By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Nayakanahatti Tipperudraswamy Temple: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ | ವಿದೇಶಿ ಕರೆನ್ಸಿ ಪತ್ತೆ | 45 ಲಕ್ಷ ಸಂಗ್ರಹ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Nayakanahatti Tipperudraswamy Temple: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ | ವಿದೇಶಿ ಕರೆನ್ಸಿ ಪತ್ತೆ | 45 ಲಕ್ಷ ಸಂಗ್ರಹ 

ಚಳ್ಳಕೆರೆ

Nayakanahatti Tipperudraswamy Temple: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ | ವಿದೇಶಿ ಕರೆನ್ಸಿ ಪತ್ತೆ | 45 ಲಕ್ಷ ಸಂಗ್ರಹ 

News Desk Chitradurga News
Last updated: 31 October 2024 20:33
News Desk Chitradurga News
8 months ago
Share
ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ | 45 ಲಕ್ಷ ಸಂಗ್ರಹ 
ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ | 45 ಲಕ್ಷ ಸಂಗ್ರಹ 
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 31 OCTOBER 2024

ಚಳ್ಳಕೆರೆ : ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯ(Nayakanahatti Tipperudraswamy Temple)ಗಳಲ್ಲಿನ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯ ನಡೆಸಲಾಗಿದೆ. ಒಟ್ಟು 45.19 ಲಕ್ಷ ರೂ. ಸಂಗ್ರಹವಾಗಿದೆ. ಇದರಲ್ಲಿ ವಿದೇಶಿ ಕರೆನ್ಸಿಗಳು ಕೂಡ ಪತ್ತೆಯಾಗಿವೆ((Find Foreign Currency).

ದೇವಾಲಯದ ಅವರಣದಲ್ಲಿ ಬುಧವಾರ ಬ್ಯಾಂಕ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.

ಕ್ಲಿಕ್ ಮಾಡಿ ಓದಿ: ಕನ್ನಡ ರಾಜ್ಯೋತ್ಸವ | 28 ಜನರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳಿಗ್ಗೆ 10 ಗಂಟೆಗೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಮೊದಲು ಹೊರಮಠ ದೇವಾಲಯದಲ್ಲಿ ಮುಜರಾಯಿ ಹಾಗೂ ಕಂದಾಯ ಇಲಾಖೆಯ ಶಿರಸ್ತೇದಾ‌ರ್ ಹಾಗೂ ದೇವಾಲಯ ಕಾರ್ಯ ನಿರ್ವಹಣಾಧಿಕಾರಿ ನೇತೃತ್ವದಲ್ಲಿ ನಡೆಯಿತು.

ನಂತರ ಒಳಮಠದಲ್ಲಿ ಆರಂಭವಾದ ಎಣಿಕೆ ಕಾರ್ಯ ಸಂಜೆ 4 ಗಂಟೆಗೆ ಮುಕ್ತಾಯವಾಯಿತು.

ಹೊರಮಠದಲ್ಲಿ 9,36,327 ರೂ. ಒಳಮಠದಲ್ಲಿ 35.83,445 ರೂ. ಮೊತ್ತ ಸಂಗ್ರಹವಾಗಿದೆ. ನಾಲ್ಕು ತಿಂಗಳಲ್ಲಿ 45,19,772 ರೂ. ಮೊತ್ತ ಸಂಗ್ರಹವಾಗಿದೆ.

ಹುಂಡಿ ಹಣವನ್ನು ಕೆನರಾ ಬ್ಯಾಂಕ್ ಖಾತೆಗೆ ಜಮಾ ಮಾಡಲಾಯಿತು. ಹೊರಮಠ ಮತ್ತು ಒಳಮಠಗಳ ಹುಂಡಿಯಲ್ಲಿ ಹಲವು ಬೆಳ್ಳಿ ನಾಣ್ಯ, ತೊಟ್ಟಿಲು, ಅಮೇರಿಕಾ, ಆಸ್ಟ್ರೇಲಿಯಾ ದೇಶದ ಕರೆನ್ಸಿ ದೊರೆತಿವೆ.

ಕ್ಲಿಕ್ ಮಾಡಿ ಓದಿ: Vanivilasa Dam: 127 ಅಡಿ ದಾಟಿದ ವಿವಿ ಸಾಗರ ನೀರಿನ ಮಟ್ಟ | ಕೋಡಿಗೆ 3 ಅಡಿ ಬಾಕಿ

ಕಾರ್ಯನಿರ್ವಾಹಕ ಅಧಿಕಾರಿ ಎಚ್.ಗಂಗಾಧರಪ್ಪ, ಶಿರಸ್ತೇದಾರ್ ಸದಾಶಿವಪ್ಪ, ಉಪ ತಹಶೀಲ್ದಾರ್ ಶರಣಬಸವ, ಕೆನರಾ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ರತನ್ ಕುಮಾರ್ ದಯಾ, ಸಹಾಯಕ ವ್ಯವಸ್ಥಾಪಕ ಲೋಹಿತ್, ಸಿಬ್ಬಂದಿ ವಿರೂಪಾಕ್ಷ, ರಘುಮೂರ್ತಿ, ಪ್ರಿಯಾಂಕಾ, ಬ್ಯಾಂಕ್ ಮಿತ್ರರಾದ ಎಂ.ಬಿ.ಮಹಾಸ್ವಾಮಿ, ಬಿ.ಶಕುಂತಲಾ, ಕಂದಾಯ ನಿರೀಕ್ಷಕ ಆರ್. ಕೆ.ಎಂ.ಪ್ರಸನ್ನಕುಮಾರ್, ಪುರಂದರ್, ಚೇತನ್‌ಕುಮಾರ್, ಸರ್ವಮಂಗಳಾ, ಕಂದಾಯ ಇಲಾಖೆ ವೆಂಕಟೇಶ್, ದೇಗುಲ ಪಾರುಪತ್ತೇದಾರ ಸತೀಶ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:45 lakh collection45 ಲಕ್ಷ ಸಂಗ್ರಹChitradurgaChitradurga newsChitradurga UpdatesForeign currencyHundi countKannada Latest NewsKannada NewsNayakanahattiTipperudraswamy templeಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ತಿಪ್ಪೇರುದ್ರಸ್ವಾಮಿ ದೇವಸ್ಥಾನನಾಯಕನಹಟ್ಟಿವಿದೇಶಿ ಕರೆನ್ಸಿಹುಂಡಿ ಎಣಿಕೆ
Share This Article
Facebook Email Print
Previous Article rajyothsava award kannada: ನಾಲ್ವರು ಪತ್ರಕರ್ತರಿಗೆ ರಾಜ್ಯೋತ್ಸವ ಪ್ರಶಸ್ತಿ
Next Article today bhavishya Astrology: ದಿನ ಭವಿಷ್ಯ | 01 ನವೆಂಬರ್ | ಆಧ್ಯಾತ್ಮಿಕ ಚಿಂತನೆ, ನಿರುದ್ಯೋಗಿಗಳಿಗೆ ಶುಭ ಸುದ್ದಿ, ಮಕ್ಕಳ ಅರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up