By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Madara Channaiah Sri: ಮಹಾನಾಯಕ ದಲಿತ ಸೇನೆ ಉದ್ಘಾಟನೆ | ಮಾದಾರ‌ ಚನ್ನಯ್ಯ ಶ್ರೀ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Madara Channaiah Sri: ಮಹಾನಾಯಕ ದಲಿತ ಸೇನೆ ಉದ್ಘಾಟನೆ | ಮಾದಾರ‌ ಚನ್ನಯ್ಯ ಶ್ರೀ ಭಾಗೀ

ಮುಖ್ಯ ಸುದ್ದಿ

Madara Channaiah Sri: ಮಹಾನಾಯಕ ದಲಿತ ಸೇನೆ ಉದ್ಘಾಟನೆ | ಮಾದಾರ‌ ಚನ್ನಯ್ಯ ಶ್ರೀ ಭಾಗೀ

News Desk Chitradurga News
Last updated: 8 December 2024 18:17
News Desk Chitradurga News
7 months ago
Share
ಮಹಾನಾಯಕ ದಲಿತ ಸೇನೆ ಉದ್ಘಾಟನೆ
ಮಹಾನಾಯಕ ದಲಿತ ಸೇನೆ ಉದ್ಘಾಟನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 08 DECEMBER 2024

ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್(Dr. B. R. Ambedkar) 68 ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಸಿದ್ದಾಪುರದಲ್ಲಿ ಮಹಾನಾಯಕ ದಲಿತ ಸೇನೆ ಘಟಕವನ್ನು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ(Madara Channaiah Sri) ಉದ್ಘಾಟಿಸಿದರು.

ಕ್ಲಿಕ್ ಮಾಡಿ ಓದಿ: ವ್ಯಾಪಾರ ಹೆಚ್ಚಾಗವಂತೆ ಪೂಜೆ ಮಾಡುವುದಾಗಿ ಹೇಳಿ ಚಿನ್ನ ಕದ್ದು ಎಸ್ಕೇಪ್

ನಂತರ ಮಾತನಾಡಿದ ಸ್ವಾಮೀಜಿ, ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನತೆ ನೀಡಿರುವ ಡಾ.ಬಿ.ಆರ್.ಅಂಬೇಡ್ಕರ್ ಹಿಂದೂ ಧರ್ಮದಲ್ಲಿ ಹುಟ್ಟಿ, ಹಿಂದೂವಾಗಿ ಸಾಯಲಾರೆ ಎಂದು ಬೌದ್ದ ಧರ್ಮಕ್ಕೆ ಸೇರಿದರು.

ಕೇವಲ ದಲಿತರೆನ್ನುವ ಕಾರಣಕ್ಕಾಗಿ ಡಾ.ಬಿ.ಆರ್.ಅಂಬೇಡ್ಕರ್ ಜೀವನದಲ್ಲಿ ಸಾಕಷ್ಟು ನೋವು, ಹಿಂಸೆ, ಅವಮಾನ, ಅಸ್ಪøಶ್ಯತೆಯನ್ನು ಅನುಭವಿಸಿದರು.

ಯಾರು ಪಡೆಯದಷ್ಟು ಪದವಿಗಳನ್ನು ಪಡೆದಿದ್ದ ಅಂಬೇಡ್ಕರ್‍ ವರಲ್ಲಿದ್ದ ಜ್ಞಾನ, ವಿದ್ವತ್ತನ್ನು ಗುರುತಿಸಿ ಬರೋಡಾದ ರಾಜ ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳಿಸಿ ಅಲ್ಲಿಂದ ಹಿಂದಿರುಗಿದ ನಂತರ ತಮ್ಮ ದೇಶದಲ್ಲಿಯೇ ಹುದ್ದೆ ಕೊಟ್ಟಾಗ ಅಲ್ಲಿನ ಜನರ ಕಿರುಕುಳ ತಾಳದೆ ಅಂಬೇಡ್ಕರ್ ಮುಂಬೈಗೆ ಹಿಂದಿರುಗಿದರು.

ಕ್ಲಿಕ್ ಮಾಡಿ ಓದಿ: ಬುರುಜನಹಟ್ಟಿ ಮಲೆನಾಡ ಚೌಡೇಶ್ವರಿ ಜಾತ್ರೆ | ಕಣ್ಮನ‌ ಸೆಳೆದ ದೇವಿಯ ಅಲಂಕಾರ

ಶೋಷಣೆ, ಅವಮಾನ ತಾಳದೆ ಹಿಂದೂ ಧರ್ಮ ತ್ಯಜಿಸಿ ಅ.14 1956 ರಂದು ಭೌದ್ದ ಧರ್ಮಕ್ಕೆ ಸೇರ್ಪಡೆಗೊಂಡರು ಎಂದು ತಿಳಿಸಿದರು.

ಪ್ರತಿ ಮನೆಯಲ್ಲಿಯೂ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರನ್ನು ಪೂಜಿಸಿ ಅವರ ಆದರ್ಶ, ತತ್ವ, ಸಿದ್ದಾಂತಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಸಂವಿಧಾನವನ್ನು ನಿಜವಾಗಿಯೂ ಗೌರವಿಸಿದಂತಾಗುತ್ತದೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್‍ ಆಸೆಯಂತೆ ಶಿಕ್ಷಣ, ಸಂಘಟನೆ, ಹೋರಾಟದಿಂದ ದಲಿತರು ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಬೇಕು. ಶಿಕ್ಷಣಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ, ಸದ್ಬಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: 12. ಜಂಗಮಯ್ಯರ ಆಗಮನ

ಮಹಾನಾಯಕ ದಲಿತ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಮಂಜುನಾಥ್ ತಾಳಿಕೆರೆ, ಪ್ರಧಾನ ಕಾರ್ಯದರ್ಶಿ ಹೊಳೆಯಪ್ಪ ಕೆ.ಸಾಕ್ಯ, ಜಿಲ್ಲಾ ಉಪಾಧ್ಯಕ್ಷ ದುರುಗೇಶ್, ಗ್ರಾಮ ಘಟಕದ ಅಧ್ಯಕ್ಷ ಲೋಕೇಶ್, ಸಿದ್ದಾಪುರ ಗ್ರಾಮದ ಮುಖಂಡರಾದ ಅಂಜಿನಪ್ಪ, ಜಗದೀಶ್, ಪ್ರಭುಲಿಂಗ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesConstitutionDalit armyDr. B.R. Ambedkargreat heroKannada Latest NewsKannada NewsMadara Channaiah SriSiddapurಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಬಿ.ಆರ್.ಅಂಬೇಡ್ಕರ್ದಲಿತ ಸೇನೆಮಹಾನಾಯಕಮಾದಾರ ಚನ್ನಯ್ಯ ಶ್ರೀಸಂವಿಧಾನಸಿದ್ದಾಪುರ
Share This Article
Facebook Email Print
Previous Article ASI Udusalappa ನಿವೃತ್ತ ASI ಕೆ.ಎಚ್.ಉಡುಸಲಪ್ಪ ನಿಧನ
Next Article School bus accident ಪ್ರವಾಸಕ್ಕೆ ತೆರಳಿದ್ದ ಖಾಸಗಿ ಶಾಲೆ ಬಸ್ ಅಪಘಾತ | ಸಣ್ಣ ಪುಟ್ಟ ಗಾಯಗಳಿಂದ ಪಾರಾದ 40 ಮಕ್ಕಳು
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up