By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Lawyers: ಕ್ರಿಕೆಟ್ ಕಪ್ ಗೆದ್ದ ಚಿತ್ರದುರ್ಗ ಲಾಯರ್ಸ್ | ವಕೀಲರ ಸಂಘದಿಂದ ಪ್ರಶಂಸೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Lawyers: ಕ್ರಿಕೆಟ್ ಕಪ್ ಗೆದ್ದ ಚಿತ್ರದುರ್ಗ ಲಾಯರ್ಸ್ | ವಕೀಲರ ಸಂಘದಿಂದ ಪ್ರಶಂಸೆ

ಮುಖ್ಯ ಸುದ್ದಿ

Lawyers: ಕ್ರಿಕೆಟ್ ಕಪ್ ಗೆದ್ದ ಚಿತ್ರದುರ್ಗ ಲಾಯರ್ಸ್ | ವಕೀಲರ ಸಂಘದಿಂದ ಪ್ರಶಂಸೆ

News Desk Chitradurga News
Last updated: 26 November 2024 08:45
News Desk Chitradurga News
7 months ago
Share
ಕ್ರಿಕೆಟ್ ಕಪ್ ಗೆದ್ದ ಚಿತ್ರದುರ್ಗ ಲಾಯರ್ಸ್
ಕ್ರಿಕೆಟ್ ಕಪ್ ಗೆದ್ದ ಚಿತ್ರದುರ್ಗ ಲಾಯರ್ಸ್
SHARE
https://chat.whatsapp.com/Jhg5KALiCFpDwME3sTUl7x

 CHITRADURGA NEWS | 26 NOVEMBER 2024

ಚಿತ್ರದುರ್ಗ: ಹರಿಹರದಲ್ಲಿ ನ.23 ಮತ್ತು 24 ರಂದು ನಡೆದ ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್‍ಬಾಲ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿ ಟ್ರೋಫಿ ಗೆದ್ದ ಚಿತ್ರದುರ್ಗ ವಕೀಲರ(Lawyers) ತಂಡ ವಕೀಲರ ಭವನದಲ್ಲಿ ಸೋಮವಾರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಿಗೆ ಟ್ರೋಪಿಯನ್ನು ಸಮರ್ಪಿಸಿತು.

ಕ್ಲಿಕ್ ಮಾಡಿ ಓದಿ: ವಿದ್ಯುತ್ ಟ್ರಾನ್ಸ್‍ಫಾರ್ಮರ್ ರಿಪೇರಿಗೆ ದುಡ್ಡು ಕೊಡಬೇಡಿ | ಬೆಸ್ಕಾಂ ಸೂಚನೆ

ಟ್ರೋಫಿ ಸ್ವೀಕರಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ವಕೀಲರುಗಳಲ್ಲಿ ಕ್ರೀಡಾ ಮನೋಭಾವ ಇಮ್ಮಡಿಯಾಗಬೇಕು. ಹರಿಹರದಲ್ಲಿ ನಡೆದ ಟೆನ್ನಿಸ್‍ಬಾಲ್ ಕ್ರಿಕೆಟ್ ಟೂರ್ನಿಯಲ್ಲಿ ನಮ್ಮ ವಕೀಲರು ಟ್ರೋಫಿ ಗೆದ್ದಿರುವುದು ಅತ್ಯಂತ ಸಂತೋಷವಾಗಿದೆ.

ಮುಂದಿನ ದಿನಗಳಲ್ಲಿ ಚಿತ್ರದುರ್ಗದಲ್ಲಿ ಅಂತರ್ ಜಿಲ್ಲಾ ಕ್ರಿಕೆಟ್ ಟೂರ್ನಿ ನಡೆಸುವ ಚಿಂತನೆಯಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರಬೇಕೆಂದು ವಕೀಲರುಗಳಲ್ಲಿ ವಿನಂತಿಸಿದರು.

ಹಿರಿಯ ನ್ಯಾಯವಾದಿ ಎಚ್.ಎಂ.ಎಸ್.ನಾಯಕ ಮಾತನಾಡಿ, ನಮ್ಮ ವಕೀಲರು ಟ್ರೋಫಿ ತರುವ ಮೂಲಕ ವಕೀಲರ ಸಂಘಕ್ಕೆ ಗೌರವ ತಂದುಕೊಟ್ಟಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ. ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಚಾಣಾಕ್ಷತನ ಮುಖ್ಯ. ಸೋಲಿನಿಂದ ಗೆಲ್ಲಬೇಕೆಂಬ ಸ್ಪೂರ್ತಿ ಹೆಚ್ಚಾಗುತ್ತದೆ ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: ಹಿರಿಯೂರು | ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕರೆಂಟ್ ಇರಲ್ಲ

ನ್ಯಾಯವಾದಿ ರಿಜ್ವಾನ್ ಮಾತನಾಡಿ, ವಕೀಲರ ಸಂಘ ಹರಿಹರದಲ್ಲಿ ನಡೆದ ಟೂರ್ನಿಯಲ್ಲಿ ಟ್ರೋಫಿ ಗೆದ್ದಿರುವುದು ಸಂತಸವಾಗಿದೆ. ಚಿತ್ರದುರ್ಗದಲ್ಲಿ ಅಂತರ್ ಜಿಲ್ಲಾ ಟೂರ್ನಮೆಂಟ್ ನಡೆಸಿ ಎಂದು ವಕೀಲರ ಸಂಘಕ್ಕೆ ಸಲಹೆ ನೀಡಿದರು.

ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್.ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಉಪಾಧ್ಯಕ್ಷ ಬಿ.ಎಂ.ಅನಿಲ್‍ಕುಮಾರ್, ವಕೀಲರುಗಳಾದ ಹನುಮಂತಪ್ಪ, ಮೂರ್ತಿ, ಲೋಕೇಶ್, ಪಿ.ಆರ್.ವೀರೇಶ್, ಅಶೋಕ್, ಶಿವಕುಮಾರ್ ಸೇರಿದಂತೆ ವಕೀಲರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesCricket CupfeaturedHariharaKannada Latest NewsKannada Newslawyers associationTennis Ball Crickettrophyಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕ್ರಿಕೆಟ್ ಕಪ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಟೆನ್ನಿಸ್‍ಬಾಲ್ ಕ್ರಿಕೆಟ್ಟ್ರೋಫಿಫೀಚರ್ಡ್ವಕೀಲರ ಸಂಘಹರಿಹರ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | 26 ನವೆಂಬರ್ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?
Next Article VaniVilasa sagara dam ವಿವಿ ಸಾಗರಕ್ಕೆ 462 CUSECS ಒಳಹರಿವು
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up