By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕನ್ನಡ ಸಾಹಿತ್ಯ ವಿಮರ್ಶೆ ಕುರಿತು ವಿಶೇಷ ಉಪನ್ಯಾಸ
    ಕನ್ನಡ ಸಾಹಿತ್ಯ ವಿಮರ್ಶೆ ಕುರಿತು ವಿಶೇಷ ಉಪನ್ಯಾಸ
    4 hours ago
    ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
    ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿಗೆ ಆಸರೆ | ಸಚಿವ ಡಿ.ಸುಧಾಕರ್
    18 hours ago
    ಶ್ರೀ ಏಕನಾಥೇಶ್ವರಿ
    ಅದ್ದೂರಿ ಏಕನಾಥೇಶ್ವರಿ ಜಾತ್ರೆಗೆ ತೀರ್ಮಾನ | ನಗರಾದ್ಯಂತ ದೀಪಾಲಂಕಾರಕ್ಕೆ ಸಲಹೆ
    19 hours ago
    ಡಾ.ಮೇಘ
    ಮೆಡಿಕಲ್ ಕಾಲೇಜಿನ ಡಾ.ಮೇಘ ಅವರಿಗೆ ಪ್ರತಿಷ್ಠಿತ ವಿವಿಯಿಂದ AI ಪದವಿ
    1 day ago
    ಡಾ.ಸಾಧನಾ
    ದಂತ ವೈದ್ಯಕೀಯ ಪರೀಕ್ಷೆಯಲ್ಲಿ 5ನೇ ರ್ಯಾಂಕ್‌ | ಸಾಧನೆ‌ ಮಾಡಿದ ಡಾ.ಸಾಧನಾ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    2 hours ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    21 hours ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    22 hours ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ
    2 weeks ago
    SP Ranjith Kumar Bandaru
    ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು
    3 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 days ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    1 week ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    2 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    2 weeks ago
    CAR ACCIDENT NEAR HIREHALLY
    ಭೀಕರ ಅಪಘಾತ | ಮೂರು ಮಂದಿ ಸ್ಥಳದಲ್ಲೇ ಸಾವು | ನಜ್ಜುಗುಜ್ಜಾದ ಕಾರು
    2 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ವಿವರ
    18 hours ago
    ARECANUT RATE
    ಅಡಿಕೆ ಧಾರಣೆ | 13 ಮಾರ್ಚ್‌ | ರಾಶಿ ಅಡಿಕೆ ಧಾರಣೆಯಲ್ಲಿ ಹಲ್‌ಚಲ್‌
    2 days ago
    ARECANUT RATE
    ಅಡಿಕೆ ಧಾರಣೆ | 12 ಮಾರ್ಚ್‌ | ಭೀಮಸಮುದ್ರ, ಚನ್ನಗಿರಿ ಅಡಿಕೆ ಮಾರುಕಟ್ಟೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 11 ಮಾರ್ಚ್‌ | ರಾಶಿ ಅಡಿಕೆ ಬೆಲೆ ಎಷ್ಟಿದೆ
    4 days ago
    ARECANUT RATE
    ಅಡಿಕೆ ಧಾರಣೆ | 10 ಮಾರ್ಚ್‌ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ್‌
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 15 | ಕೈಗೆತ್ತಿಕೊಂಡ ಕೆಲಸ ಯಶಸ್ವಿ, ಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಎಚ್ಚರ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 14 | ಉದ್ಯೋಗಿಗಳಿಗೆ ಬಡ್ತಿ, ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 13 | ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 12 | ಕೈಗೊಂಡ ಕಾರ್ಯಕ್ರಮಗಳಲ್ಲಿ ಅಡೆತಡೆಗಳು, ದೀರ್ಘಾವಧಿಯ ಸಾಲದ ಒತ್ತಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 11 | ಹಠಾತ್ ಆರ್ಥಿಕ ಲಾಭಗಳು, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 13 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 12 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 11 | ಮೆಕ್ಕೆಜೋಳ, ಶೇಂಗಾ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 09 | ಮೆಕ್ಕೆಜೋಳ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    5 hours ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    2 days ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    3 days ago
    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ
    ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಶಾಸಕ ಎಂ.ಚಂದ್ರಪ್ಪ 
    1 week ago
    ಎಚ್‌.ಡಿ.ಪುರ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ
    ರಕ್ತ ಚಂದ್ರಗ್ರಹಣ | ನಾಲ್ಕು ತಾಸು ಮೊದಲೇ ಬ್ರಹ್ಮ ರಥೋತ್ಸವ | ಎಚ್‌.ಡಿ.ಪುರ ದೇವಸ್ಥಾನದ ಬಾಗಿಲು ಬಂದ್‌
    2 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 weeks ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    1 month ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    1 month ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    1 month ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 days ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    2 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    2 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    3 weeks ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
    1 month ago
  • Life Style
    Life StyleShow More
    These symptoms appear when children are anxious
    ಮಕ್ಕಳಲ್ಲಿ ಆತಂಕ ಇದ್ದರೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ 
    5 hours ago
    chicken
    ಚಿಕನ್ ಹೆಚ್ಚು ತಿಂದರೆ ಮುಖದಲ್ಲಿ ಮೊಡವೆ ಸಮಸ್ಯೆ ಕಾಡುತ್ತದೆಯೇ?
    6 hours ago
    vitamin D
    ಬಿಸಿಲಿನಲ್ಲಿಟ್ಟ ನೀರನ್ನು ಕುಡಿಯುವುದರಿಂದ ದೇಹಕ್ಕೆ ವಿಟಮಿನ್ ಡಿ ಸಿಗುತ್ತದೆಯೇ?
    1 day ago
    protein
    ಈ ಸಮಸ್ಯೆ ಇರುವವರು ಹೆಚ್ಚು ಪ್ರೋಟೀನ್ ಇರುವ ಆಹಾರ ಸೇವಿಸಬೇಡಿ 
    1 day ago
    Those who use vinegar for dandruff should know this
    ತಲೆಹೊಟ್ಟಿನ ಸಮಸ್ಯೆಗೆ ವಿನೆಗರ್ ಬಳಸುವವರು ಈ ವಿಚಾರ ತಿಳಿದಿರಿ
    2 days ago
Reading: Power outage: 15 ದಿ‌ನ ದಿನ ಬಿಟ್ಟು ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ..?
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Power outage: 15 ದಿ‌ನ ದಿನ ಬಿಟ್ಟು ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ..?

News Desk Chitradurga News
Last updated: 7 December 2024 20:01
News Desk Chitradurga News
1 year ago
Share
Power outage on May 1
ವಿದ್ಯುತ್ ವ್ಯತ್ಯಯ
SHARE

CHITRADURGA NEWS | 07 DECEMBER 2024

ಚಿತ್ರದುರ್ಗ: ಕೆಪಿಟಿಸಿಎಲ್(kPTCL)ಯಿಂದ ಬೃಹತ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.9 ರಿಂದ 23ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಭರಮಸಾಗರ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ(Power outage)ವಾಗಲಿದೆ.

ಕ್ಲಿಕ್ ಮಾಡಿ ಓದಿ: ಕುಂಚಿಗನಾಳು ಬಳಿ ಹೊಸ ಕೇಂದ್ರೀಯ ವಿದ್ಯಾಲಯ | ಮೋದಿ ಸರ್ಕಾರದ ಕೊಡುಗೆ | ಎ.ನಾರಾಯಣಸ್ವಾಮಿ ಶ್ರಮ

ಕೆಪಿಟಿಸಿಎಲ್ ಬೃಹತ್ ಕಾಮಗಾರಿ ವತಿಯಿಂದ 66 ಕೆ.ವಿ ದಾವಣಗೆರೆ-ಚಿತ್ರದುರ್ಗ ಲೈನ್-1ರ ಟ್ಯಾಪ್ ಪಾಯಿಂಟ್‍ನಿಂದ 2.196 ಕಿಮೀ ಉದ್ದಕ್ಕೂ ಭರಮಸಾಗರ ವಿ.ವಿ ಕೇಂದ್ರಕ್ಕೆ 2.196 ಕಿಮೀ ದೂರದ ನಿರ್ಮಾಣಕ್ಕೆ ಕೊಯೋಟ್ ಕಂಡಕ್ಟರ್‍ನೊಂದಿಗೆ ಜೋಡಿ ಪ್ರಸರಣ ಮಾರ್ಗದ ಮೇಲಿರುವ ಜೋಡಿ ಮಾರ್ಗದಿಂದ ಒಂಟಿ ಪ್ರಸರಣ ಮಾರ್ಗದ ಮೇಲಿರುವ ಒಂಟಿ ಮಾರ್ಗ ಪರಿವರ್ತಿಸುವ ಮೂಲಕ ಅಸ್ತಿತ್ವದಲ್ಲಿರುವ 66/11 ಕೆವಿ ಭರಮಸಾಗರ ವಿ.ವಿ ಕೇಂದ್ರಕ್ಕೆ ಲೀಲೋ ವ್ಯವಸ್ಥೆ ಒದಗಿಸಲು 1 ಸಂಖ್ಯೆಯ 66 ಕೆವಿ ಟಿ.ಬಿಯನ್ನು 66/11 ಕೆ.ವಿ ಭರಮಸಾಗರ ವಿ.ವಿ ಕೇಂದ್ರದಲ್ಲಿ ನಿರ್ಮಾಣ ಕಾರ್ಯಕ್ಕಾಗಿ ಇದೇ ಡಿ.09 ರಿಂದ 23 ರವರೆಗೆ (ಪರ್ಯಾಯ ದಿನಗಳಂದು ಡಿ.09, 11, 13, 15, 17, 19, 21 ಮತ್ತು ಡಿ.23ರಂದು) ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಭರಮಸಾಗರ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: 

ಹೆಗ್ಗೆರೆ, ಎಮ್ಮೆಹಟ್ಟಿ, ನಲ್ಲಿಕಟ್ಟೆ, ಕೋಳಾಳ್ ಎನ್.ಜೆ.ವೈ, ಹೆಗ್ಗಡೆಹಾಳ್, ವಿಜಾಪುರ, ಶಿವನಕೆರೆ, ನಂದಿಹಳ್ಳಿ, ಬಹದ್ದೂರ್ ಘಟ್ಟ , ಅಡವಿ ಗೊಲ್ಲರಹಳ್ಳಿ, ಭರಮಸಾಗರ , ಪಮೇರಹಳ್ಳಿ, ಕೋಗುಂಡೆ, ಎಸ್.ಕೆ.ಎಮ್ ಕೈಗಾರಿಕಾ ಪ್ರದೇಶ, ಕೋಡಿಹಳ್ಳಿ, ಅರಳಕಟ್ಟೆ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕ್ಲಿಕ್ ಮಾಡಿ ಓದಿ: ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆ ಕುರಿತು ಎಬಿವಿಪಿ ಪ್ರಬಂಧ ಸ್ಪರ್ಧೆ | ಯಾರು ಭಾಗವಹಿಸಬಹುದು ಕ್ಲಿಕ್ ಮಾಡಿ ನೋಡಿ

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BharamasagaraChitradurgaChitradurga newsChitradurga UpdatesDavanagereElectrical variationKannada Latest NewsKannada NewsKPTCLVV Centerworkಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾಮಗಾರಿಕೆಪಿಟಿಸಿಎಲ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ದಾವಣಗೆರೆಭರಮಸಾಗರವಿ.ವಿ ಕೇಂದ್ರವಿದ್ಯುತ್ ವ್ಯತ್ಯಯ
Share This Article
Facebook Email Print
Previous Article ಸಾಂದರ್ಭಿಕ ಚಿತ್ರ Dr.BR.Ambedkar: ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆ ಕುರಿತು ಎಬಿವಿಪಿ ಪ್ರಬಂಧ ಸ್ಪರ್ಧೆ | ಯಾರು ಭಾಗವಹಿಸಬಹುದು ಕ್ಲಿಕ್ ಮಾಡಿ ನೋಡಿ
Next Article Application: ಪ್ರೋತ್ಸಾಹ ಧನ ವಿತರಣೆಗೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
ಕ್ರೈಂ ಸುದ್ದಿ
ಕನ್ನಡ ಸಾಹಿತ್ಯ ವಿಮರ್ಶೆ ಕುರಿತು ವಿಶೇಷ ಉಪನ್ಯಾಸ
ಕನ್ನಡ ಸಾಹಿತ್ಯ ವಿಮರ್ಶೆ ಕುರಿತು ವಿಶೇಷ ಉಪನ್ಯಾಸ
ಮುಖ್ಯ ಸುದ್ದಿ
NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
ಹೊಳಲ್ಕೆರೆ
These symptoms appear when children are anxious
ಮಕ್ಕಳಲ್ಲಿ ಆತಂಕ ಇದ್ದರೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ 
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up