CHITRADURGA NEWS | 31 MARCH 2025
ಚಿತ್ರದುರ್ಗ: ನಗರದ ಬಿಡಿ ರಸ್ತೆ ಪಕ್ಕದ ಶ್ರೀ ನಂದೀಶ್ವರ ಫೋಟೋ ಫ್ರೇಂ ವರ್ಕ್ಸ್, ಕರ್ನಾಟಕ ಒನ್ ಅಂಗಡಿಗೆ ಆಕಸ್ಮಿಕ ಬೆಂಕಿ ಬಿದ್ದು, ಅಂಗಡಿಯಲ್ಲಿ ಇದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದ್ದವೆ.
Also Read: ಯುಗಾದಿ ಹಬ್ಬ | ಶ್ರೀ ನೀಲಕಂಠೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

ಏಕಾ ಏಕಿ ಹೊತ್ತಿ ಉರಿದ ಬೆಂಕಿ ಕಂಡು ಜನರು ಆತಂಕಗೊಂಡರು. ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಫ್ರೇಮ್ ಅಂಗಡಿ ಮಾಲೀಕ ಬಸಪ್ಪ ಆಚಾರ, ಕರ್ನಾಟಕ ಓನ್ ಪುನೀತ್ ಎಂಬುವವರದು.
Also Read: ದಿನ ಭವಿಷ್ಯ | ಮಾರ್ಚ್ 31 | ಉದ್ಯೋಗಗಳಲ್ಲಿ ಬದಲಾವಣೆ, ಮಕ್ಕಳ ಆರೋಗ್ಯದಲ್ಲಿ ಎಚ್ಚರ, ಶುಭ ಸುದ್ದಿ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
