Connect with us

    ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ನಿರ್ದೇಶಕ ಆರ್.ನಾಮದೇವಪ್ಪ ನಿಧನ 

    ನಿಧನವಾರ್ತೆ

    ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ನಿರ್ದೇಶಕ ಆರ್.ನಾಮದೇವಪ್ಪ ನಿಧನ 

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 12 FEBRUARY 2025

    ಚಿತ್ರದುರ್ಗ: ತಾಲ್ಲೂಕಿನ ಮದಕರಿಪುರದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ಆರ್.ನಾಮದೇವಪ್ಪ (78) ಬುಧವಾರ ಮೃತಪಟ್ಟಿದ್ದಾರೆ.

    Also Read: ಸೈಬರ್ ವಂಚನೆಗೆ ದೇಶದ ಜನ ಕಳೆದುಕೊಂಡ ಹಣ ಕೇಳಿದ್ರೆ ಶಾಕ್ ಆಗ್ತಿರಿ !

    ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.

    ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಗುರುವಾರ ಬೆಳಗ್ಗೆ 10 ಗಂಟೆ ಸಮಯದಲ್ಲಿ ಮೃತರ ಸ್ವಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    Click to comment

    Leave a Reply

    Your email address will not be published. Required fields are marked *

    More in ನಿಧನವಾರ್ತೆ

    To Top