By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಲೇಔಟ್‍ನಲ್ಲಿ ಬೆಳ್ಳಂ ಬೆಳಗ್ಗೆ ಕರಡಿಯ ವಾಕಿಂಗ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಲೇಔಟ್‍ನಲ್ಲಿ ಬೆಳ್ಳಂ ಬೆಳಗ್ಗೆ ಕರಡಿಯ ವಾಕಿಂಗ್

ಹೊಸದುರ್ಗ

ಲೇಔಟ್‍ನಲ್ಲಿ ಬೆಳ್ಳಂ ಬೆಳಗ್ಗೆ ಕರಡಿಯ ವಾಕಿಂಗ್

chitradurganews.com
Last updated: 5 March 2025 11:15
chitradurganews.com
4 months ago
Share
KARADI WALKING
ಕರಡಿಯ ವಾಕಿಂಗ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 05 MARCH 2025

ಹೊಸದುರ್ಗ: ಹೊಸದುರ್ಗ ತಾಲೂಕಿನ ಜನರಿಗೆ ಜಾಂಬವಂತನ ಕಾಟ ತಪ್ಪಿದಂತೆ ಕಾಣುತ್ತಿಲ್ಲ.

ಈವರೆಗೆ ಇಲ್ಲಿನ ಕುಂಚಿಟಿಗ ಮಹಾಸಂಸ್ಥಾನದ ಆವರಣದಲ್ಲಿ ಕಾಣಸಿಕೊಳ್ಳುತ್ತಿದ್ದ ಕರಡಿಗಳು, ಈಗ ಇನ್ನೂ ಸ್ವಲ್ಪ ಮುಂದೆ ಹೋಗಿ ಖಾಸಗಿ ಲೇಔಟ್‍ಗಳಲ್ಲಿ ರಾಜಾರೋಷವಾಗಿ ತಿರುಗಾಡುತ್ತಿವೆ.

ಇದನ್ನೂ ಓದಿ: ಅಕ್ಷರದಿಂದ ಸಾಕ್ಷರತೆ | ದೇವರ ಸಂಸ್ಕಾರದಿಂದ ಅಭಿವೃದ್ಧಿ | ಸದ್ಗುರು ಡಿ.ಎಸ್.ಪ್ರದೀಪ್

ಪಟ್ಟಣದ ಕಂಬದ ದೇವರ ಬಡಾವಣೆಯಲ್ಲಿ ಯಾವುದೋ ದನ ಅಥವಾ ಎಮ್ಮೆಯಂತೆಯೇ ಜೋಡಿ ಕರಡಿ ಸಹಜವಾಗಿ ಓಡಾಡುತ್ತಿರುವ ದೃಶ್ಯವನ್ನು ಪಕ್ಕದ ಮನೆಯವರು ಮೊಬೈಲ್ ಮೂಲಕ ಸೆರೆ ಹಿಡಿದಿದ್ದಾರೆ.

ಕರಡಿಯ ಹಿಂದೆ ಎರಡು ನಾಯಿಗಳು ಬೊಗಳಿಕೊಂಡು ಓಡಾಡುತ್ತಿದ್ದು, ಕರಡಿಯನ್ನ ಗುರುತಿಸಿದೆ ಯಾರಾದರೂ ಜನ ಬಂದಿದ್ದರೆ ಗತಿಯೇನು ಎಂಬ ಆತಂಕ ಕಾಡುತ್ತದೆ.

ಇದನ್ನೂ ಓದಿ: SJM ಡೆಂಟಲ್ ಕಾಲೇಜಿಗೆ 30 ರ್ಯಾಂಕ್

ಹಾಡು ಹಗಲೇ ನಗರದಲ್ಲಿ ಕರಡಿಗಳ ಓಡಾಟದಿಂದ ಆತಂಕಗೊಂಡಿರುವ ಪಟ್ಟಣದ ಜನತೆ ಕರಡಿ ಹಿಡಿಯುವಂತೆ ಅರಣ್ಯ ಇಲಾಖೆಗೆ ಆಗ್ರಹ ಮಾಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:bearChitradurga LatestChitradurga newsfeaturedforest departmentHosadurgaWalkingಅರಣ್ಯ ಇಲಾಖೆಕರಡಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ವಾಕಿಂಗ್ಹೊಸದುರ್ಗ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಮಾರ್ಚ್ 05 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
Next Article RS Rudrappa ಖ್ಯಾತ ವಾಣಿಜ್ಯೋದ್ಯಮಿ ಆರ್.ಎಸ್.ರುದ್ರಪ್ಪ ನಿಧನ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up