By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಚಳ್ಳಕೆರೆ – ಚಿತ್ರದುರ್ಗ, ಹಿರಿಯೂರು – ಹೊಸದುರ್ಗ ರಸ್ತೆ ಅಭಿವೃದ್ಧಿಗೆ ಅನುದಾನ | ಸಂಸದ ಗೋವಿಂದ ಕಾರಜೋಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಚಳ್ಳಕೆರೆ – ಚಿತ್ರದುರ್ಗ, ಹಿರಿಯೂರು – ಹೊಸದುರ್ಗ ರಸ್ತೆ ಅಭಿವೃದ್ಧಿಗೆ ಅನುದಾನ | ಸಂಸದ ಗೋವಿಂದ ಕಾರಜೋಳ

ಮುಖ್ಯ ಸುದ್ದಿ

ಚಳ್ಳಕೆರೆ – ಚಿತ್ರದುರ್ಗ, ಹಿರಿಯೂರು – ಹೊಸದುರ್ಗ ರಸ್ತೆ ಅಭಿವೃದ್ಧಿಗೆ ಅನುದಾನ | ಸಂಸದ ಗೋವಿಂದ ಕಾರಜೋಳ

chitradurganews.com
Last updated: 16 February 2025 11:49
chitradurganews.com
4 months ago
Share
Govinda karajola
ಸಂಸದ ಗೋವಿಂದ ಕಾರಜೋಳ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 FEBRUARY 2025

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಿತ್ರದುರ್ಗದಿಂದ ಚಳ್ಳಕೆರೆ, ಅಲ್ಲಿಂದ ಪಾವಗಡಕ್ಕೆ ಹೋಗುವ ರಸ್ತೆಗೆ ಸರ್ಕಾರದಲ್ಲಿ ಕುಮಟ ಕಡಮಡಗಿ ರಸ್ತೆ ಎಂದು ಹೆಸರಿದ್ದು, ಇದರ ಅಭಿವೃದ್ಧಿ ಸೇರಿದಂತೆ 6 ತಾಲೂಕುಗಳಲ್ಲಿ ರಸ್ತೆಗಳ ಅಭಿವೃದ್ಧಿಗೆ ತಲಾ 6 ಕೋಟಿಯಂತೆ ಒಟ್ಟು 48 ಕೋಟಿ ರೂ. ಅನುದಾನ ಕೇಂದ್ರದಿಂದ ಮಂಜೂರಾಗಿದೆ.

ತುರುವನೂರಿನಲ್ಲಿ ವಿಶ್ವದಾಖಲೆಯ ಹನುಮಾನ್ ರೇಖಾಚಿತ್ರ:

ಈ ಸಂಬಂಧ ಸಂಸದ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, 8 ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆಗಳ ಅಭಿವೃದ್ಧಿಗೆ ತಲಾ 6 ಕೋಟಿಯಂತೆ ಒಟ್ಟು 48 ಕೋಟಿ ಅನುದಾನ ಬಿಡಗಡೆಯಾಗಿದೆ.

ಇದನ್ನೂ ಓದಿ: ಚಿತ್ರದುರ್ಗದ ದಶಕಗಳ ಸಮಸ್ಯೆಗೆ ಕೊನೆಗೂ ಇತಿಶ್ರೀ | ದಾವಣಗೆರೆ ರಸ್ತೆಯ ರೈಲ್ವೇ ಗೇಟ್ ಬಳಿ ಫ್ಲೈಓವರ್ | ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ ತಾಲ್ಲೂಕು ಕುಮಟಾ-ಕಡಮಡಗಿ ಹೆದ್ದಾರಿ ಅಭಿವೃದಿಗೆ 6 ಕೋಟಿ, ಚಳ್ಳಕೆರೆ ಕ್ಷೇತ್ರದಲ್ಲಿ ಕುಮಟಾ-ಕಡಮಡಗಿ ಹೆದ್ದಾರಿ ಅಭಿವೃದ್ಧಿಗೆ 6 ಕೋಟಿ, ಹಿರಿಯೂರು ತಾಲ್ಲೂಕು ರಾಜ್ಯ ಹೆದ್ದಾರಿ-24 ತರೀಕೆರೆ-ಹೊಸದುರ್ಗ-ಹಿರಿಯೂರು-ಧರ್ಮಪುರ ರಸ್ತೆ ಅಭಿವೃದ್ಧಿಗೆ 6 ಕೋಟಿ.

ಹೊಳಲ್ಕೆರೆ ತಾಲ್ಲೂಕು ಮಂಡ್ಯ-ಹಡಗಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ 6 ಕೋಟಿ, ಹೊಸದುರ್ಗ ತಾಲ್ಲೂಕು ಹೊಸದುರ್ಗ-ವಿವಿಪುರ-ಹಿರಿಯೂರು-ಧರ್ಮಪುರ ಹೆದ್ದಾರಿ ಅಭಿವೃದ್ಧಿಗೆ 6 ಕೋಟಿ, ಹಂಪಿ-ಕಮಲಾಪುರ ರಾಜ್ಯ ಹೆದ್ದಾರಿ ಅಭಿವೃದ್ಧಿ, ಮೊಳಕಲೂರು ತಾಲೂಕು, 6 ಕೋಟಿ.

ಇದನ್ನೂ ಓದಿ: ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ 52149 ರೂ.

ಶಿರಾ ತಾಲ್ಲೂಕು ಸಿರಾದಿಂದ ಆಂಧ್ರ ಗಡಿಭಾಗದ ರಸ್ತೆ ಪಟ್ಟನಾಯಕನಹಳ್ಳಿ ಗೇಟ್ ಮಾರ್ಗವಾಗಿ ರಸ್ತೆ ಅಭಿವೃದ್ಧಿ 6 ಕೋಟಿ, ಪಾವಗಡ ತಾಲ್ಲೂಕಿನಲ್ಲಿ ರಾಜ್ಯ ಹೆದ್ದಾರಿ-48 ಕುಮಟಾ-ಕಡಮಡಗಿ ಹೆದ್ದಾರಿಯ ಆಯ್ದ ಭಾಗಗಳಲ್ಲಿ ಹೆದ್ದಾರಿ ಅಭಿವೃದ್ಧಿಗೆ 6 ಕೋಟಿಗೆ ಯೋಜನೆ ರೂಪಿಸಲಾಗಿದೆ ಎಂದರು.

ಇತ್ತೀಚೆಗೆ ಚಿತ್ರದುರ್ಗ ಲೊಕಸಭಾಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದು, ಮುಂದಿನ ಒಂದು ವಾರದಲ್ಲಿ 562.53 ಕೋಟಿ ಮೊತ್ತಕ್ಕೆ ಕ್ಲಿಯರೆನ್ಸ್ ನೀಡಿ, ಆಡಳಿತಾತ್ಮಕ ಅನುಮೋದನೆ ನೀಡಲಿದ್ದಾರೆ ಎಂದು ಗೋವಿಂದ ಕಾರಜೋಳ ಭರವಸೆ ವ್ಯಕ್ತಪಡಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChallakereChitradurgaChitradurga LatestChitradurga newsDharmapuraGrantsKadamadagiKannada NewsKumtaMP Govinda KarajolaroadTarikereVivipuraಅನುದಾನಕಡಮಡಗಿಕನ್ನಡ ಸುದ್ದಿಕುಮಟಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ತರೀಕೆರೆಧರ್ಮಪುರರಸ್ತೆವಿವಿಪುರಸಂಸದ ಗೋವಿಂದ ಕಾರಜೋಳ
Share This Article
Facebook Email Print
Previous Article Habbida Malemadhyadolage Kannada Novel: 20. ಕಾಮಜ್ಜ ಒಡ್ಡು ಕಟ್ಟಿದ
Next Article ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ | ಗೋವಿಂದ ಕಾರಜೋಳ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up