By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    50 minutes ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    55 minutes ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    1 hour ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    8 hours ago
    ಚಿತ್ರದುರ್ಗ ಅಂಚೆ ಕಚೇರಿ
    ರಾಷ್ಟ್ರಮಟ್ಟದ ಪತ್ರ ಬರವಣಿಗೆ ಸ್ಪರ್ಧೆ | ಅಂಚೆ ವಿಭಾಗದಿಂದ ಆಹ್ವಾನ
    8 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    16 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    16 hours ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 day ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    6 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    13 hours ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    14 hours ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    2 days ago
    Iron deficiency in women
    ಮಹಿಳೆಯರು ಕಬ್ಬಿಣದ ಕೊರತೆಯನ್ನು ನೀಗಿಸಲು ಈ 5 ಆಹಾರಗಳನ್ನು ಸೇವಿಸಿ
    3 days ago
Reading: ಜಾತ್ರೆಗಳು ಜಾಗೃತಿಯ ಪ್ರತೀಕ | ಶ್ರೀ ಶಾಂತವೀರ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಜಾತ್ರೆಗಳು ಜಾಗೃತಿಯ ಪ್ರತೀಕ | ಶ್ರೀ ಶಾಂತವೀರ ಸ್ವಾಮೀಜಿ

News Desk Chitradurga News
Last updated: 22 March 2025 19:39
News Desk Chitradurga News
1 year ago
Share
ಶ್ರೀ ಬೀರ ಲಿಂಗೇಶ್ವರಸ್ವಾಮಿ ಜಾತ್ರೆ
SHARE

CHITRADURGA NEWS | 22 MARCH 2025

ಹೊಳಲ್ಕೆರೆ: ಜಾತ್ರೆಗಳು ಜಾಗೃತಿಯ ಪ್ರತೀಕವಾಗಿದ್ದು, ಜಾತ್ರೆಯ ನೆಪದಲ್ಲಿ ಸಂಘಟನೆಯಾಬೇಕು, ಸಂಸ್ಕಾರವಂತರಾಗಬೇಕು, ಸಾಂಸ್ಕೃತಿಕ ರಾಯಬಾರಿಯಾಗಿ ನಾವೆಲ್ಲರೂ ಬೆಳೆಯಬೇಕು ಎಂದು ಕುಂಚಿಟಿಗ ಸಂಸ್ಥಾನದ ಶ್ರೀ ಶಾಂತವೀರ ಮಹಾಸ್ವಾಮೀಜಿ ಮಾತನಾಡಿದರು.

Also Read: ತಳ ಸಮುದಾಯ ಒಗ್ಗಟ್ಟಾಗಿದ್ದರೆ ಅಭಿವೃದ್ಧಿ ಸಾಧ್ಯ | ಈಶ್ವರಾನಂದಪುರಿ ಸ್ವಾಮಿಜಿ

ತಾಲೂಕಿನ ತಾಳಿಕಟ್ಟೆ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರಸ್ವಾಮಿ ತೋಪು ಜಾತ್ರೆ ಶುಕ್ರವಾರ ರಾತ್ರಿ 6ನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿಂದೆ ನಾವೆಲ್ಲ ಗಮನಿಸಿದಂತೆ ಹಳ್ಳಿಗಳಲ್ಲಿ ಮಳೆ, ಬೆಳೆ ಕೊರತೆ, ರೈತರ ಸಂತಸದ ಸಂಧರ್ಭದಲ್ಲಿ ಊರಿನ ದೇವರಿಗೆ ಪರೇವು ಮಾಡಲಾಗುತಿತ್ತು. ಆದರೆ ಈಗ ಪರೇವುಗಳು ಪಾರ್ಟಿಗಳಾಗಿ ಪರಿವರ್ತನೆಗೊಂಡಿದ್ದು, ಪ್ರತಿ ಹಳ್ಳಿಗಳಲ್ಲಿ ಬಾರ್, ರೆಸಾರ್ಟಗಳು ತಲೆ ಎತ್ತುತ್ತಿವೆ.

ಪರೇವು ಮಾಡುವಾಗ ಅಲ್ಲಿ ಜಾಗೃತಿ, ಕಾಳಜಿ, ಅಲೋಚನೆ ಇತ್ತು. ಆದರೆ ಪಾರ್ಟಿಯಲ್ಲೇನಿದೆ ಮೋಜು, ಮಸ್ತಿ, ಸಂಸಾರಗಳು ದಿವಾಳಿಯಾಗುತ್ತಿವೆ. ಯಾವುದರಿಂದ ಜೀವನ ವಿಕಾಸವಾಗುತ್ತೆ,ಯಾವುದರಿಂದ ಬದುಕಿನ ಜೀವನದ ವಿಕಾರವಾಗುತ್ತದೆ ಎಂಬ ಅರಿವು ನಮಗಿರಬೇಕು. ನಾವು ಮಾನವರಾಗದೆ ಇದ್ರೆ, ನಮ್ಮ ಶಿಕ್ಷಣ ಮೌಲ್ಯ, ನಮ್ಮ ಹಣದ ಮೌಲ್ಯವನ್ನು ನಾವು ಕಳೆದುಕೊಳ್ಳಬೇಕಾಗುತ್ತದೆ ಎಂದರು.

Also Read: ತಾಳಿಕಟ್ಟೆ ಗ್ರಾಮದ ಬೀರಲಿಂಗೇಶ್ವರ ಸ್ವಾಮಿ ತೋಪು ಜಾತ್ರೆಯ 4ನೇ ದಿನದಲ್ಲಿ ಮಠಾಧೀಶರು ಭಾಗೀ 

ಕನಕ ಗುರುಪೀಠ ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ ಮಾತನಾಡಿ, ತೋಪು ಜಾತ್ರೆ ಅದ್ಧೂರಿಯಾಗಿ ನಡೆಸಿದ್ದೀರಿ. ತೋಪು ಜಾತ್ರೆ ನೆನಪು ಶಾಶ್ವತವಾಗಿ ಉಳಿಯಬೇಕಾದರೆ. ಕನಕ ಗುರುಪೀಠದಲ್ಲಿ ಶೈಕ್ಷಣೀಕ ಕಟ್ಟಡಗಳ ನಿರ್ಮಾಣಕ್ಕೆ ನೀವೆಲ್ಲರೂ ಕೈಜೋಡಿಸಬೇಕು.

ನಿಮಗೆಲ್ಲ ನೃತ್ಯ, ಹಾಸ್ಯ, ಮನೋರಂಜನೆ ಎಷ್ಟು ಮುಖ್ಯವೋ ಅಗತ್ಯ ಜ್ಞಾನ ದಾಸೋಹ ಕೂಡ ಅಷ್ಟೆ ಮುಖ್ಯ. ಮಕ್ಕಳು ತನ್ನ ಹದಿನಾರನೇ ವಯಸ್ಸಿನಲ್ಲಿಯೇ ಮದ್ಯಪಾನ, ದೂಮಪಾನ, ಗುಟ್ಕಾಗಳ ದಾಸರಾಗುತಿದ್ದಾರೆ.

ಮಕ್ಕಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದನ್ನು ಕಾಣುತಿದ್ದೇವೆ. ಪೋಷಕರಾದವರು ತಮ್ಮ ಮಕ್ಕಳು ಮನಸ್ಸು ಎತ್ತ ಸಾಗುತ್ತಿದೆ ಎಂಬುದನ್ನು ಗಮನಿಸಬೇಕಿದೆ. ಸಂಸ್ಕೃತಿ, ಸಂಯಮ, ಸದ್ಘುಣಗಳನ್ನು ಕಲಿಸಬೇಕಾದ ಅನಿವಾರ್ಯತೆ ಇದೆ ಎಂದರು.

Also Read: ನೀರು ಹಾಯಿಸಲು ಹೋಗಿದ್ದ ರೈತರ ಮೇಲೆ ಕರಡಿ ದಾಳಿ | ಗಂಭೀರ ಗಾಯ

ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಮಾತನಾಡಿ, ತ್ರಿಮೂರ್ತಿ ಸ್ವರೂಪಗಳನ್ನು ಆರಾಧಿಸುವ ಹಾಲುಮತ ಸಮಾಜ ಅತ್ಯಂತ ಶ್ರೇಷ್ಠವಾದದ್ದು, ಭಾರತೀಯ ಸಂಸ್ಕೃತಿಯಲ್ಲಿ ಜಾತ್ರೆ, ಹಬ್ಬಗಳು ನಾವೆಲ್ಲರೂ ಧಾರ್ಮಿಕವಾಗಿ, ಲೋಕಕಲ್ಯಾಣಕ್ಕಾಗಿ ಹಿರಿಯರು ಮಾಡಿರುವ ಆಚರಣೆಗಳು ಇವು ಅರ್ಥ ಪೂರ್ಣವಾಗಿರಬೇಕು ಎಂದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ನಂಬಿಕೆ, ವಿಶ್ವಾಸಕ್ಕೆ ಮತ್ತೊಂದು ಹೆಸರೇ ಹಾಲುಮತ, ಒಬ್ಬ ಕುರಿ ಕಾಯುವ ಮಗ ಈ ರಾಜ್ಯದ ದೊರೆಯಾಗಿರುವುದು ವಿಸ್ಮಯ, ದೇವರಾಜ್ ಅರಸ್ ಅವರ ಹೆಗ್ಗಳಿಕೆಯ ದಾಖಲೆಯನ್ನು ಮುರಿಯುವಂತಹ ವ್ಯಕ್ತಿ ಸಿದ್ದರಾಮಯ್ಯ. ದೇಶದ ಆರ್ಥಿಕ ತಜ್ಙ ಎಂದು ಕರೆಸಿಕೊಂಡ ಮನೊಮೋಹನ್ ಸಿಂಗ್ ಅವರನ್ನು ಹೊರತುಪಡಿಸಿದರೆ.

ಎರಡನೇ ಆರ್ಥಿಕ ತಜ್ಙ ಸಿದ್ದರಾಮಯ್ಯ ಎಂದರೆ ತಪ್ಪಾಗಲಾರದು. ಎಲ್ಲಾ ವರ್ಗದಲ್ಲಿಯೂ ಬಡವರಿದ್ದು, ಸರ್ವ ಜನಾಂಗದ ತೋಟವಾಗಿದ್ದಾರೆ ಎಂದರು.

Also Read: ಏಪ್ರಿಲ್ 13 | ಹಿರೇಗುಂಟನೂರು ದ್ಯಾಮಲಾಂಬ ಜಾತ್ರೆ

ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ರಾಜಕಾರಿಣಿಯಾದವರು ತಮ್ಮ ಶ್ರೇಯಸ್ಸಿಗಿಂತ ಜನರ ಶ್ರೇಯಸ್ಸನ್ನು ಬಯಸಬೇಕು. ಜಾತ್ರ ಆರಂಭದಿಂದ ಕಡಿಮೆ ಅವಧಿಯಲ್ಲಿ ಗ್ರಾಮದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ.

ಸಿದ್ದರಾಮಯ್ಯ ನವರು ನಾವು ಹತ್ತು ವರ್ಷ ಒಂದೇ ಪಕ್ಷದಲ್ಲಿದ್ದು, ಕೆಲಸ ಮಾಡಿದ್ದೇವೆ. ನನಗೆ ರಾಜಕೀಯ ಮೊದಲು ಗುರು ಸಿದ್ದರಾಮಯ್ಯ ಎಂದರೆ ತಪ್ಪಾಗಲಾರದು. ನಮ್ಮಿಬ್ಬರ ಉದ್ದೇಶ ಒಂದೇ ಅಭಿವೃದ್ದಿ, ಹಿಂದುಳಿದ ವರ್ಗಗಳ ಶ್ರೇಯಸ್ಸು, ಪ್ರತಿ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ ಎಂದರು.

Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ತರಿಕೆರೆ ಶಾಸಕ ಶ್ರೀನಿವಾಸ್, ಜಿಪಂ ಮಾಜಿ ಉಪಾಧ್ಯಕ್ಷ ಬಿ.ಗಂಗಾಧರ್, ತಾಪಂ ಮಾಜಿ ಸದಸ್ಯ ಆರ್. ಹಳ್ಳಪ್ಪ, ಎಂ.ಎಸ್.ನಾಗಪ್ಪ, ಎಪಿಎಂಸಿ ಮಾಜಿ ಸದಸ್ಯ ಗೋವಿಂದಪ್ಪ, ಅಬಕಾರಿ ಜಂಟಿ ಆಯುಕ್ತ ಟಿ.ನಾಗರಾಜ್, ಡಿವೈಎಸ್ಪಿ ಶೇಖರ್, ಕೆ.ಸೋಮಶೇಖರ್, ಗ್ರಾಪಂ ಅಧ್ಯಕ್ಷ ಬಸವರಾಜಪ್ಪ, ಮಾಜಿ ಅಧ್ಯಕ್ಷ ಡಿ.ಚಂದ್ರಪ್ಪ, ಜಿಪಂ ಮಾಜಿ ಸದಸ್ಯರು, ತಾಪಂ ಮಾಜಿ ಸದಸ್ಯರು, ಗ್ರಾಪಂ ಸದಸ್ಯರು, ಗುಡಿಗೌಡರು, ಕೋಲ್ಕಾರರು ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesHolalkereJatreKannada Latest NewsKannada NewsSri BeeralingeswaraswamySri Shantaveera Swamijitalikatteಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾತ್ರೆತಾಳಿಕಟ್ಟೆಶ್ರೀ ಬೀರಲಿಂಗೇಶ್ವರಸ್ವಾಮಿಶ್ರೀ ಶಾಂತವೀರ ಸ್ವಾಮೀಜಿಹೊಳಲ್ಕೆರೆ
Share This Article
Facebook Email Print
Previous Article ಕರಡಿ ದಾಳಿ ನೀರು ಹಾಯಿಸಲು ಹೋಗಿದ್ದ ರೈತರ ಮೇಲೆ ಕರಡಿ ದಾಳಿ | ಗಂಭೀರ ಗಾಯ
Next Article ವಿಜೃಂಭಣೆಯ ಕಣಿವೆ ಮಾರಮ್ಮ ಜಾತ್ರೆ | ಕುಂಚಿಗನಾಳಲ್ಲಿ ಜನವೋ ಜನ
Leave a Comment

Leave a Reply Cancel reply

Your email address will not be published. Required fields are marked *

ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
ಮುಖ್ಯ ಸುದ್ದಿ
ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
ಮುಖ್ಯ ಸುದ್ದಿ
G.H. Mohan Kumar
ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up