By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    MLA K.C.Virendra (Pappi)
    ಚಿತ್ರದುರ್ಗ ತಾಲ್ಲೂಕಿನ 8 ಕೆರೆಗಳಿಗೆ ಸಂಪುಟದ ಅನುಮೋದನೆಗೆ ಶಾಸಕ ವೀರೇಂದ್ರ ಪಪ್ಪಿ ಮನವಿ
    3 hours ago
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ CM ಡಿ.ಕೆ.ಶಿವಕುಮಾರ್
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ ನಾಡದೊರೆ
    4 hours ago
    ಕೇಂದ್ರೀಯ ವಿದ್ಯಾಶಾಲೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
    ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 
    4 hours ago
    ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ
    ಪ್ರಜಾಸೇವೆ ನೂತನ ಇಲಾಖೆ ಪ್ರಾರಂಭ | ಸಿಎಂ ಡಿಕೆಶಿ 
    5 hours ago
    ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    ಕೋಟೆ ನಾಡಲ್ಲಿ ಸಿಎಂ ರೌಂಡ್ಸ್ | ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    4 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    17 hours ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    3 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    10 hours ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    1 day ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    7 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    1 week ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    16 hours ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    17 hours ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    2 days ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    2 days ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    3 days ago
Reading: ಮುರುಘಾ ಮಠದಿಂದ ಮೇ.30 ರಿಂದ ಸಸಿ ನೆಡುವ ಸಪ್ತಾಹ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಿಂದ ಮೇ.30 ರಿಂದ ಸಸಿ ನೆಡುವ ಸಪ್ತಾಹ 

News Desk Chitradurga News
Last updated: 28 May 2025 20:51
News Desk Chitradurga News
1 year ago
Share
ಮುರುಘಾ ಮಠ
ಮುರುಘಾ ಮಠ
SHARE

CHUTRADURGA NEWS | 29 MAY 2025

ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಹಾಗೂ ಅರಣ್ಯ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ವಿವಿಧ ಸಮಾಜಗಳು, ಸಂಘ-ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಮೇ.30 ರಿಂದ ಜೂನ್ 5ರವರೆಗೆ ನಗರದ ಆಯ್ದ ಪ್ರದೇಶಗಳಲ್ಲಿ ಸಸಿ ನೆಡುವ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ.

Also Read: ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

ಮೇ.30ರಂದು ಶುಕ್ರವಾರ ಬೆಳಗ್ಗೆ 7 ಗಂಟೆಗೆ ಗಾಂಧಿನಗರದ ಐಯುಡಿಪಿ ಲೇಔಟ್‌ನಲ್ಲಿ ಸಪ್ತಾಹದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಪ್ತಾಹವನ್ನು ಉದ್ಘಾಟಿಸುವರು.

ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಮಹಾಸ್ವಾಮಿಗಳು, ಶ್ರೀ ಮಾದಾರಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸುವರು.

ಸಂಸದ ಗೋವಿಂದ ಎಂ. ಕಾರಜೋಳ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಬಾಪೂಜಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಡಾ. ಕೆ.ಎಂ. ವೀರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜಪೀರ್, ನಗರಸಭೆ ಸದಸ್ಯ ಭಾಸ್ಕರ್ ಅವರುಗಳು ಮುಖ್ಯಅತಿಥಿಗಳಾಗಿ ಭಾಗವಹಿಸುವರು.

ಮೇ.31 ರಂದು ಬೆಳಗ್ಗೆ 7 ಗಂಟೆಗೆ ಚಂದ್ರವಳ್ಳಿ ಪ್ರದೇಶ ಮತ್ತು ಎಸ್.ಜೆ.ಎಂ. ಪದವಿ ಕಾಲೇಜು ಆವರಣದಲ್ಲಿ ನಡೆಯುವ ಸಸಿ ನೆಡುವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು, ಬೋವಿ ಗುರುಪೀಠ, ಡಾ.ಬಸವಪ್ರಭು ಸ್ವಾಮಿಗಳು, ವಿರಕ್ತಮಠ ದಾವಣಗೆರೆ ಇವರುಗಳು ವಹಿಸುವರು.

Also Read: ರೈಲ್ವೆ ಇಲಾಖೆ | ಮಾಜಿ ಸೈನಿಕರಿಗೆ ಉದ್ಯೋಗಾವಕಾಶ

ಮುಖ್ಯಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಜಿಲ್ಲಾ ರಕ್ಷಣಾಧಿಕಾರಿ ರಂಜಿತ್‌ಕುಮಾರ್ ಭಂಡಾರು, ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪೃಥ್ವಿ ವಿಜಯಕುಮಾರ್, ರಾಘವೇಂದ್ರ ವಿದ್ಯಾಸಂಸ್ಥೆಯ ಶ್ರೀನಿವಾಸ್, ಮಾತೃಶ್ರೀ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವಿ.ಎಲ್. ಪ್ರಶಾಂತ್ ಅವರುಗಳು ಭಾಗವಹಿಸುವರು.

ಜೂ. 1ರಂದು ಬೆಳಗ್ಗೆ 7 ಗಂಟೆಗೆ ಪಿ.ಎನ್.ಸಿ. ಶೀಬಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀ ಬಸವಕೃಷ್ಣ ಯಾದವಾನಂದ ಸ್ವಾಮಿಗಳು, ಶ್ರೀ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸುವರು.

ನಗರಸಭೆ ಅಧ್ಯಕ್ಷೆ ಶ್ರೀಮತಿ ಸುಮಿತಾ ಬಿ.ಎನ್.ಆಯುಕ್ತೆ ರೇಣುಕಾ ಎಂ, ಡಿಡಿಪಿಐ ಮಂಜುನಾಥ್, ಮದಕರಿನಾಯಕ ವಿದ್ಯಾಸಂಸ್ಥೆ ಕಾರ್ಯದರ್ಶಿ ಸಂದೀಪ್ ಅವರುಗಳು ಮುಖ್ಯಅತಿಥಿಗಳಾಗಿ ಭಾಗವಹಿಸುವರು.

ಜೂ.2 ರಂದು ಸೋಮವಾರ ಬೆಳಗ್ಗೆ 7 ಗಂಟೆಗೆ ಎಸ್.ಜೆ.ಎಂ.ಐ.ಟಿ. ಆವರಣದಲ್ಲಿ ನಡೆಯುವ ಕರ‍್ಯಕ್ರಮದಲ್ಲಿ ಶ್ರೀ ಇಮ್ಮಡಿ ಬಸವ ಕೇತೇಶ್ವರ ಮಹಾಸ್ವಾಮಿಗಳು, ಶ್ರೀ ಬಸವ ನಾಗಿದೇವ ಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸುವರು.

Also Read: ರಾಜ್ಯದಲ್ಲಿ ಕರೋನಾ ಹೆಚ್ಚಳ | ಮುಂಜಾಗ್ರತಾ ಕ್ರಮಕ್ಕೆ ಬಿ.ಆನಂದ್ ಸೂಚನೆ

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಅರಣ್ಯಾಧಿಕಾರಿ ಅನುಪಮಾ, ಅಮ್ಮ ಪಬ್ಲಿಕ್ ಸ್ಕೂಲ್ ಮುಖ್ಯಸ್ಥ ಹೆಚ್.ಆನಂದಪ್ಪ, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಸತ್ಯನಾರಾಯಣ ಶೆಟ್ಟಿ, ಪಾರ್ಶ್ವನಾಥ ವಿದ್ಯಾಸಂಸ್ಥೆ ಅಧ್ಯಕ್ಷ ಬಾಬಾಲಾಲ್ ಪಾಟಿಯಾತ್ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳುವರು.

ಜೂ. 3ರಂದು ಮಂಗಳವಾರ ಬೆ. 7 ಗಂಟೆಗೆ ಶೀಬಾರದ ಶ್ರೀ ಗುರುಪಾದಸ್ವಾಮಿಗಳ ದನಗಳ ಜಾತ್ರಾ ಸ್ಥಳದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಬಸವ ಮಾಚಿದೇವ ಸ್ವಾಮಿಗಳು, ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಹೆಚ್. ಆಂಜನೇಯ, ಕಂಪಳರಂಗಸ್ವಾಮಿ ವಿದ್ಯಾಸಂಸ್ಥೆಯ ರಮೇಶಪ್ಪ, ಎಸ್.ಆರ್.ಎಸ್. ವಿದ್ಯಾಸಂಸ್ಥೆಯ ಲಿಂಗಾರೆಡ್ಡಿ ಬಿ.ಎ., ಸಂತ ಜೋಸೇಫರ ಕಾನ್ವೆಂಟ್‌ನ ವ್ಯವಸ್ಥಾಪಕ ಶಶಿಂತ, ವಿಶ್ವಮಾನವ ವಿದ್ಯಾಸಂಸ್ಥೆಯ ನೀಲಕಂಠ ದೇವರು, ಜಲೀಲ್ ಸಾಬ್, ನಮ್ಮ ಎಕ್ಸ್ಫರ್ಟ್ನ ಪ್ರಾಂಶುಪಾಲ ಅರುಣ್‌ಕುಮಾರ್ ಅವರುಗಳು ಭಾಗವಹಿಸುವರು.

ಜೂ. 4ರಂದು ಬೆಳಗ್ಗೆ 7 ಗಂಟೆಗೆ ಎಸ್.ಜೆ.ಎಂ. ದಂತ ಮಹಿಳಾ ಹಾಸ್ಟೆಲ್ ಆವರಣದಲ್ಲಿ ಆಯೋಜಿಸಲಾಗಿದ್ದು, ಶ್ರೀ ಬಸವ ಹರಳಯ್ಯ ಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸುವರು.

ಮುಖ್ಯಅತಿಥಿಗಳಾಗಿ ಜಿ.ಪಂ. ಮುಖ್ಯಕರ‍್ಯನಿರ್ವಹಣಾಧಿಕಾರಿ ಎಸ್.ಜೆ. ಸೋಮಶೇಖರ್, ಪಿಯು ಡಿಡಿ ಕೆ. ತಮ್ಮಯ್ಯ, ರಾಜ್ಯಸಭೆ ಮಾಜಿ ಸದಸ್ಯ ಹೆಚ್. ಹನುಮಂತಪ್ಪ, ಮಾಜಿ ಸಂಸದ ಜಿ. ಜನಾರ್ದನಸ್ವಾಮಿ, ಡಾನ್‌ಬಾಸ್ಕೋ ವಿದ್ಯಾಸಂಸ್ಥೆ ಪ್ರಾಂಶುಪಾಲ ಪ್ರವೀಣ್ ಅವರುಗಳು ಪಾಲ್ಗೊಳ್ಳುವರು.

Also Read: ಹಣ್ಣು, ತರಕಾರಿ ಮಾರಾಟ ಮಾಡಲು ಮಳಿಗೆ ಲಭ್ಯ

ಜೂ.5ರಂದು ಬೆಳಗ್ಗೆ 7 ಗಂಟೆಗೆ ಎಸ್.ಜೆ.ಎಂ. ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ನಡೆಯುವ ಸಪ್ತಾಹ ಸಮಾರೋಪದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಅಧ್ಯಕ್ಷತೆ ವಹಿಸುವರು. ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ಸಾನ್ನಿಧ್ಯ ವಹಿಸುವರು.

ಮುಖ್ಯಅತಿಥಿಗಳಾಗಿ ಡಾ. ಪಿ.ಎಸ್. ಶಂಕರ್, ಚಂದ್ರಶೇಖರ್ ಎಸ್.ಎನ್., ವಿಧಾನಪರಿಷತ್ ಸದಸ್ಯರುಗಳಾದ ಡಿ.ಟಿ. ಶ್ರೀನಿವಾಸ್, ಚಿದಾನಂದಗೌಡ ಎಂ, ಡಿವೈಎಸ್ಪಿ ದಿನಕರ್ ಪಿ.ಕೆ., ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಸಿಇಓ ಎಂ.ಸಿ. ರಘುಚಂದನ್, ಪ್ರಕೃತಿ ವಿದ್ಯಾಸಂಸ್ಥೆಯ ಕರ‍್ಯದರ್ಶಿ ಕಾರ್ತಿಕ್, ನೂತನ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಜಿ. ಇವರುಗಳು ಭಾಗವಹಿಸಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesEnvironmentKannada Latest NewsKannada NewsMurugan MathSapling Planting Weekಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪರಿಸರಮುರುಘಾ ಮಠಸಸಿ ನೆಡುವ ಸಪ್ತಾಹ
Share This Article
Facebook Email Print
Previous Article ಅರ್ಜಿ ಅಹ್ವಾನ ಯಾತ್ರಿ ನಿವಾಸ | ನಿರ್ವಹಣೆಗೆ ಅರ್ಜಿ ಅಹ್ವಾನ
Next Article today bhavishya Astrology: ದಿನ ಭವಿಷ್ಯ | ಮೇ. 29 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ, ದೂರದ ಪ್ರಯಾಣ ಬೇಡ
Leave a Comment

Leave a Reply Cancel reply

Your email address will not be published. Required fields are marked *

MLA K.C.Virendra (Pappi)
ಚಿತ್ರದುರ್ಗ ತಾಲ್ಲೂಕಿನ 8 ಕೆರೆಗಳಿಗೆ ಸಂಪುಟದ ಅನುಮೋದನೆಗೆ ಶಾಸಕ ವೀರೇಂದ್ರ ಪಪ್ಪಿ ಮನವಿ
ಮುಖ್ಯ ಸುದ್ದಿ
ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ CM ಡಿ.ಕೆ.ಶಿವಕುಮಾರ್
ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ ನಾಡದೊರೆ
ಮುಖ್ಯ ಸುದ್ದಿ
ಕೇಂದ್ರೀಯ ವಿದ್ಯಾಶಾಲೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 
ಮುಖ್ಯ ಸುದ್ದಿ
ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ
ಪ್ರಜಾಸೇವೆ ನೂತನ ಇಲಾಖೆ ಪ್ರಾರಂಭ | ಸಿಎಂ ಡಿಕೆಶಿ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up