By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಚಿತ್ರದುರ್ಗದಲ್ಲಿ SBI ಪ್ರಾದೇಶಿಕ ಕಚೇರಿ | ಸಂಸದ ಗೋವಿಂದ ಕಾರಜೋಳ ಪತ್ರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಚಿತ್ರದುರ್ಗದಲ್ಲಿ SBI ಪ್ರಾದೇಶಿಕ ಕಚೇರಿ | ಸಂಸದ ಗೋವಿಂದ ಕಾರಜೋಳ ಪತ್ರ

ಮುಖ್ಯ ಸುದ್ದಿ

ಚಿತ್ರದುರ್ಗದಲ್ಲಿ SBI ಪ್ರಾದೇಶಿಕ ಕಚೇರಿ | ಸಂಸದ ಗೋವಿಂದ ಕಾರಜೋಳ ಪತ್ರ

chitradurganews.com
Last updated: 12 February 2025 18:24
chitradurganews.com
5 months ago
Share
Govinda karajola sbi letter
ಸಂಸದ ಗೋವಿಂದ ಕಾರಜೋಳ ಪತ್ರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 12 FEBURARY 2025

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರಾದೇಶಿಕ ಕಚೇರಿ ತೆರೆಯುವಂತೆ ಸಂಸದ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.

ಈ ಹಿಂದೆ ಚಿತ್ರದುರ್ಗ ಲೋಕಸಭಾ ಸದಸ್ಯರು, ಕೇಂದ್ರ ಸಚಿವರೂ ಆಗಿದ್ದ ಎ.ನಾರಾಯಣಸ್ವಾಮಿ ಅವರು ಕೂಡಾ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಎಸ್‍ಬಿಐ ಪ್ರಾದೇಶಿಕ ಕಚೇರಿ ತೆರೆಯುವ ಸಂಬಂಧ ಬೇಡಿಕೆ ಸಲ್ಲಿಸಿದ್ದರು.

ಇದನ್ನೂ ಓದಿ: ಅಮಿತ್ ಶಾ ಭೇಟಿಯಾದ ಗೋವಿಂದ ಕಾರಜೋಳ | ಭದ್ರಾ ಮೇಲ್ದಂಡೆ ಯೋಜನೆ ಕುರಿತು ಚರ್ಚೆ

ಸದರಿ ಮನವಿಗೆ ಉತ್ತರವಾಗಿ ಬೆಂಗಳೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ ಸಂಸದರಿಗೆ ಪತ್ರ ಬರೆದು 4-5 ತಿಂಗಳಲ್ಲಿ ಪ್ರಾದೇಶಿಕ ಕಛೇರಿ ತೆರೆಯುವುದಾಗಿ 2021 ರಲ್ಲಿ ತಿಳಿಸಿದ್ದರು.

ಆದರೆ, ನಾಲ್ಕು ವರ್ಷ ಕಳೆದರೂ ಈ ಬಗ್ಗೆ ಕ್ರಮ ಕೈಗೊಳ್ಳದ ಕಾರಣ ಸಂಸದ ಗೋವಿಂದ ಕಾರಜೋಳ ಅವರು ಜನರಲ್ ಮ್ಯಾನೇಜರ್, ಎಸ್.ಬಿ.ಐ. ಬೆಂಗಳೂರು ಇವರಿಗೆ ಈ ಹಿಂದಿನ ಕ್ರಮವನ್ನು ನೆನಪಿಸಿ ಆದಷ್ಟು ಶೀಘ್ರವಾಗಿ ಎಸ್.ಬಿ.ಐ. ಪ್ರಾದೇಶಿಕ ಕಛೇರಿಯನ್ನು ತೆರೆಯುವಂತೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ನಿಧಿ ಆಸೆಗೆ ನರಬಲಿ | ಜಿಲ್ಲೆಯಲ್ಲಿ ನಡೆಯಿತು ಘೋರ ಕೃತ್ಯ

ಚಿತ್ರದುರ್ಗ ಜಿಲ್ಲೆಯ ಸಾಕಷ್ಟು ಜನಸಂಖ್ಯೆ ಹೊಂದಿದ್ದು, ಉತ್ತಮ ಆರ್ಥಿಕತೆಯೊಂದಿಗೆ ಅಭಿವೃದ್ದಿ ಹೊಂದುತ್ತಿರುವ ನಗರವಾಗಿದೆ.
ಇಲ್ಲಿನ ಜನರ ಆರ್ಥಿಕ ಪ್ರಗತಿಗಾಗಿ ಚಿತ್ರದುರ್ಗದಲ್ಲಿ ಎಸ್.ಬಿ.ಐ. ಪ್ರಾದೇಶಿಕ ಕಛೇರಿ ಅತ್ಯಗತ್ಯವಾಗಿದೆ ಎಂದು ಒತ್ತಿ ಹೇಳಿದ್ದಾರೆ.

ಪ್ರಾದೇಶಿಕ ಕಛೇರಿಯನ್ನು ಚಿತ್ರದುರ್ಗದಲ್ಲಿ ತೆರೆಯುವುದರಿಂದ ಚಿತ್ರದುರ್ಗದ ಜನರಿಗೆ ಬ್ಯಾಂಕಿಂಗ್ ಸೌಲಭ್ಯ ಹೆಚ್ಚಿಸುವುದಲ್ಲದೇ ದೇಶದ ಆರ್ಥಿಕ ಪ್ರಗತಿಗೆ ನೀವೂ ಸಹ ಸಹಕರಿಸದಂತಾಗುತ್ತದೆ ಎನ್ನುವುದನ್ನು ಪತ್ರದಲ್ಲಿ ವಿವರಿಸಿದ್ದಾರೆ. ಆದಷ್ಟು ತ್ವರಿತವಾಗಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಂಸದರು ಪತ್ರದಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:A. NarayanaswamyChitradurgaChitradurga LatestChitradurga newsKannada NewsLok Sabha MemberMP Govinda KarajolaNirmala SitharamanSBI Regional Officeಎ.ನಾರಾಯಣಸ್ವಾಮಿಎಸ್‍ಬಿಐ ಪ್ರಾದೇಶಿಕ ಕಚೇರಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ನಿರ್ಮಲಾ ಸೀತಾರಾಮನ್ಲೋಕಸಭಾ ಸದಸ್ಯಸಂಸದ ಗೋವಿಂದ ಕಾರಜೋಳ
Share This Article
Facebook Email Print
Previous Article ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ನಿರ್ದೇಶಕ ಆರ್.ನಾಮದೇವಪ್ಪ ನಿಧನ 
Next Article ರಸ್ತೆ ಸುರಕ್ಷತಾ ಮಾಸಾಚರಣೆ | ಪೊಲೀಸ್ ಸಿಬ್ಬಂದಿಗಳಿಗೆ ಹೆಲ್ಮೆಟ್ ವಿತರಣೆ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜುಲೈ 01 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಮನೆಯಲ್ಲಿ ಶುಭ ಕಾರ್ಯಗಳ ಪ್ರಸ್ತಾಪ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Dina Bhavishya
ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up