By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: 3 ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » 3 ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

ಹಿರಿಯೂರು

3 ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

News Desk Chitradurga News
Last updated: 8 April 2025 06:49
News Desk Chitradurga News
3 months ago
Share
Power Cut chitradurga News (3)
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 08 APRIL 2025

ಹಿರಿಯೂರು: ಹಿರಿಯೂರು ಉಪ ವಿಭಾಗದ ವ್ಯಾಪ್ತಿಯ ಹಿರಿಯೂರು ಪಟ್ಟಣದಲ್ಲಿ ಇದೇ ಏಪ್ರಿಲ್ 8 ರಿಂದ 10 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

Also Read: ಏ.15 ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ | ಯಾವ ಯಾವ ಕ್ರೀಡೆಗಳಲ್ಲಿ ಭಾಗವಹಿಸಬಹುದು? ಇಲ್ಲಿದೆ ಮಾಹಿತಿ

ಹಿರಿಯೂರು ಪಟ್ಟಣದಲ್ಲಿ ಟಿ.ಬಿ ಸರ್ಕಲ್‍ನಿಂದ ಹುಳಿಯಾರ್ ರಸ್ತೆಯವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಹಿರಿಯೂರು 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-09 ಹುಳಿಯಾರ್ ರೋಡ್ ಮತ್ತು ಎಫ್-03 ಎನ್.ಜೆ.ವೈ ದೊಡ್ಡಘಟ್ಟ 11 ಕೆ.ವಿ ಮಾರ್ಗಗಳಿಗೆ ಇದೇ ಏಪ್ರಿಲ್ 8 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಹಿರಿಯೂರು ಪಟ್ಟಣದ ಆವಧಾನಿನಗರ, ಗಾಂಧಿನಗರ, ತಾಲ್ಲೂಕು ಕಛೇರಿ, ಹುಳಿಯೂರು ರಸ್ತೆ ಲಕ್ಷ್ಮಮ್ಮಬಡಾವಣೆ, ಎಲ್‍ಐಸಿ ಬಡಾವಣೆ, ಹರಿಶ್ಚಂದ್ರ ಘಾಟ್, ಲಕ್ಕವ್ವನಹಳ್ಳಿ, ದೊಡ್ಡಘಡ್ಡ, ಸೀಗೇಹಳ್ಳಿ ಹಾಗೂ ಸುತ್ತ-ಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ

Also Read: ಗೋವಿಂದ ಕಾರಜೋಳ ಭಾಷಣಕ್ಕೆ ಆಕ್ಷೇಪ | ಆರೆಸ್ಸೆಸ್ಸ್‌, ಮೋಹನ್‌ ಭಾಗವತ್‌ ಹೆಸರಿಗೆ ತಕರಾರು  

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesCurrentHiriyurKannada Latest NewsKannada NewsPower OutageRoad Wideningಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕರೆಂಟ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ರಸ್ತೆ ಅಗಲೀಕರಣವಿದ್ಯುತ್ ವ್ಯತ್ಯಯಹಿರಿಯೂರು
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಏಪ್ರಿಲ್ 08 | ಅನಾರೋಗ್ಯದ ಸಮಸ್ಯೆ, ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ವಾತಾವರಣ
Next Article ಅಬ್ಬಿನಹೊಳೆ | ಶ್ರೀ ರಂಗನಾಥಸ್ವಾಮಿ ಜಾತ್ರೆ ಏ.16ರವರೆಗೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up