By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    2 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    9 hours ago
    ಡಾ.ದೀಕ್ಷಿತ್ ಕುಮಾರ್
    ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 
    23 hours ago
    ಸಾಮಾನ್ಯ ಪ್ರವೇಶ ಪರೀಕ್ಷಾ ಸಿದ್ದತೆ ಕುರಿತು ಸಭೆ
    ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು 
    1 day ago
    ಜಯದೇವ ಸಿರಿ ಕೃತಿ ಲೋಕಾರ್ಪಣೆ
    ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 day ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    11 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    12 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    1 day ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    1 day ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    2 days ago
Reading: ಚಿತ್ರದುರ್ಗ ಜಿಲ್ಲೆಗೆ 4.18 ಕೋಟಿ ಅನುದಾನ | ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗ ಜಿಲ್ಲೆಗೆ 4.18 ಕೋಟಿ ಅನುದಾನ | ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ

News Desk Chitradurga News
Last updated: 11 February 2025 20:46
News Desk Chitradurga News
1 year ago
Share
ಚಿತ್ರದುರ್ಗ ಜಿಲ್ಲೆಗೆ 4.18 ಕೋಟಿ ಅನುದಾನ | ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ
SHARE

CHITRADURGA NEWS | 11 FEBRUARY 2025

ಚಿತ್ರದುರ್ಗ: ಮಳೆಯಾಶ್ರಿತ ಪ್ರದೇಶದಲ್ಲಿ ಆದಾಯೋತ್ಪನ್ನ ಮಾರ್ಗಗಳ ಮೂಲಕ ಕೃಷಿ ಮತ್ತು ಕೃಷಿ ಸಂಬಂಧಿತ ವಲಯಗಳ ಅಭಿವೃದ್ಧಿ ಮತ್ತು ಪುನಶ್ಚೇತನಗೊಳಿಸುವ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯಾದ್ಯಂತ ಸುಮಾರು 2,000 ಹಸುಗಳನ್ನು ರೂ.4.18 ಕೋಟಿಗೂ ಅಧಿಕ ವೆಚ್ಚದಲ್ಲಿ ನೀಡಲಾಗಿದ್ದು, ಜಿಲ್ಲೆಯ 60 ಗ್ರಾಮಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

Also Read: ಅಮಿತ್ ಶಾ ಭೇಟಿಯಾದ ಗೋವಿಂದ ಕಾರಜೋಳ | ಭದ್ರಾ ಮೇಲ್ದಂಡೆ ಯೋಜನೆ ಕುರಿತು ಚರ್ಚೆ

ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರ ಗ್ರಾಮದಲ್ಲಿ ಮಂಗಳವಾರ ಜಲಾನಯನ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಮಳೆಯಾಶ್ರಿತ ಪ್ರದೇಶದಲ್ಲಿ ಆದಾಯೋತ್ಪನ್ನ ಮಾರ್ಗಗಳ ಮೂಲಕ ಕೃಷಿ ಮತ್ತು ಕೃಷಿ ಸಂಬಂಧಿತ ವಲಯಗಳ ಅಭಿವೃದ್ಧಿ ಮತ್ತು ಪುನಶ್ಚೇತನಗೊಳಿಸುವ ಯೋಜನೆಯಡಿ ರೈತ ಫಲಾನುಭವಿಗಳೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರವು ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಹಾಲು ಉತ್ಪಾದಕರಿಗೆ ರೂ.5 ಸಹಾಯಧನ, ಹಸು ಖರೀದಿಗೆ ರೂ.20 ಸಾವಿರ ಸಹಾಯಧನ, ಮೇವು ಕಟಾವು ಯಂತ್ರ, ಗೊಬ್ಬರ, ಬಿತ್ತನೆ ಬೀಜ ಸಬ್ಸಿಡಿ ಸೇರಿದಂತೆ ಹಲವಾರು ಸೌಲಭ್ಯಗಳನ್ನು ರೈತರಿಗೆ ನೀಡಲಾಗುತ್ತಿದೆ ಎಂದು ಹೇಳಿದರು.

ಪ್ರತಿ ಮನೆಗೂ ಗ್ಯಾರಂಟಿ ಯೋಜನೆ ತಲುಪಿದೆ: 

ಗ್ಯಾರಂಟಿ ಯೋಜನೆಗಳಿಂದ ಪ್ರತಿ ಒಂದು ತಾಲ್ಲೂಕಿಗೆ ಸುಮಾರು 200 ರಿಂದ 230 ಕೋಟಿಗೂ ಅಧಿಕ ಹಣ ಯೋಜನೆಗಳ ಫಲಾನುಭವಿಗಳಿಗೆ ನೇರವಾಗಿ ಪಾವತಿಯಾಗಿದೆ. ಗ್ರಾಮೀಣ ಭಾಗದ ಪ್ರತಿ ಮನೆ ಮನೆಯಲ್ಲಿಯೂ ಸಹ ಶೇ.100ರಷ್ಟು ಗ್ಯಾರಂಟಿ ಯೋಜನೆಗಳಿಂದ ಅನುಕೂಲ ಪಡೆದಿದ್ದಾರೆ ಎಂದು ಕೃಷಿ ಸಚಿವರು ತಿಳಿಸಿದರು.

Also Read:  ರಾಜ್ಯದ ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್

ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾತನಾಡಿ, ಕಳೆದ ವರ್ಷ ಪರಶುರಾಂಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೃಷಿ ಸಚಿವರು ಚಿತ್ರದುರ್ಗ ಜಿಲ್ಲೆಗೆ ಜಲಾನಯನ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರ ಫಲವಾಗಿ ಕಳೆದ ವರ್ಷ 2023-24ನೇ ಸಾಲಿನಲ್ಲಿ ರೂ.84 ಲಕ್ಷ ಹಾಗೂ 2024-25ನೇ ಸಾಲಿನಲ್ಲಿ ಇದುವರೆಗೂ ರೂ.4.18 ಕೋಟಿ ಅನುದಾನವನ್ನು ಸಚಿವರು ಜಿಲ್ಲೆಗೆ ನೀಡಿದ್ದಾರೆ.

ಮಳೆಯಾಶ್ರಿತ ಪ್ರದೇಶದಲ್ಲಿ ಆದಾಯೋತ್ಪನ್ನ ಮಾರ್ಗಗಳ ಮೂಲಕ ಕೃಷಿ ಮತ್ತು ಕೃಷಿ ಸಂಬಂಧಿತ ವಲಯಗಳ ಅಭಿವೃದ್ಧಿ ಮತ್ತು ಪುನಶ್ಚೇತನಗೊಳಿಸುವ ಯೋಜನೆಯಡಿ ಸುಮಾರು 2,000 ಹಸುಗಳನ್ನು ನೀಡುವ ಮೂಲಕ ಜಿಲ್ಲೆಯ 60 ಗ್ರಾಮಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ರೇಣುಕಾಪುರ ಗ್ರಾಮದಲ್ಲಿಯೇ 200 ಹಸು ಹಾಗೂ ಎಮ್ಮೆಗಳನ್ನು ನೀಡಲಾಗಿದೆ. ಇದರಿಂದ ಸುಮಾರು 839 ಕುಟುಂಬಗಳು ಹೈನುಗಾರಿಕೆಯನ್ನು ಕೈಗೊಂಡಿದ್ದು, ಆರ್ಥಿಕ ಸಬಲತೆ ಕಂಡುಕೊಂಡಿದ್ದಾರೆ ಎಂದರು.

ಈ ಯೋಜನೆ ಅನುಷ್ಠಾನವಾದ ನಂತರದಲ್ಲಿ ರೇಣುಕಾಪುರ ಹಾಲು ಉತ್ಪಾದಕರ ಸಂಘಕ್ಕೆ ಪ್ರತಿ ದಿನವೂ ಸುಮಾರು 1,200 ಲೀಟರ್ ನಿಂದ 1300 ಲೀಟರ್ ಹಾಲು ದೊರೆಯುತ್ತಿದೆ. ಹೈನುಗಾರಿಕೆ ಮೂಲಕ ಈ ಗ್ರಾಮಕ್ಕೆ ಶಕ್ತಿ ತುಂಬಿದವರು ಕೃಷಿ ಸಚಿವರು. ರೇಣುಕಾಪುರ ಗ್ರಾಮದ ರೈತರು ವಾರ್ಷಿಕವಾಗಿ ಸುಮಾರು ರೂ.2 ಕೋಟಿ ರೂಪಾಯಿಗೂ ಹೆಚ್ಚಿನ ಆರ್ಥಿಕಾಭಿವೃದ್ಧಿ ಚಟುವಟಿಕೆ ಕೈಗೊಂಡಿದ್ದಾರೆ.

Also Read: JDS ಸದಸ್ಯತ್ವ ನೋಂದಣಿಗೆ ತುರುವೇಕೆರೆ ಶಾಸಕ ಕೃಷ್ಣಪ್ಪ ಚಾಲನೆ

ಯೋಜನೆ ಅನುಷ್ಠಾನಗೊಂಡ ಜಿಲ್ಲೆಯ 60 ಗ್ರಾಮಗಳಲ್ಲಿ ಸುಮಾರು ರೂ.24 ಕೋಟಿ ವರೆಗೂ ಆದಾಯ ಉತ್ಪನ್ನವಾಗುವ ಕೆಲಸ ಆಗಿದೆ. ಹೈನುಗಾರಿಕೆ ಅಭಿವೃದ್ಧಿಯಿಂದಾಗಿ ಹೊಲ, ತೋಟಗಳಿಗೆ ಗೊಬ್ಬರ ಹಾಕುವುದರಿಂದ ಮಣ್ಣಿನ ಉತ್ಪಾದನಾ ಶಕ್ತಿಯು ಈ ಕಾರ್ಯಕ್ರಮದ ಮೂಲಕ ಆಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಕೆಲಸಗಳು ಸುಸ್ಥಿರವಾಗಿ ನಡೆಯಲು ಕಾರಣ ಆಗಿದೆ ಎಂದರು.

ಇದೇ ಸಂದರ್ಭದಲ್ಲಿ ಮಳೆಯಾಶ್ರಿತ ಪ್ರದೇಶದಲ್ಲಿ ಆದಾಯೋತ್ಪನ್ನ ಮಾರ್ಗಗಳ ಮೂಲಕ ಕೃಷಿ ಮತ್ತು ಕೃಷಿ ಸಂಬಂಧಿತ ವಲಯಗಳ ಅಭಿವೃದ್ಧಿ ಮತ್ತು ಪುನಶ್ಚೇತನಗೊಳಿಸುವ ಯೋಜನೆಯಡಿ ಫಲಾನುಭವಿಗಳಿಗೆ ರೂ.20 ಸಾವಿರ ಗಳ ಸಹಾಯಧನದ ಚೆಕ್ ಅನ್ನು ಕೃಷಿ ಸಚಿವರು ಸಾಂಕೇತಿಕವಾಗಿ ವಿತರಿಸಿದರು.

ರೈತರಿಗೆ ಪೂರಕ ಹೈನುಗಾರಿಕೆ:

ರೈತರಿಗೆ ಹೈನುಗಾರಿಕೆ ಪೂರಕವಾಗಿದ್ದು, ಕುಟುಂಬದ ಖರ್ಚು ನಿರ್ವಹಣೆ, ಆರ್ಥಿಕವಾಗಿ ಸದೃಢವಾಗಲು ಜಲಾನಯನ ಇಲಾಖೆಯ ಮಳೆ ಆಶ್ರಿತ ಪ್ರದೇಶದಲ್ಲಿ ಆದಾಯೋತ್ಪನ್ನ ಮಾರ್ಗಗಳ ಮೂಲಕ ಕೃಷಿ ಸಂಬಂಧಿತ ವಲಯಗಳ ಅಭಿವೃದ್ಧಿ ಮತ್ತು ಪುನಶ್ಚೇತನಗೊಳಿಸುವ ಯೋಜನೆ ಸಹಾಯಕವಾಗಿದ್ದು, ಈ ಯೋಜನೆಯಿಂದ ರೇಣುಕಾಪುರದ ಗ್ರಾಮದ ಚಿತ್ರಣ ಬದಲಾಗಿದೆ.

Also Read: ನಿಧಿ ಆಸೆಗೆ ನರಬಲಿ | ಜಿಲ್ಲೆಯಲ್ಲಿ ನಡೆಯಿತು ಘೋರ ಕೃತ್ಯ

ಈ ಯೋಜನೆ ಮೂಲಕ ಜಲಾನಯನ ಇಲಾಖೆ ವತಿಯಿಂದ ರೇಣುಕಾಪುರ ಗ್ರಾಮದಲ್ಲಿ ಈಗ ಹೈನುಗಾರಿಕೆ ಪ್ರಮುಖ ಆದಾಯ ಮೂಲವಾಗಿದೆ. ಹಾಲು, ಗೊಬ್ಬರಗಳ ಮಾರಾಟದಿಂದ ಗ್ರಾಮಸ್ಥರ ಆರ್ಥಿಕತೆ ವೃದ್ಧಿಸಿದೆ. ರೈತರ ಆತ್ಮ ವಿಶ್ವಾಸ ಹೆಚ್ಚಿಸಿದೆ. ಭೂಮಿಯ ಫಲವತ್ತತೆ ಕೂಡ ಹೆಚ್ಚಿದೆ. ರೇಣುಕಾಪುರಕ್ಕೆ ಯೋಜನೆ ಮೂಲಕ ವರ ತಂದ ಕೃಷಿ ಸಚಿವರು ಎಂದು ಗ್ರಾಮದ ಫಲಾನುಭವಿಗಳಾದ ಅಂಬರೀಶ್ ಹಾಗೂ ನರಸಿಂಹಮೂರ್ತಿ ಅಭಿಮಾನದಿಂದ ನುಡಿದರು.

ಈ ಯೋಜನೆಗೆ ಮುನ್ನ ರೇಣುಕಾಪುರ ಗ್ರಾಮ ಕೇವಲ ಬರಡು ನೆಲವಾಗಿತ್ತು. ಆದರೆ ಜಲಾನಯನ ಇಲಾಖೆ ಪಶು ಸಂಗೋಪನೆಗೆ ಪ್ರೋತ್ಸಾಹ ದೊರೆತ ನಂತರ ರೈತರ ಮನೆಯ ಪರಿಸರ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಬದಲಾಗಿದೆ. ಮಕ್ಕಳ ಶಿಕ್ಷಣ ಹಾಗೂ ಆಸ್ಪತ್ರೆ ಚಿಕಿತ್ಸೆಗೆ ಯಾರ ಮುಂದೆಯೂ ಕೈ ಚಾಚುವಂತಿಲ್ಲ. ನೆಮ್ಮದಿ ಹೆಚ್ಚಿದೆ ಎಂದು ರೇಣುಕಾಪುರ ಗ್ರಾಮದ ಬಸವರಾಜ್ ಹೇಳಿದರು.

Also Read:  ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಕಾರ್ಯಕ್ರಮದಲ್ಲಿ ಸಾವಯವ ಮಿಷನ್ ಮಾಜಿ ಅಧ್ಯಕ್ಷ ಸೋಮಶೇಖರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ನಾಗೇಶ್ ರೆಡ್ಡಿ, ಕೆಡಿಪಿ ಸದಸ್ಯರಾದ ಪಾಲಯ್ಯ, ವಿಶ್ವನಾಥರೆಡ್ಡಿ, ಜಲಾನಯನ ಇಲಾಖೆ ಆಯುಕ್ತ ಮಹೇಶ್ ಬಿ.ಶಿರೂರ, ನಿರ್ದೇಶಕ ಮೊಹಮ್ಮದ ಫರ್ವೇಜ್ ಬಂಥನಾಳ, ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಕುಮಾರ್, ಸಹಾಯಕ ನಿರ್ದೇಶಕ ರೇವಣ್ಣ, ಉಪಕೃಷಿ ನಿರ್ದೇಶಕ ಪ್ರಭಾಕರ್, ರೈತ ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ ಸೇರಿದಂತೆ ರೇಣುಕಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ರೈತರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Agriculture Minister N. CheluvarayaswamyChallakereChitradurgaChitradurga newsChitradurga UpdatesDairyingGuaranteeKannada Latest NewsKannada NewsState Governmentಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೃಷಿ ಸಚಿವ ಎನ್.ಚೆಲುವರಾಯಸ್ವಾಮಿಗ್ಯಾರಂಟಿಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ರಾಜ್ಯ ಸರ್ಕಾರಹೈನುಗಾರಿಕೆ
Share This Article
Facebook Email Print
Previous Article arecanut price list Arecanut Rate | ರಾಜ್ಯದ ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್
Next Article today bhavishya Astrology: ದಿನ ಭವಿಷ್ಯ | ಫೆಬ್ರವರಿ 12 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶ, ಪ್ರಯತ್ನಕ್ಕೆ ತಕ್ಕ ಪ್ರತಿಫಲ, ಶುಭ ಕಾರ್ಯಗಳಲ್ಲಿ ಭಾಗೀ
Leave a Comment

Leave a Reply Cancel reply

Your email address will not be published. Required fields are marked *

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ
ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
ಮುಖ್ಯ ಸುದ್ದಿ
Metabolism
ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
Life Style
eat fruits to stay healthy
ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
Life Style
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up