Connect with us

    ಬುರುಜನಹಟ್ಟಿಯ ಬಾಳೆಮಂಡಿ ಸಿ.ಜಿ.ಕೃಷ್ಣ ನಿಧನ

    C.G.KRISHNA

    ನಿಧನವಾರ್ತೆ

    ಬುರುಜನಹಟ್ಟಿಯ ಬಾಳೆಮಂಡಿ ಸಿ.ಜಿ.ಕೃಷ್ಣ ನಿಧನ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 12 FEBRUARY 2025

    ಚಿತ್ರದುರ್ಗ: ನಗರದ ಹೊಳಲ್ಕೆರೆ ರಸ್ತೆಯ ಬುರುಜನಹಟ್ಟಿ ವಾಸಿ ಬಾಳೆಮಂಡಿ ಸಿ.ಜಿ.ಕೃಷ್ಣ(53) ಅನಾರೋಗ್ಯದಿಂದ ನಿಧನರಾಗಿದ್ದಾರೆ.

    ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ ನಿಧನರಾಗಿದ್ದು, ಮೃತರು, ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಸೊಪ್ಪಿನ ವಂಶದ ಅಪಾರ ಬಂಧುಗಳನ್ನು ಅಗಲಿದ್ದಾರೆ.

    ಇದನ್ನೂ ಓದಿ: ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ನಿರ್ದೇಶಕ ಆರ್.ನಾಮದೇವಪ್ಪ ನಿಧನ 

    ಫೆ.13 ಗುರುವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಹೊಳಲ್ಕೆರೆ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    Click to comment

    Leave a Reply

    Your email address will not be published. Required fields are marked *

    More in ನಿಧನವಾರ್ತೆ

    To Top