By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಾ.ದೀಕ್ಷಿತ್ ಕುಮಾರ್
    ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 
    11 hours ago
    ಸಾಮಾನ್ಯ ಪ್ರವೇಶ ಪರೀಕ್ಷಾ ಸಿದ್ದತೆ ಕುರಿತು ಸಭೆ
    ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು 
    13 hours ago
    ಜಯದೇವ ಸಿರಿ ಕೃತಿ ಲೋಕಾರ್ಪಣೆ
    ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
    14 hours ago
    ಗೋವಿಂದ ಕಾರಜೋಳ
    ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
    14 hours ago
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    22 hours ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    7 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 day ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    1 hour ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    16 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    7 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    7 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    22 minutes ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    23 hours ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    1 day ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    2 days ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    2 days ago
Reading: ಸಾಣೇಹಳ್ಳಿ ಮಠದಲ್ಲಿ ಇಷ್ಟಲಿಂಗ ದೀಕ್ಷೆ | ಪಂಡಿತಾರಾಧ್ಯ ಶ್ರೀ ನೇತೃತ್ವ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಸಾಣೇಹಳ್ಳಿ ಮಠದಲ್ಲಿ ಇಷ್ಟಲಿಂಗ ದೀಕ್ಷೆ | ಪಂಡಿತಾರಾಧ್ಯ ಶ್ರೀ ನೇತೃತ್ವ 

News Desk Chitradurga News
Last updated: 1 May 2025 19:40
News Desk Chitradurga News
12 months ago
Share
ಸಾಣೇಹಳ್ಳಿ ಮಠದಲ್ಲಿ ಇಷ್ಟಲಿಂಗ ದೀಕ್ಷೆ | ಪಂಡಿತಾರಾಧ್ಯ ಶ್ರೀ ನೇತೃತ್ವ
SHARE

CHITRADURGA NEWS | 01 MAY 2025

ಹೊಸದುರ್ಗ: ಇಲ್ಲಿನ ಸಾಣೇಹಳ್ಳಿ ಶ್ರೀಮಠದಲ್ಲಿ ಆಯೋಜಿಸಿದ್ದ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮದ ಸಾನಿಧ್ಯ ವಹಿಸಿ, ಧರ್ಮಾಸಕ್ತರಿಗೆ ಇಷ್ಟಲಿಂಗ ದೀಕ್ಷೆ ನೀಡಿ ಮಾತನಾಡಿದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳವರು, ದೇವರ ಬಗ್ಗೆ ಸರಿಯಾದ ಅರಿವು ನೀಡುವ ಕಾರ್ಯವೇ ದೀಕ್ಷೆ. ಎಲ್ಲರೂ ದೇವರು, ಧರ್ಮದ ಬಗ್ಗೆ ನಂಬಿಕೆ ಇರುವಂಥವರೇ. ಅವರನ್ನು ಆಸ್ತಿಕರು ಎನ್ನುವರು.

Also Read: ನಾಳೆ SSLC RESULT | ನಿಮ್ಮ ಫಲಿತಾಂಶ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ..

ದೇವರು ಧರ್ಮದ ಬಗ್ಗೆ ಹೊಸ ರೀತಿ ವ್ಯಾಖ್ಯಾನ ನೀಡಿದವರು 12ನೇ ಶತಮಾನದ ಶರಣರು. ದೇವನೊಬ್ಬ ನಾಮ ಹಲವು. ವಿಶ್ವ ಚೈತನ್ಯ ಒಂದೇ. ದೇವರಲ್ಲಿ ಹೆಣ್ಣು, ಗಂಡೆಂಬ ಭೇದವಿಲ್ಲ. ದೇವರು ನಿರಾಕಾರ, ವಿಶ್ವವ್ಯಾಪಿ. ಇಂಥ ದೇವರನ್ನು ಹೊರಗಿನ ಕಣ್ಣುಗಳಿಂದ ನೋಡಲು ಸಾಧ್ಯವಿಲ್ಲ. ಸ್ಥಾವರ ಗುಡಿಗಳು ದೇವರ ತಾಣಗಳಲ್ಲ. ಪ್ರತಿಯೊಬ್ಬರ ಅಂತರಂಗದಲ್ಲಿರುವ ಚೈತನ್ಯವನ್ನೇ ಗುರು ಇಷ್ಟಲಿಂಗದ ಮೂಲಕ ಅಂಗೈಗೆ ಕರುಣಿಸುವರು. ಆದರೆ ಶರಣರು ಇರುವುದನ್ನು ದೇವರು ಎನ್ನುವರು.

ಆದರೆ ಗುಡಿಯಲ್ಲಿರುವ ದೇವರಿಗೆ ಇವ್ಯಾವ ಗುಣಗಳು ಇಲ್ಲ. ಆದರೆ ನಮ್ಮೊಳಗೆ ಇರುವ ಚೈತನ್ಯವೇ ದೇವರೆಂದು ಭಾವಿಸಿ ಅಂಗೈಯಲ್ಲಿ ಇಷ್ಟಲಿಂಗವನ್ನು ಕರುಣಿಸಿ ಈ ದೇಹಕ್ಕೆ ಚೈತನ್ಯ ನೀಡಿದರ ಬಸವಣ್ಣನವರು. ಆದ್ದರಿಂದ ಬಸವಣ್ಣನವರು ಇಷ್ಟಲಿಂಗದ ಜನಕ. ಬಸವಣ್ಣ ಜಗದ ಗುರು. ವಿಶ್ವಗುರು. ಅವರನ್ನು ಸಾಂಸ್ಕೃತಿಕ ನಾಯಕ ಎಂದು ಕರೆಯುವರು. ಪ್ರತಿಯೊಬ್ಬ ವ್ಯಕ್ತಿಗೂ ಸಂಸ್ಕಾರ ಬಹಳ ಮುಖ್ಯ. ಸಂಸ್ಕಾರದಿಂದ ಮಾತ್ರ ಏನಾದರೂ ಬದಲಾವಣೆ ಸಾಧ್ಯ. ಮಾನವನಿಗೆ ಸರಿಯಾದ ಸಂಸ್ಕಾರ ಸಿಕ್ಕರೆ ಮಹಾಮಾನವನಾಗುವನು.

ಬಸವಣ್ಣನವರು ಮನಸ್ಸು ಮಾಡಿದರೆ ವೈಭವದ ದೇವಸ್ಥಾನವನ್ನು ಕಟ್ಟಿಸಬಹುದಿತ್ತು. ಆದರೆ ಅದರಿಂದ ಜನರನ್ನು ದಿಕ್ಕು ತಪ್ಪಿಸಿ ದುರ್ಮಾರ್ಗದ ಕಡೆಗೆ ಕರೆದುಕೊಂಡು ಹೋಗುವುದನ್ನು ಗಮನಿಸಿ ತನ್ನ ದೇಹವನ್ನೇ ದೇವಾಲಯವನ್ನಾಗಿ ಮಾಡಿಕೊಂಡರು. ಹೊರಗಿರುವ ದೇವರನ್ನು ನಮ್ಮೊಳಗಡೆ ಚೈತನ್ಯದ ಮೂಲಕ ತಂದುಕೊಂಡರು.

Also Read: ಅಕ್ಷಯ ತೃತೀಯವು ಈ ರಾಶಿಯವರಿಗೆ ಶುಭ ಯೋಗ ತರಲಿದೆಯಂತೆ

ಭಗವಂತನೇ ತಂದೆ, ತಾಯಿ, ಬಂಧು ಬಳಗವಾಗುವನು. ಅರಿವನ್ನು ಮೂಡಿಸುವವರೇ ನಿಜವಾದ ಗುರು. ಅಲ್ಲಮಪ್ರಭುಗಳು ಬಸವಣ್ಣನವರನ್ನು ಜಗದ ಗುರು ಎಂದು ಒಪ್ಪಿಕೊಂಡಿದ್ದರು. ಆದ್ದರಿಂದಲೇ ಅವರು ವಿಶ್ವದ ಗುರುವಾದರು. ದೇವರು ಬೇರೆ ಅಲ್ಲ, ನಾನು ಬೇರೆ ಅಲ್ಲ ಎನ್ನುವ ಏಕಭಾವ ಪ್ರತಿಯೊಬ್ಬರಲ್ಲು ಬರಬೇಕು.

ವಿಪತ್ತು ಬಂದಾಗ ಮಾತ್ರ ಭಗವಂತನನ್ನು ಪೂಜೆ ಮಾಡದೇ ನಿತ್ಯವೂ ಪೂಜೆ, ಸ್ಮರಣೆ ಮಾಡಿಕೊಳ್ಳಬೇಕು. ದೇವರನ್ನು ಮರೆತರೆ ಹೊಡೆದ ಮಡಿಕೆಯಂತಾಗುವುದು. ಯಾವಾಗಲೂ ದೇವಸ್ಮರಣೆ ಮಾಡಬೇಕೆಂದರು. ದೇವರನ್ನು ಗುಡಿಯಲ್ಲಿ ನದಿಯಲ್ಲಿ, ಮರದಲ್ಲಿ ಕಾಣುವುದಲ್ಲ. ನಮ್ಮೊಳಗಡೆಯೇ ದೇವರನ್ನು ಕಂಡುಕೊಳ್ಳಬೇಕು.

ಬತ್ತುವ ಜಲ ಒಣಗುವ ಮರದ ಪೂಜೆಯನ್ನು ಶರಣರು ವಿರೋಧಿಸಿದರು. ಮೌಢ್ಯಗಳನ್ನು ಪ್ರಶ್ನೆ ಮಾಡುವುದರ ಮೂಲಕ ನಿಜಾಚರಣೆಯ ಬಗ್ಗೆ ಅರಿವು ಮೂಡಿಸಿದರು.

ಲಿಂಗಾಯತ ಧರ್ಮದ ನೀತಿ ಸಿದ್ಧಾಂತಗಳು ಅಷ್ಟಾವರಣ, ಪಂಚಾಚಾರ, ಷಟ್ ಸ್ಥಲಗಳು. ಲಿಂಗಾವಂತರು ಇದರ ಬಗ್ಗೆ ಅರಿವನ್ನು ಬೆಳೆಸಿಕೊಳ್ಳಬೇಕು. ಗುರು ಅರಿವನ್ನು ಮೂಡಿಸಿ ಇಷ್ಟಲಿಂಗವನ್ನು ಕರುಣಿಸುವನು. ಜಂಗಮ ಭಕ್ತರಿಗೆ ಸರಿಯಾದ ಮಾರ್ಗವನ್ನು ತೋರಿಸುವನು. ಪ್ರಸಾದ ಎಂದರೆ ಸರಿಯಾದ ತಿಳಿವಳಿಕೆಯನ್ನು ಪಡಪಡೆದುಕೊಳ್ಳುವುದು.

Also Read: ಪಿತ್ತದೋಷವಿರುವವರ ಆಹಾರ ಹೀಗಿರಲಿ

ಮನಸ್ಸಿನ ಶುದ್ಧಿಯಿಂದ ಆಡುವ ಮಾತುಗಳೆಲ್ಲವೂ ಮಂತ್ರಗಳಾಗುವವು. ಮನುಷ್ಯನಿಗೆ ನೀತಿ ಸಂಹಿತೆ ಇಲ್ಲದೇ ಹೋದರೆ ದಾರಿತಪ್ಪುವನು. ಕಾಯ ಶುದ್ದಿ ಹಾಗೂ ಕಾಯಕ ಶ್ರದ್ಧೆಯನ್ನು ಬೆಳೆಸಿಕೊಂಡರೆ ಮನುಷ್ಯ ನೆಮ್ಮದಿಯ ಬದುಕನ್ನು ಸಾಗಿಸುವನು.

ಇಷ್ಟಲಿಂಗ ಧರಿಸಿದವನು ಕುಲ ಅಳಿಸಿ ಶಿವಕುಲನಾಗುವನು. ನಾವೆಲ್ಲರೂ ಶಿವನ ಮಕ್ಕಳೆಂದು ಭಾವಿಸಿ .ಜಾತ್ಯಾತೀತ ಮನೋಭಾವನೆ ಬೆಳೆಸಿಕೊಳ್ಳಬೇಕು. ಗಣಾಚಾರ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಬಾಗಿದ ತಲೆ ಮುಗಿದ ಕೈಯಾಗಿಸುವ ಭಾಗ ಬೆಳೆಸಿಕೊಳ್ಳಬೇಕು.

ದೀಕ್ಷೆಯನ್ನು ಪಡೆಯುವ ಉದ್ದೇಶ ಅಂತರಂಗ, ಬಹಿರಂಗ ಶುದ್ದಿಯನ್ನು ಮಾಡಿಕೊಳ್ಳುವುದು. ಮೌಢ್ಯವನ್ನು ದೂರ ಮಾಡಿಕೊಂಡು ಸತ್ ಚಿಂತನೆ ಮಾಡಿಕೊಳ್ಳುವುದು. ದುರ್ಬುದ್ಧಿಯನ್ನು ಬಿಟ್ಟು ಸುಬುದ್ಧಿಯನ್ನು ಬೆಳೆಸಿಕೊಳ್ಳುವುದು.

12ನೇ ಶತಮಾನದಲ್ಲಿ ಬಸವಾದಿ ಶಿವಶರಣರು ಸಂಸ್ಕಾರ ನೀಡುವ ಸಲುವಾಗಿ `ಅನುಭವ ಮಂಟಪ’ ಸ್ಥಾಪಿಸಿದರು. ಅನುಭವ ಮಂಟಪ ಕಟ್ಟಡವಲ್ಲ; ವಿಚಾರ ವಿನಿಮಯಗಳ ಮಥನ. ಆ ಸಂಸ್ಕಾರದ ಫಲವಾಗಿ ಸಾಮಾನ್ಯನೂ ಅಸಾಮಾನ್ಯ, ಶರಣ, ಶರಣೆ, ಅನುಭಾವಿಗಳಾದರು. ಅಂಥವರೆಲ್ಲರೂ ಸೇರಿ ಹೊಸ ಸಮಾಜವನ್ನು ಸೃಷ್ಟಿಸಲು ಸಾಧ್ಯವಾಯಿತು. ಹದಗೆಡುವ, ಅಧೋಗತಿಗೆ ಹೋಗುವ ಬದುಕನ್ನು ವಿಕಾಸಗೊಳಿಸುವ ನಿಟ್ಟಿನಲ್ಲಿ ಈರೀತಿಯ ಸಂಸ್ಕಾರದ ಅಗತ್ಯವಿದೆ. ಅರಿವಿನ ಮೂಲಕ ಅಜ್ಞಾನವನ್ನು ನಿವಾರಿಸಿಕೊಳ್ಳಬೇಕು. ದೈಹಿಕ ಸ್ವಚ್ಛತೆ ಮುಖ್ಯ.

Also Read: ಚರ್ಮದ ಅಲರ್ಜಿ ಮತ್ತು ಶಿಲೀಂಧ್ರಗಳ ಸೋಂಕಿಗೆ ರೋಸ್ ವಾಟರ್ ಒಳ್ಳೆಯದೇ? 

ಮೌಢ್ಯವನ್ನು ನಂಬುವ, ಭವಿಷ್ಯ ಹೇಳುವ, ಕೇಳುವುದರ ಮೂಲಕ ಬದುಕನ್ನು ಬದಲಾಯಿಸಲಾಗುವುದಿಲ್ಲ. ಇಷ್ಟಲಿಂಗ ದೀಕ್ಷೆ ಕಡೆದುಕೊಂಡವರು ಲಿಂಗಾವಂತರಾಗಿ ವೈಜ್ಞಾನಿಕವಾಗಿ ಆಲೋಚನೆ ಮಾಡುವ ಶಕ್ತಿಯನ್ನು ಬೆಳೆಸಿಕೊಂಡರೆ ಖಂಡಿತ ಬದುಕನ್ನು ಬದಲಾಯಿಸಿಕೊಳ್ಳಬಹುದು.

ಪಂಚಾಚಾರಗಳೆಂದರೆ ಲಿಂಗಾಚಾರ, ಶಿವಾಚಾರ, ಸದಾಚಾರ, ಗಣಾಚಾರ, ಭೃತ್ಯಾಚಾರ. ಇವು ಬದುಕಿನ ನೀತಿಸಂಹಿತೆಗಳು. ಇವುಗಳ ಅನುಸಾರವಾಗಿ ಬದುಕನ್ನು ಸಾಗಿಸಿದರೆ ಬದುಕು ಸಾರ್ಥಕವಾಗುವುದು ಎಂದರು.

ಸಿರಿಮಠ ದೀಕ್ಷಾ ಕಾರ್ಯಕ್ರಮ ನಡೆಸಿಕೊಟ್ಟರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesHosadurgaIshtalinga initiationKannada Latest NewsKannada NewsPanditaradhya Shivacharya Srisanehalliಇಷ್ಟಲಿಂಗ ದೀಕ್ಷೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಸಾಣೇಹಳ್ಳಿಹೊಸದುರ್ಗ
Share This Article
Facebook Email Print
Previous Article AI IMAGE ನಾಳೆ SSLC RESULT | ನಿಮ್ಮ ಫಲಿತಾಂಶ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ..
Next Article ನಕಲಿ ಕಾರ್ಮಿಕ ಕಾರ್ಡ್ ಪತ್ತೆ ಮಾಡಿ | ಶಾಸಕ ವೀರೇಂದ್ರ (ಪಪ್ಪಿ)
Leave a Comment

Leave a Reply Cancel reply

Your email address will not be published. Required fields are marked *

eat fruits to stay healthy
ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
Dina Bhavishya
ಡಾ.ದೀಕ್ಷಿತ್ ಕುಮಾರ್
ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 
ಮುಖ್ಯ ಸುದ್ದಿ
ಸಾಮಾನ್ಯ ಪ್ರವೇಶ ಪರೀಕ್ಷಾ ಸಿದ್ದತೆ ಕುರಿತು ಸಭೆ
ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up