By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಚುನಾವಣೆ | ಕಾರೇಹಳ್ಳಿ ಉಲ್ಲಾಸ್ ಪುನರಾಯ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಚುನಾವಣೆ | ಕಾರೇಹಳ್ಳಿ ಉಲ್ಲಾಸ್ ಪುನರಾಯ್ಕೆ

ಮುಖ್ಯ ಸುದ್ದಿ

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಚುನಾವಣೆ | ಕಾರೇಹಳ್ಳಿ ಉಲ್ಲಾಸ್ ಪುನರಾಯ್ಕೆ

chitradurganews.com
Last updated: 8 February 2025 16:36
chitradurganews.com
5 months ago
Share
youth congress election
ಕಾರೇಹಳ್ಳಿ ಉಲ್ಲಾಸ್ ಪುನರಾಯ್ಕೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 08 FEBRUARY 2025

ಚಿತ್ರದುರ್ಗ: ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಟಡೆದ ಚುನಾವಣೆಯಲ್ಲಿ ಯುವ ಮುಖಂಡ ಕಾರೇಹಳ್ಳಿ ಉಲ್ಲಾಸ್ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಕಳೆದ ಹಲವು ದಿನಗಳಿಂದ ನಡೆದ ಪ್ರಕ್ರಿಯೆಯಲ್ಲಿ ಕಾರೇಹಳ್ಳಿ ಉಲ್ಲಾಸ್ 17703 ಮತಗಳನ್ನು ಪಡೆದಿದ್ದಾರೆ. 6512 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಇದನ್ನೂ ಓದಿ: APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಶನಿವಾರದ ಹತ್ತಿ ರೇಟ್ ಎಷ್ಟಿದೆ? 

ಚುನಾವಣೆಯಲಿ ಗೆದ್ದ ನಂತರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಉಲ್ಲಾಸ್ ಅವರನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.

ಈ ವೇಳೆ ಮಾತನಾಡಿದ ಉಲ್ಲಾಸ್, ಕಾಂಗ್ರೆಸ್ ಕಾರ್ಯಕರ್ತರ ನೊಂದಣಿ ಮಾಡಿಸಿದ್ದು, ಆನಂತರ ಒಂದು ತಿಂಗಳ ಕಾಲ ಚುನಾವಣೆ ನಡೆಸಲಾಗಿದೆ. 30 ದಿನಗಳ ಕಾಲ ಯುವ ಕಾಂಗ್ರೆಸ್ ಕಾರ್ಯಕರ್ತರು ಎಲ್ಲಾ ಕಡೆಗಳಲ್ಲಿ ಓಡಾಡುವ ಮೂಲಕ ಸದಸ್ಯತ್ವ ಮಾಡಿಸಿ ಜಿಲ್ಲಾಧ್ಯಕ್ಷನಾಗಲು ಸಹಕಾರ ನೀಡಿದ್ದಾರೆ ಎಂದರು.

ಇದನ್ನೂ ಓದಿ:ಚಿತ್ರದುರ್ಗಕ್ಕೆ ಎರಡು ದಿನ ಶಾಂತಿಸಾಗರ ನೀರು ಸ್ಥಗಿತ

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurga CongressChitradurga LatestChitradurga newsDistrict PresidentElectionKannada NewsKarehalli UllasYouth Congressಕನ್ನಡ ಸುದ್ದಿಕಾರೇಹಳ್ಳಿ ಉಲ್ಲಾಸ್ಚಿತ್ರದುರ್ಗ ಕಾಂಗ್ರೆಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಚುನಾವಣೆಜಿಲ್ಲಾಧ್ಯಕ್ಷಯುವ ಕಾಂಗ್ರೆಸ್
Share This Article
Facebook Email Print
Previous Article APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಶನಿವಾರದ ಹತ್ತಿ ರೇಟ್ ಎಷ್ಟಿದೆ? 
Next Article ದೆಹಲಿಯಲ್ಲಿ ಭರ್ಜರಿ ಗೆಲುವು | ಚಿತ್ರದುರ್ಗದಲ್ಲಿ ಪಟಾಕಿ ಸಿಡಿಸಿದ ಬಿಜೆಪಿ ಕಾರ್ಯಕರ್ತರು
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up