By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರೈಲ್ವೆ ಹಳಿ ನವೀಕರಣ | ರಸ್ತೆ ಮಾರ್ಗ ಬದಲಾವಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರೈಲ್ವೆ ಹಳಿ ನವೀಕರಣ | ರಸ್ತೆ ಮಾರ್ಗ ಬದಲಾವಣೆ

ಮುಖ್ಯ ಸುದ್ದಿ

ರೈಲ್ವೆ ಹಳಿ ನವೀಕರಣ | ರಸ್ತೆ ಮಾರ್ಗ ಬದಲಾವಣೆ

News Desk Chitradurga News
Last updated: 28 December 2024 17:54
News Desk Chitradurga News
6 months ago
Share
ರೈಲ್ವೇ ಹಳಿ
ರೈಲ್ವೇ ಹಳಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 28 DECEMBER 2024

ಚಿತ್ರದುರ್ಗ: ಚಿತ್ರದುರ್ಗ-ಬಾಲೇನಹಳ್ಳಿ ರೈಲ್ವೆ ಹಳಿಯ ಲೆವಲ್ ಕ್ರಾಸಿಂಗ್ ಮತ್ತು ನವೀಕರಣ ಕಾರ್ಯದ ನಿಮಿತ್ತ ಇದೇ ಡಿ.29ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚಿತ್ರದುರ್ಗ-ದಾವಣಗೆರೆ ರಸ್ತೆಯ ರೈಲ್ವೆ ಗೇಟ್ ಮುಚ್ಚಲಾಗುತ್ತದೆ.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಶನಿವಾರದ ಹತ್ತಿ ರೇಟ್

ರಸ್ತೆ ಸಂಚಾರಿಗಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ವಾಹನ ಸವಾರರು ಚಿತ್ರದುರ್ಗ ಎಪಿಎಂಸಿ ಮಾರುಕಟ್ಟೆಯ ರಸ್ತೆ ಮಾರ್ಗದಲ್ಲಿ ಸಂಚರಿಸುವಂತೆ ಚಿತ್ರದುರ್ಗ ರೈಲ್ವೆ ವಿಭಾಗದ ಹಿರಿಯ ವಿಭಾಗೀಯ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesChitradurga-BalenahalliChitradurga-DavanagereKannada Latest NewsKannada NewsRailway TrackroadRoute Changeupdateಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ-ದಾವಣಗೆರೆಚಿತ್ರದುರ್ಗ-ಬಾಲೇನಹಳ್ಳಿನವೀಕರಣಮಾರ್ಗ ಬದಲಾವಣೆರಸ್ತೆರೈಲ್ವೆ ಹಳಿ
Share This Article
Facebook Email Print
Previous Article ಚಿತ್ರದುರ್ಗ ಮಾರುಕಟ್ಟೆಯಲ್ಲಿ ಶನಿವಾರದ ಹತ್ತಿ ರೇಟ್
Next Article today bhavishya Astrology: ದಿನ ಭವಿಷ್ಯ | ಡಿಸೆಂಬರ್ 29 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆರ್ಥಿಕ ಸಮಸ್ಯೆಗಳು, ದೈವಿಕ ಚಿಂತನೆ ಹೆಚ್ಚು
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up