By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Police: ಮಂಜುನಾಥ್ ಕೊಲೆ ಆರೋಪಿಗಳ ಬಂಧನ | ಭರಮಸಾಗರ ಪೊಲೀಸರ ಕಾರ್ಯಾಚರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Police: ಮಂಜುನಾಥ್ ಕೊಲೆ ಆರೋಪಿಗಳ ಬಂಧನ | ಭರಮಸಾಗರ ಪೊಲೀಸರ ಕಾರ್ಯಾಚರಣೆ

ಕ್ರೈಂ ಸುದ್ದಿ

Police: ಮಂಜುನಾಥ್ ಕೊಲೆ ಆರೋಪಿಗಳ ಬಂಧನ | ಭರಮಸಾಗರ ಪೊಲೀಸರ ಕಾರ್ಯಾಚರಣೆ

chitradurganews.com
Last updated: 1 December 2024 14:39
chitradurganews.com
7 months ago
Share
Bharamasagara police station
ಭರಮಸಾಗರ ಪೊಲೀಸ್ ಠಾಣೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 DECEMBER 2024

ಚಿತ್ರದುರ್ಗ: ಪ್ರೇಮ ವಿವಾಹ ಮಾಡಿಕೊಂಡು ಯುವತಿಯ ಮನೆಯವರಿಂದಲೇ ಭೀಕರವಾಗಿ ಕೊಲೆಯಾಗಿದ್ದ ತಾಲೂಕಿನ ಕೋಣನೂರು ಮಂಜುನಾಥ್ ಕೊಲೆ ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ.

ಕೋಣನೂರು ಗ್ರಾಮದ ಮಂಜುನಾಥ್ ಅದೇ ಗ್ರಾಮದ ರಕ್ಷಿತಾ ಎಂಬ ಯುವತಿಯನ್ನು ಪ್ರೀತಿಸಿ, ನಾಯಕನಹಟ್ಟಿ ಸಮೀಪದ ಹೊಸಗುಡ್ಡದ ದೇವಸ್ಥಾನದಲ್ಲಿ ಈಚೆಗೆ ಮದುವೆಯಾಗಿದ್ದ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದಕ್ಕೆ ಬಿತ್ತು ಹೆಣ | ಭೀಕರವಾಗಿ ಕೊಲೆಯಾದ ಯುವಕ

ಇದರಿಂದ ಅಸಮಧಾನಗೊಂಡಿದ್ದ ಯುವತಿಯ ಪೋಷಕರು, ನ.27 ರಂದು ಸಂಜೆ ಮಂಜುನಾಥ್ ಮನೆಗೆ ನುಗ್ಗಿ ಹಲ್ಲೆ ನಡೆಸಿ ಹತ್ಯೆ ನಡೆಸಿದ್ದ ಬಗ್ಗೆ ದೂರು ದಾಖಲಾಗಿತ್ತು.

ಈ ಸಂಬಂಧ 19 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಈವರೆಗೆ 8 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಕೊಲೆಯಾದ ಮಂಜುನಾಥ್ ಜೈಲಿಗೂ ಹೋಗಿ ಬಂದಿದ್ದ | ಬೇರೊಂದಿದೆ ಪ್ರೇಮ್ ಕಹಾನಿ

ಪ್ರಕರಣದಲ್ಲಿ ನ.28 ರಂದು ಆರೋಪಿಗಳಾದ ಎ6 ದಿವ್ಯಾ, ಪ್ರಸನ್ನಕುಮಾರ, ಎ9 ಕಾವ್ಯ, ಎ13 ಶಂಕ್ರಮ್ಮ, ಎ12 ಬಸವರಾಜಪ್ಪ, ಎ18 ಹರೀಶ ಅವರನ್ನು ಬಂಧಿಸಲಾಗಿತ್ತು.

ನ.30 ರಂದು ಎ1 ಜಗದೀಶ, ಎ5 ವಿಶ್ವನಾಥ ಹಾಗೂ ಎ14 ಅಳಗವಾಡಿ ಶಂಕ್ರಪ್ಪ ಅವರನ್ನು ಉಡುಪಿಯಲ್ಲಿ ಪತ್ತೆ ಮಾಡಿ ಬಂಧಿಸಿ ಕರೆತರಲಾಗಿದೆ. ಸದರಿ ಪ್ರಕರಣದಲ್ಲಿ ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ಇದನ್ನೂ ಓದಿ: ಕೊಳಾಳು ಕೆಂಚಾವಧೂತರ ಕಾರ್ತಿಕ ಮಹೋತ್ಸವ | ಇಂದು ರಾತ್ರಿ 8 ರಿಂದ ಅಖಂಡ ಭಜನೆ

ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಪೆÇಲೀಸ್ ಅಧೀಕ್ಷಕ ಎಸ್.ಜೆ.ಕುಮಾರಸ್ವಾಮಿ ಮಾರ್ಗದರ್ಶನ ಹಾಗೂ ಡಿವೈಎಸ್‍ಪಿ ಪಿ.ಕೆ.ದಿನಕರ್ ನಿರ್ದೇಶನದಲ್ಲಿ ತಂಡ ರಚನೆಯಾಗಿತ್ತು.

ಸಿಪಿಐ ಪಿ.ಪ್ರಸಾದ್ ನೇತೃತ್ವದಲ್ಲಿ ಪಿಎಸ್‍ಐ ಗಳಾದ ಸುರೇಶ, ಬಸವರಾಜ, ಸಿಬ್ಬಂದಿಗಳಾದ ಯಹ್ಯಾಖಾನ್, ಯತೀಶ, ಎಂ.ಜೆ.ಶಿವಕುಮಾರ್. ಬಿ.ಕೆ.ಜ್ಯೋತಿ. ಎನ್.ಬಿ.ಮುಬೀನಾ, ಆರ್.ಸಿದ್ದೇಶ ಕೆ.ಬಿ.ಶಿವರಾಜ್, ಹಳೆಮನೆ ಮಂಜಪ್ಪ, ತಿಪ್ಪೇಶ, ಹೆಚ್.ಎಂ.ಅಣ್ಣಪ್ಪ, ಬಿ.ಎನ್.ಶಿವಕುಮಾರ, ಕಲ್ಲೇಶ.ಎಸ್. ಶ್ರೀನಿವಾಸ.ಟಿ.ಆರ್. ಎಚ್.ಸುಜಾತ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿತ್ತು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AccusedArrestBharamasagaraChitradurga LatestChitradurga newsChitradurga UpdatesfeaturedKannada Newslove caselove marriageMurderPoliceಆರೋಪಿಕನ್ನಡ ಸುದ್ದಿಕೊಲೆಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಪ್ರೇಮ ಪ್ರಕರಣಪ್ರೇಮ ವಿವಾಹಬಂಧನಭರಮಸಾಗರ
Share This Article
Facebook Email Print
Previous Article Habbida Malemadhyadolage Kannada Novel: 11. ಬಂಡಿ ತಂದ ಬದಲಾವಣೆ
Next Article jobs in chitradurga news BTV ಬಜಾಜ್ ನಲ್ಲಿ ಉದ್ಯೋಗಾವಕಾಶ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up