By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    10 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    10 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    12 hours ago
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    23 hours ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    22 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    42 minutes ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    16 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    22 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    23 hours ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    2 days ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    3 days ago
Reading: KV: ಕುಂಚಿಗನಾಳು ಬಳಿ ಹೊಸ ಕೇಂದ್ರೀಯ ವಿದ್ಯಾಲಯ | ಮೋದಿ ಸರ್ಕಾರದ ಕೊಡುಗೆ | ಎ.ನಾರಾಯಣಸ್ವಾಮಿ ಶ್ರಮ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

KV: ಕುಂಚಿಗನಾಳು ಬಳಿ ಹೊಸ ಕೇಂದ್ರೀಯ ವಿದ್ಯಾಲಯ | ಮೋದಿ ಸರ್ಕಾರದ ಕೊಡುಗೆ | ಎ.ನಾರಾಯಣಸ್ವಾಮಿ ಶ್ರಮ

chitradurganews.com
Last updated: 7 December 2024 14:18
chitradurganews.com
2 years ago
Share
Kendriya vidyalaya
ಕೇಂದ್ರೀಯ ವಿದ್ಯಾಲಯ
SHARE

CHITRADURGA NEWS | 07 DECEMBER 2024

ಚಿತ್ರದುರ್ಗ: ದಶಕಗಳ ಕಾಲ ಚಿತ್ರದುರ್ಗ ಜಿಲ್ಲೆಯ ಜನರ ಬೇಡಿಕೆಯಾಗಿದ್ದ ಕೇಂದ್ರೀಯ ವಿದ್ಯಾಲಯಕ್ಕೆ (KV) ಕೊನೆಗೂ ಮುಹೂರ್ತ ನಿಗಧಿಯಾಗಿದೆ.

ಡಿಸೆಂಬರ್ 06 ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರದ ಸಚಿವ ಸಂಪುಟ ಸಭೆಯಲ್ಲಿ ದೇಶಕ್ಕೆ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗಕ್ಕೆ ಗುಡ್‌ನ್ಯೂಸ್‌ಕೊಟ್ಟ‌ ನರೇಂದ್ರ ಮೋದಿ | ದಶಕಗಳ ಕಾಯುವಿಕೆಗೆ ಸಿಕ್ಕ ಕೆವಿ

ಇದರಲ್ಲಿ ಕರ್ನಾಟಕ ರಾಜ್ಯಕ್ಕೂ ಮೂರು ಕೇಂದ್ರೀಯ ವಿದ್ಯಾಲಯ ಮಂಜೂರಾಗಿವೆ. ಚಿತ್ರದುರ್ಗ ಜಿಲ್ಲೆಯ ಕುಂಚಿಗನಾಳು ಬಳಿ ಹೊಸ ಕೇಂದ್ರೀಯ ವಿದ್ಯಾಲಯ ಇದರಲ್ಲಿ ಸೇರಿದೆ. ಇದರೊಟ್ಟಿಗೆ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೂ ನೂತನ ಕೆವಿಗಳು ಮೂಜೂರಾಗಿವೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಆರಂಭ:

ಕೇಂದ್ರೀಯ ವಿದ್ಯಾಲಯದ ತರಗತಿಗಳು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡುವ ಸಾಧ್ಯತೆಯಿದ್ದು, ತಾತ್ಕಾಲಿಕವಾಗಿ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ಪ್ರಾರಂಭವಾಗಲಿವೆ.

ಇದನ್ನೂ ಓದಿ: ಲೋಕಸಭೆ ಅಧಿವೇಶನದಲ್ಲಿ ಕೇಂದ್ರೀಯ ವಿದ್ಯಾಲಯ ಸದ್ದು | ಮೊದಲ ದಿನ ಮೊದಲ ಪ್ರಶ್ನೆ ಕೇಳಿದ ಸಂಸದ ಗೋವಿಂದ ಎಂ.ಕಾರಜೋಳ

ಮೂರು ವರ್ಷದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಿ ನಂತರ ಅಲ್ಲಿ ಹೊಸ ತರಗತಿಗಳನ್ನು ಪ್ರಾರಂಭಿಸುವುದು ಕೇಂದ್ರೀಯ ವಿದ್ಯಾಲಯದ ನಿಯಮ.

ಮಾಜಿ ಸಂಸದ ಎ.ನಾರಾಯಣಸ್ವಾಮಿ ಶ್ರಮ ಅಪಾರ:

ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸ ಕೇಂದ್ರೀಯ ವಿದ್ಯಾಲಯ ಆರಂಭವಾಗುವುದರ ಹಿಂದೆ ಕೇಂದ್ರದ ಮಾಜಿ ಸಚಿವರು, ಮಾಜಿ ಸಂಸದರೂ ಆಗಿರುವ ಎ.ನಾರಾಯಣಸ್ವಾಮಿ ಅವರ ಶ್ರಮ ಅಪಾರವಾಗಿದೆ.

ಇದನ್ನೂ ಓದಿ: ಶೀಘ್ರದಲ್ಲೇ ಕೇಂದ್ರೀಯ ವಿದ್ಯಾಲಯ | ಗೋವಿಂದ ಕಾರಜೋಳ

ಎ.ನಾರಾಯಣಸ್ವಾಮಿ ಚಿತ್ರದುರ್ಗ ಸಂಸದರಾಗಿದ್ದಾಗಲೇ ಕೇಂದ್ರೀಯ ವಿದ್ಯಾಲಯ ಆರಂಭಿಸಲು ಸಾಕಷ್ಟು ಪ್ರಯತ್ನ ಮಾಡಿದ್ದರು. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ತಾತ್ಕಾಲಿಕ ತರಗತಿ ಆರಂಭಿಸಲು ಪತ್ರ ವ್ಯವಹಾರ ನಡೆಸಿ ಕೊಠಡಿಗಳನ್ನು ಮಂಜೂರು ಮಾಡಿಸಿದ್ದರು.

ಎ.ನಾರಾಯಣಸ್ವಾಮಿ
ಎ.ನಾರಾಯಣಸ್ವಾಮಿ

2021ರಲ್ಲೇ ಬಹುತೇಕ ಎಲ್ಲ ಪ್ರಕ್ರಿಯೆಗಳು ಅಂತಿಮವಾಗಿ ಎರಡು ವರ್ಷದ ಹಿಂದೆಯೇ ಕೇಂದ್ರೀಯ ವಿದ್ಯಾಲಯ ಆರಂಭವಾಗಲಿದೆ ಎನ್ನಲಾಗುತ್ತಿತ್ತು.

ಇದನ್ನೂ ಓದಿ: ದಿನ ಭವಿಷ್ಯ | 07 ಡಿಸೆಂಬರ್ | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರೀಕ್ಷಿತ ಬದಲಾವಣೆ, ಮನೆಯಲ್ಲಿ ಶುಭ ಕಾರ್ಯ

ಆದರೆ, ಕೇಂದ್ರ ಸರ್ಕಾರ ದೇಶದ ಇತರೆ ರಾಜ್ಯಗಳ ಪ್ರಸ್ತಾವನೆಯ ಜೊತೆಗೆ ಒಟ್ಟಿಗೆ ಅನುಮೋದನೆ ನೀಡುವ ಕಾರಣಕ್ಕೆ ಚಿತ್ರದುರ್ಗ ಕೆವಿಯನ್ನು ಪೆಂಡಿಂಗ್ ಇಟ್ಟಿತ್ತು. ಈ ಕಾರಣಕ್ಕೆ ಆಗ ಆರಂಭವಾಗಲಿಲ್ಲ.

ಕುಂಚಿಗನಾಳು ಬಳಿ ಕೇಂದ್ರೀಯ ವಿದ್ಯಾಲಯ:

ಕೇಂದ್ರದ ಸಂಪುಟ ಸಭೆಯಲ್ಲಿ ನಿರ್ಧರಿಸಿದಂತೆ ಕುಂಚಿಗನಾಳು ಸರ್ವೇ ನಂಬರಿನಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಈಗಾಗಲೇ ಭೂಮಿ ಸಿದ್ಧವಾಗಿದೆ.

ಇದನ್ನೂ ಓದಿ: ಹೊಳಲ್ಕೆರೆ ಬಿಜೆಪಿ ಘಟಕದಿಂದ ಪ್ರೆಸ್‌ಮೀಟ್ | ಮಂಡಲ ಅಧ್ಯಕ್ಷ ಸಿದ್ದೇಶ್ ಏನು ಹೇಳಿದ್ರು?

VRL ಸಮೀಪದಲ್ಲಿ ಹೊಸ ಕೇಂದ್ರೀಯ ವಿದ್ಯಾಲಯದ ಜಾಗ ಅಂತಿಮವಾಗಿದ್ದು, ಕೆಲ ದಿನಗಳಲ್ಲೇ ಕಟ್ಟಡ ನಿರ್ಮಾಣ ಕಾಮಗಾರಿಯೂ ಪ್ರಾರಂಭವಾಗಲಿದೆ.

ಮೊದಲ ದಿನವೇ ಪ್ರಶ್ನೆ ಕೇಳಿದ ಗೋವಿಂದ ಕಾರಜೋಳ:

ಎ.ನಾರಾಯಣಸ್ವಾಮಿ ಅವರ ಪ್ರಯತ್ನಕ್ಕೆ ಪೂರಕವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನೂತನ ಸಂಸದರಾಗಿ ಆಯ್ಕೆಯಾಗಿ ಬಂದ ಗೋವಿಂದ ಕಾರಜೋಳ ಅವರು ಕೇಂದ್ರೀಯ ವಿದ್ಯಾಲಯ ಕುರಿತು ಮೊದಲ ದಿನವೇ ಅಧಿವೇಶನದಲ್ಲಿ ಸದ್ದು ಮಾಡಿದ್ದರು.

Govinda karajola
ಸಂಸದ ಗೋವಿಂದ ಕಾರಜೋಳ

ಸಂಸದರಾಗಿ ದೆಹಲಿಗೆ ತೆರಳಿದ ಮೊದಲ ದಿನವೇ ಕೇಂದ್ರದ ಶಿಕ್ಷಣ ಹಾಗೂ ಕೌಶಲುಆಭಿವೃದ್ಧಿ ಸಚಿವ ಧಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ಹಿಂದುಳಿದ ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ ಮಂಜೂರಾಗಬೇಕು ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ: ವಿಮಾನದಲ್ಲಿ ಸರ್ಕಾರಿ ಶಾಲೆ ಮಕ್ಕಳ ಪ್ರವಾಸ | ಹಕ್ಕಿಯಂತೆ ಹಾರಾಡಿದ ಹಳ್ಳಿ ಮಕ್ಕಳು

ಇದರೊಟ್ಟಿಗೆ ಮೊದಲ ದಿನವೇ ಸಂಸತ್ತಿನ ಅಧಿವೇಶನದಲ್ಲಿ ಚಿತ್ರದುರ್ಗದ ಕೇಂದ್ರೀಯ ವಿದ್ಯಾಲಯ ಆರಂಭದ ಕುರಿತು ಪ್ರಶ್ನೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:A. NarayanaswamyCentral CabinetChitradurga Kendriya VidyalayaChitradurga newsChitradurga UpdatesEducationfeaturedGovernment Science CollegeKannada NewsKendriya VidyalayaKunchiganaluKVPrime Minister Narendra Modiಎ.ನಾರಾಯಣಸ್ವಾಮಿಕನ್ನಡ ಸುದ್ದಿಕುಂಚಿಗನಾಳುಕೇಂದ್ರ ಸಂಪುಟಕೇಂದ್ರೀಯ ವಿದ್ಯಾಲಯಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ಕೇಂದ್ರೀಯ ವಿದ್ಯಾಲಯಚಿತ್ರದುರ್ಗ ನ್ಯೂಸ್ಪ್ರಧಾನಿ ನರೇಂದ್ರ ಮೋದಿಶಿಕ್ಷಣಸರ್ಕಾರಿ ವಿಜ್ಞಾನ ಕಾಲೇಜು
Share This Article
Facebook Email Print
Previous Article 8 lorrys siezed ofr illegal adike smuggaling ಅಡಿಕೆ ಸಾಗಿಸುತ್ತಿದ್ದ 8 ಲಾರಿಗಳು ವಶಕ್ಕೆ | ವಿಜುಲೆನ್ಸ್ ಟೀಮ್ ಅಧಿಕಾರಿಗಳಿಂದ ದಾಳಿ
Next Article APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ದಿನ ಭವಿಷ್ಯ
ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
Dina Bhavishya
ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
ಮುಖ್ಯ ಸುದ್ದಿ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up