ ಕೋರ್ಟ್ ತೀರ್ಪು ನೀಡಿದರೂ ನಮ್ಮ ಸಮಾಜಕ್ಕೆ ನ್ಯಾಯ ಸಿಗುತ್ತಿಲ್ಲ. ಈ ಹಿಂದೆ ಆಂಜನೇಯ ಅವರು ಸದಾಶಿವ ಆಯೋಗ ಜಾರಿ ಮಾಡಲು ಮುಂದಾದಗ ಕೈ ಕೈ ಮಿಲಾಯಿಸಿದವರು ಯಾರು ಎನ್ನುವುದು ನಮಗೆ ಗೊತ್ತಿದೆ ಎಂದರು.

ಈಗ ಕಾಂಗ್ರೆಸ್ ಸರ್ಕಾರದ ಶವಯಾತ್ರೆ ಮಾಡಿದ್ದೇವೆ. ಮುಂದೆ ನಿಮ್ಮ ಶವಯಾತ್ರೆ ಮಾಡುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಲಿಕಾಪ್ಟರ್‍ನಲ್ಲೇ ಓಡಾಡಬೇಕಾಗುತ್ತದೆ. ಕೆಳಗಿಳಿದರೆ ಪಂಚೆ ಗಟ್ಟಿ ಮಾಡಿಕೊಂಡು ರಸ್ತೆಗೆ ಬನ್ನಿ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಕಳ್ಳತನವಾಗಿದ್ದ 70 ಮೊಬೈಲ್ ಪತ್ತೆ | ಸೈಬರ್ ಪೊಲೀಸರ ಕಾರ್ಯಕ್ಕೆ ಶ್ಲಾಘನೆ

ಮುಖಂಡ ಹನುಮಂತಪ್ಪ ದುರ್ಗ ಮಾತನಾಡಿ, ಸ್ವಾತಂತ್ರ್ಯ ಬಂದಾಗಿನಿಂದ ಎಲ್ಲ ರಾಜಕೀಯ ಪಕ್ಷಗಳು ನಮ್ಮ ಮೊಳಕೈಗೆ ತುಪ್ಪ ಸವರುವ ಕೆಲಸ ಮಾಡುತ್ತಾ ಬಂದಿದ್ದಾರೆ. ಮೂರು ದಶಕಗಳ ಕಾಲ ಹೋರಾಟ ಮಾಡಿ ನಮ್ಮ ಅಣ್ಣ, ತಮ್ಮಂದಿರನ್ನು ಕಳೆದುಕೊಂಡಿದ್ದೇವೆ. ನೀವು ಭಿಕ್ಷೆಯ ರೂಪದಲ್ಲಿ ಕೊಡುವ ಸೌಲಭ್ಯ ಬೇಕಾಗಿಲ್ಲ. ಒಳಮೀಸಲಾತಿ ಜಾರಿ ಮಾಡಿ ಎಂದು ಒತ್ತಾಯಿಸಿದರು.

ಇಷ್ಟು ದಿನ ನಮ್ಮ ಅಣ್ಣ, ತಮ್ಮಂದಿರು ಅಂದುಕೊಂಡವರೇ ಈಗ ಮಗ್ಗುಲ ಮುಳ್ಳಾಗಿದ್ದಾರೆ. ಸರ್ಕಾರ ತಕ್ಷಣ ಒಳಮೀಸಲಾತಿ ಜಾರಿ ಮಾಡದಿದ್ದರೆ ಮುಂದೆ ಉಗ್ರ ಹೋರಾಟ ಮಾಡುತ್ತೇವೆ. ರಾಜ್ಯದಲ್ಲಿ ನಡೆಯುವ ಮೂರು ಉಪಚುನಾವಣೆಗಳಲ್ಲಿ ತಕ್ಕ ಉತ್ತರ ಕೊಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಖಂಡ ಕೆ.ಟಿ.ಶಿವಕುಮಾರ್ ಮಾತನಾಡಿ, ಅ.21ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಳ್ಳಕೆರೆ ಶಾಸಕರ ಮಗಳ ಮದುವೆಗೆ ಆಗಮಿಸುತ್ತಿದ್ದೇವೆ. ಅಂದು ನಮ್ಮ ಮನವಿ ಆಲಿಸಿ ಒಳಮೀಸಲಾತಿ ಜಾರಿ ಮಾಡಬೇಕು. ಇಲ್ಲದಿದ್ದರೆ ನಿಮಗೆ ಮಾದಿಗರ ಶಾಪ ತಟ್ಟುತ್ತದೆ ಎಂದರು.

ಇದನ್ನೂ ಓದಿ: ಬೀದಿ ನಾಯಿಗಳ ದಾಳಿ | ಚಿಕಿತ್ಸೆ ಫಲಿಸದೆ ಮೃತಪಟ್ಟ ಬಾಲಕ

ಮುಖಂಡ ಬಾಳೆಕಾಯಿ ಶ್ರೀನಿವಾಸ್ ಮಾತನಾಡಿ, ದೇಶಕ್ಕೆ ಆಪತ್ತು ಬಂದಾಗ ಏನೂ ಮಾಡದಿದ್ದರೆ ದೇಶದ್ರೋಹಿ ಆಗುತ್ತೇವೆ. ಅದೇ ರೀತಿ ಸಮಾಜಕ್ಕೆ ಆಪತ್ತು ಬಂದಾಗ ಏನು ಮಾಡದಿದ್ದರೆ ಸಮಾಜದ್ರೋಹಿ ಆಗಬೇಕಾಗುತ್ತದೆ. ಸಮಾಜದ ಹೆಸರಿನಲ್ಲಿ ನೌಕರಿ, ಉದ್ಯೋಗ, ಅಧಿಕಾರ ಪಡೆದವರು ಸಮಾಜದ ನೆರವಿಗೆ ಬಾರದಿದ್ದರೆ ರಾಜಿನಾಮೆ ಕೊಟ್ಟು ಹೊರಬನ್ನಿ ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಕಳೆದ ವಿಧಾನಸಭೆ ಚುನಾವಣೆ ವೇಳೆ ಒಳಮೀಸಲಾತಿಯನ್ನು 6ನೇ ಗ್ಯಾರೆಂಟಿಯಾಗಿ ಘೋಷಣೆ ಮಾಡುವುದಾಗಿ ಹೇಳಿತ್ತು. ಅದರಂತೆ ಈಗ ಸುಪ್ರೀಂ ಕೋರ್ಟ್ ಕೂಡಾ ತೀರ್ಪು ನೀಡಿದ್ದು, ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಒಳಮೀಸಲಾತಿ ಜಾರಿ ಆಗುವವರೆಗೆ ಬ್ಯಾಗ್‍ಲಾಗ್ ಸೇರಿದಂತೆ ಯಾವುದೇ ಹುದ್ದೆಗಳನ್ನು ಭರ್ತಿ ಮಾಡಬಾರದು. ಜಾತಿ ಗಣತಿ ವಿಚಾರ ಮುನ್ನೆಲೆಗೆ ತಂದು, ಒಳಮೀಸಲಾತಿ ವಿಚಾರವಾಗಿ ನಿರ್ಲಕ್ಷ್ಯ ವಹಿಸಿದರೆ ಸಹಿಸುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಬಸವೇಶ್ವರ ವೈದ್ಯಕೀಯ ಕಾಲೇಜು | ನೂತನ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಪ್ರತಿಭಟನೆಯಲ್ಲಿ ಮುಖಂಡರಾದ ಸೂರನಹಳ್ಳಿ ಶ್ರೀನಿವಾಸ್, ಪರಶುರಾಮ್, ಆರ್.ಡಿ.ಮಂಜುನಾಥ್, ಕುಂಚಿಗನಾಳ್ ಮಹಾಲಿಂಗಪ್ಪ, ದೊಡ್ಡಘಟ್ಟ ಲಕ್ಷ್ಮಣ್, ಚಳ್ಳಕೆರೆ ಶಿವಮೂರ್ತಿ, ಹುಲ್ಲೂರು ಶ್ರೀನಿವಾಸ್, ಲಾಯರ್ ಚಂದ್ರಪ್ಪ ಸೇರಿದಂತೆ ಜಿಲ್ಲೆಯ ವಿವಿಧೆಡೆಯಿಂದ ನೂರಾರು ಮಂದಿ ಭಾಗವಹಿಸಿದ್ದರು.

ಜಿ.ಎಚ್.ಮೋಹನ್ ಹೇಳಿದ ನರಿ ಮತ್ತು ಕರಡಿ ಕಥೆ

ಮಾದಿಗ ಮುಖಂಡ ಜಿ.ಎಚ್.ಮೋಹನ್ ತಮ್ಮ ಭಾಷಣದಲ್ಲಿ ನರಿ ಮತ್ತು ಕರಡಿಯ ಕಥೆಯೊಂದನ್ನು ಪ್ರಸ್ತಾಪಿಸಿದರು. ಅದರ ಸಾರಾಂಶ ಈ ಕೆಳಗಿನಂತಿದೆ.
ನರಿ ಮತ್ತು ಕರಡಿ ಜೀತ ಮಾಡಿಕೊಂಡು ಜೀವನ ನಡೆಸುತ್ತಿದ್ದವು. ಒಂದು ಇದನ ನರಿ, ಅಣ್ಣಾ ನಾವಿಬ್ಬರು ಎಷ್ಟು ದಿನ ಜೀತ ಮಾಡೋದು, ನಾವೇ ಭೂಮಿ ಉಳುಮೆ ಮಾಡಿ ಹೊಸ ಬದುಕು ಕಟ್ಟಿಕೊಳ್ಳೋಣ ಎಂದು ಕರಡಿಗೆ ಸಲಹೆ ನೀಡುತ್ತದೆ.

ಇದಕ್ಕೆ ಒಪ್ಪಿದ ಕರಡಿ, ಹೌದು ನೀನು ಹೇಳುವ ಸಲಹೆ ಚೆನ್ನಾಗಿದೆ ಎಂದು ನರಿಯ ಜೊತೆಗೆ ಭೂಮಿ ಉಳುಮೆಗೆ ಮುಂದಾಗುತ್ತದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ಧಾರಣೆ ಎಷ್ಟಿದೆ

ಭೂಮಿಗೆ ರಾಗಿ ಬಿತ್ತನೆ ಮಾಡಿದ ನರಿ ಮೇಲಿನ ಭಾಗ ನನ್ನದು, ಕೆಳಗಿನ ಭಾಗ ನಿನ್ನದು ಎನ್ನುತ್ತದೆ. ಆಗ ನರಿಗೆ ರಾಗಿ, ಕರಡಿಗೆ ರಾಗಿಯ ಹುಲ್ಲು, ಬೇರು ಸಿಗುತ್ತದೆ.
ಇದರಿಂದ ಕರಡಿ ಬೇಸರವಾಗುತ್ತದೆ. ಆನಂತರ ನರಿ ಆಯ್ತು ಈ ಬಾರಿ ಮೇಲಿನ ಭಾಗ ನೀನು ತೆಗೆದುಕೊ, ಕೆಳಗಿನ ಭಾಗ ನಾನು ತೆಗೆದುಕೊಳ್ಳುತ್ತೇನೆ ಎಂದು ಹೇಳಿ ಗೆಣಸು ನಾಟಿ ಮಾಡುತ್ತದೆ.

ಈಗ ಗೆಣಸು ನರಿಗೆ, ಮೇಲಿನ ಸೊಪ್ಪು ಕರಡಿಗೆ ಸಿಗುತ್ತದೆ. ಇದೇ ರೀತಿಯಲ್ಲಿ ಸಚಿವ ಮಲ್ಲಿಕಾರ್ಜುನ ಖರ್ಗೆ ನಮಗೆ ವಂಚನೆ ಮಾಡುತ್ತಿದ್ದಾರೆ ಎಂದು ಮೋಹನ್ ಕಥೆಯ ಕೊನೆಯಲ್ಲಿ ವಿವರಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chief Minister SiddaramaiahChitradurgaChitradurga newsChitradurga UpdatesInternal ReservationKannada NewsMadiga ReservationState Governmentಒಳಮೀಸಲಾತಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಮಾದಿಗ ಮೀಸಲಾತಿಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯ ಸರ್ಕಾರ
Share This Article
Facebook Email Print
Previous Article Vanivilasa sagara Water Level: 123 ಅಡಿ ದಾಟಿದ ವಿವಿ ಸಾಗರ ಜಲಾಶಯ | ಭರ್ತಿಯಾಗಲು 7 ಅಡಿ ಬಾಕಿ
Next Article Sri Maharshi Valmiki; ಚಿತ್ರದುರ್ಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆ
Leave a Comment

Leave a Reply Cancel reply

Your email address will not be published. Required fields are marked *

govinda karjola
ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ PG ಕೋರ್ಸ್‌ಗಳಿಗೆ ಮಂಜೂರಾತಿಗೆ ಕಾರಜೋಳ ಮನವಿ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
HAL | ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಅಂಬೇಡ್ಕರ್ ಓದು ಕಾರ್ಯಕ್ರಮ
ಅಂಬೇಡ್ಕರ್ ಚಿಂತನೆ ಓದಿದರೆ ಜೀವನಕ್ಕೆ ದಾರಿ, ಆತ್ಮವಿಶ್ವಾಸ | ನಾಗರಾಜ್
ಮುಖ್ಯ ಸುದ್ದಿ
ಯೂತ್ ಕನ್‌ಕ್ಲೇವ್–2026 ಉದ್ಘಾಟನೆ
ಮೊಬೈಲ್, ರೀಲ್ಸ್‌ಗಿಂತ ಆದರ್ಶ ವ್ಯಕ್ತಿಗಳ ಬದುಕು ಅರಿಯಿರಿ | ರಘುಚಂದನ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up