
CHITRADURGA NEWS | 03 APRIL 2025
ಚಿತ್ರದುರ್ಗ: 2024 ಹಾಗೂ 2025ನೇ ಸಾಲಿನಲ್ಲಿ ರಾಜ್ಯ ಸರ್ಕಾರಿ ಅಧಿಕಾರಿ, ನೌಕರರಿಗೆ (ಗ್ರೂಪ್ ಎ. ಬಿ. ಸಿ ಮತ್ತು ಡಿ) ಜಿಲ್ಲಾ ಮಟ್ಟದ “ಸರ್ವೋತ್ತಮ ಸೇವಾ ಪ್ರಶಸ್ತಿ”ಯನ್ನು ನೀಡಲು ತೀರ್ಮಾನಿಸಿದ್ದು, ಈ ಸಂಬಂಧ ನಾಮ ನಿರ್ದೇಶನಗಳನ್ನು ಸಲ್ಲಿಸಲು ಏಪ್ರಿಲ್ 14 ರವರೆಗೆ ಅವಕಾಶ ಕಲ್ಪಿಸಲಾಗಿದೆ.
Also Read: ವಿದ್ಯುತ್ ಶಾಕ್ | ತಾಯಿ, ಮಗು ಸಾವು
ಜಿಲ್ಲಾ, ರಾಜ್ಯ ಮಟ್ಟದ ಪ್ರಶಸ್ತಿ ಆಯ್ಕೆಗೆ ನಾಮ ನಿರ್ದೇಶನಗಳನ್ನು 2025ರ ಏಪ್ರಿಲ್ 14 ರೊಳಗಾಗಿ ಆನ್ಲೈನ್ ಜಾಲತಾಣ https://dparar.karnataka.gov.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
